Headlines

Viral Video: ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಒಳಗೆ ಜಾಗಿಂಗ್ ಮಾಡಿದ ಯುವಕ – Kannada News | Man’s Indoor Run Goes Viral as City Grapples With Poor Air Quality in Mumbai

ಮುಂಬೈ, ಜನವರಿ 07: ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್ ಅನ್ನೇ ಪರ್ಸನಲ್ ಟ್ರ್ಯಾಕ್ ಆಗಿ ಮಾಡಿಕೊಂಡು ಜಾಗಿಂಗ್(Jogging) ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯಷ್ಟಲ್ಲದಿದ್ದರೂ ಮುಂಬೈನಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಯು ಗುಣಮಟ್ಟ ಸೂಚ್ಯಂಕ(AQI)200ರ ಗಡಿ ದಾಟಿದೆ. ಹೀಗಾಗಿ ಯುವಕನೊಬ್ಬ ಟ್ರ್ಯಾಕ್​ನಲ್ಲಿ ಓಡುವ ಬದಲು ಮಾಲ್​ನಲ್ಲಿ ಜಾಗಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವೈರಲ್ ಕ್ಲಿಪ್ ಅನ್ನು ಭವಿನ್ ಪಾರ್ಮರ್ ಎಂಬುವವರು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.ಅದರಲ್ಲಿ ಟಿ ಶರ್ಟ್​…

Read More

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೆಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು – Kannada News | The Viral Laugh That Changed a Life: Arun’s Inspiring Story from Poverty to Fame

ಸೋಶಿಯಲ್​​ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಈ ಹುಡುಗನ ವಿಡಿಯೋ ಸಖತ್​​​ ವೈರಲ್​ ಆಗುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ಚಿಕ್ಕ ವಿಷಯವು ದೊಡ್ಡದಾಗಿ ವೈರಲ್​ ಆಗುತ್ತದೆ. ಎಲ್ಲ ಮೀಮ್ಸ್​​​​​​ಗಳಲ್ಲಿ ಈ ಹುಡುಗನ ವಿಡಿಯೋವನ್ನು ನೋಡಿರಬಹುದು. ಟೀ ಹಿಡಿದುಕೊಂಡು ನಗುವ ನಗು ಇದೀಗ ದೇಶದಲ್ಲಿ ದೊಡ್ಡ ಸದ್ದು ಮಾಡಿದೆ. ಅಷ್ಟಕ್ಕೂ ಈ ಹುಡುಗ ಯಾರು ಗೊತ್ತಾ? ಸೋಷಿಯಲ್ ಮೀಡಿಯಾದಲ್ಲಿ ಇಂದು ಪ್ರತಿಯೊಂದು ಮೀಮ್ (Meme) ಅಥವಾ ಟ್ರೋಲ್ ವಿಡಿಯೋಗಳಲ್ಲಿ ಕಾಣಿಸಿಕೊಳ್ಳುವ ಆ ಪ್ರಸಿದ್ಧ ನಗುಮೊಗದ ಚಹಾ ಹುಡುಗನ ಕಥೆ ನಿಜಕ್ಕೂ…

Read More

‘ರಾಕಾ’ ಪೋಸ್ಟರ್ ರಿಲೀಸ್ ಬೆನ್ನಲ್ಲೆ Jr NTR ಸಿನಿಮಾದ ನಿರ್ದೇಶಕ ವೈರಲ್ ಆಗಿದ್ದೇಕೆ?

ಅಲ್ಲು ಅರ್ಜುನ್ (Allu Arjun) ನಟಿಸಿ ಅಟ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ನಿನ್ನೆಯಷ್ಟೆ ಬಿಡುಗಡೆ ಆಯ್ತು. ಸಿನಿಮಾಕ್ಕೆ ‘ರಾಕಾ’ ಎಂದು ಹೆಸರಿಟ್ಟಿದ್ದು, ಪೋಸ್ಟರ್​​ನಲ್ಲಿ ರಾಕ್ಷಸನ ರೀತಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬಗ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಪೋಸ್ಟರ್ ಬಿಡುಗಡೆ ಆದ ಬಳಿಕ ಜೂ ಎನ್​​ಟಿಆರ್ ಜೊತೆಗೆ ಸಿನಿಮಾ ಮಾಡಿದ್ದ ನಿರ್ದೇಶಕ ಟ್ರೆಂಡ್ ಆಗಲು ಆರಂಭಿಸಿದ್ದು, ಹಠಾತ್ತನೆ ಆ ನಿರ್ದೇಶಕನ ವಿಡಿಯೋಗಳು, ಹಳೆ ಸಂದರ್ಶನಗಳು ವೈರಲ್ ಆಗುತ್ತಿವೆ….

Read More

ಕರ್ನಾಟಕದಲ್ಲಿ ಹಾವು ಕಡಿತದಿಂದ ಸಾವಿನ ಪ್ರಮಾಣ ಹೆಚ್ಚಳ:​ ನಿರ್ಲಕ್ಷ್ಯ ವಹಿಸದಂತೆ ಆರೋಗ್ಯ ಇಲಾಖೆ​ ಸೂಚನೆ

ಹಾವು (ಸಂಗ್ರಹ ಚಿತ್ರ)Image Credit source: Gettyimages.in ಬೆಂಗಳೂರು, ಮೇ 27: ಒಂದು ಕಡೆ ಬೀದಿನಾಯಿಗಳ ಕಾಟ ಹೆಚ್ಚುತ್ತಿದ್ದರೆ, ಮತ್ತೊಂದಡೆ ಹಾವುಗಳು ಸೈಲೆಂಟ್ ಕಿಲ್ಲರ್ ಆಗುತ್ತಿವೆ. ಏಕೆಂದರೆ ಬೆಂಗಳೂರು ಸೇರಿದ್ದಂತೆ ಕರ್ನಾಟಕದಲ್ಲಿ (Karnataka) ಕಳೆದ 5 ತಿಂಗಳಲ್ಲಿ 5597 ಜನರು ಹಾವು ಕಡಿತಗೊಳಗಾಗಿದ್ದು, 56 ಜನರು ಬಲಿ ಆಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸ್ನೇಕ್ ಬೈಟ್ (snake bites) ಹಾಗೂ ಡೆತ್ ರೇಟ್​​​​ ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಕಂಡುಬಂದಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಸ್ನೇಕ್ ಬೈಟ್…

Read More

ಇದೇ ಕಾರಣಕ್ಕೆ ಕನ್ನಡ ಚಿತ್ರರಂಗ ಉದ್ದಾರ ಆಗಲ್ಲ: ‘ಕರಾವಳಿ’ ವಿವಾದಕ್ಕೆ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ – Kannada News | Raj B Shetty reacts to Prajwal Devaraj starrer Karavali Movie Controversy and Kannada Film Industry

ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ‘ಕರಾವಳಿ’ ಸಿನಿಮಾ (Karavali Movie) ಈಗ ವಿವಾದದ ಮೂಲಕ ಸುದ್ದಿ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಪ್ರೀಮಿಯರ್ ವೇಳೆ ನಟ ಪ್ರಜ್ವಲ್ ದೇವರಾಜ್ (Prajwal Devaraj) ಅವರ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ನಟ ರಾಜ್ ಬಿ. ಶೆಟ್ಟಿ ಅವರು ಈ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆದ ಬಳಿಕ ಪ್ರಜ್ವಲ್ ಅವರಿಗೆ ಅಸಮಾಧಾನ ಉಂಟಾಗಿರಬಹುದಾ ಎಂಬ ಪ್ರಶ್ನೆ ಇದೆ. ಅದಕ್ಕೆ ಸ್ವತಃ ರಾಜ್ ಶೆಟ್ಟಿ (Raj B Shetty) ಅವರು ಉತ್ತರ ನೀಡಿದ್ದಾರೆ….

Read More

ಉತ್ತರ ಪ್ರದೇಶದಲ್ಲಿ ಭಾರೀ ಮಳೆ, ಬಿರುಗಾಳಿ; ಒಂದೇ ದಿನದಲ್ಲಿ 111 ಜನ ಸಾವು, 72 ಮಂದಿಗೆ ಗಾಯ – Kannada News | 111 people died after Dust Storm and Heavy Rainfall in Uttar Pradesh

ಲಕ್ನೋ, ಮೇ 14: ಉತ್ತರ ಪ್ರದೇಶದಲ್ಲಿ ಮೇ 13ರಂದು ಉಂಟಾದ ತೀವ್ರ ಗುಡುಗು, ಆಲಿಕಲ್ಲು ಮಳೆ ಮತ್ತು ಮಿಂಚು ಭಾರೀ ಹಾನಿಯನ್ನುಂಟುಮಾಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ 26 ಜಿಲ್ಲೆಗಳಲ್ಲಿ 111 ಜನರು ಸಾವನ್ನಪ್ಪಿದ್ದಾರೆ ಮತ್ತು 72 ಜನರು ಗಾಯಗೊಂಡಿದ್ದಾರೆ. ಇದಲ್ಲದೆ, 170 ಪ್ರಾಣಿಗಳು ಸಾವನ್ನಪ್ಪಿವೆ ಮತ್ತು 227 ಮನೆಗಳು ಹಾನಿಗೊಳಗಾಗಿವೆ. ಪ್ರಯಾಗ್‌ರಾಜ್‌ನಲ್ಲಿ ಅತಿ ಹೆಚ್ಚು ಸಾವುನೋವುಗಳು ದಾಖಲಾಗಿದ್ದು, ಅಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಮಿರ್ಜಾಪುರದಲ್ಲಿ 19, ಭದೋಹಿ (ಸಂತ ರವಿದಾಸ್ ನಗರ)ಯಲ್ಲಿ 16…

Read More

ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್ ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ? – Kannada News | Kiccha Sudeep’s ‘Mark’ Movie Anger: Why the Sudden Shift from Unity

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ‘ಮಾರ್ಕ್’ ಸಿನಿಮಾ ಈವೆಂಟ್​​​ನಲ್ಲಿ ಭಾಗಿಯಾದರು. ಹುಬ್ಬಳಿಯ ಬೃಹತ್ ವೇದಿಕೆ ಮೇಲೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚನ ಮಾತಿಗಾಗಿ ಎಲ್ಲರೂ ಕಾದಿದ್ದರು. ಸಿನಿಮಾ ಬಗ್ಗೆ ಮಾತನಾವುದುರ ಜೊತೆ ಕಿಚ್ಚ ಅವರು ಆಡಿದ ಒಂದು ಮಾತು ಸಾಕಷ್ಟು ಚರ್ಚೆಗೆ ಕಾರಣವಾಯಿತು. ಈಗಾಗಲೇ ಚಿತ್ರರಂಗದಲ್ಲಿ ಫ್ಯಾನ್ ವಾರ್ ಜೋರಾಗಿದೆ. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದು ಎಂದು ಹೇಳಲಾಗುತ್ತಾ ಇದೆ. ವಿಜಯಲಕ್ಷ್ಮೀ ಕೂಡ ಕೌಂಟರ್ ಕೊಟ್ಟಿದ್ದಾರೆ. ಹೇಳಿಕೆ ಹಾಗೂ ಪ್ರತಿ ಹೇಳಿಕೆಗಳು ಚರ್ಚೆಯನ್ನು ಹುಟ್ಟುಹಾಕಿವೆ. ಒಗ್ಗಟ್ಟಿನ ಮಂತ್ರ ಪಟಿಸಿದ್ದ…

Read More

Breaking News Today Live: ವಾಟ್ಸಾಪ್ ಗ್ಲೋಬಲ್ ಹೆಡ್ ಆಗಿ ಕನ್ನಡಿಗರ ನೆಚ್ಚಿನ ‘ಕ್ರೆಡ್’ ಕುನಾಲ್ ಶಾ ನೇಮಕ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada News Live 23 June 2026 Karnataka Weather, Politics, Cinema, Sports Latest Updates in Kannada

ಭಾರತೀಯ ತಂತ್ರಜ್ಞಾನ ಲೋಕಕ್ಕೆ ಹೆಮ್ಮೆಯ ಸುದ್ದಿ ಸಿಕ್ಕಿದ್ದು,’ಕ್ರೆಡ್’ ಸಂಸ್ಥಾಪಕ ಕುನಾಲ್ ಶಾ ಈಗ ಜಾಗತಿಕ ಮೆಟಾ ಒಡೆತನದ ‘ವಾಟ್ಸಾಪ್’ನ ಜಾಗತಿಕ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಇತ್ತ ಚಿತ್ರರಂಗದಲ್ಲಿ ಅಕ್ಷಯ್ ಕುಮಾರ್ ನಟನೆಯ ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾದ ಬಿಕಿನಿ ದೃಶ್ಯ ಸೇರಿದಂತೆ 18 ಕಟ್‌ಗಳನ್ನು ಸೂಚಿಸಿ ಸೆನ್ಸಾರ್ ಮಂಡಳಿ ಶಾಕ್ ನೀಡಿದೆ. ಇನ್ನು ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ನೀಡದಿದ್ದರೂ, ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಕನ್ನಡಪರ ಸಂಘಟನೆಗಳು ಪ್ರತಿಭಟನೆಯನ್ನು ದಿಢೀರ್ ಕೈಬಿಟ್ಟಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ,…

Read More

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​ – Kannada News | Chikkaballapur KSRTC Bus Theft, MP Gang Member Arrested, 55 Lakh Recovered

ಚಿಕ್ಕಬಳ್ಳಾಪುರ, ಡಿಸೆಂಬರ್​​ 25: ಊಟಕ್ಕೆ ನಿಲ್ಲಿಸಿದ್ದ ವೇಳೆ ಬೆಂಗಳೂರು-ಹೈದರಾಬಾದ್​​ KSRTC ಎಸಿ ಸ್ಲೀಪರ್​​ ಬಸ್​ನಲ್ಲಿದ್ದ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಹುಡಿಬಂಡೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳು ಎಸ್ಕೇಪ್​​ ಆಗಿದ್ದು, ಕಳುವಾಗಿದ್ದ ಹಣವನ್ನ ಬಂಧಿತನಿಂದ ಜಪ್ತಿ ಮಾಡಲಾಗಿದೆ. ಎಲ್ಲ ಆರೋಪಿಗಳು ಮಧ್ಯಪ್ರದೇಶ ಮೂಲದವರು ಎಂಬುದು ತನಿಳೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಮಧ್ಯ ಪ್ರದೇಶದಲ್ಲಿ ಆರೋಪಿ ಅಸ್ಲಂ ಖಾನ್ ಎಂಬಾತನನ್ನು ಬಂಧಿಸಲಾಗಿದ್ದು, ಕದ್ದ ಹಣವನ್ನೂ ರಿಕವರಿ ಮಾಡಲಾಗಿದೆ. ಈತನಿಗೆ…

Read More

ಮೇಕೆದಾಟು ವಿವಾದ: ಮತ್ತೆ ತಮಿಳುನಾಡು ಕ್ಯಾತೆ; ಮಾತುಕತೆಗೆ ಸಿದ್ದ ಎಂದ ಕರ್ನಾಟಕ ಸಿಎಂ ಡಿಕೆಶಿ – Kannada News | Mekedatu Row: TN Governor Urges Legal Fight, While Karnataka CM DK Shivakumar Offers Talks to Resolve Dispute

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ಕ್ಯಾತೆImage Credit source: PTI ಬೆಂಗಳೂರು, ಜೂನ್​​ 18: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಈ ಬಾರಿ ಸ್ವತಃ ಅಲ್ಲಿನ ರಾಜ್ಯಪಾಲರೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಯಿಂದ ತಮಿಳುನಾಡು ರೈತರಿಗೆ ಸಂಕಷ್ಟ ಎದುರಾಗಲಿದೆ ಎಂದು ವಿಧಾನಸಭೆಯಲ್ಲಿಯೇ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಹೇಳಿದ್ದು, ಕಾವೇರಿ ನೀರು ಪಡೆಯುವುದು ತಮಿಳುನಾಡಿನ ರೈತರ ಹಕ್ಕಾಗಿದೆ. ಹೀಗಾಗಿ ತಮಿಳುನಾಡು ಸರ್ಕಾರ ಯೋಜನೆ ತಡೆಯಲು ಕಾನೂನು ಹೋರಾಟ ನಡೆಸಬೇಕು ಎಂದವರು…

Read More