ದೆಹಲಿ: ಅಗ್ನಿ ಅವಘಡ, 3 ಮಂದಿ ಸಾವು, ಶಾರ್ಟ್​ಸರ್ಕ್ಯೂಟ್ ಅಲ್ಲ, ಘಟನೆಗೂ ಮುನ್ನ ಕಾಣಿಸಿಕೊಂಡ ಮುಸುಕುಧಾರಿ ಮಹಿಳೆ ಯಾರು? – Kannada News | Delhi Fire Mystery: Masked Woman on CCTV Before Fatal Blaze, Not Short Circuit

ನವದೆಹಲಿ, ಜೂನ್ 14: ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ಇತ್ತೀಚೆಗೆ ಸಂಭವಿಸಿದ ದುರದೃಷ್ಟಕರ ಬೆಂಕಿ ಅವಘಡ(Fire Accident) ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ಸುಳಿವು ಲಭ್ಯವಾಗಿದೆ. ಪ್ರಕರಣದ ಹಿಂದಿರುವ ರಹಸ್ಯವನ್ನು ಭೇದಿಸಲು ಹಾದಿ ಸುಗಮವಾಗಿದೆ. ಆರಂಭದಲ್ಲಿ ಕೇವಲ ಶಾರ್ಟ್ ಸರ್ಕ್ಯೂಟ್ ಇರಬಹುದು ಎಂದು ಶಂಕಿಸಲಾಗಿದ್ದ ಈ ಘಟನೆಗೆ, ಈಗ ಲಭ್ಯವಾಗಿರುವ ಸಿಸಿಟಿವಿ (CCTV) ದೃಶ್ಯಾವಳಿಗಳು ತನಿಖೆಯನ್ನು ತಾರ್ಕಿಕ ಅಂತ್ಯದತ್ತ ಕೊಂಡೊಯ್ಯಲು ನೆರವಾಗಿವೆ. ತುಘಲಕಾಬಾದ್ ಎಕ್ಸ್‌ಟೆನ್ಶನ್‌ನ ಪಾರ್ಕಿಂಗ್ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಜೂನ್ 11-12ರ ರಾತ್ರಿ…

Read More

ಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅಂದರ್ – Kannada News | Mangaluru POCSO: Girl Raped for 17 Days by Honeybee Trainer

ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರವೆಸಗಿದ ಪಾಪಿ ಅಂದರ್ ಮಂಗಳೂರು,ಡಿಸೆಂಬರ್ 21: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ (Mangaluru) ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ಅಪ್ರಾಪ್ತೆಯನ್ನು ಮನೆಯಲ್ಲಿ ಇರಿಸಿಕೊಂಡಿದ್ದ ಆರೋಪಿ, 17 ದಿನಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅರೆಸ್ಟ್ ಮಾಡಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ…

Read More

ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್…

Read More

Bengaluru Air Quality: ಮಂಗಳೂರಿಗರೇ ಎಚ್ಚರ! ಅಪಾಯಕಾರಿಯಾಗಿದೆ ತಲುಪಿದೆ ನಗರದ ವಾಯು ಗುಣಮಟ್ಟ – Kannada News | Bangalore Air Pollution Crisis: Manglore Air Quality gets worse

ಮಂಗಳೂರಿಗರೇ ಎಚ್ಚರ!ಅಪಾಯದ ಮಟ್ಟ ತಲುಪಿದೆ ನಗರದ ವಾಯು ಗುಣಮಟ್ಟ ಬೆಂಗಳೂರು, ಏಪ್ರಿಲ್ 25: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಏಕಾಏಕಿ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ…

Read More

ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ ‘ಕೈ’ ಮುಖಂಡನ ಪುತ್ರನಿಂದ ನಡೀತಾ ಹಲ್ಲೆ? – Kannada News | Minister’s Aide Son Attacks Cops Amidst Hospital Brawl Case In Davanagere

ದಾವಣಗೆರೆ, ಜನವರಿ 31: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಯುವಕರ ಮೇಲೆ ದಾಳಿ ಪ್ರಕರಣ ಸಂಬಂಧ ಬಂಧಿಸಲು ಬಂದ ಪೊಲೀಸರ ಮೇಲೆಯೇ ಕಾಂಗ್ರೆಸ್​​ ಮುಖಂಡ, ಸಚಿವರ ಆಪ್ತನ ಮಗ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಪೈಲ್ವಾನ್ ಪುತ್ರ ಹಸನ್ ಆರೋಪಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಆಪ್ತರೂ ಆಗಿರುವ ಅಯೂಬ್ ಪೈಲ್ವಾನ್ ಮನೆ ಮುಂದೆ ಭಾರಿ ಹೈಡ್ರಾಮಾ ನಡೆದಿದೆ. ಅಂತಿಮವಾಗಿ ಹಸನ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಷ್ಟಕ್ಕೂ ಆಗಿದ್ದೇನು?…

Read More

Bheema Ekadashi 2026: ನಿರ್ಜಲ ಏಕಾದಶಿ; ಒಂದೇ ದಿನದ ಕಠಿಣ ವ್ರತದಿಂದ ಸಿಗಲಿದೆ 26 ಏಕಾದಶಿಗಳ ಮಹಾ ಪುಣ್ಯ ಫಲ! – Kannada News | Bheema Ekadashi 2026: Significance, Rituals and Benefits of Nirjala Vrat for Al

ವೈಷ್ಣವ ಸಂಪ್ರದಾಯದಲ್ಲಿ ಅತ್ಯಂತ ಪವಿತ್ರ ಮತ್ತು ಮಹತ್ವದ ಸ್ಥಾನ ಪಡೆದಿರುವ ಉಪವಾಸ ಎಂದರೆ ಅದು ‘ನಿರ್ಜಲ ಏಕಾದಶಿ’. ಶ್ರೀಮನ್ನಾರಾಯಣನಿಗೆ ಅರ್ಪಿತವಾದ ಈ ಶ್ರೇಷ್ಠ ವ್ರತದ ಉಲ್ಲೇಖಗಳು ವಿಷ್ಣು ಪುರಾಣ ಸೇರಿದಂತೆ ಸನಾತನ ಧರ್ಮದ ಹಲವು ಪ್ರಮುಖ ಗ್ರಂಥಗಳಲ್ಲಿ ಕಂಡುಬರುತ್ತವೆ. ಸಾಮಾನ್ಯವಾಗಿ ಒಂದು ವರ್ಷದಲ್ಲಿ 24 ಏಕಾದಶಿಗಳು ಬರುತ್ತವೆ. ಆದರೆ, ಅಧಿಕ ಮಾಸ ಬರುವ ವರ್ಷಗಳಲ್ಲಿ ಈ ಸಂಖ್ಯೆ 26ಕ್ಕೆ ಏರುತ್ತದೆ. ಈ ಎಲ್ಲಾ ಏಕಾದಶಿಗಳಲ್ಲಿ ಜ್ಯೇಷ್ಠ ಮಾಸದ ಶುಕ್ಲ ಪಕ್ಷದಲ್ಲಿ ಬರುವ ‘ನಿರ್ಜಲ ಏಕಾದಶಿ’ ಅತ್ಯಂತ ಮಂಗಳಕರ…

Read More

ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳನ್ನು ಆಹ್ವಾನಿಸಿದ ಡಿಕೆಶಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ನಿಯೋಜಿತ ಮುಖ್ಯಮಂತ್ರಿ – Kannada News

ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳಿಗೆ ಡಿಕೆಶಿ ಆಹ್ವಾನImage Credit source: Tv9 Kannada ಬೆಂಗಳೂರು, ಜೂನ್​​, 03: ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಪ್ರಮಾಣವಚನ ಹಿನ್ನೆಲೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳ ಮನೆಗಳಿಗೆ ಖುದ್ದಾಗಿ ತೆರಳಿ ಡಿ.ಕೆ. ಶಿವಕುಮಾರ್ (DK Shivakumar)​​ ಆಹ್ವಾನ ನೀಡಿದ್ದಾರೆ. ಸಂಜೆ 4 ಗಂಟೆ 05 ನಿಮಿಷಕ್ಕೆ ನಡೆಯಲಿರುವ ಪದಗ್ರಹಣಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ, ಬಿ.ಎಸ್​​. ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಡಿಕೆಶಿ ಆಮಂತ್ರಿಸಿದ್ದಾರೆ. ಮೊದಲು ಸಿದ್ದರಾಮಯ್ಯ ನಿವಾಸಕ್ಕೆ ನಿಯೋಜಿತ ಸಿಎಂ…

Read More

ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ – Kannada News | Dubare Elephant Camp Closed for 2 Days: Tourist Entry Banned After Chennai Woman Dies in Elephant Fight Incident

ಮಡಿಕೇರಿ, ಮೇ 19: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವೆ ನಡೆದ ಕಾಳಗದ ಘಟನೆಯಿಂದಾಗಿ ಚೆನ್ನೈ ಮೂಲದ ಮಹಿಳೆ ತುಳಸಿ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸದ್ಯಬ ಆನೆ ಶಿಬಿರವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಘಟನೆಯಲ್ಲಿ ದಾಳಿಗೊಳಗಾದ ಮಾರ್ತಾಂಡ ಆನೆ ಚೇತರಿಸಿಕೊಳ್ಳುತ್ತಿದೆ. ಮಾರ್ತಾಂಡ ಮತ್ತು ಕಂಜನ್ ಆನೆಗಳ ನಡುವೆ ನಡೆದ ಕಾಳಗದ ವೇಳೆ ಮಹಿಳೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದರು. ದುಬಾರೆ ಆನೆ…

Read More

ಸತತ 10 ವರ್ಷಗಳಿಂದ ಬಿರಿಯಾನಿಗೆ ಅಗ್ರಸ್ಥಾನ: ಸ್ವಿಗ್ಗಿಯಲ್ಲಿ 93 ಮಿಲಿಯನ್ ಬಿರಿಯಾನಿ ಆರ್ಡರ್ – Kannada News | India’s Favorite Food: Biryani Tops Swiggy Orders Again in 2025

2025 ಮುಗಿಯುತ್ತ ಬಂತು. 2026ನ್ನು ಸ್ವಾಗತಿಸಲು ಇನ್ನು 7 ದಿನ ಮಾತ್ರ ಬಾಕಿ ಇದೆ. ಇದಕ್ಕೂ ಮುನ್ನ ಭಾರತದಲ್ಲಿ 2025ರಲ್ಲಿ ಅತೀ ಹೆಚ್ಚು ಜನರು ಕೆಲವೊಂದು ವಿಷಯಗಳನ್ನು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವೊಂದನ್ನು ತಿರಸ್ಕರಿಸಿದ್ದಾರೆ. 2025ರಲ್ಲಿ ಆಹಾರದ ವಿಷಯಕ್ಕೆ ಬಂದರೆ ಅತೀ ಹೆಚ್ಚು ಆರ್ಡರ್ ಮಾಡಿದ ಆಹಾರ ಯಾವುದು ಗೊತ್ತಾ? ಈ ಬಗ್ಗೆ ಸ್ವಿಗ್ಗಿ (Swiggy 2025 Report) ಒಂದು ವರದಿಯನ್ನು ನೀಡಿದೆ. ಈ ವರ್ಷ ಭಾರತೀಯರು ಸ್ವಿಗ್ಗಿ ಮೂಲಕ 93 ಮಿಲಿಯನ್ ಬಿರಿಯಾನಿಗಳನ್ನು ಆರ್ಡರ್ ಮಾಡಿದ್ದಾರೆ. ಹಾಗಾಗಿ…

Read More

ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!

ಬೆಂಗಳೂರು, ಮಾರ್ಚ್​ 16: ಕ್ಯೂ ನೆಟ್ (Qnet) ಹಾಗೂ ವಿಹಾನ್ ದೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Vihaan Direct Selling India Private Limited) ವಿರುದ್ಧವಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿ ಸುದ್ದಿಗಳನ್ನು ಸಾರ್ವಜನಿಕ ವಲಯ ಹಾಗೂ ಮಾಧ್ಯಮದಲ್ಲಿ ಬಿತ್ತರಿಸಬಾರದು ಎಂದು ಬೆಂಗಳೂರಿನ ಮಾನ್ಯ ಸಿವಿಲ್ ನ್ಯಾಯಾಲಯವು ಹಣಕಾಸು ವಂಚನೆ ಸಂತ್ರಸ್ತರ ಕಲ್ಯಾಣ ಸಂಘದ (Financial Fraud Victims Welfare Association) ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಆದೇಶ ನೀಡಿದೆ. ವಿಹಾನ್ ಹಾಗೂ ಕ್ಯೂ ನೆಟ್ ಮೇಲೆ…

Read More