‘ಕೆಡಿ’ ಟ್ರೇಲರ್​​ನಲ್ಲಿ ಪುನೀತ್ ರಾಜ್​​ಕುಮಾರ್ ಚಿತ್ರದ ಡೈಲಾಗ್; ಅಪ್ಪುಗೆ ಪ್ರೇಮ್ ಗೌರವ – Kannada News | KD Trailer: Dhruva Sarja’s Dialogue Echoes Puneeth Rajkumar, Prem’s Tribute Revealed

‘ಕೆಡಿ’ಸಿನಿಮಾ ಏಪ್ರಿಲ್ 30ರಂದು ವಿಶ್ವಾದ್ಯಂತ ತೆರೆಗೆ ಬರಲು ರೆಡಿ ಇದೆ. ಹೀಗಿರುವಾಗಲೇ ಚಿತ್ರದ ಟ್ರೇಲರ್ ಏಪ್ರಿಲ್ 22ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾಳಿ ಪಾತ್ರದಲ್ಲಿ ಧ್ರುವ ಸರ್ಜ ಮಿಂಚಿದ್ದಾರೆ. ಮತ್ತೊಮ್ಮೆ ರಗಡ್ ಪಾತ್ರದ ಮೂಲಕ ಅವರು ಬಂದಿದ್ದಾರೆ. ಪ್ರೇಮ್ ಅವರು ರಾ ಆಗಿ ಸಿನಿಮಾ ಮಾಡಿದ್ದಾರೆ. ಈಗ ‘ಕೆಡಿ’ ಸಿನಿಮಾದ ಟ್ರೇಲರ್ ಅಲ್ಲಿ ಬರುವ ಡೈಲಾಗ್ ಗಮನ ಸೆಳೆದಿದೆ. ಪುನೀತ್ ಅವರ ಸಿನಿಮಾ ಒಂದರ ಡೈಲಾಗ್ ಕೂಡ ಸೇಮ್ ಟು ಸೇಮ್ ಇತ್ತು ಎಂಬುದನ್ನು ಫ್ಯಾನ್ಸ್…

Read More

ಜಾತ್ರೆ, ಪೆಟ್ರೋಲ್ ಬಂಕ್ ಸೇರಿ ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್ – Kannada News | Vijayanagara Police Bust Fake Currency Gang Operating at Fairs and Petrol Bunks

ವಿಜಯನಗರ, ಡಿಸೆಂಬರ್ 26: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆಯಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಜಾತ್ರೆಗಳು, ಪೆಟ್ರೋಲ್ ಬಂಕ್​ಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋಟಾ ನೋಟು ಚಲಾವಣೆ ಮಾಡುತ್ತಿದ್ದ ಗ್ಯಾಂಗ್‌ ಅನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಐವರು ಆರೋಪಿಗಳನ್ನು ಹಾಗೂ ಒಬ್ಬ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂಪಾಯಿ ಮುಖಬೆಲೆಯ ಒಟ್ಟು 40 ನಕಲಿ ನೋಟುಗಳು ಹಾಗೂ ಒಂದು ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆಯ ದಂಡಿ ದುರ್ಗಮ್ಮನ ಜಾತ್ರೆಯಲ್ಲಿ ನೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ…

Read More

ಪಕ್ಷದ ನಿರ್ದೇಶನ ಪಾಲಿಸುವುದು ಕಾರ್ಯಕರ್ತರ ಕರ್ತವ್ಯ: ಡಿಕೆಶಿಗೆ ಟಾಂಗ್ ಕೊಟ್ರಾ ಯತೀಂದ್ರ ಸಿದ್ದರಾಮಯ್ಯ? – Kannada News | Power Is Not Permanent, Party Discipline Comes First: Yathindra Siddaramaiah’s Sharp Remark Amid Congress Row

ಬೆಂಗಳೂರು, ಡಿಸೆಂಬರ್ 26: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಶಾಶ್ವತವಲ್ಲ. ಪಕ್ಷ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಪಾಲಿಸಬೇಕಾದದ್ದು ಎಲ್ಲ ಕಾರ್ಯಕರ್ತರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನಾವೆಲ್ಲರೂ ಕೂಡ ಸಾಮಾನ್ಯ ಸಾಮಾನ್ಯ ಕಾರ್ಯಕರ್ತರಾಗಿ ಕೆಲಸ ಮಾಡಬೇಕು. ಮುಖ್ಯಮಂತ್ರಿಗಳಾಗಲಿ, ಉಪಮುಖ್ಯಮಂತ್ರಿಗಳಾಗಲಿ, ಮಂತ್ರಿಗಳಾಗಲಿ ಅಥವಾ ಸಾಮಾನ್ಯ ಕಾರ್ಯಕರ್ತರಾಗಲಿ, ಪಕ್ಷವನ್ನು ಕಟ್ಟುವುದು ಮತ್ತು ಪಕ್ಷದ ಆದೇಶಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ಜವಾಬ್ದಾರಿಯನ್ನು ನಾವೆಲ್ಲರೂ ನಿರ್ವಹಿಸಬೇಕು…

Read More

ಹೊಸ ವರ್ಷಕ್ಕೆ ಹೊಸ ರೂಲ್ಸ್​: ಫ್ರಿಡ್ಜ್, ಟಿವಿ ಖರೀದಿಸುವ ಮುನ್ನ ಸ್ಟಾರ್ ಲೇಬಲ್ ಕಡ್ಡಾಯವಾಗಿ​​ ಗಮನಿಸಲೇಬೇಕು – Kannada News | New Energy Star Rules: Appliances Must Have Labeling for Electricity Conservation

ಹೊಸ ವರ್ಷಕ್ಕೆ ಹೊಸ ಹೊಸ ರೂಲ್ಸ್​​​ಗಳನ್ನು ತರಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರು ಪಾಲಿಸಲೇಬೇಕಾದ ಕೆಲವೊಂದು ನಿಯಮಗಳನ್ನು ತರಲು ಮುಂದಾಗಿದೆ. ಇದೀಗ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ಸರ್ಕಾರದ ಪ್ರಯತ್ನದ ಭಾಗವಾಗಿ, ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು, ಎಲ್‌ಪಿಜಿ ಗ್ಯಾಸ್ ಸ್ಟೌವ್‌ಗಳು, ಕೂಲಿಂಗ್ ಟವರ್‌ಗಳು ಸೇರಿದಂತೆ ಹೆಚ್ಚು ವಿದ್ಯುತ್​​ ಉಪಯೋಗವಾಗುವ ಉಪಕರಣಗಳಿಗೆ ಜನವರಿ 1 ರಿಂದ ಅಂದರೆ ನೆನ್ನೆಯಿಂದ ಇಂಧನ ದಕ್ಷತೆಯ ಸ್ಟಾರ್-ಲೇಬಲಿಂಗ್ (energy star labeling) ಕಡ್ಡಾಯವಾಗಲಿದೆ. ಪಿಟಿಐ ವರದಿ ಪ್ರಕಾರ, ಇಂಧನ ದಕ್ಷತೆ ಬ್ಯೂರೋ (ಬಿಇಇ)…

Read More

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ: ಧಾರವಾಡ, ವಿಜಯಪುರದಲ್ಲಿ ಅಪಾರ ಬೆಳೆ ನಾಶ

ಬೆಂಗಳೂರು, ಮಾರ್ಚ್ 26: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಭಾರಿ ಆಲಿಕಲ್ಲು ಮಳೆ ಸುರಿದಿದೆ. ಬಿಸಿಲು ನಾಡು ಎಂದೇ ಹೆಸರಾದ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳು ಜಮ್ಮು ಕಾಶ್ಮೀರದಂತಹ ಹಿಮಾವೃತ ಪ್ರದೇಶಗಳಂತೆ ಕಾಣಿಸಿ ಗಮನ ಸೆಳೆದಿವೆ. ಕಲಬುರಗಿ ಜಿಲ್ಲೆಯ ಚನ್ನೂರು ಗ್ರಾಮದಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಇಡೀ ಪ್ರದೇಶವು ಹಿಮದ ರಾಶಿಯಿಂದ ಆವರಿಸಿತ್ತು. ರಸ್ತೆಗಳ ಮೇಲೆಲ್ಲ ಮಂಜುಗಡ್ಡೆ ರಾಶಿ ಕಾಣಿಸಿದೆ. ಸಾಮಾನ್ಯವಾಗಿ ಕಾಣಸಿಗದ ಈ ಪ್ರಮಾಣದ ಆಲಿಕಲ್ಲು ಮಳೆಯು ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ವಿಜಯಪುರ…

Read More

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್ – Kannada News | Salim Khan Hospitalized: Salman Khan’s Father Admitted to Leelavati, Health Update Awaited

ಹಿರಿಯ ಬರಹಗಾರ ಹಾಗೂ ನಟ ಸಲ್ಮಾನ್ ಖಾನ್ (SalmanKhan) ತಂದೆ ಸಲೀಮ್ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಏನಾಗಿದೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈ ಮಧ್ಯೆ ಸಲ್ಮಾನ್ ಖಾನ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಭದ್ರತಾ ಸಿಬ್ಬಂದಿ ಜೊತೆ ಅವರು ಮುಂಜಾನೆಯೇ ಆಸ್ಪತ್ರೆ ತಲುಪಿಸಿದ್ದಾರೆ. ಅವರು ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಿಸಿದ್ದಾರೆ. ಸಲೀಮ್ ಖಾನ್ ಅವರನ್ನು ಇಂದು (ಫೆಬ್ರವರಿ 17) ಮುಂಜಾನೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿ ಆಗಿದೆ. ಅವರನ್ನು…

Read More

ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಕಿಂಗ್ ಈ ಡಿಟೆಕ್ಟಿವ್ ಡಾಗ್ ಜಿನ್ನಿ! ಬೆಂಗಳೂರು ಪೊಲೀಸರ ಹೆಮ್ಮೆಯ ಶ್ವಾನವಿದು – Kannada News | Detective Dog ‘Ginny’ Becomes King of Murder Case Detection, Pride of Bengaluru Police

ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಕಿಂಗ್ ಈ ಡಿಟೆಕ್ಟಿವ್ ಡಾಗ್ ಜಿನ್ನಿ! ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಪೊಲೀಸ್ ವಿಭಾಗದ ಡಿಟೆಕ್ಟಿವ್ ಡಾಗ್ ‘ಜಿನ್ನಿ’ ಇದೀಗ ತನ್ನ ಅಸಾಧಾರಣ ಪತ್ತೇದಾರಿ ಸಾಮರ್ಥ್ಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬರೋಬ್ಬರಿ 15ಕ್ಕೂ ಹೆಚ್ಚು ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿರುವ ಜಿನ್ನಿ, ವಿಶೇಷವಾಗಿ ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯ ‘ಕಿಂಗ್’ ಆಗಿ ಗುರುತಿಸಿಕೊಂಡಿದೆ. ಕಳೆದ ಐದು ವರ್ಷಗಳಿಂದ ಬೆಂಗಳೂರು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿನ್ನಿ, ಕಳೆದ ಸುಮಾರು ಒಂದು ವರ್ಷದಿಂದ…

Read More

ಐಪಿಎಲ್ 2026ರಲ್ಲಿ ನಿವೃತ್ತಿ ಘೋಷಿಸಲಿದ್ದಾರೆ ಈ ಐದು ಆಟಗಾರರು

2026ರ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಬೆಂಗಳೂರಿನಲ್ಲಿ ಮೊದಲ ಪಂದ್ಯ ನಡೆಯುತ್ತಿರುವುದು ವಿಶೇಷ. ಹಾಲಿ ಚಾಂಪಿಯನ್ಸ್ ಆರ್​​ಸಿಬಿ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಬಾರಿ ಎಲ್ಲಾ ತಂಡಗಳಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಲಾಗಿದೆ. ಪ್ರಮುಖ ಆಟಗಾರರು ಬೇರೆ ಬೇರೆ ತಂಡ ಸೇರಿದ್ದಾರೆ. ಈ ಮಧ್ಯೆ ಈ ಬಾರಿಯ ಐಪಿಎಲ್ ಬಳಿಕ ಐದು ಆಟಗಾರರು ಐಪಿಎಲ್​​ನಿಂದ ಹೊರ ಹೋಗಲಿದ್ದಾರೆ ಎನ್ನುವ ಮಾತಿದೆ. ಎಂಎಸ್ ಧೋನಿ ಐಪಿಎಲ್ ಇತಿಹಾಸದಲ್ಲಿ ಹಲವು ದಾಖಲೆ ಬರೆದ ಎಂಎಸ್​ ಧೋನಿ ಈಗ…

Read More

ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ – Kannada News | 7 people Arrested For Hindu Mans Lynching In Bangladesh

ಢಾಕಾ, ಡಿಸೆಂಬರ್ 20: ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹಿಂದೂ ವ್ಯಕ್ತಿಯನ್ನು ಥಳಿಸಿ, ಕಟ್ಟಿಹಾಕಿ, ಬೆಂಕಿ ಹಚ್ಚಲಾಗಿತ್ತು. ವಿದ್ಯಾರ್ಥಿ ರಾಜಕೀಯ ನಾಯಕನ ಸಾವಿನ ನಂತರ ಬಾಂಗ್ಲಾದೇಶಾದ್ಯಂತ (Bangladesh) ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದ ಕಾರಣದಿಂದಾಗಿ ಧರ್ಮನಿಂದನೆಯ ಆರೋಪದ ಮೇಲೆ ಬಾಂಗ್ಲಾದೇಶದ ಮೈಮೆನ್ಸಿಂಗ್ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದ ನಂತರ 7 ಶಂಕಿತರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಹೇಳಿದ್ದಾರೆ….

Read More

ಎರಡನೇ ಭಾನುವಾರವೂ ‘ಧುರಂಧರ್ 2’ ಅಬ್ಬರ; ಭಾರತದಲ್ಲೇ ಸಾವಿರ ಕೋಟಿ ಕಲೆಕ್ಷನ್

‘ಧುರಂಧರ್ 2’ ಸಿನಿಮಾ (Dhurandhar 2) ಎರಡನೇ ಭಾನುವಾರವೂ ತನ್ನ ಅಬ್ಬರವನ್ನು ಮುಂದುವರಿಸಿದೆ. ಈ ಚಿತ್ರ ಮೊದಲ ವಾರದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅದನ್ನು ಎರಡನೇ ವಾರವೂ ಮುಂದುವರಿಸಿದೆ. ಎರಡನೇ ಭಾನುವಾರ ಸಿನಿಮಾ 68 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಡಿಸೆಂಬರ್ 5ರಂದು ಬಂದ ‘ಧುರಂಧರ್’ ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ…

Read More