ಎಲ್​ಪಿಜಿ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಗುಡ್ ನ್ಯೂಸ್: ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – Kannada News

ಪರಿಶೋಧನಾ ಬಾವಿಯಲ್ಲಿ ಪರೀಕ್ಷೆ ವೇಳೆ ನೈಸರ್ಗಿಕ ಅನಿಲ ಹೊತ್ತಿ ಉರಿದಿರುವುದು ಹಾಗೂ ಬಲ ಚಿತ್ರದಲ್ಲಿ ಸಚಿವ ಹರ್ದೀಪ್ ಸಿಂಗ್ ಪುರಿImage Credit source: @HardeepSPuri ನವದೆಹಲಿ, ಜೂನ್ 6: ಭಾರತದ ಇಂಧನ ಕ್ಷೇತ್ರದಲ್ಲಿ (Energy Sector) ಹೊಸದೊಂದು ಆಶಾವಾದ ಮೂಡಿಸುವ ಭಾರಿ ಬೆಳವಣಿಗೆ ನಡೆದಿದೆ. ಅಂಡಮಾನ್ ಸಮುದ್ರದಲ್ಲಿ ಬೃಹತ್ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆಯಾಗಿದ್ದು, ದೇಶೀಯ ಇಂಧನ ಸ್ವಾವಲಂಬನೆಯ ಕನಸಿಗೆ ಹೊಸ ಚಾಲನೆ ಸಿಕ್ಕಂತಾಗಿದೆ. ಸರ್ಕಾರಿ ಸ್ವಾಮ್ಯದ ಆಯಿಲ್ ಇಂಡಿಯಾ ಲಿಮಿಟೆಡ್ (OIL) ಸಂಸ್ಥೆಯು ಅಂಡಮಾನ್…

Read More

ಮಳೆಗಾಲದಲ್ಲಿ ಪ್ರವಾಸ ಹೋಗುವಾಗ ಅನುಸರಿಸಲೇಬೇಕಾದ ಸುರಕ್ಷತಾ ಕ್ರಮಗಳಿವು – Kannada News | Follow these tips for a safe trip during the monsoon season

ಮಳೆಗಾಲದಲ್ಲಿನ (rainy season) ಜಿಟಿ ಜಿಟಿ ಮಳೆ, ತಂಪಾದ ವಾತಾವರಣದಲ್ಲಿ ಪರ್ವತ ಪ್ರದೇಶಗಳಿಗೆ, ತುಂಬಿ ಹರಿಯುವ ಜಲಪಾತವಿರುವ ಸ್ಥಳಗಳಿಗೆ ಪ್ರವಾಸ ಹೋಗುವುದೆಂದರೆ ಹಲವರಿಗೆ ಬಲು ಇಷ್ಟ. ಆದರೆ ಮಳೆಗಾಲದ ಪ್ರವಾಸ ಅಂದುಕೊಂಡಷ್ಟು ಸುಲಭದ್ದಾಗಿರುವುದಿಲ್ಲ. ಹೌದು ಹಠಾತ್ ಮಳೆ ಮತ್ತು ಜಾರುವ ರಸ್ತೆಗಳು ಪ್ರಯಾಣದ ವಿಳಂಬಕ್ಕೆ ಕಾರಣವಾಗಬಹುದು. ಇನ್ನೂ ಪ್ರವಾಸವನ್ನು ಸಂಪೂರ್ಣವಾಗಿ ಆನಂದಿಸಲು, ಮುಂಚಿತವಾಗಿಯೇ ಒಂದಷ್ಟು ತಯಾರಿ ಮಾಡುವುದು ಬಹಳ ಮುಖ್ಯ. ಸುರಕ್ಷಿತ ಮತ್ತು ಆರಾಮದಾಯಕ ಮಾನ್ಸೂನ್‌ ಪ್ರವಾಸಕ್ಕಾಗಿ ಈ ಸಲಹೆಗಳನ್ನು ನೀವು ಪಾಲಿಸಲೇಬೇಕು. ಮಳೆಗಾಲದಲ್ಲಿ ಪ್ರವಾಸ ಕೈಗೊಳ್ಳುವಾಗ…

Read More

ಹಗಲು ದರೋಡೆ: ಬೀದರ್​ನಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಕೆಂಪು ಕಲ್ಲು ಗಣಿಗಾರಿಕೆ – Kannada News | Red Stone Scandal: Illegal Mining Runs Unchecked Across Border District

ಕೆಂಪು ಕಲ್ಲು ಗಣಿಗಾರಿಕೆImage Credit source: tv9 kannada ಬೀದರ್​​, ಜೂನ್​​ 15: ಎರಡು ರಾಜ್ಯದ ಗಡಿ ಹಂಚಿಕೊಂಡಿರುವ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ (illegal mining) ಅವ್ಯಾಹತವಾಗಿ ನಡೆಯುತ್ತಿದೆ. ಬೀದರ್‌ (bidar) ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ 40ಕ್ಕೂ ಹೆಚ್ಚು ಸ್ಥಳದಲ್ಲಿ  ಭೂಮಿಯ ಒಡಲನ್ನ ಬಗೆದು ಕೆಂಪು ಕಲ್ಲು ತೆಗೆಯಲಾಗುತ್ತಿದೆ. ಇಷ್ಟೇಲ್ಲಾ ನಡೆಯುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಾತ್ರ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮುಖ್ಯಾಂಶಗಳು ಬೀದರ್‌ನಲ್ಲಿ ಅಕ್ರಮ ಕೆಂಪು…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುಂದೂಡಿಕೆ: ಹೊಸ ದಿನಾಂಕದತ್ತ ಚಿತ್ರತಂಡದ ಚಿತ್ತ – Kannada News | Samantha Ruth Prabhu starrer Maa Inti Bangaram movie release date postpone

ಇತ್ತೀಚೆಗೆ ಸಿನಿಮಾಗಳ ಬಿಡುಗಡೆ ದಿನಗಳು ಪದೇ ಪದೇ ಬದಲಾವಣೆ ಆಗುತ್ತಲೇ ಇವೆ. ‘ಟಾಕ್ಸಿಕ್’ (Toxic) ಸಿನಿಮಾದ ದಿನಾಂಕ ಬದಲಾವಣೆ ಆದ ಬಳಿಕ ಅದರ ಪರಿಣಾಮದಿಂದಲೋ ಏನೋ ಎಷ್ಟೋಂದು ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆ ಆಗಿವೆ, ಈಗಲೂ ಆಗುತ್ತಲೇ ಇವೆ. ‘ಉಸ್ತಾದ್ ಭಗತ್ ಸಿಂಗ್’, ‘ಡಕಾಯತ್’, ‘ಪೆದ್ದಿ’ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಯ್ತು. ಇದೀಗ ಸಮಂತಾ ಋತ್ ಪ್ರಭು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಯ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ…

Read More

ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ? – Kannada News | Karnataka MLC Polls 2026: 8 Candidates, 7 seats, here is Congress Plan winning In Five seats

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು…

Read More

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ; ನಾಲ್ವರು ಸಾವು? – Kannada News | 4 Feared Dead in Serial Accident Near Hosapete in Vijayanagara District

ಪಲ್ಟಿಯಾಗಿರುವ ಲಾರಿImage Credit source: Tv9 Kannada ವಿಜಯನಗರ, ಏಪ್ರಿಲ್​​ 19: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ಕಾರು, ಬಸ್​ಗೆ ಲಾರಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ಇದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್​​…

Read More

ಹಿಂದೂ ದೇವರ ಹಾಡು ಹಾಡಿದಾಗ ಸುಹಾನಾಗೆ ಆದ ತೊಂದರೆಗಳು ಒಂದೆರಡಲ್ಲ; ಭದ್ರತೆ ಹೇಗಿತ್ತು?

ಗಾಯಕಿ ಸುಹಾನಾ ಸೈಯ್ಯದ್ (Suhana) ಅವರು ‘ಸರಿಗಮಪ’ ಮೂಲಕ ಫೇಮಸ್ ಆಗಿದ್ದಾರೆ. ಅವರು ಮುಸ್ಲಿಂ ಧರ್ಮದವರಾದರೂ ಹಿಂದೂ ಹಾಡನ್ನು ಹಾಡಿದ್ದರು. ಈ ಮೂಲಕ ಚರ್ಚೆ ಹುಟ್ಟುಹಾಕಿದ್ದರು. ಆ ಬಳಿಕ ಅವರು ರಂಗಭೂಮಿ ಕಲಾವಿದ ನಿತೀನ್ ಶಿವಾಂಶ್ ಜೊತೆ ಮದುವೆ ಆಗಿ ಮತ್ತಷ್ಟು ಚರ್ಚೆ ಹುಟ್ಟುಹಾಕಿದರು. ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಅವರಿಗೆ ಕೆಲವರು ಅಭಿನಂದನೆ ತಿಳಿಸಿದರೆ, ಇನ್ನೂ ಕೆಲವರು ವಿವಾಹವನ್ನು ಟೀಕೆ ಮಾಡಿದ್ದರು. ಭಕ್ತಿಗೀತೆ ಹಾಡಿದ ಬಳಿಕ ಆದ ಘಟನೆ ಬಗ್ಗೆ ಸುಹಾನಾ ಮಾಹಿತಿ ನೀಡಿದ್ದಾರೆ. ಸುಹಾನಾ…

Read More

ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ! – Kannada News | Bengaluru Welcomes 4 Cheetahs to Bannerghatta Zoo

ಬನ್ನೇರುಘಟ್ಟಕ್ಕೆ ನಾಲ್ಕು ಆಫ್ರಿಕನ್ ಚೀತಾಗಳ ಎಂಟ್ರಿ! ವಿದೇಶಿ ಅತಿಥಿಗಳಿಗೆ ಸಚಿವ ಖಂಡ್ರೆ ಅದ್ದೂರಿ ಸ್ವಾಗತ! Image Credit source: Eshwar Khandre Facebook account ಬೆಂಗಳೂರು, ಏಪ್ರಿಲ್ 18: ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು (Cheetah) ಸ್ವಾಗತಿಸಿದ್ದಾರೆ. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ ಮೃಗಾಲಯಕ್ಕೆ ತರಲಾಗಿರುವ…

Read More

Video:ಬಾಯಿಂದ ಹರೀತಿತ್ತು ರಕ್ತ, ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ – Kannada News | Dead for 47 Years Iranian Protester’s Message Draws Global Attention

ಇರಾನ್, ಜನವರಿ 09: ಇರಾನ್ ಸರ್ಕಾರ ತನ್ನ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದ್ದಂತೆ, ಇರಾನ್ ಮಹಿಳೆಯೊಬ್ಬರು ಇಸ್ಲಾಮಿಕ್ ಆಡಳಿತವನ್ನು ಧಿಕ್ಕರಿಸುತ್ತಾ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಮಹಿಳೆ ಟೆಹ್ರಾನ್​ನ ಬೀದಿಯಲ್ಲಿ ಮಹಿಳೆ ಘೋಷಣೆ ಕೂಗುತ್ತಾ ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನನಗೆ ಭಯವಿಲ್ಲ, ನಾನು ಸತ್ತು 47 ವರ್ಷಗಳಾಯಿತು ಎಂದು ಆಕೆ ಕೂಗುತ್ತಿದ್ದರು.ಇರಾನ್‌ನ ಇಸ್ಲಾಮಿಕ್ ಆಡಳಿತವು 47 ವರ್ಷಗಳ ಹಿಂದೆ 1979 ರ ಇಸ್ಲಾಮಿಕ್ ಕ್ರಾಂತಿಯೊಂದಿಗೆ ಪ್ರಾರಂಭವಾಯಿತು.ಪಾಶ್ಚಿಮಾತ್ಯ…

Read More

LSG vs DC: ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರಿಷಭ್ ಪಂತ್; ವಿಡಿಯೋ

ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಲಕ್ನೋ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಅದರಂತೆ ಆರಂಭಿಕರಾಗಿ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್​ ಕಣಕ್ಕಿಳಿದಿದ್ದರು. ಇಬ್ಬರು ಮೊದಲ ಮೂರು ಓವರ್​ಗಳಲ್ಲಿ ತಾಳ್ಮೆಯ ಬ್ಯಾಟಿಂಗ್‌ ಪ್ರದರ್ಶಿಸಿ 19 ರನ್ ಕೂಡ ಕಲೆಹಾಕಿದರು. ಆದರೆ ಮುಖೇಶ್ ಕುಮಾರ್ ಬೌಲ್ ಮಾಡಿದ ಮೂರನೇ ಓವರ್​ನ ಕೊನೆಯ ಎಸೆತದಲ್ಲಿ ರಿಷಭ್ ಪಂತ್ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾಗಬೇಕಾಯಿತು….

Read More