Headlines

ಹೆಚ್ಚಿತು ‘ಲವ್ ಮಾಕ್ಟೇಲ್ 3’ ಶೋ; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಲವ್ ಮಾಕ್ಟೇಲ್’ (Love Mocktail) ಸರಣಿಗೆ ಅದರದ್ದೇ ಆದ ಅಭಿಮಾನಿ ಬಳಗ ಇದೆ. ಈ ಚಿತ್ರದ ಮೊದಲ ಭಾಗ ರಿಲೀಸ್ ಆಗಿದ್ದು 2020ರಲ್ಲಿ. ಆ ಬಳಿಕ ಇದಕ್ಕೆ ಪಾರ್ಟ್ 2 ಬಂತು. ಈಗ ಮೂರನೇ ಭಾಗ ತೆರೆಗೆ ಬಂದಿದೆ. ಈ ಚಿತ್ರವನ್ನು ಜನರು ಬಹುವಾಗಿ ಇಷ್ಟಪಟ್ಟಿದ್ದಾರೆ. ಸಿನಿಮಾನ ಕೊಂಡಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಭಾವನಾತ್ಮಕವಾಗಿ ಸಿನಿಮಾ ಇಷ್ಟ ಆಗುತ್ತಿದೆ. ಹಾಗಾದರೆ, ಈ ಚಿತ್ರ ಮಾಡಿದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ? ಆ ಬಗ್ಗೆ ಇಲ್ಲಿದೆ ವಿವರ. ‘ಲವ್…

Read More

ಕಾಂಗ್ರೆಸ್ ಕುರ್ಚಿ ಕದನ: ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ – Kannada News | Congress Leadership Tussle: Satish Jarkiholi Meets Mallikarjun Kharge in Delhi, Hints at Early Decision

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆಲ ಶಾಸಕರು ಭೇಟಿ ಮಾಡಿದರು. ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕದಲ್ಲಿನ ಗೊಂದಲಗಳ ಕುರಿತು ಖರ್ಗೆ ಅವರ ಗಮನಕ್ಕೆ ತಂದಿರುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೊಂದಲಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವಂತೆ ಮನವಿ ಮಾಡಿರುವುದಾಗಿ ಜಾರಕಿಹೊಳಿ ಹೇಳಿದ್ದಾರೆ. ಆದಷ್ಟು ಬೇಗ ನಿರ್ಣಯ ಕೈಗೊಳ್ಳುವುದಾಗಿ ಮತ್ತು…

Read More

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು – Kannada News | Belagavi: My Brother Would’ve Survived with Timely Treatment: A Sibling’s emotional words

ಬೆಳಗಾವಿ, ಏಪ್ರಿಲ್​ 14: ಬಿಮ್ಸ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ರೋಗಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಬ್ರಹ್ಮ ನಗರದಲ್ಲಿ ನಿನ್ನೆ ನಡೆದಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿದ್ದಕ್ಕೆ ಯುವಕ ಸಾವನ್ನಪ್ಪಿರುವುದಾಗಿ ಆರೋಪ ಕೇಳಿಬಂದಿದೆ. ರಾತ್ರಿ ಡ್ಯೂಟಿಗೆ 7 ವೈದ್ಯರು ಇದ್ರೂ ಗೈರಾಗಿದ್ದಕ್ಕೆ ಮೃತಪಟ್ಟಿದ್ದಾನೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಶಿವು ಬದುಕುತ್ತಿದ್ದ ಎಂದು ಅಣ್ಣ ರಮೇಶ್ ಲಿಂಗಪುರಿ ಹೇಳಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಕಾರಣರಾದ ವೈದ್ಯರನ್ನು ಅಮಾನತುಗೊಳಿಸಬೇಕೆಂದು ಕುಟುಂಬ ಒತ್ತಾಯಿಸಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ – Kannada News | Hidden Camera Sting in Belagavi: Fake Journalists Blackmail Woman Officer for Rs 50 Lakh, Three Arrested

ಬೆಳಗಾವಿ, ಫೆಬ್ರವರಿ 6: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ. ಗೋಕಾಕ್‌ನ ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ಬುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಬಂಧಿತ ಆರೋಪಿಗಳು. ಆರೋಪಿಗಳು ಮಹಿಳಾ ಅಧಿಕಾರಿ ಮನೆಯ ಲೈಟ್ ಬಲ್ಬ್ ಹೋಲ್ಡರ್‌ಗಳಲ್ಲಿ ರಹಸ್ಯ ಕ್ಯಾಮರಾ…

Read More

ಇರಾನ್ ಮತ್ತು ಅಮೆರಿಕ ನಡುವೆ 45 ದಿನಗಳ ಕದನ ವಿರಾಮಕ್ಕೆ ಪಾಕ್ ಯತ್ನ

ಟೆಹ್ರಾನ್, ಏಪ್ರಿಲ್ 06: ಅಮೆರಿಕ ಮತ್ತು ಇಸ್ರೇಲ್ ಮತ್ತು ಇರಾನ್(Iran) ನಡುವೆ ನಡೆಯುತ್ತಿರುವ ಸಂಘರ್ಷ ಈಗ 37 ನೇ ದಿನವನ್ನು ತಲುಪಿದೆ ಮತ್ತು ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಹದಗೆಡುತ್ತಲೇ ಇದೆ. ಏತನ್ಮಧ್ಯೆ, ರಾಜತಾಂತ್ರಿಕ ಪರಿಹಾರದ ಭರವಸೆ ಇದೆ ಎಂದು ತೋರುತ್ತದೆ. ವರದಿಗಳ ಪ್ರಕಾರ, 45 ದಿನಗಳ ಕದನ ವಿರಾಮದ ಕುರಿತು ಮೂರು ಕಡೆಯ ನಡುವೆ ಮಾತುಕತೆ ತೀವ್ರಗೊಂಡಿದೆ. ಆಕ್ಸಿಯಾಸ್ ವರದಿಯ ಪ್ರಕಾರ, ಈ ಪ್ರಸ್ತಾಪದ ಕುರಿತು ಅಮೆರಿಕ, ಇರಾನ್ ಮತ್ತು ಪ್ರಾದೇಶಿಕ ಮಧ್ಯಸ್ಥಿಕೆ ವಹಿಸುವ ದೇಶಗಳ ನಡುವೆ ಗಂಭೀರ…

Read More

ಮದುಮಗಳ ಮುದ್ದಿನ ನಾಯಿಗೆ ಹೊಡೆದ ವರನ ಸಂಬಂಧಿಕರು; ಮದುವೆಯೇ ಕ್ಯಾನ್ಸಲ್! – Kannada News | Uttar Pradesh bride called off wedding after grooms relatives beat her pet dog

ನವದೆಹಲಿ, ಫೆಬ್ರವರಿ 23: ವಧುವಿನ ಸಾಕು ನಾಯಿಯಿಂದಾಗಿ ಉತ್ತರ ಪ್ರದೇಶದಲ್ಲಿ ಮದುವೆಯೇ ರದ್ದಾಗಿರುವ ಘಟನೆ ನಡೆದಿದೆ. ಮದುಮಗನ ಸಂಬಂಧಿಕರು ನಾಯಿಗೆ ಹೊಡೆದ ಕಾರಣದಿಂದಾಗಿ ಉತ್ತರ ಪ್ರದೇಶದ ಹುಡುಗಿಯೊಬ್ಬಳು ತನ್ನ ಮದುವೆಯನ್ನೇ (Wedding) ರದ್ದುಗೊಳಿಸಿದ್ದಾಳೆ. ಈ ವೇಳೆ ವಧು-ವರರ ಸಂಬಂಧಿಕರ ನಡುವೆ ಗಲಾಟೆ ನಡೆದಿದ್ದು, ಅತಿಥಿಗಳಿಗೆ ಗಾಯಗಳಾಗಿವೆ. ವಧುವಿನ ಸಾಕು ನಾಯಿಯ ಕಾರಣದಿಂದ ಮದುವೆಯೇ ನಿಂತುಹೋಗಿದೆ. ಹೊಡೆದಾಟ ನಡೆದು ಹಲವಾರು ಅತಿಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಧುವಿನ ಸಾಕು ನಾಯಿಯ ವಿವಾದವು ಎರಡು ಕುಟುಂಬಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು….

Read More

ನನ್ನನ್ನು ಮುಟ್ಟಿದರೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ – Kannada News | If you Touch me I will set entire police station on fire Bajrang Dal man threatens police in Rampur

ರಾಂಪುರ, ಜನವರಿ 12: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ಬಜರಂಗದಳದ ಕಾರ್ಯಕರ್ತ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಸೂರಜ್ ಪಟೇಲ್ ಎಂಬ ವ್ಯಕ್ತಿ ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳನ್ನು ಬಳಸಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. “ನನ್ನನ್ನು ಮುಟ್ಟಿ ನೋಡಿ, ಇಡೀ ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ” ಎಂದು ಹೇಳುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸೂರಜ್ ಪಟೇಲ್ ಪೂರ್ವಾನುಮತಿ…

Read More

National Safety Day 2026: ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುವುದು ಏಕೆ ಗೊತ್ತಾ? – Kannada News | National Safety Day 2026: Do you know why National Safety Day is celebrated in India?

ರಾಷ್ಟ್ರೀಯ ಸುರಕ್ಷತಾ ದಿನImage Credit source: vecteezy ಅಪಘಾತಗಳು ಯಾವಾಗ ಬೇಕಾದರೂ ಮತ್ತು ಎಲ್ಲಿ ಬೇಕಾದರೂ ಸಂಭವಿಸಬಹುದು, ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಅಥವಾ ಸಂಭವನೀಯ ಅಪಘಾತಗಳ ಬಗ್ಗೆ ತಿಳಿದಿರುವುದರಿಂದ ಅವುಗಳನ್ನು ತಪ್ಪಿಸಬಹುದು. ಬೆಂಕಿ ಅವಘಡಗಳು, ಕೈಗಾರಿಕಾ ಅಪಘಾತಗಳು, ರಸ್ತೆ ಅಪಘಾತಗಳು ಸೇರಿದಂತೆ ವಿವಿಧ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅಪಘಾತಗಳನ್ನು ತಪ್ಪಿಸಲು ಜನರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಸುರಕ್ಷತೆಯ (Safety) ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಪ್ರತಿವರ್ಷ…

Read More

RCB vs LSG IPL 2026 Live Score: ಆರ್​ಸಿಬಿ- ಲಕ್ನೋ ಮುಖಾಮುಖಿ – Kannada News | Royal Challengers Bengaluru vs Lucknow Super Giants IPL 2026 Live Cricket Score RCB vs LSG Match on 15th April latest news in Kannada

ಐಪಿಎಲ್ 2026 ರ 23 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಈ ಪಂದ್ಯದಲ್ಲಿ, ಆರ್‌ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ತಮ್ಮ ಮೊದಲ ತವರು ಗೆಲುವನ್ನು ಎದುರು ನೋಡುತ್ತಿದೆ, ಏಕೆಂದರೆ ಆರ್​ಸಿಬಿ ತಮ್ಮ ತವರು ನೆಲದಲ್ಲಿ ಲಕ್ನೋ ತಂಡವನ್ನು ಎಂದಿಗೂ ಸೋಲಿಸಿಲ್ಲ. Source link

Read More

Horoscope Today: ಇಂದು ಈ ರಾಶಿಯವರಿಗೆ ಆಪ್ತರೇ ಅಪವಾದ ಹೊರಿಸಬಹುದು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 12, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.   Source link

Read More