Headlines

‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು

ಅರ್ಜುನ್ ಸರ್ಜಾ ನಟನೆಯ ‘ಬ್ಲಾಸ್ಟ್’ ಸಿನಿಮಾ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದ್ದು, ಗಲ್ಲಾಪೆಟ್ಟಿಗೆಯಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಆ್ಯಕ್ಷನ್ ಕಮರ್ಷಿಯಲ್ ಚಿತ್ರಕ್ಕೆ ರವಿ ಬಸ್ರೂರು ನೀಡಿರುವ ಅದ್ಭುತ ಸಂಗೀತ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ‘ಕೆಜಿಎಫ್’ ಹಾಗೂ ‘ಸಲಾರ್’ ಖ್ಯಾತಿಯ ರವಿ ಬಸ್ರೂರು ತಮ್ಮ ವಿಶಿಷ್ಟ ಶೈಲಿಯ ಬಿಜಿಎಂ ಮತ್ತು ಮಾಸ್ ಹಾಡುಗಳ ಮೂಲಕ ಪ್ರತಿಯೊಂದು ಸೀನ್‌ಗೂ ಜೀವ ತುಂಬಿದ್ದಾರೆ. ಚಿತ್ರದ ಕಥೆಗೆ ಅವರ ರೀ-ರೆಕಾರ್ಡಿಂಗ್ ಹೈಲೈಟ್ ಆಗಿದ್ದು, ಥಿಯೇಟರ್‌ನಲ್ಲಿ ಪ್ರೇಕ್ಷಕರಿಗೆ ಕಿವಿಗೆ ಹಬ್ಬ ಉಂಟುಮಾಡಿದೆ….

Read More

ಚೀನಾದಲ್ಲಿ ವಿಶ್ವದ ಅತಿದೊಡ್ಡ ಹೈಸ್ಪೀಡ್ ರೈಲ್ವೆ ನಿಲ್ದಾಣ; ಬೆಟ್ಟವನ್ನೇ ಸವರಿ, ರೋಬೋಟ್, ಎಐ ಬಳಸಿ ಆಯಿತು ನಿರ್ಮಾಣ – Kannada News | China’s tech Marvel: Chongqing East High Speed Rail Station, a Global Engineering Feat

ಎಕ್ಸ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ ವಿಡಿಯೋದ ಸ್ಕ್ರೀನ್​ಶಾಟ್Image Credit source: X user @Ivan_8848 ಬೀಜಿಂಗ್, ಮೇ 25: ಚೀನಾ ದೇಶವು ಮೂಲಸೌಕರ್ಯ ಮತ್ತು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಜಗತ್ತೇ ಮೂಗಿನ ಮೇಲೆ ಬೆರಳಿಡುವಂತಹ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ನೈಋತ್ಯ ಚೀನಾದ ಚಾಂಗ್‌ಕಿಂಗ್ (Chongqing) ನಗರದಲ್ಲಿ ವಿಶ್ವದ ಅತ್ಯಂತ ದೊಡ್ಡ ಹೈ-ಸ್ಪೀಡ್ ರೈಲ್ವೆ ನಿಲ್ದಾಣವಾದ ‘ಚಾಂಗ್‌ಕಿಂಗ್ ಈಸ್ಟ್ ರೈಲ್ವೆ ಸ್ಟೇಷನ್’ (Chongqing East Railway Station ನಿರ್ಮಾಣ ಕಾರ್ಯವನ್ನು ಕೇವಲ 38 ತಿಂಗಳುಗಳಲ್ಲಿ ಪೂರ್ಣಗೊಳಿಸಲಾಗಿದೆ. ಭೌಗೋಳಿಕವಾಗಿ ಅತ್ಯಂತ ಕಠಿಣವಾಗಿದ್ದ…

Read More

ಗುಂಪು ಸೇರಿಸಿ SIR ಮಾಡ್ತಿರುವ ಸ್ಥಳಕ್ಕೆ ಮಾಜಿ ಸಂಸದರ ಸಪ್ರೈಸ್​​ ಎಂಟ್ರಿ: ಭಗವತ್ ಖೂಬಾ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಲ್ಕಿತ್ತ BLO – Kannada News | Bhagwant Khuba Confronts BLO Over Alleged Voter List Irregularities in Bidar; Officer Leaves on Scooter

ಬೀದರ್​​, ಜುಲೈ 06: ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕರ್ನಾಟಕದಲ್ಲಿ ನಡೆಯುತ್ತಿಲ್ಲ ಎಂಬ ವಿಪಕ್ಷಗಳ ಆರೋಪದ ನಡುವೆ ಬೀದರ್‌ನ ಭೀಮನಗರದ 109ರ ಬೂತ್​​​ನ NGO ಕಚೇರಿಯಲ್ಲಿ SIR ಮಾಡ್ತಿರುವ ಘಟನೆ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ಮಾಜಿ ಸಂಸದ ಭಗವಂತ ಖೂಬಾ ಬೆಟರ್ ಮೆಂಟ್ ಫೌಂಡೇಷನ್ ಕಚೇರಿಗೆ ಭೇಟಿ ನೀಡಿದ್ದು, NGO ಕಚೇರಿಯಲ್ಲಿ SIR ಯಾಕೆ ಎಂದು ಪ್ರಶ್ನಿಸಿದ್ದಾರೆ. ಮಾಜಿ ಸಂಸದರ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಲಾಗದೆ BLO ಅನಿಲ್​​ ಕುಮಾರ್‌ ಸ್ಕೂಟಿ ಹತ್ತಿ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಿಷ್ಠಾವಂತ ಪ್ರಾಣಿ ಶ್ವಾನವನ್ನು ಕಂಡು ಹಿಡಿಯಬಲ್ಲಿರಾ – Kannada News | Optical illusion: Can you find the loyal animal dog hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದು ದೃಷ್ಟಿ ಮತ್ತು ಬುದ್ಧಿಗೆ ಸವಾಲು ಎಸೆಯುತ್ತದೆ. ಸಮಯ ಕಳೆಯಲು ಇಂತಹ ಒಗಟುಗಳನ್ನು ಬಿಡಿಸುವುದು ಒಳ್ಳೆಯದು. ಹೆಚ್ಚಿನವರು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವತ್ತ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಎಲ್ಲರಿಗೂ ಉತ್ತರ ಕಂಡು ಕೊಳ್ಳುವುದು ಕಷ್ಟವಾಗಬಹುದು. ಈ ಒಗಟಿನ ಚಿತ್ರದಲ್ಲಿ ಶ್ವಾನವೊಂದು (dog) ಅಡಗಿ ಕುಳಿತಿದೆ. ಈ ನಿಷ್ಠಾವಂತ ಪ್ರಾಣಿಯನ್ನು ನೀವು ಐದು ಸೆಕೆಂಡುಗಳಲ್ಲಿ…

Read More

ಗಿಲ್ಲಿಗೆ ‘ಲೋ*ರ್’, ಥರ್ಡ್​​ಕ್ಲಾಸ್ ಪದ ಬಳಕೆ ಮಾಡಿದ ಅಶ್ವಿನಿ; ಮತ್ತೆ ಬಂತು ಹಳೇ ವರ್ಷನ್ – Kannada News | Ashwini Gowda Used Lofer Third class words in Bigg Boss Ashwini Old Version Returns

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಅಶ್ವಿನಿ ಗೌಡ ಅವರ ಹೊಸ ವರ್ಷನ್ ಇತ್ತೀಚೆಗಷ್ಟೇ ಆರಂಭ ಆಗಿತ್ತು. ಮೊದಲು ಕೂಗಾಟ, ಅವಾಚ್ಯ ಪದ ಬಳಕೆ ಮಾಡಿಕೊಂಡು ಓಡಾಡುತ್ತಿದ್ದ ಅವರು ನಂತರ ಬದಲಾದರು. ಇತ್ತೀಚೆಗೆ ಅವರು ಬಹುತೇಕ ಸಂದರ್ಭದಲ್ಲಿ ಮೌನವಾಗೇ ಇರುತ್ತಿದ್ದರು. ಯಾರೇ ಎಷ್ಟೇ ಟ್ರಿಗರ್ ಮಾಡಿದರೂ ಅವರು ರೇಗಾಡುತ್ತಾ ಇರಲಿಲ್ಲ. ತಾಳ್ಮೆಯಿಂದ ವರ್ತಿಸುತ್ತಿದ್ದರು. ಆದರೆ, ಈಗ ಅವರ ಹಳೆಯ ವರ್ಷನ್ ಮತ್ತೆ ಆರಂಭ ಆಗಿದೆ. ಅವರು ಗಿಲ್ಲಿಗೆ ಬಾಯಿಗೆ ಬಂದಂತೆ ಬೈದಿದ್ದಾರೆ. ಧ್ರುವಂತ್ ಹಾಗೂ…

Read More

Jammu Kashmir Bus Accident: ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 10 ಮಂದಿ ಸಾವು – Kannada News | Tragedy on Mountain Road: Bus Overturns in Jammu and Kashmir, Multiple Lives Lost

ಶ್ರೀನಗರ, ಏಪ್ರಿಲ್ 20: ಜಮ್ಮು ಮತ್ತು ಕಾಶ್ಮೀರದ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಎಂದಿನಂತೆ ವಾಹನಗಳ ಸಂಚಾರವಿತ್ತು. ಆದರೆ ಕಾಘೋಟೆ ಎಂಬ ಗ್ರಾಮದ ಬಳಿ ಸಾಗುತ್ತಿದ್ದ ಆ ಒಂದು ಬಸ್ಸಿನ ಪಾಲಿಗೆ ವಿಧಿ ಬೇರೆಯದೇ ಆಟವಾಡಲು ಸಂಚು ರೂಪಿಸಿತ್ತು. ಪ್ರಯಾಣಿಕರಿಂದ ತುಂಬಿದ್ದ ಆ ಬಸ್ ಅತಿ ವೇಗವಾಗಿ ಚಲಿಸುತ್ತಿತ್ತು. ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್, ರಸ್ತೆಯ ಅಂಚಿನಿಂದ ಹೊರಕ್ಕೆ ಉರುಳಿ ಅಪಘಾತ(Accident)ಕ್ಕೀಡಾಯಿತು. ಕ್ಷಣಾರ್ಧದಲ್ಲಿ ಮೌನವಾದ ಚೀರಾಟ ಬಸ್ ಉರುಳಿಬಿದ್ದ ಶಬ್ದಕ್ಕೆ ಇಡೀ ಕಾಘೋಟೆ ಗ್ರಾಮವೇ ಬೆಚ್ಚಿಬಿದ್ದಿತು. ಸ್ಥಳೀಯರು…

Read More

‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’: ಮಾಧ್ಯಮ ವರದಿಗೆ ಪ್ರಧಾನಿ ಮೋದಿ ಖಡಕ್ ಪ್ರತಿಕ್ರಿಯೆ! ಕಾರಣ ಇಲ್ಲಿದೆ – Kannada News | “Not An Iota Of Truth”: PM Narendra Modi Rejects Reports Of Tax On Foreign Travel

ಪ್ರಧಾನಿ ನರೇಂದ್ರ ಮೋದಿImage Credit source: TV9 Network ನವದೆಹಲಿ, ಮೇ 16: ವಿದೇಶಿ ಪ್ರವಾಸ ಕೈಗೊಳ್ಳುವವರ ಮೇಲೆ ಸರ್ಕಾರವು ಹೊಸದಾಗಿ ಸೆಸ್ ಅಥವಾ ಹೆಚ್ಚುವರಿ ತೆರಿಗೆ ವಿಧಿಸಲು ಚಿಂತನೆ ನಡೆಸುತ್ತಿದೆ ಎಂಬ ಮಾಧ್ಯಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಬಲವಾಗಿ ತಳ್ಳಿಹಾಕಿದ್ದಾರೆ. ಮಾಧ್ಯಮವೊಂದರ ವರದಿಗೆ ಸಾಮಾಜಿಕ ಜಾಲತಾಣ ಎಕ್ಸ್​​ನನಲ್ಲಿ ಖುದ್ದಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ, ಈ ಸುದ್ದಿಯಲ್ಲಿ ‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ, ಮಾಧ್ಯಮ ಸಂಸ್ಥೆಯು ವರದಿಯನ್ನು ಅಳಿಸಿಹಾಕಿದೆ. ಮುಖ್ಯಾಂಶಗಳು…

Read More

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ಧೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ಧೇಗೌಡ  (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್​​ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ. ಇನ್ನಷ್ಟು…

Read More

ಈ ತಂತ್ರ ಬಳಸಿದರೆ, 12 ಲಕ್ಷ ಮಾತ್ರವಲ್ಲ, 15 ಲಕ್ಷ ರೂವರೆಗೆ ಆದಾಯಕ್ಕೆ ಶೂನ್ಯ ತೆರಿಗೆ – Kannada News | Tips and tricks to get zero tax liablity for upto Rs 15 lakh annual income

ಹೊಸ ಟ್ಯಾಕ್ಸ್ ವ್ಯವಸ್ಥೆಯಲ್ಲಿ (New Income Tax Regime) 12,00,000 ರೂವರೆಗಿನ ವಾರ್ಷಿಕ ಆದಾಯ ಇರುವವರಿಗೆ ಟ್ಯಾಕ್ಸ್ ಮನ್ನಾ ಮಾಡಲಾಗಿದೆ. ಸಂಬಳದಾರರಿಗೆ 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಸೇರಿಸಿದರೆ 12.75 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ. ಕೆಲವು ಭತ್ಯೆಗಳು (Allowances) ಮತ್ತು ಸೌಲಭ್ಯಗಳನ್ನು (Perks) ಸರಿಯಾಗಿ ಬಳಸಿಕೊಳ್ಳುವ ಮೂಲಕ 15 ಲಕ್ಷ ರೂಪಾಯಿ ವಾರ್ಷಿಕ ಆದಾಯ (CTC) ಹೊಂದಿರುವವರು ಕೂಡ ಶೂನ್ಯ ತೆರಿಗೆ ಅವಕಾಶ ಹೊಂದಬಹುದು. ಇಲ್ಲಿವೆ ಆ ತಂತ್ರಗಳು: ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ…

Read More

ಥಾಣೆಯ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ; ಶಿವಸೇನಾ ಕಾರ್ಪೊರೇಟರ್ ಬಂಧನ – Kannada News | Maharashtra Shiv Sena corporator Ramesh Mhatre arrested for attacking doctors at Thane hospital

ಥಾಣೆ, ಜುಲೈ 8: ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (KDMC) ವ್ಯಾಪ್ತಿಯ ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿವಸೇನಾ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಅವರನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಮ್ಹಾತ್ರೆ ಸೇರಿ 6 ಜನರ ವಿರುದ್ಧ ಪೊಲೀಸ್ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಈ ಬಂಧನ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುನ್ಸಿಪಲ್ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದರ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮತ್ತೊಂದು ಸುಸಜ್ಜಿತ ಆಸ್ಪತ್ರೆಗೆ ಕರೆದುಕೊಂಡು…

Read More