Headlines

ಪದೇ ಪದೇ ಸೀನು ಬರುತ್ತಾ? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ? – Kannada News | Seasonal Sneezing: Causes & Fixes

ಇತ್ತೀಚಿನ ದಿನಗಳಲ್ಲಿ, ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ತ್ವರಿತ ಬದಲಾವಣೆ ಕಂಡುಬರುತ್ತಿದ್ದು, ಶೀತ, ಮಳೆ ಕೆಲವು ಭಾಗದಲ್ಲಿ ಆರ್ದ್ರತೆ ಮತ್ತು ಧೂಳು ಹೆಚ್ಚಾಗಿದೆ. ಈ ರೀತಿಯ ಹವಾಮಾನದಲ್ಲಿ, ಅನೇಕರ ಆರೋಗ್ಯ ಏರುಪೇರಾಗುತ್ತಿದೆ. ಆಗಾಗ ಸೀನುವುದು (Sneezing), ಮೂಗಿನಲ್ಲಿ ತುರಿಕೆ ಅಥವಾ ನೆಗಡಿ ಅನುಭವಕ್ಕೆ ಬರುತ್ತಿದೆ. ಆದರೆ ಜನರು ಇದನ್ನು ಅಲರ್ಜಿ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ, ಆದರೆ ಇದು ದೊಡ್ಡ ಸಮಸ್ಯೆಯ ಸಂಕೇತ ಆಗಿರಬಹುದು ಎಂಬುದನ್ನು ಮರೆಯಬಾರದು. ಸಾಮಾನ್ಯವಾಗಿ ಹವಾಮಾನದಲ್ಲಿ, ದೇಹವು ಹೊಸ ಪರಿಸರಕ್ಕೆ ಹೊಂದಿಕೊಳ್ಳಬೇಕಾಗುತ್ತದೆ, ಈ ಅವಧಿಯಲ್ಲಿ,…

Read More

T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ! – Kannada News | T20 World Cup 2026: Italy stuns UAE

ಟಿ20 ವಿಶ್ವಕಪ್​ನ 15ನೇ ಅಭ್ಯಾಸ ಪಂದ್ಯದಲ್ಲಿ ಇಟಲಿ ತಂಡವು ಭರ್ಜರಿ ಜಯ ಸಾಧಿಸಿದೆ. ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆದಿರುವ ಇಟಲಿ ತಂಡವು ಯುಎಇ ತಂಡವನ್ನು ಅಭ್ಯಾಸ ಪಂದ್ಯದಲ್ಲಿ ಮಕಾಡೆ ಮಲಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಇ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಟಲಿ ತಂಡದ ಪರ ಆಂಥೊನಿ ಮೊಸ್ಕಾ 22 ಎಸೆತಗಳಲ್ಲಿ 56 ರನ್ ಸಿಡಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಇಟಲಿ ತಂಡವು 20 ಓವರ್​ಗಳಲ್ಲಿ 193…

Read More

Special Assembly Session Live: ನರೇಗಾ ಹೆಸರು ಬದಲಾವಣೆ ಚರ್ಚೆ, ರಾಜ್ಯಪಾಲರ ಭಾಷಣ – Kannada News | Special Assembly Session Live: NREGA Name Change Row, Governor Addresses Vidhan Soudha

ಬೆಂಗಳೂರು, ಜ.22: ಇಂದಿನ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನಕ್ಕೆ ರಾಜ್ಯಪಾಲರು ಬರಲು ನಿರಾಕರಿಸಿದ್ದರು, ಇದೀಗ ಸದನಕ್ಕೆ ಬಂದು ಭಾಷಣ ಮಾಡಿದ್ದಾರೆ. ಸರ್ಕಾರಕ್ಕೆ ಟಕ್ಕರ್​​ ನೀಡಲು ವಿರೋಧ ಪಕ್ಷಗಳು ಕೂಡ ಸಿದ್ಧವಾಗಿದೆ. ವಿಧಾನಸಭೆಯ ವಿಶೇಷ ಅಧಿವೇಶನದ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಹೃದ್ರೋಗಿಗಳಿಗೆ ಶುಭ ಸುದ್ದಿ: ಜಿಬಿಎ 5 ಕಾರ್ಪೊರೇಷನ್​ಗಳಲ್ಲಿ ಸ್ಥಾಪನೆಯಾಗಲಿದೆ ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ – Kannada News | Good News for Heart Patients: Jayadeva Hospital Satellite Units to Come Up in 5 GBA Corporations

ಬೆಂಗಳೂರು, ಜನವರಿ 13: ಈ ಹಿಂದೆ 40 ವರ್ಷ‌ ಮೇಲ್ಪಟ್ಟವರಲ್ಲಿ ಹೃದಯಾಘಾತ (Heart Attack) ಸಂಭವಿಸುತ್ತಿತ್ತು. ಆದರೆ ಈಗ ಯುವ ಸಮೂಹವನ್ನೇ ಹೃದಯಾಘಾತ ಕಾಡಲಾರಂಭಿಸಿದೆ. ಯುವಕರಲ್ಲಿ ಹೆಚ್ಚು ಹೃದಯಾಘಾತ ಸಂಭವಿಸುತ್ತಿರುವ ಬಗ್ಗೆ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಚ್ಚು ಹೃದಯಘಾತ ಹಿನ್ನಲೆ ಶಸ್ತ್ರಚಿಕಿತ್ಸೆಗೆ ಒಟಿಗಳ ಬೆಡ್ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಬೆಂಗಳೂರಿನಲ್ಲಿ 5 ಜಯದೇವ ಯೂನಿಟ್ ಶುರು ಮಾಡಲು ಮುಂದಾಗಿದೆ. 5 ಜಯದೇವ ಯೂನಿಟ್ ಶುರು ಮಾಡುವ ಬಗ್ಗೆ ಕ್ಯಾಬಿನೆಟ್​​ನಲ್ಲಿ ಪ್ರಸ್ತಾಪಿಸಿ ಅನುಮೋದನೆ ಪಡೆಯಲು ವೈದ್ಯಕೀಯ…

Read More

Video: ಪೈಲ್ಸ್​ ಆಪರೇಷನ್ ಆಗಿದ್ದಕ್ಕೆ ಸಾಕ್ಷ್ಯ ಕೇಳಿದ ಹಿರಿಯ ಅಧಿಕಾರಿ, ಪ್ಯಾಂಟ್ ಬಿಚ್ಚಿ ಗಾಯ ತೋರಿಸಿದ ರೈಲ್ವೆ ಸಿಬ್ಬಂದಿ – Kannada News | Heated Scene in Lucknow Rail Unit After Staffer Asked to Prove Surgery

ಲಕ್ನೋ, ಮಾರ್ಚ್​ 05: ರೈಲ್ವೆ ಸಿಬ್ಬಂದಿಯೊಬ್ಬರಿಗೆ ಪೈಲ್ಸ್​ ಆಪರೇಷನ್ ಮಾಡಲಾಗಿತ್ತು. ಗಾಯ ವಾಸಿಯಾಗದ ಕಾರಣ ಕುಳಿತುಕೊಳ್ಳಲು ಆಗುತ್ತಿಲ್ಲ, ರಜೆ ಕೊಡಿ ಎಂದು ಹಿರಿಯ ಅಧಿಕಾರಿ ಬಳಿ ಮನವಿ ಮಾಡಿದ್ದರು. ಆಗ ಅಧಿಕಾರಿಯೊಬ್ಬರು ನಿನಗೆ ಆಪರೇಷನ್ ಆಗಿದೆ ಎಂಬುದಕ್ಕೆ ಏನು ಸಾಕ್ಷಿ ಇದೆ ಸಅಕ್ಷಿ ತೋರಿಸು ಬಳಿಕ ರಜೆ ಬಗ್ಗೆ ಮಾತನಾಡೋಣ ಎಂದಿದ್ದಾರೆ. ಅದಕ್ಕೆ ಬೇಸರಲ್ಲಿ ಸಿಬ್ಬಂದಿ ತಮ್ಮ ಪ್ಯಾಂಟ್ ಬಿಚ್ಚಿ ಆಪರೇಷನ್ ಆಗಿರುವ ಜಾಗವನ್ನು ತೋರಿಸಿರುವ ವಿಡಿಯೋ ವೈರಲ್ ಆಗಿದ್ದು, ಹಿರಿಯ ಅಧಿಕಾರಿಯ ವರ್ತನೆ ಕುರಿತು ಸಾಮಾಜಿಕ…

Read More

ಧುರಂಧರ್ 2: ಪಾಕಿಸ್ತಾನದ ಪೊಲೀಸ್ ಆಗಲು ಕೈತುಂಬಾ ಸಂಬಳ ಪಡೆದ ಸಂಜಯ್ ದತ್

ಬಾಲಿವುಡ್‌ ನಟ ಸಂಜಯ್ ದತ್ (Sanjay Dutt) ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾದಿಂದ ಖ್ಯಾತಿ ಹೆಚ್ಚಾಗಿದೆ. ಈ ಚಿತ್ರಗಳಲ್ಲಿ ಅವರು ನಿರ್ವಹಿಸಿರುವ ಪಾಕಿಸ್ತಾನಿ ಪೊಲೀಸ್ ಅಧಿಕಾರಿಯ ಪಾತ್ರಕ್ಕೆ ಪ್ರೇಕ್ಷಕರಿಂದ ಮತ್ತು ವಿಮರ್ಶಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಹುಬೇಡಿಕೆಯ ನಟನಾಗಿರುವ ಅವರು ಈ ಪಾತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಮೂಲಗಳ ಪ್ರಕಾರ, ಸಂಜಯ್ ದತ್ ಅವರಿಗೆ ಬರೋಬ್ಬರಿ 10 ಕೋಟಿ ರೂಪಾಯಿ ಸಂಭಾವನೆ (Sanjay Dutt…

Read More

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ….

Read More

ಏರ್‌ಪೋರ್ಟ್‌ಗೆ ಬಂದ ಬಾಕ್ಸ್‌ನಲ್ಲಿತ್ತು ಕೊಳೆತ ಟೊಮೆಟೊ, ಅಶ್ಲೀಲ ಚಿತ್ರಗಳು! ಆರೋಪಿ ಕೊಟ್ಟ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು, ಏ.3: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇರೆ ಬೇರೆ ಬೆದರಿಕೆ ಕರೆಗಳು ಬಂದಿರುವುದನ್ನು ನೋಡಬಹುದು. ಆದರೆ ಇದೀಗ ವಿಚಿತ್ರ ಘಟನೆಯೊಂದು ನಡೆದಿದೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಭಾರೀ ವೈರಲ್​​ ಆಗಿದೆ. ವಿಮಾನ ನಿಲ್ದಾಣದ ಆಡಳಿತ ಕಚೇರಿಗೆ ಅಸಾಮಾನ್ಯ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್​​ವೊಂದು ಬಂದಿದೆ. ಈ ವಿಚಿತ್ರ ಪಾರ್ಸೆಲ್ ಅನ್ನು ಕಳುಹಿಸಿದ ಆರೋಪದ ಮೇಲೆ ಭಾರತೀಯ ಮೂಲದ 65 ವರ್ಷದ ಡಚ್ ಪ್ರಜೆಯನ್ನು ಬಂಧಿಸಲಾಗಿದೆ. ಸುಭಾಷ್ ಜೈ ಅಜೀಜ್ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬುಧವಾರ…

Read More

ಕನ್ನಡ ಮಾತನಾಡಿ ಕನ್ನಡಿಗರನ್ನು ಮೋಡಿ ಮಾಡಿದ ಬಿಹಾರ ಪೋರಿ – Kannada News | 10 Year Old Bihar Girl Masters Kannada in Bangalore: Inspiring Story

ಬೆಂಗಳೂರಿನಲ್ಲಿ ಕನ್ನಡಿಗರಾಗಿ ಕನ್ನಡ ಮಾತನಾಡಲು ಹಿಂಜರಿಯುವ ಜನರ ಮಧ್ಯೆ ಬಿಹಾರದ ಪುಟ್ಟ  ಬಾಲಕಿಯಬ್ಬಳು (Bihar girl) ಕನ್ನಡ ಮಾತನಾಡಿ ಎಲ್ಲರ ಮೆಚ್ಚುಗೆ ಪಡೆದಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಸೋಶಿಯಲ್​​​ ಮೀಡಿಯಾದಲ್ಲಿ ನೆಟ್ಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಹಾರದ 10 ವರ್ಷದ ಬಾಲಕಿಯ ನಿರರ್ಗಳವಾಗಿ ಕನ್ನಡ ಮಾತನಾಡುವುದನ್ನು ಕಂಡು ಒಮ್ಮೆ ಅಚ್ಚರಿಯಾಗುವುದು ಖಂಡಿತ ಎಂದು ನೆಟ್ಟಿಗರು ಕಮೆಂಟ್​​ ಮಾಡಿದ್ದಾರೆ. ಇದು ಈ ಹುಡುಗಿಯ ಅಸಾಧಾರಣ ಸಾಧನೆ ಎಂದು ಹೇಳಲಾಗಿದೆ. “ಕನ್ನಡದಲ್ಲಿ ಟಾಪರ್…

Read More

ಇದು ಕಸವಲ್ಲ, ಆರೋಗ್ಯ ಕಣಜ; ನೆಲ್ಲಿಕಾಯಿಯ ಬೀಜದಲ್ಲಿವೆ ಅದ್ಭುತ ಆಯುರ್ವೇದೀಯ ಗುಣಗಳು; ತ್ಯಾಜ್ಯವೆಂದು ಬಿಸಾಡದಿರಿ – Kannada News | Amla seeds great medicinal properties and health benefits, Patanjali research’s great work

ಅತಿ ಪ್ರಬಲ ಹೀಲಿಂಗ್ ಗುಣ ಇರುವ ಹಣ್ಣುಗಳಲ್ಲಿ ಆಮ್ಲವೂ (Amla) ಒಂದು. ರೋಗನಿರೋಧಕ ಶಕ್ತಿಯಿಂದ ಜೀರ್ಣಕ್ರಿಯೆಯವರೆಗೆ ಅನೇಕ ಪ್ರಯೋಜನಗಳನ್ನು ಇದು ಹೊಂದಿದೆ. ಆದರೆ ಈ ನೆಲ್ಲಿಕಾಯಿಯ ಒಂದು ಭಾಗವನ್ನು ಹೆಚ್ಚಿನ ಜನರು ನಿರ್ಲಕ್ಷಿಸುತ್ತಾರೆ. ಆ ಭಾಗವೇ ಬೀಜ. ನೆಲ್ಲಿಯ ಬೀಜವನ್ನು ನಿಷ್ಕ್ರಪಯೋಜಕವೆಂದು ಭಾವಿಸಿ ಎಸೆಯುವುಂಟು. ಆಶ್ಚರ್ಯ ಎಂದರೆ ಪತಂಜಲಿ ಸಂಶೋಧನೆಯು ಈ ಆಮ್ಲದ ಬೀಜದ ಬಗ್ಗೆ ಹೊಸ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿದೆ. ಆಚಾರ್ಯ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪತಂಜಲಿ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಆಧುನಿಕ ವೈಜ್ಞಾನಿಕ ವಿಧಾನಗಳನ್ನು…

Read More