Headlines

KPSC ಅಧ್ಯಕ್ಷರ ಅಧಿಕಾರ ದುರುಪಯೋಗ ಆರೋಪ : ಸಿಎಂಗೆ ಜೋಶಿ ಬರೆದ ಪತ್ರದಲ್ಲೇನಿದೆ? – Kannada News | Pralhad joshi letter to cm dk shivakumar for investigation about kpsc chairman misuse power

ಬೆಂಗಳೂರು, (ಜುಲೈ 01): ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರು ಅಧಿಕಾರ ದುರುಪಯೋಗ ಪಡಿಸಿಕೊಂಡ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ಆಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (pralhad joshi )ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. KPSC ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರು ಅಧಿಕಾರ ದುರ್ಬಳಕೆ ಮತ್ತು ಸ್ವಜನಪಕ್ಷಪಾತ ಎಸಗಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಕೈಗಾರಿಕಾ ವಿಸ್ತರಣಾಧಿಕಾರಿ (Industrial Extension Officers) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಕುರಿತು KPSC…

Read More

ಭಾರತದಲ್ಲಿ ಸೆಮಿಕಂಡಕ್ಟರ್ ಕ್ರಾಂತಿ; ದೇಶೀಯ ಚಿಪ್ ಉತ್ಪಾದನೆಗೆ ಪುಷ್ಟಿ ಕೊಡುತ್ತಿರುವ ಐಎಸ್​ಎಂ – Kannada News | India’s Semiconductor Revolution – A Major Step Towards Technological Sovereignty and Economic Self Reliance

ಮೈಕ್ರೋನ್ ಸಿಇಒ ಸಂಜಯ್ ಮೆಹರೋತ್ರ ಜೊತೆ ಭಾರತದ ಪ್ರಧಾನಿ ನರೇಂದ್ರ ಮೋದಿImage Credit source: PTI ಸೆಮಿಕಂಡಕ್ಟರ್‌ಗಳಲ್ಲಿ (ಅರೆವಾಹಕಗಳು) ದೇಶಿ ಸಾಮರ್ಥ್ಯಗಳನ್ನು ನಿರ್ಮಿಸಲು ಮತ್ತು ಆಮದುಗಳ ಮೇಲಿನ ದೀರ್ಘಕಾಲದ ಅವಲಂಬನೆಯನ್ನು ಕಡಿಮೆ ಮಾಡಲು ಭಾರತವು ತನ್ನ ಇತಿಹಾಸದಲ್ಲೇ ಅತ್ಯಂತ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದನ್ನು ಪ್ರಾರಂಭಿಸಿದೆ. ಆರ್ಥಿಕ ಬೆಳವಣಿಗೆ, ರಾಷ್ಟ್ರೀಯ ಭದ್ರತೆ ಮತ್ತು ಭವಿಷ್ಯದ ತಂತ್ರಜ್ಞಾನಗಳಿಗೆ ಸೆಮಿಕಂಡಕ್ಟರ್‌ಗಳು ನಿರ್ಣಾಯಕವಾಗಿರುವ ಈ ಯುಗದಲ್ಲಿ, ಭಾರತದ ತಾಂತ್ರಿಕ ಸಾರ್ವಭೌಮತ್ವವನ್ನು ಭದ್ರಪಡಿಸುವ ಗುರಿಯನ್ನು ಹೊಂದಿರುವ ಕಾರ್ಯತಂತ್ರದ ರಾಷ್ಟ್ರೀಯ ಪ್ರಯತ್ನ ಇದಾಗಿದೆ. ‘ಇಂಡಿಯಾ ಸೆಮಿಕಂಡಕ್ಟರ್…

Read More

ವಿಜಯ್ ಮಲ್ಯ ಅಥವಾ ಲಲಿತ್ ಮೋದಿ ಪಾತ್ರದಲ್ಲಿ ‘ಧುರಂಧರ್’ ನಟ ಅರ್ಜುನ್ ರಾಮ್​ಪಾಲ್?

‘ಧುರಂಧರ್’ ಮತ್ತು ‘ಧುರಂಧರ್: ದಿ ರಿವೆಂಜ್’ ಸಿನಿಮಾಗಳ ಭರ್ಜರಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟ ಅರ್ಜುನ್ ರಾಮ್​ಪಾಲ್ (Arjun Rampal) ಈಗ ಒಟಿಟಿ ಮೂಲಕ ಅಬ್ಬರಿಸಲು ಸಿದ್ಧರಾಗಿದ್ದಾರೆ. ಖ್ಯಾತ ನಿರ್ದೇಶಕ ಹನ್ಸಲ್ ಮೆಹ್ತಾ ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ಬಿಲಿಯನೇರ್’ (Billionaire) ವೆಬ್ ಸರಣಿಯಲ್ಲಿ ಅರ್ಜುನ್ ರಾಮ್​ಪಾಲ್ ಅವರು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಬಗ್ಗೆ ಈಗ ಚಿತ್ರರಂಗದಲ್ಲಿ ಭಾರಿ ಕುತೂಹಲ ಮೂಡಿದೆ. ಯಾರಿದು ಬಿಲಿಯನೇರ್ ಎಂಬ ಪ್ರಶ್ನೆ ಉದ್ಭವ ಆಗಿದೆ. ವಿಜಯ್ ಮಲ್ಯ ಅಥವಾ ಲಲಿತ್…

Read More

ಅಂಥಹಾ ದೃಶ್ಯಗಳನ್ನು ಈ ವರೆಗೆ ನೋಡಿಲ್ಲ: ‘ಟಾಕ್ಸಿಕ್’ ಬಗ್ಗೆ ನಟಿ ಮಾತು – Kannada News | Huma Qureshi talks about Yash and Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಇದು ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾನಲ್ಲಿ ಯಶ್ ಜೊತೆಗೆ ಐವರು ಸ್ಟಾರ್ ನಟಿಯರು ನಟಿಸಿದ್ದಾರೆ. ಕೆಲ ನಟಿಯರು ಬೇರೆ ಬೇರೆ ಸಂದರ್ಶನಗಳಲ್ಲಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದು, ಸಿನಿಮಾವನ್ನು, ಮೇಕಿಂಗ್ ಅನ್ನು, ಸಿನಿಮಾದ ಕತೆಯನ್ನು, ಸಿನಿಮಾ ಹೊಂದಿರುವ ಸಂದೇಶವನ್ನು ಕೊಂಡಾಡುತ್ತಿದ್ದಾರೆ. ಇದೀಗ ಇದೇ ಸಿನಿಮಾದ ಭಾಗವಾಗಿರುವ ಖ್ಯಾತ ಬಾಲಿವುಡ್ ನಟಿ ಹುಮಾ ಖುರೇಷಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮತ್ತು ನಟ ಯಶ್…

Read More

ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್ – Kannada News

ಟೀಮ್ ಇಂಡಿಯಾದ ನೂತನ ಟಿ20 ನಾಯಕರಾಗಿ ಶ್ರೇಯಸ್ ಅಯ್ಯರ್ ನೇಮಕವಾಗುತ್ತಿದ್ದಂತೆ, ಅವರ ತಂದೆ ಸಂತೋಷ್ ಅಯ್ಯರ್ (ನೀಲಿ ಬಣ್ಣದ ಶರ್ಟ್) ಅವರು ನೃತ್ಯದ ಮೂಲಕ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ. ಸಂತೋಷ್ ಅಯ್ಯರ್ ಅವರು ತಮ್ಮ ನಿವಾಸದಲ್ಲಿ ಸ್ನೇಹಿತರು ಮತ್ತು ಹಿತೈಷಿಗಳೊಂದಿಗೆ ಟೀಮ್ ಇಂಡಿಯಾ ಘೋಷಣೆಗಾಗಿ ಕಾಯುತ್ತಿದ್ದರು. ಇತ್ತ ನಾಯಕನಾಗಿ ಶ್ರೇಯಸ್ ಅಯ್ಯರ್ ಹೆಸರು ಘೋಷಿಸಿದ ಬೆನ್ನಲ್ಲೇ ಸ್ನೇಹಿತರೊಂದಿಗೆ ಸೇರಿ ಅತ್ಯಂತ ಉತ್ಸಾಹದಿಂದ ನೃತ್ಯ ಮಾಡಿದ್ದಾರೆ. ಈ ಹಿಂದೆ ಶ್ರೇಯಸ್ ಅವರನ್ನು ಟಿ20 ತಂಡದಿಂದ ಕೈಬಿಟ್ಟಾಗ ಅವರ ತಂದೆ…

Read More

ಆನ್​ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್; ಶೇ 28 ಜಿಎಸ್​ಟಿ ಪೂರ್ವಾನ್ವಯ ತೆರಿಗೆ ಸಿಂಧು ಎಂದು ಕೋರ್ಟ್ ತೀರ್ಪು

ನವದೆಹಲಿ, ಮೇ 27: ಭಾರತದ ಆನ್‌ಲೈನ್ ಗೇಮಿಂಗ್ (Online Gaming) ಕಂಪನಿಗಳಿಗೆ ಸುಪ್ರೀಂ ಕೋರ್ಟ್ ಬುಧವಾರದಂದು (ಮೇ 27, 2026) ಬಿಗ್ ಶಾಕ್ ನೀಡಿದೆ. ಆನ್‌ಲೈನ್ ಗೇಮಿಂಗ್ ಮೇಲಿನ ಶೇ. 28 ರಷ್ಟು ಜಿಎಸ್‌ಟಿ (GST) ವಿಧಿಸುವ ಸರ್ಕಾರದ ತೀರ್ಮಾನದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಒಂದೂವರೆ ಲಕ್ಷ ಕೋಟಿ ರೂ ಮೊತ್ತವಾಗುವ ಪೂರ್ವಾನ್ವಯ ತೆರಿಗೆ (Retrospective Tax) ಪಾವತಿಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಗೇಮಿಂಗ್ ಕಂಪನಿಗಳ ತೀವ್ರ…

Read More

Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ! – Kannada News | Chanakya Niti: These habits can ruin your entire life, be careful

ನಮ್ಮ ಅಭ್ಯಾಸಗಳಿಂದಲೂ (habits) ನಮ್ಮ ಒಳಿತು ಕೆಡುಕು ನಿರ್ಧಾರವಾಗುತ್ತದೆ. ಅದಕ್ಕಾಗಿಯೇ ಒಳ್ಳೆಯ ಅಭ್ಯಾಸಗಳನ್ನು, ಸದ್ಗುಣಗಳನ್ನು ಬೆಳೆಸಬೇಕು ಎಂದು ಹಿರಿಯರು ಆಗಾಗ್ಗೆ ಹೇಳುವುದು. ಅದರಲ್ಲೂ ಈ ಕೆಲವೊಂದು ಅಭ್ಯಾಸಗಳಿದ್ದರೆ ಜೀವನವೇ ಸರ್ವನಾಶವಾಗುವ ಸಾಧ್ಯತೆ ಇದೆ, ಅಂತಹ ಅಭ್ಯಾಸಗಳನ್ನು ಕೂಡಲೇ ತ್ಯಜಿಸಬೇಕು. ಯುವ ಜನರಂತೂ ಆ ಅಭ್ಯಾಸಗಳನ್ನು ತ್ಯಜಿಸದಿದ್ದರೆ ಖಂಡಿತವಾಗಿಯೂ ಜೀವನದಲ್ಲಿ  ಮುಂದೆ ಬರಲು ಸಾಧ್ಯವಿಲ್ಲ  ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಜೀವನವನ್ನು ಹಾಳು ಮಾಡುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳು…

Read More

ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ; ಸಚಿವ ಯುಟಿ ಖಾದರ್ – Kannada News | Karnataka Health Minister Urges Parents to Ensure Pulse Polio Vaccination for Children on June 28

ಬೆಂಗಳೂರು, ಜೂನ್​​ 25: ಜೂನ್ 28ರಂದು ರಾಷ್ಟ್ರೀಯ ಲಸಿಕಾ ದಿನ. ಹೀಗಾಗಿ ರಾಜ್ಯದ ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಮನವಿ ಮಾಡಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ವೈರಸ್ ಸಕ್ರಿಯವಾಗಿರುವ ಕಾರಣ, ಭಾರತದಲ್ಲಿ ಮತ್ತೆ ರೋಗ ಹರಡುವ ಸಾಧ್ಯತೆ ತಡೆಯಲು ಲಸಿಕೆ ಅತ್ಯಗತ್ಯ ಎಂದರು. ಭಾರತವು 140 ಕೋಟಿ ಜನಸಂಖ್ಯೆ, ವೈವಿಧ್ಯಮಯ ಪ್ರದೇಶಗಳು ಮತ್ತು ಸವಾಲುಗಳ ನಡುವೆಯೂ ಪೋಲಿಯೋ ಮುಕ್ತ ರಾಷ್ಟ್ರವಾಗಿ ಹೊರಹೊಮ್ಮಿದೆ. ಇದು ಕೇಂದ್ರ ಹಾಗೂ…

Read More

ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ – Kannada News | Rajinikanth fan celebrates Shivaratri by performing puja on actor photo

ನಟ ರಜನಿಕಾಂತ್ (Rajinikanth) ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಆದರೆ ಜನರು ಕೆಲವೊಮ್ಮೆ ಅತಿರೇಕದ ಅಭಿಮಾನ ಪ್ರದರ್ಶಿಸುತ್ತಾರೆ. ಅದಕ್ಕೆ ಇಲ್ಲೊಂದು ಹೊಸ ಉದಾಹರಣೆ ಇದೆ. ಫೆಬ್ರವರಿ 15ರಂದು ಎಲ್ಲೆಡೆ ಸಂಭ್ರಮದಿಂದ ಶಿವರಾತ್ರಿ (Shivaratri) ಆಚರಿಸಲಾಗುತ್ತಿದೆ. ಇಲ್ಲೊಬ್ಬ ಅಭಿಮಾನಿಯು ರಜನಿಕಾಂತ್ ಫೋಟೋಗೆ ಪೂಜೆ ಮಾಡುವ ಮೂಲಕ ಶಿವರಾತ್ರಿ ಆಚರಿಸಿದ್ದಾನೆ! ಆ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ನೋಡಿದವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ರಜನಿಕಾಂತ್ ಅವರು ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದರು. ಆ ಪೋಸ್ಟರ್ ಇಟ್ಟುಕೊಂಡು…

Read More

ನಿಮ್ಮ ಈ ಕೃತ್ಯ ಅಸಹ್ಯಕರ: ಪಾಕ್ ವಿರುದ್ಧ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಸೋಮವಾರ (ಮಾರ್ಚ್ 16, 2026) ರಾತ್ರಿ ಪಾಕಿಸ್ತಾನ್ ನಡೆಸಿದ ವೈಮಾನಿಕ ದಾಳಿಯಲ್ಲಿ 400 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.  ಕಾಬೂಲ್‌ನಲ್ಲಿರುವ ಓಮಿದ್ ಮಾದಕ ವ್ಯಸನ ಮುಕ್ತಿ ಕೇಂದ್ರ (Omid Addiction Treatment Hospital) ಎಂಬ 2,000 ಹಾಸಿಗೆಗಳ ಆಸ್ಪತ್ರೆಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಈ ಭೀಕರ ದಾಳಿಯಿಂದಾಗಿ ನಾನೂರಕ್ಕೂ ಅಧಿಕ ಮಂದಿ ಮೃತಪಟ್ಟರೆ, ಸುಮಾರು 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಫ್ಘಾನ್ ಕ್ರಿಕೆಟಿಗರ ಆಕ್ರೋಶ ಪಾಕಿಸ್ತಾನ್…

Read More