Headlines

ಬಾಕ್ಸ್ ಆಫೀಸ್‌ನಲ್ಲಿ ‘ಪೆದ್ದಿ’ ಹವಾ; ಎರಡನೇ ದಿನವೂ ಭರ್ಜರಿ ಗಳಿಕೆ

ಅಬ್ಬರದ ಪ್ರಚಾರದೊಂದಿಗೆ ಚಿತ್ರಮಂದಿರಕ್ಕೆ ಲಗ್ಗೆ ಇಟ್ಟ ‘ಪೆದ್ದಿ’ ಸಿನಿಮಾ (Peddi Movie), ಈಗ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಮೊದಲ ದಿನದ ಬಂಪರ್ ಓಪನಿಂಗ್ ಬಳಿಕ, ಎರಡನೇ ದಿನವಾದ ಶುಕ್ರವಾರವೂ ಚಿತ್ರವು ಅತ್ಯುತ್ತಮ ಕಲೆಕ್ಷನ್ ಮಾಡುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ಪೆದ್ದಿಯ ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ಬುಧವಾರ (ಜೂನ್ 3) ನಡೆದ ವಿಶೇಷ ಪ್ರೀಮಿಯರ್ ಶೋಗಳಿಂದಲೇ ‘ಪೆದ್ದಿ’ ಭರವಸೆಯ ಆರಂಭ ಪಡೆದುಕೊಂಡಿತ್ತು. ಕೇವಲ…

Read More

‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಶಾಕ್; ಬಿಕಿನಿ ದೃಶ್ಯಕ್ಕೆ ಕತ್ತರಿ – Kannada News | Akshay Kumar’s ‘Welcome to the Jungle’ Faces 18 Censor Cuts, Gets UA 16+ Certificate

ವೆಲ್​ಕಮ್​ ಟು ದಿ ಜಂಗಲ್ Image Credit source: Welcome To The Jungle ಇತ್ತೀಚೆಗೆ ಸಿನಿಮಾಗಳಿಗೂ ಸೆನ್ಸಾರ್ ಮಂಡಳಿಗೂ (Sencor Board) ಕಿತ್ತಾಟ ನಡೆಯುತ್ತಿದೆ. ಸೆನ್ಸಾರ್ ಪತ್ರ ನೀಡುವಾಗ ಸಾಕಷ್ಟು ಕಿರಿಕ್​​ಗಳು ಆಗುತ್ತವೆ. ಈಗ ಬಾಲಿವುಡ್ ನಟ ಅಕ್ಷಯ್ ಕುಮಾರ್​ಗೆ ಸೆನ್ಸಾರ್ ಮಂಡಳಿ ಶಾಕ್ ನೀಡಿದೆ. ಅವರ ನಟನೆಯ ‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಕೇಂದ್ರ ಸೆನ್ಸಾರ್ ಮಂಡಳಿ UA 16+ ಪ್ರಮಾಣಪತ್ರ ನೀಡಿದೆ. ಸೆನ್ಸಾರ್ ಮಂಡಳಿ ಸೂಚಿಸಿದ ಒಟ್ಟು 18 ಬದಲಾವಣೆಗಳನ್ನು ಅಳವಡಿಸಿಕೊಂಡ…

Read More

ಕಲಬುರಗಿಯಲ್ಲಿ ಗುಂಡಿನ ಸದ್ದು: ಫೈರಿಂಗ್​ ಮಾಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ – Kannada News | Kalaburagi: Bhai Bhai Group Leader Irfan Shot and Hacked in Wadi

ಕಲಬುರಗಿ, ಏಪ್ರಿಲ್​ 20: ಹಾಡಹಗಲೇ ಗುಂಡು ಹಾರಿಸಿ (firing) ನಂತರ ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ ಬಳಿ ನಡೆದಿದೆ. ಭಾಯ್ ಭಾಯ್ ಗ್ರೂಪ್ ಮುಖಂಡ ಇರ್ಫಾನ್(42) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ನಡೆದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ…

Read More

ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಹೊರಗಿನ ಧೂಳು, ಮಾಲಿನ್ಯದ ಕಾರಣದಿಂದ ಚರ್ಮಕ್ಕೆ ಹಾನಿ ಉಂಟಾಗುತ್ತದೆ. ಅಲ್ಲದೆ ದಿನನಿತ್ಯದ ಒತ್ತಡದ ಪರಿಣಾಮಗಳೂ ಮುಖದ ಮೇಲೆ ಗೋಚರಿಸುತ್ತವೆ. ಆದ್ದರಿಂದ ಚರ್ಮದ ಆರೈಕೆಯ (skin care) ಬಗ್ಗೆ ಗಮನವಹಿಸಬೇಕು. ಅದರಲ್ಲೂ ತ್ವಚೆ ಕಾಂತಿಯುತವಾಗಿರಲು, ಆರೋಗ್ಯಕರವಾಗಿರಲು ಮಲಗುವ ಮುನ್ನ ತ್ವಚೆಯ ಆರೈಕೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಇದಕ್ಕಾಗಿ ದುಬಾರಿ ಸ್ಕಿನ್‌ಕೇರ್‌ಗಳ ಮೊರೆ ಹೋಗುವ ಅವಶ್ಯಕತೆಯಿಲ್ಲ. ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡಿದರೆ ಸಾಕು.  ತೆಂಗಿನ ಎಣ್ಣೆಯಲ್ಲಿರುವ ಉತ್ಕರ್ಷಣ ನಿರೋಧಕಗಳು, ಕೊಬ್ಬಿನಾಮ್ಲಗಳು ಮತ್ತು ಆರ್ಧ್ರಕ…

Read More

ಗಾನ ಕೋಗಿಲೆ ಎಸ್ ಜಾನಕಿ ಅಂತ್ಯಕ್ರಿಯೆ ಎಲ್ಲಿ? ಯಾವಾಗ? – Kannada News | S Janaki Final Rituals to be happened in Kuniyana Hundi

ಸುಮಾರು ಅರ್ಧ ಲಕ್ಷದಷ್ಟು ಹಾಡುಗಳನ್ನು ಹಾಡಿರುವ ಎಸ್ ಜಾನಕಿ (S Janaki) ಅವರು ನಿನ್ನೆ (ಜುಲೈ 11) ಇಹಲೋಕ ತ್ಯಜಿಸಿದ್ದಾರೆ. ಮೈಸೂರಿನಲ್ಲೇ ನೆಲೆಸಿದ್ದ ಜಾನಕಿ ಅವರ ಆಸೆಯಂತೆ ಮೈಸೂರಿನಲ್ಲೇ ಕೊನೆ ಉಸಿರೆಳೆದಿದ್ದಾರೆ. ನಿನ್ನೆ ರಾತ್ರಿಯಿಂದಲೂ ಲಕ್ಷಾಂತರ ಜನ ತಂಡೋಪತಂಡವಾಗಿ ಆಗಮಿಸಿ ಜಾನಕಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕನ್ನಡ ಚಿತ್ರರಂಗ ಮತ್ತು ಪರಭಾಷೆ ಚಿತ್ರರಂಗದ ಗಣ್ಯರು ಸಹ ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ರಾಜ್ಯದ ಕೆಲ ಪ್ರಮುಖ ರಾಜಕಾರಣಿಗಳು ಸಹ ಜಾನಕಿ ಅವರ ಅಂತಿಮ ದರ್ಶನ…

Read More

IPL 2026: RCB ತಂಡದ ಅತೀ ದೊಡ್ಡ ಸಮಸ್ಯೆಗೆ ಇಲ್ಲಿದೆ ಪರಿಹಾರ! – Kannada News | IPL 2026: Here is the solution to RCB team’s biggest problem

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡಕ್ಕೆ ಮೊದಲ ಕ್ವಾಲಿಫೈಯರ್ ಆಡಲು ಅವಕಾಶ ಸಿಗಲಿದೆ. ಅಷ್ಟೇ ಅಲ್ಲದೆ ಪ್ಲೇಆಫ್ ಹಂತಕ್ಕೂ ಮುನ್ನ ಆರ್​ಸಿಬಿ ಕಣಕ್ಕಿಳಿಯಲಿರುವ ಕೊನೆಯ ಪಂದ್ಯ ಕೂಡ ಇದಾಗಿದೆ. ಹೀಗಾಗಿ ಈ ಮ್ಯಾಚ್​ ಮೂಲಕ ಆರ್​ಸಿಬಿ ತನ್ನೆಲ್ಲಾ ನೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕಿದೆ. ಇಲ್ಲಿ ಆರ್​ಸಿಬಿ ತಂಡದ…

Read More

ವಿಜಯ್ ಜೊತೆ ನಟಿಸಿದ ಕಲಾವಿದ ಈಗ ಹೋಟೆಲ್ ಸಪ್ಲೈಯರ್? ಪ್ರತಿಕ್ರಿಯಿಸಿದ ನಟ – Kannada News | Japan Kumar: Actor Supllier at hotel? Wife clarifies viral video truth

ತಮಿಳು ಚಿತ್ರರಂಗದ ಖ್ಯಾತ ಪೋಷಕ ನಟ ಮತ್ತು ಡ್ಯಾನ್ಸರ್ ‘ಜಪಾನ್ ಕುಮಾರ್’ ಅವರು ರಸ್ತೆ ಬದಿಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಮತ್ತು ಅಜಿತ್ ಅವರಂತಹ ಸ್ಟಾರ್ ನಟರ ಜೊತೆ ನಟಿಸಿದ್ದ ಕಲಾವಿದನಿಗೆ ಇಂತಹ ಪರಿಸ್ಥಿತಿ ಬಂದಿದೆಯೇ ಎಂದು ಹಲವರು ಅಚ್ಚರಿ ಮತ್ತು ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಈ ಕುರಿತು ಜಪಾನ್ ಕುಮಾರ್ ಅವರ ಪತ್ನಿ ಜ್ಯೋತಿ ಅವರು ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ…

Read More

ವಿಕ್ರಮ ವರ್ಷದ ಅಧಿಪತಿ ಗುರು… ಏನೆಲ್ಲ ಆಗಲಿದೆ ಈ ವರ್ಷ? – Kannada News | Raudri Samvatsara 2083: Guru’s Auspicious Reign and Impact on India’s Future

ಮಾರ್ಚ್ ೧೯ರಿಂದ ವಿಕ್ರಮ ಸಂವತ್ಸರ 2083 ಆರಂಭವಾಗಲಿಸೆ. ರೌದ್ರಿ ಅಥವಾ ರೌದ್ರ ಸಂವತ್ಸರದ ಆರಂಭ. ಈ ಕಾಲಗಣನೆಯನ್ನು ವಿಶೇಷವಾಗಿ ಉತ್ತರ ಭಾರತದಲ್ಲಿ ಅನುಸರಿಸುತ್ತಾರೆ. ದಕ್ಷಿಣ ಭಾರತದಲ್ಲಿ ಈ ಕ್ರಮ ಕಂಡುಬರುವುದಿಲ್ಲ. ಈ ಸಂವತ್ಸರದ ಆರಂಭ ಹಾಗೂ ಯುಗಾದಿಯ ಆರಂಭ ಎರಡೂ ಒಂದೇ. ಆದರೆ ವಿಕ್ರಮ ಎನ್ನುವ ರಾಜನ ಆಳ್ವಿಕೆಯ ‌ಕಾಲದಿಂದ ಇದು ಆರಂಭವಾದ‌ ಕಾರಣ ಸಂವತ್ಸರದಲ್ಲಿ ಮಾತ್ರ ವ್ಯತ್ಯಾಸ ಕಾಣಸಿಗುತ್ತದೆ. ಈ ವರ್ಷದ ರಾಜ ಗುರು ಅಂದರೆ ಬೃಹಸ್ಪತಿ. ಮಿಥುನ ಹಾಗೂ ತನ್ನ ಪರಮೋಚ್ಚ ರಾಶಿಯಾದ ಕರ್ಕಾಟಕದಲ್ಲಿ…

Read More

ಕಾಲೇಜಿನೊಳಗೇ ಯುವತಿಯನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ಪಂಜಾಬ್​​ನ ಕಾನೂನು ವಿದ್ಯಾರ್ಥಿ – Kannada News | Tarn Taran law student shoots female classmate dead inside College then kills self

ನವದೆಹಲಿ, ಫೆಬ್ರವರಿ 9: ಪಂಜಾಬ್​​ನ ತರಣ್ ತರಣ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನಲ್ಲಿ ಗುಂಡಿಕ್ಕಿ (Shoot) ಕೊಲ್ಲಲಾಗಿದೆ. ಆಕೆಗೆ ಗುಂಡು ಹಾರಿಸಿದ ಹುಡುಗ ನಂತರ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವತಿಯನ್ನು 20 ವರ್ಷದ ಸಂದೀಪ್ ಕೌರ್ ಎಂದು ಗುರುತಿಸಲಾಗಿದೆ. ಶೂಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಹುಡುಗನನ್ನು ಪ್ರಿನ್ಸ್ ರಾಜ್ ಎಂದು ಗುರುತಿಸಲಾಗಿದೆ. ಈ ಘಟನೆ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ನಂತರ ಪೊಲೀಸರು ಇಡೀ ಕಾಲೇಜನ್ನು ಸೀಲ್…

Read More

‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಕನ್ನಡದ ಮಹಿಳಾ ನಿರ್ದೇಶಕಿ – Kannada News | Yash Is Doing Right Thing Says Priya Hassan Over Toxic Teaser debate

‘ಟಾಕ್ಸಿಕ್’ ಸಿನಿಮಾ ಟೀಸರ್ ವಿಷಯದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಈ ವಿಷಯದಲ್ಲಿ ಪರ-ವಿರೋಧ ಚರ್ಚೆ ನಡೆದಿದೆ. ಈಗ ಯಶ್ ಬೆಂಬಲಕ್ಕೆ ಕನ್ನಡದ ಮಹಿಳಾ ನಿರ್ದೇಶಕಿ ನಿಂತಿದ್ದಾರೆ. ಫಿಲ್ಮ್ ಚೇಂಬರ್​ನ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪ್ರಿಯಾ ಹಾಸನ್ ಟಿವಿ9 ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ಯಶ್ ಬೆಂಬಲಕ್ಕೆ ನಿಂತಿದ್ದಾರೆ. ‘ಸಿನಿಮಾಗೆ ಏನು ಅಗತ್ಯವಿದೆಯೋ ಅವರನ್ನು ಮಾಡುತ್ತಿದ್ದಾರೆ. ಅವರ ಸಿನಿಮಾಗೆ ಎಲ್ಲ ಕಡೆ ಮಾರುಕಟ್ಟೆ ಇರುವುದರಿಂದ ಅವರು ಭಿನ್ನ ಸಿನಿಮಾ ನೀಡುತ್ತಿದ್ದಾರೆ’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More