RCB vs MI: W,W,W.. ಆರಂಭದಲ್ಲೇ ಮುಂಬೈಗೆ ಮರ್ಮಾಘಾತ ನೀಡಿದ ಭುವಿ – Kannada News | RCB vs MI IPL 2026: Bhuvneshwar Kumar Dismisses Rohit, Surya in Early Blitz

ಐಪಿಎಲ್ 2026 ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈಗೆ, ಆರ್​ಸಿಬಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮೊದಲ ಮೂರು ಓವರ್​ಗಳಲ್ಲೇ ಆಘಾತ ನೀಡಿದರು. ಆರ್​ಸಿಬಿ ಪರ ಬೌಲಿಂಗ್ ಆರಂಭಿಸಿದ ಭುವಿ, ಓವರ್​ನ ಕೊನೆಯ ಎಸೆತದಲ್ಲಿ ಮುಂಬೈ ಆರಂಭಿಕ ರಿಯಾನ್ ರಿಕಲ್ಟನ್ ಅವರ ವಿಕೆಟ್ ಉರುಳಿಸಿದರು. ರಿಕಲ್ಟನ್ ಕೇವಲ 2 ರನ್ ಬಾರಿಸಿ ಔಟಾದರು. ಆ ನಂತರ ಇನ್ನಿಂಗ್ಸ್​ನ…

Read More

ರಾಜ್ಯಗಳ ಆರ್ಥಿಕ ಆರೋಗ್ಯಕ್ಕೆ ಉರುಳಾಗುತ್ತಿರುವ ಉಚಿತ ಕೊಡುಗೆಗಳು; ಕರ್ನಾಟಕಕ್ಕೆ ಅತಿಹೆಚ್ಚು ಬಾಧೆ; ಬೆಚ್ಚಿಬೀಳಿಸಿದೆ ಸಿಎಜಿ ವರದಿ – Kannada News | Welfare bills make Karnataka and other few states to fall from revenue surplus state, CAG Report says

ಬೆಂಗಳೂರು, ಜೂನ್ 26: ಚುನಾವಣೆಗಳಲ್ಲಿ ಮತದಾರರನ್ನು ಸೆಳೆಯಲು ಈಗ ಜನಪ್ರಿಯ ಘೋಷಣೆಗಳನ್ನು ಹೊರಡಿಸುವ, ಮತ್ತು ಜನಪ್ರಿಯ ಸ್ಕೀಮ್​ಗಳನ್ನು ನಡೆಸುವ ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳಿಗೆ ಎಚ್ಚರಿಕೆ ನೀಡುವ ವರದಿ ಇದು. 2022-23ರ ಆರ್ಥಿಕ ವರ್ಷದಲ್ಲಿ ಆದಾಯ ಮಿಗುತೆ (Revenue Surplus) ಹೊಂದಿದ್ದ ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ ಮತ್ತು ಬಿಹಾರ ರಾಜ್ಯಗಳು, ಕೇವಲ ಎರಡೇ ವರ್ಷಗಳಲ್ಲಿ ಅಂದರೆ 2024-25ರ ವೇಳೆಗೆ ತೀವ್ರ ಆದಾಯ ಕೊರತೆ (Revenue Deficit) ಅನುಭವಿಸುತ್ತಿವೆ ಎಂದು ಸಿಎಜಿ ವರದಿ ತಿಳಿಸಿದೆ. ಈ ನಾಲ್ಕು…

Read More

ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗೆ 39,437 ಕೋಟಿ ಟೆಂಡರ್ ವಿವಾದ: ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿ – Kannada News | Bengaluru Waste Management Tender Controversy: Oppn Leader R Ashoka Urges High Level Committee to Submit Unbiased Report

ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿImage Credit source: PTI ಬೆಂಗಳೂರು, ಜೂನ್ 14: ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ 39,437 ಕೋಟಿ ಟೆಂಡರ್ ಕುರಿತು ಪರಿಶೀಲನೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಗೆ ವಿಪಕ್ಷ ನಾಯಕ ಆರ್​​. ಅಶೋಕ್​​ ವಿಶೇಷ ಮನವಿಯನ್ನು ಮಾಡಿದ್ದಾರೆ. ಯಾವುದೇ ರಾಜಕೀಯ, ಆಡಳಿತಾತ್ಮಕ ಅಥವಾ ಬಾಹ್ಯ ಒತ್ತಡಗಳಿಗೆ ಮಣಿಯದೆ, ಆತ್ಮಸಾಕ್ಷಿ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಅನುಗುಣವಾಗಿ ವರದಿ ಸಲ್ಲಿಸಿ ಎಂದು ಆಗ್ರಹಿಸಿರುವ…

Read More

ಈ 3 ಟೆಸ್ಟ್‌ ಮಾಡಿಸಿ ನಿಮ್ಮ ಹೃದಯ ಆರೋಗ್ಯವಾಗಿದೆಯೋ, ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ – Kannada News | Best Heart Health Tests To Detect Heart Problems Early

Best Heart Health Tests To Detect Heart Problems EarlyImage Credit source: Getty Images ಇಂದಿನ ವೇಗದ ಜೀವನಶೈಲಿ, ಅಸ್ವಸ್ಥ ಆಹಾರ ಪದ್ಧತಿ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದ ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಈ ಹೃದಯ ಸಮಸ್ಯೆಗಳು ಈಗ ಯುವಕರಲ್ಲೂ ಸಾಮಾನ್ಯವಾಗುತ್ತಿವೆ. ಹಾಗಾಗಿ ನಮ್ಮ ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಲು ಮತ್ತು ಹೃದಯಾಘಾತದಂತಹ (Heart Attack) ಅಪಾಯವನ್ನು ಮುಂಚಿತವಾಗಿ ತಿಳಿದುಕೊಳ್ಳಲು ಕೆಲವು ಪ್ರಮುಖ ಪರೀಕ್ಷೆಗಳು ಬಹಳ…

Read More

GT vs PBKS: ಮೊದಲ ಓವರ್​ನಲ್ಲೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಿತ್ತ ಸಿರಾಜ್ – Kannada News | IPL 2026: Mohammed Siraj’s Explosive Start Rocks Punjab Kings with 2 Wickets in 3 Balls

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 46ನೇ ಪಂದ್ಯದಲ್ಲಿ ಗುಜರಾತ್ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ತಂಡಕ್ಕೆ ಗುಜರಾತ್ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಓವರ್​ನಲ್ಲೇ ಎರಡೆರಡು ಆಘಾತ ನೀಡಿದರು. ಸಿರಾಜ್ ತಮ್ಮ ಓವರ್​ನ ಮೊದಲ ಮೂರು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಸಿರಾಜ್ ವಿಕೆಟ್ ಪಡೆಯಬಹುದಿತ್ತು, ಆದರೆ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಅನ್ನು ಹಿಡಿಯುವಲ್ಲಿ…

Read More

12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್ – Kannada News | Karnataka Bulldozers won the CCL 2026 cup under Sudeep captaincy

ವಿವಿಧ ಚಿತ್ರರಂಗದವರು ಒಟ್ಟಿಗೆ ಸೇರಿ ಕ್ರಿಕೆಟ್ ಆಡುವ ಸಿಸಿಎಲ್ (ಸೆಲೆಬ್ರಿಟಿ ಕ್ರಿಕೆಟ್ ಲೀಗ್) 2026 ಫೈನಲ್ ಇಂದು (ಫೆಬ್ರವರಿ 1) ನಡೆದಿದ್ದು, ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇಂದು ಕೊಯಮತ್ತೂರಿನಲ್ಲಿ ನಡೆದ ಫೈನಲ್​​ನಲ್ಲಿ ಬಂಗಾಳ ತಂಡವನ್ನು ಎದುರಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಆಲ್​​ರೌಂಡ್ ಪ್ರದರ್ಶನ ತೋರಿ ಫೈನಲ್ ಪಂದ್ಯದಲ್ಲಿ ಗೆಲುವು ತನ್ನದಾಗಿಸಿಕೊಂಡಿದೆ. ಅದೂ ಬರೋಬ್ಬರಿ 12 ವರ್ಷಗಳ ಬಳಿಕ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್ ಎನಿಸಿಕೊಂಡಿದೆ. ಕರ್ನಾಟಕ ಬುಲ್ಡೋಜರ್ಸ್ ಈಗಾಗಲೆ…

Read More

ಬಜೆಟ್ 2026 ಪ್ರಕಟಣೆ; ಬಾಂಗ್ಲಾದೇಶದಿಂದ ಹಿಡಿದು ಮಾರಿಷಸ್​ವರೆಗೆ ವಿವಿಧ ದೇಶಗಳಿಗೆ ಭಾರತ ಮಾಡುವ ಧನಸಹಾಯವೆಷ್ಟು? – Kannada News | Budget 2026 27 estimation of Rs 8,792 crore of grants and loan to various countries and international bodies

ನವದೆಹಲಿ, ಫೆಬ್ರುವರಿ 1: ಭಾರತ ತನ್ನ ನೆರೆ ರಾಷ್ಟ್ರಗಳು ಸೇರಿದಂತೆ ವಿವಿಧ ದೇಶಗಳಿಗೆ ಬೇರೆ ಬೇರೆ ಕಾರಣಕ್ಕೆ ಸಾಲ ಹಾಗೂ ದೇಣಿಗೆಗಳನ್ನು ನೀಡುತ್ತದೆ. ಈ ಬಾರಿಯ ಬಜೆಟ್​ನಲ್ಲಿ (Union Budget 2026) ಮಾಡಲಾಗಿರುವ ಅಂದಾಜು ಪ್ರಕಾರ ಭಾರತದಿಂದ 2026-27ರ ವರ್ಷದಲ್ಲಿ 8,792.32 ಕೋಟಿ ರೂ ಹಣದ ನೆರವನ್ನು ಕೊಡುವ ಯೋಜನೆ ಇದೆ. ಇದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲೇ 6,997 ಕೋಟಿ ರೂ ಅನುದಾನಗಳು ವಿವಿಧ ದೇಶಗಳಿಗೆ ಸಂದಾಯವಾಗಲಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಮುಂದಿನ ವರ್ಷ ನೀಡಲಾಗುವ…

Read More

ಪ್ರಭಾಸ್ ವಿರುದ್ಧ ಸಲ್ಮಾನ್ ಖಾನ್​​ನ ಎತ್ತಿಕಟ್ಟಿದ ಟಾಲಿವುಡ್ ಮಂದಿ – Kannada News | Eid 2027 Showdown: Prabhas’ Spirit and Salman Khan’s SVC 63 Clash – Is Tollywood Behind It?

ಸಲ್ಮಾನ್ ಖಾನ್ ನಟನೆಯ ಹೊಸ ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎಸ್​​ವಿಸಿ 63’ ಎಂದು ಹೆಸರು ಇಡಲಾಗಿದೆ. 2027ರ ಈದ್ ಪ್ರಯುಕ್ತ ಅವರ ಈ ಚಿತ್ರ ರಿಲೀಸ್ ಆಗಲಿದೆ. ಈ ವಿಷಯ ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ತಂದಿದೆ. ಏಕೆಂದರೆ ಈಗಾಗಲೇ ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದ್ದು, ಎರಡೂ ಚಿತ್ರಗಳ ನಡುವೆ ಕ್ಲ್ಯಾಶ್ ಆಗಲಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಪ್ರಭಾಸ್ ಅವರು ‘ಸ್ಪಿರಿಟ್’…

Read More

ತಮಿಳುನಾಡು ಚುನಾವಣೆ, ಜನವರಿ 23ರಂದು ಎನ್​ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ – Kannada News | Narendra Modi Set to Sound Poll Bugle in Tamil Nadu as NDA Gears Up

ಚೆನ್ನೈ, ಜನವರಿ 19: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Assembly Election)ಗೆ ಪ್ರಧಾನಿ ನರೇಂದ್ರ ಮೋದಿ ಜನವರಿ 23 ರಂದು ಮಧುರಾಂತಕಂನಿಂದ ಎನ್‌ಡಿಎ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ. ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ಎನ್‌ಡಿಎ ಚುನಾವಣಾ ಪ್ರಚಾರವನ್ನು ಔಪಚಾರಿಕವಾಗಿ ಪ್ರಾರಂಭಿಸುವ ಮೂಲಕ ಪ್ರಧಾನಿ ಬೃಹತ್ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ತಿಳಿಸಿದ್ದಾರೆ. ಎನ್‌ಡಿಎ ಮಿತ್ರಪಕ್ಷಗಳ ಅಂತಿಮ ಪಟ್ಟಿಯ ಬಗ್ಗೆ ಕೇಳಿದಾಗ, ನಾಗೇಂದ್ರನ್ ಹೆಸರುಗಳ ಬಗ್ಗೆ ಮೌನವಾಗಿದ್ದರು ಆದರೆ ತಮ್ಮ…

Read More

ಪ್ಲೇಆಫ್‌ಗೂ ಮುನ್ನ ಆರ್​ಸಿಬಿಗೆ ಆಘಾತ; ಐಪಿಎಲ್‌ನಿಂದ ಹೊರಬಿದ್ದ ಸ್ಟಾರ್ ಆರಂಭಿಕ – Kannada News | IPL 2026 Playoffs: RCB Faces Setback as jacob bethell Out, Phil Salt Returns to Boost Squad

ಐಪಿಎಲ್ 2026 (IPL 2026) ರ ಪ್ಲೇಆಫ್‌ಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಇದೇ ಮೇ 26 ರಂದು ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ಸಕಲ ತಯಾರಿಯನ್ನು ನಡೆಸುತ್ತುದೆ. ಈ ನಡುವೆ ತಂಡಕ್ಕೆ ಹಿನ್ನಡೆಯುಂಟಾಗಿದ್ದು, ತಂಡದ ಯುವ ಇಂಗ್ಲಿಷ್ ಬ್ಯಾಟ್ಸ್‌ಮನ್ ಜಾಕೋಬ್ ಬೆಥೆಲ್ (Jacob Bethell) ಗಾಯದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಬೆರಳಿನ ಗಾಯದಿಂದ ಬಳಲುತ್ತಿರುವ ಬೆಥೆಲ್ ತಂಡವನ್ನು…

Read More