Headlines

ನಾನು, ಎಂಜಿಆರ್​ ಗಿಂತಲೂ ಗ್ರೇಟ್ ಎಂದರೇ ವಿಜಯ್: ಹೇಳಿದ್ದೇನು?

ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿ ಇತಿಹಾಸ ಬರೆದಿದ್ದಾರೆ. ಎದುರಿಸಿದ ಮೊದಲ ಚುನಾವಣೆಯಲ್ಲಿಯೇ ಅವರಿಗೆ ವಿಜಯ್ ಧಕ್ಕಿದೆ. ಸಿಎಂ ಆದಬಳಿಕವೂ ಕೆಲ ಒಳ್ಳೆಯ ನಿರ್ಣಯಗಳನ್ನು ತೆಗೆದುಕೊಂಡು ಮೆಚ್ಚುಗೆ ಗಳಿಸಿಕೊಳ್ಳುತ್ತಿದ್ದಾರೆ. ವಿಜಯ್ ತಮ್ಮ ವಿನಯತೆ, ಗಾಂಭೀರ್ಯತೆಯಿಂದಲೂ ಗಮನ ಸೆಳೆಯುತ್ತಿದ್ದಾರೆ. ಇದೆಲ್ಲ ಇರುವಾಗ ಇದೀಗ ವಿಜಯ್ ನೀಡಿರುವ ಹೇಳಿಕೆ ಖುದ್ದು ಅವರ ಅಭಿಮಾನಿಗಳಿಗೇ ಇರುಸು-ಮುರುಸು ಉಂಟು ಮಾಡಿದೆ. ವಿನಯದಿಂದ ವರ್ತಿಸುವ ವಿಜಯ್, ತಮ್ಮನ್ನು ತಮಿಳು ಚಿತ್ರರಂಗದ ದಿಗ್ಗಜ, ಎಂಜಿಆರ್​​ ಜೊತೆಗೆ ಹೋಲಿಸಿಕೊಂಡಿರುವುದು ಮಾತ್ರವಲ್ಲ, ಪರೋಕ್ಷವಾಗಿ ತಾವು ಎಂಜಿಆರ್​​ಗಿಂತಲೂ ಗ್ರೇಟ್ ಎಂದಿದ್ದಾರೆ….

Read More

Karnataka MLC Elections: ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್! – Kannada News | JDS MLAs Meet in Vidhana Soudha Ahead of MLC Elections to Prevent Cross Voting

ಬೆಂಗಳೂರು, ಜೂನ್ 18: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ, ಮತದಾನಕ್ಕೂ ಮುನ್ನ ಜೆಡಿಎಸ್ ಶಾಸಕರ ಸಭೆಯು ವಿಧಾನಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಭಾಗಿಯಾಗಿದ್ದರು. ಜೆಡಿಎಸ್ ತನ್ನ ಶಾಸಕರ ಮೇಲೆ ವಿಶೇಷ ನಿಗಾ ವಹಿಸಿದ್ದು, ಪಕ್ಷದ ಅಭ್ಯರ್ಥಿ ಗೆಲ್ಲುವುದು ಒಂದು ಭಾಗವಾದರೆ, ಅತಿ ಮುಖ್ಯವಾಗಿ ಅಡ್ಡ ಮತದಾನ ನಡೆಯದಂತೆ ನೋಡಿಕೊಳ್ಳುವುದು ಪಕ್ಷದ ಪ್ರಮುಖ ಉದ್ದೇಶವಾಗಿತ್ತು. ಜೆಡಿಎಸ್‌ನ ಲೆಕ್ಕಾಚಾರದ ಪ್ರಕಾರ, ಪಕ್ಷದಲ್ಲಿ ಒಗ್ಗಟ್ಟು ಮೂಡಿಸುವುದು, ಎಲ್ಲಾ ಜೆಡಿಎಸ್ ಮತಗಳು ತಮ್ಮ ಅಭ್ಯರ್ಥಿಗೆ ಬೀಳುವಂತೆ ಮಾಡುವುದು…

Read More

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ಸಹೋದರನಿಂದ ಕಾಂಗ್ರೆಸ್​​ ಪರ ಮತಯಾಚನೆ!

ಬಾಗಲಕೋಟೆ, ಮಾರ್ಚ್​​ 29: ಉಪಚುನಾವಣಾ ಕಣ ರಂಗೇರಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರ ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಸಹೋದರನ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿರುವುದು ವಿಶೇಷವಾಗಿದೆ. ಮಲ್ಲಿಕಾರ್ಜುನ ಚರಂತಿಮಠ ಅವರು ತಮ್ಮ ಪ್ರಚಾರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಅವರ ತಂದೆಯವರ ಅಕಾಲಿಕ ಮರಣದಿಂದಾಗಿ ಒಂದು ಸಹಾನುಭೂತಿಯ ಅಲೆ…

Read More

ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ

ಬೆಂಗಳೂರು, (ಮಾರ್ಚ್ 13): ಮಧ್ಯಪ್ರಾಚ್ಯದ ಯುದ್ಧ (War) ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಎಲ್ಲೂ ಗ್ಯಾಸ್ (LPG Gas) ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ. ಆದರೆ, ಕಾಂಗ್ರೆಸ್ (Congress)  ಪಕ್ಷ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ. ದೇಶದಲ್ಲಿ ಈ ಹಿಂದೆಲ್ಲಾ ಕ್ರೈಸಿಸ್ ಉಂಟಾದಾಗ ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಂಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ವಿಪಕ್ಷ ಕಾಂಗ್ರೆಸ್ ತೀರಾ ತೀರಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ…

Read More

RCB vs GT: ಸತತ 4ನೇ ಆವೃತ್ತಿಯಲ್ಲಿ 600 ರನ್; ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ

ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಯಕ ರಜತ್ ಪಾಟಿದರ್ ಅವರ ಅಜೇಯ 93 ರನ್​ಗಳ ಇನ್ನಿಂಗ್ಸ್ ಹಾಗೂ ಅನುಭವಿ ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ ಅವರ ತಲಾ 43 ರನ್​ಗಳ ಇನ್ನಿಂಗ್ಸ್​ನಿಂದ ದಾಖಲೆಯ 255 ರನ್ ಕಲೆಹಾಕಿತು (PC- RCB X). ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ಅರ್ಧಶತಕ ಪೂರೈಸಲು ಸಾಧ್ಯವಾಗದೆ ಇರಬಹುದು. ಆದಾಗ್ಯೂ ಕೊಹ್ಲಿ ತಮ್ಮ…

Read More

ಆದಾಯ ಕೊರತೆ ನೀಗಿಸಲು ಫ್ರೀಡಂ ಪಾರ್ಕ್ ಆವರಣ ಬಾಡಿಗೆ ನೀಡಲು ಮುಂದಾದ ಜಿಬಿಎ – Kannada News | GBA’s Plan to Commercially Rent Out Freedom Park Sparks Massive Opposition

ಬೆಂಗಳೂರು, ಫೆಬ್ರವರಿ 24: ಸಿಲಿಕಾನ್​​ ಸಿಟಿ ಬೆಂಗಳೂರಲ್ಲಿ ಪ್ರತಿಭಟನೆ ಅಂದ್ರೆ ಮೊದಲಿಗೆ ನೆನಪಾಗೋದೇ ಫ್ರೀಡಂ ಪಾರ್ಕ್​​. ರಾಜಕೀಯ ಪಕ್ಷಗಳಿಂದ ಹಿಡಿದು, ಸಂಘ ಸಂಸ್ಥೆಗಳು ಕೂಡ ಇದೇ ಜಾಗದಲ್ಲಿ ಪ್ರತಿಭಟನೆ ನಡೆಸುತ್ತವೆ. ಹೀಗಾಗಿ ಯಾವಾಗ ನೋಡಿದರೂ ಫ್ರೀಡಂ ಪಾರ್ಕ್​​ನಲ್ಲಿ ಒಂದಿಲ್ಲೊಂದು ಪ್ರೊಟೆಸ್ಟ್​​ ಇದ್ದೇ ಇರುತ್ತೆ. ಆದರೆ ಸದ್ಯದ ಮಾಹಿತಿಯ ಪ್ರಕಾರ ಇಡೀ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡೋದಕ್ಕೆ ಇರುವ ಏಕೈಕ ಈ ಜಾಗವನ್ನೂ ಹಣ ಸಂಪಾದನೆಗೆ ಬಳಕೆ ಮಾಡಿಕೊಳ್ಳಲು ತಯಾರಿ ನಡೆದಿದ್ದು, ಫ್ರೀಡಂ ಪಾರ್ಕ್​​ನ ಬಾಡಿಗೆ ನೀಡಲು ಜಿಬಿಎ ಮುಂದಾಗಿದೆ….

Read More

ಕೇಂದ್ರದ ಬಜೆಟ್​ನಲ್ಲಿ ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು? ಉದ್ದವಿದೆ ನಿರೀಕ್ಷೆಗಳ ಪಟ್ಟಿ! – Kannada News | Union Budget 2026: What Karnataka Can Expect from Nirmala Sitharaman’s Budget? Know details here

ಬೆಂಗಳೂರು, ಜನವರಿ 30: ಒಂದು ಕಡೆ ಪಂಚರಾಜ್ಯಗಳ ಚುನಾವಣಾ ಅಬ್ಬರ, ಇನ್ನೊಂದೆಡೆ ಭರಪೂರ ನಿರೀಕ್ಷೆಯಲ್ಲಿರುವ ಕರ್ನಾಟಕ. ಹೀಗಿರುವಾಗ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ (Union Budget) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ದೇಶದಲ್ಲಿ ಅತೀ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲಿ ಕರ್ನಾಟಕವೂ ಕೂಡ ಒಂದಾಗಿದ್ದು, ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲಿನ ಅಸಮಾನತೆ ಸರಿಪಡಿಸುವುದು ಮತ್ತು ನನೆಗುದಿಗೆ ಬಿದ್ದಿರುವ ಬೃಹತ್ ಯೋಜನೆಗಳಿಗೆ ಮರುಜೀವ ನೀಡುವುದು ಕೇಂದ್ರಕ್ಕೆ ಈಗ ದೊಡ್ಡ ಸವಾಲಾಗಿದೆ. ಕೇಂದ್ರ ಬಜೆಟ್​: ಕರ್ನಾಟಕದ ಬೇಡಿಕಗಳೇನು? ನೀರಾವರಿ:…

Read More

ಸದನದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​​- ಶಾಸಕ ಮುನಿರತ್ನ ನಡುವೆ ಮಾತಿನ ಕದನ

ಬೆಂಗಳೂರು, ಮಾರ್ಚ್​​ 26: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮುನಿರತ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಬೆಂಗಳೂರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ವೇಳೆ ವೈಯಕ್ತಿಕ ಆರೋಪ ಮತ್ತು ಪ್ರತ್ಯಾರೋಪಗಳು ಕೇಳಿಬಂದಿವೆ. ಮುನಿರತ್ನ ಕೇಸ್‌ಗಳ ಬಗ್ಗೆ ಮಾತಾಡೋದು ಬೇಕಾದಷ್ಟಿದೆ. ಅದರ ಬಗ್ಗೆ ಚರ್ಚೆ ಮಾಡಬೇಕು ಅಂದರೆ ಮಾಡ್ತೀನಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ವೇಳೆ ಎಲ್ಲವನ್ನೂ ಹೇಳಿ ಎಂದು ಬಿಜೆಪಿ ಶಾಸಕ ಮುನಿರತ್ನ ಹೇಳಿದ್ದು, ಸದನದಲ್ಲಿ ಭಾರಿ…

Read More

ನಿನ್ನೆ ಕೆಂಪು ಕೋಟೆ, ಇವತ್ತು ತಾಜ್ ಹೋಟೆಲ್; ಎರಡು ದಿನದಲ್ಲಿ ಎರಡು ಹುಸಿ ಬಾಂಬ್ ಬೆದರಿಕೆ – Kannada News | Hoax bomb threat at Mumbai Taj Hotel, a day after similar threat at Delhi Red Fort

ತಾಜ್ ಮಹಲ್ ಪ್ಯಾಲೇಸ್ ಹೋಟೆಲ್Image Credit source: PTI ಮುಂಬೈ, ಜುಲೈ 12: ನಿನ್ನೆ ದೆಹಲಿಯ ಕೆಂಪು ಕೋಟೆಯ ಮೇಲೆ ಹುಸಿ ಬಾಂಬ್ ಬೆದರಿಕೆ ಬಂದಂತೆ ಇವತ್ತು ಮುಂಬೈನ ಐತಿಹಾಸಿಕ ಮತ್ತು ಪ್ರತಿಷ್ಠಿತ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌ಗೂ (Taj Mahal Palace Hotel) ಭಾನುವಾರ ಮಧ್ಯರಾತ್ರಿ ಬಾಂಬ್ ಬೆದರಿಕೆ ಕರೆ ಬಂದು, ಭಾರಿ ಆತಂಕ ಸೃಷ್ಟಿಸಿತ್ತು. ಆದರೆ, ಪೊಲೀಸರು ನಡೆಸಿದ ತೀವ್ರ ತಪಾಸಣೆಯ ನಂತರ ಇದು ಹುಸಿ (Hoax) ಬೆದರಿಕೆ ಕರೆ ಎಂದು ತಿಳಿದುಬಂದಿದೆ. ಭಾನುವಾರ…

Read More

15 ಲಕ್ಷ ಕೋಟಿ ರೂ ವಂಚನೆ: ಷೇರು ಮಾರ್ಕೆಟ್​ನಿಂದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ನಿಷೇಧ – Kannada News

ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ Image Credit source: wikipedia ಬೆಂಗಳೂರು, ಜೂನ್​ 04: ಬೆಂಗಳೂರು (bangaluru) ಮೂಲದ ಚಿನ್ನ ಸಂಸ್ಕರಣೆ ಮತ್ತು ಆಭರಣ ರಫ್ತು ಕಂಪನಿಯಾದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ವಿರುದ್ಧ ಬಂಡವಾಳ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ಭಾರಿ ಶಿಸ್ತುಕ್ರಮ ಜರುಗಿಸಿದೆ. ಕಂಪನಿಯು ಆರ್ಥಿಕ ಅಕ್ರಮ ಎಸಗಿರುವ ಗಂಭೀರ ಆರೋಪ ಹಿನ್ನೆಲೆ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಮೆಹ್ತಾಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸದಂತೆ ತಾತ್ಕಾಲಿಕ ನಿಷೇಧ ಹೇರಿ ಮಧ್ಯಂತರ ಆದೇಶ…

Read More