Headlines

ಮಹಿಳಾ ದಿನಾಚರಣೆಗೆ ರಂಗೋಲಿ ಸ್ಪರ್ಧೆ! ಮಹಿಳಾ ಪೊಲೀಸರ ಕೈಯಿಂದ ಮೂಡಿದ ಚಿತ್ತಾರ ನೋಡಿ!

ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ತುಮಕೂರು ಜಿಲ್ಲಾ ಎಸ್ಪಿ ಕಚೇರಿ ಹಿಂಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಭಾಗವಹಿಸಿದರು. ದಿನನಿತ್ಯ ಒತ್ತಡದ ಪೊಲೀಸ್ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವ ಮಹಿಳಾ ಪೊಲೀಸರು, ಕೇಸ್ ತನಿಖೆ ಹಾಗೂ ಇಲಾಖೆಯ ಕೆಲಸಗಳಿಂದ ವಿರಾಮ ಪಡೆದು ರಂಗೋಲಿ ಬಿಡಿಸುವ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಸಂತಸ ವ್ಯಕ್ತಪಡಿಸಿದರು. ಮನೆ ಹಾಗೂ ಪೊಲೀಸ್ ಇಲಾಖೆಯ…

Read More

ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸತೀಶ್; ಸುತ್ತಿಕೊಂಡು ಬಂದ ಕರ್ಮ – Kannada News | Big Boss Satish Dog Controversy: Breeder Faces Legal Action Over Derogatory Animal Comments

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ತಮ್ಮನ್ನು ತಾವು ಡಾಗ್ ಬ್ರೀಡರ್ ಎಂದು ಕರೆದುಕೊಂಡಿದ್ದಾರೆ. ಲಕ್ಷದಿಂದ ಹಿಡಿದು ಕೋಟಿವರೆಗಿನ ಡಾಗ್ ತಳಿಗಳನ್ನು ಖರೀದಿಸಿದ್ದಾಗಿ ಅವರು ಹೇಳುತ್ತಾರೆ. ಆದರೆ, ಅವರಿಗೆ ಪ್ರಾಣಿಗಳ ಮೇಲೆ ಸ್ವಲ್ಪವೂ ಪ್ರೀತಿ ಇದ್ದಂತೆ ಇಲ್ಲ. ಈ ವಿಷಯ ಪದೇ ಪದೇ ಸಾಬೀತಾಗುತ್ತಲೇ ಇದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಅವರು ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ಮಾಡಲಾಗಿದೆ. ಸತೀಶ್ ಹಾಗೂ…

Read More

ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆ: ಮನೆಯ ಮೇಲ್ಚಾವಣಿ, ಸಿಮೆಂಟ್​ ಇಟ್ಟಿಗೆ ಬಿದ್ದು ವ್ಯಕ್ತಿ ಸಾವು – Kannada News | Bengaluru Rain Havoc: Death Toll Hits 10 After Fresh Fatality; Past Tragedies Detailed

ಹಾರಿಬಿದ್ದಿರುವ ಮನೆಯ ಶೀಟ್​​ಗಳುImage Credit source: Tv9 Kannada ಬೆಂಗಳೂರು, ಏಪ್ರಿಲ್​​ 30: ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ (Bengaluru) ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮನೆಯ ಮೇಲ್ಚಾವಣಿ, ಸಿಮೆಂಟ್​ ಇಟ್ಟಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್​ ಎಂದು ಗುರುತಿಸಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಮಂಜುನಾಥ್​ ಮೃತದೇಹ ಶಿಫ್ಟ್ ಮಾಡಲಾಗಿದೆ. ಮನೆಯ ಮೇಲಿನ ಶೀಟ್​​ ಹಾರದಂತೆ ಕಲ್ಲು ಇಡಲಾಗಿತ್ತು. ಗಾಳಿ ಮಳೆಗೆ ಶೀಟ್​​ ಬಿದ್ದಿದ್ದು ಈ ವೇಳೆ ಶೀಟ್​​…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ – Kannada News | Numerology Prediction: Jan 10 Daily Horoscope for Janam Sankhya 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಲ್ಲಿ ಭವಿಷ್ಯಕ್ಕೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗುವ ಆಲೋಚನೆಗಳು ಮೂಡಲಿವೆ. ಲೌಕಿಕ ಜಗತ್ತಿನ ಜಂಜಾಟಗಳಿಂದ ಸ್ವಲ್ಪ ವಿರಾಮ ಪಡೆಯಲು ಬಯಸುತ್ತೀರಿ. ಪುಸ್ತಕಗಳ ಓದು ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಲಿದೆ. ಆರ್ಥಿಕವಾಗಿ ಹಣದ ಹರಿವು ಸಾಧಾರಣವಾಗಿರುತ್ತದೆ, ಆದರೆ ನೀವು ಮಾಡಿದ ಹಳೆಯ ಸಹಾಯ ಬೇರೊಂದು ರೂಪದಲ್ಲಿ ನಿಮಗೆ ಮರಳಿ ಸಿಗಲಿದೆ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ, ನಿಮ್ಮ ಯೋಜನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ….

Read More

ಪತಿ ಬಗ್ಗೆ ಇರೋ ಆತಂಕ ಹೇಳಿದ ಅಮೃತವರ್ಷಿಣಿ ರಜಿನಿ

ನಟಿ ರಜಿನಿ ಹಾಗೂ ಅರುಣ್ ಗೌಡ ಅವರ ಮಧ್ಯೆ ಜಿಮ್​​ನಲ್ಲಿ ಪ್ರೀತಿ ಮೂಡಿತು. ಆ ಬಳಿಕ ಇಬ್ಬರೂ ಮದುವೆ ಆದರು. ಈಗ ಪತಿ ಅರುಣ್ ಕುಮಾರ್ ಬಗ್ಗೆ ಇರುವ ಭಯದ ಬಗ್ಗೆ ರಜಿನಿ ಹೇಳಿಕೊಂಡಿದ್ದಾರೆ. ‘ಜೋಡಿ ನಂಬರ್ 1’ ಶೋನಲ್ಲಿ ಇವರು ಸ್ಪರ್ಧಿಗಳಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಮನದಾಳದ ಮಾತನ್ನು ಹೇಳಿಕೊಳ್ಳುವ ಅವಕಾಶ ಇತ್ತು. ಈ ವೇಳೆ ರಜಿನಿ ಅವರು, ‘ಬಾಡಿ ಬಿಲ್ಡರ್​​ಗಳಿಗೆ ಆಯಸ್ಸು ಕಡಿಮೆ ಎಂಬ ಮಾತಿದೆ’ ಎಂದು ಆತಂಕ ಹೊರಹಾಕಿದ್ದಾರೆ. ಆಗ ಅರುಣ್ ಕುಮಾರ್ ಅವರು…

Read More

Optical Illusion: ಸಮುದ್ರ ಆಳದಲ್ಲಿರುವ ಮೀನನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ – Kannada News | Optical Illusion: If you can find the hidden fish in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಪರೀಕ್ಷಿಸಿಕೊಳ್ಳಲು ಮುಂದಾಗಿದ್ದೀರಾ. ಹಾಗಾದ್ರೆ ಇದೀಗ ಒಳ್ಳೆಯ ಸಮಯ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳ ಮೂಲಕ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬಹುದು. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಸಮುದ್ರ ತಳದಲ್ಲಿರುವ ಅನೇಕ ಜೀವಿಗಳ ನಡುವೆ ಮೀನು ಇದೆ. ಆ ಮೀನು ಎಲ್ಲಿದೆ ಎಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಇಲ್ಲಿ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ…

Read More

ಭಾರತ-ಪಾಕ್ ಕೈದಿಗಳ ಪಟ್ಟಿ ವಿನಿಮಯ: 188 ಭಾರತೀಯರ ತಕ್ಷಣದ ಬಿಡುಗಡೆಗೆ ಪಾಕಿಸ್ತಾನಕ್ಕೆ ಭಾರತ ಒತ್ತಾಯ – Kannada News | India Demands 188 Indian Prisoner Release From Pakistan After List Exchange

ನವದೆಹಲಿ, ಜುಲೈ 02: ಭಾರತ ಮತ್ತು ಪಾಕಿಸ್ತಾನ(Pakistan) ದೇಶಗಳು ಏಕಕಾಲಕ್ಕೆ ರಾಜತಾಂತ್ರಿಕ ಮಾರ್ಗಗಳ ಮೂಲಕ ತಮ್ಮ ವಶದಲ್ಲಿರುವ ಕೈದಿಗಳು ಮತ್ತು ಮೀನುಗಾರರ ಅಧಿಕೃತ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಈ ಬೆನ್ನಲ್ಲೇ, ಪಾಕಿಸ್ತಾನದ ಜೈಲುಗಳಲ್ಲಿ ಈಗಾಗಲೇ ತಮ್ಮ ಶಿಕ್ಷಾ ಅವಧಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿರುವ 188 ಭಾರತೀಯ ಮೀನುಗಾರರು ಮತ್ತು ನಾಗರಿಕ ಕೈದಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ ತಾಯ್ನಾಡಿಗೆ ವಾಪಸ್ ಕಳುಹಿಸುವಂತೆ ಭಾರತ ಸರ್ಕಾರ ಪಾಕಿಸ್ತಾನವನ್ನು ಬಲವಾಗಿ ಒತ್ತಾಯಿಸಿದೆ. ಪ್ರತಿ ವರ್ಷ ಜುಲೈ 1 ರಂದು ನಡೆಯುವ ಒಪ್ಪಂದ ಪ್ರಕ್ರಿಯೆ…

Read More

ರಾಮನಗರ: ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! – Kannada News | Kanakapura Gas Leak Tragedy: Family of Three Dies from Kitchen Fire Accident

ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು! ರಾಮನಗರ, ಫೆಬ್ರುವರಿ 02: ಕನಕಪುರದ (Ramanagar) ಅಮರನಾರಾಯಣ ಬ್ಲಾಕ್‌ನಲ್ಲಿ ಜನವರಿ 26ರಂದು ಅಡಿಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಗಢ ಸಂಭವಿಸಿತ್ತು. ಈ ವೇಳೆ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಯದೇ ಸಾವನ್ನಪಿದ್ದಾರೆಂದು ತಡವಾಗಿ ಬೆಳಕಿಗೆ ಬಂದಿದೆ. ಒಂದು ವಾರ ಸಾವು ಬದುಕಿನ ನಡುವೆ ಹೋರಾಡಿದ್ದ ಕುಟುಂಬ ಸೋಮವಾರ (ಜ.26) ಅಡಿಗೆ ಅನಿಲ ಸೋರಿಕೆಯಿಂದ ಸಂಭವಿಸಿದ ಅಗ್ನಿ ದುರಂತದಲ್ಲಿ ಮನೆ ಮಂದಿಯೆಲ್ಲಾ ಗಂಭೀರವಾಗಿ ಗಾಯಗೊಂಡಿದ್ದರು. …

Read More

T20 World Cup: ಆಲ್‌ರೌಂಡರ್ ಬದಲು ಟೀಂ ಇಂಡಿಯಾಕ್ಕೆ ಅನುಭವಿ ವೇಗಿಯ ಆಗಮನ

2026 ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಆತಿಥೇಯ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ. ಟೂರ್ನಿಯ ಮೊದಲ ದಿನವೇ ಅಮೆರಿಕ ತಂಡವನ್ನು ಭಾರತ ತಂಡ ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡದ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಗಾಯದಿಂದಾಗಿ ಇಡೀ ವಿಶ್ವಕಪ್​ನಿಂದಲೇ ಹೊರಬಿದ್ದಿದ್ದಾರೆ. ಹೀಗಾಗಿ ಬಿಸಿಸಿಐ ಕೂಡ ಅವರ ಬದಲಿಯಾಗಿ ಅನುಭವಿ ವೇಗಿಯನ್ನು ತಂಡಕ್ಕೆ ಕರೆತಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಗಾಯಕ್ಕೆ ತುತ್ತಾದರು. ಇದರಿಂದಾಗಿ ಹರ್ಷಿತ್ ಮೈದಾನವನ್ನು ಅರ್ಧದಲ್ಲೇ ತೊರೆದಿದ್ದರು….

Read More

ಪೋಷಕರು ಬೈದಿದ್ದಕ್ಕೆ ಬಸ್​ ಫ್ರೀ ಎಂದು ತಮ್ಮನ ಜೊತೆ ಮನೆಬಿಟ್ಟು ಹೋಗಿ ಊರೂರು ಸುತ್ತಿದ ಬಾಲಕಿ – Kannada News | Bengaluru: 13 Year Old Girl Runs Away with 9 Year Old Brother, Uses Free Bus Service After Parental Scolding

ಬೆಂಗಳೂರು, ಫೆಬ್ರವರಿ 04: ದುಡಿಯುವ, ಬಡ ಮಹಿಳೆಯರಿಗೆ ಅನುಕೂಲವಾಗಲೆಂದು ಸಾಮಾನ್ಯ ಸರ್ಕಾರಿ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಆದ್ರೆ ಇದೇ ಯೋಜನೆಯಿಂದ ಕುಟುಂಬವೊಂದು ಕಂಗಾಲಾಗಿರುವ ಅಚ್ಚರಿಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಟ್ಯೂಷನ್ ಗೆ ಹೋಗಲ್ಲ ಎಂದು ಮಕ್ಕಳಿಗೆ ಪೋಷಕರು ಬೈದ ಕಾರಣ 13 ವರ್ಷದ ಬಾಲಕಿಯೋರ್ವಳು ತನ್ನ 9 ವರ್ಷದ ತಮ್ಮನ ಜೊತೆ ಫ್ರೀ ಬಸ್​​ನಲ್ಲಿ ಊರೂರು ಸುತ್ತಿದ್ದಾಳೆ. ಮಾರತ್ತಹಳ್ಳಿಯ ಅಶ್ವತ್ಥನಗರದಿಂದ ತೆರಳಿದ್ದ ಅಕ್ಕ-ತಮ್ಮ ಶಿವಮೊಗ್ಗ ಮತ್ತು ಚಿತ್ರದುರ್ಗದಲ್ಲಿ ಓಡಾಡಿದ್ದು, ಪೊಲೀಸರ ಸಹಕಾರದಿಂದ…

Read More