Headlines

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ

ಟೀಂ ಇಂಡಿಯಾದ ಮಾಜಿ ನಾಯಕ, ಕೋಚ್ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಆಟಗಾರನಾಗಿ ಆ ಬಳಿಕ ತಂಡದ ನಾಯಕನಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದ ರಾಹುಲ್ ದ್ರಾವಿಡ್, ನಿವೃತ್ತಿಯ ಬಳಿಕ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು. ದ್ರಾವಿಡ್ ಅವರ ಕೋಚಿಂಗ್​ನಡಿಯಲ್ಲಿ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆದ್ದಿತ್ತು. ಹಾಗೆಯೇ ಅವರ ಕೋಚಿಂಗ್​ನಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟಿದ್ದು,…

Read More

ಅಗ್ರೀಮೆಂಟ್ ಮುಗಿದರೂ ಬಾಡಿಗೆದಾರ ಮನೆ ಖಾಲಿ ಮಾಡುತ್ತಿಲ್ಲವಾ? ಬೀಗ ಜಡಿಯದಿರಿ ಮಾಲೀಕರೆ; ಹೀಗೆ ಮಾಡಿ – Kannada News | How to vacate tenants without complications after the expiry of rent agreement

ಮನೆಯನ್ನು ಬಾಡಿಗೆಗೆ ಕೊಡುವಾಗ ಹೆಚ್ಚಿನ ಮಾಲೀಕರು (House Owners) ಬಾಡಿಗೆ ಕರಾರು ಅಥವಾ ರೆಂಟಲ್ ಅಗ್ರೀಮೆಂಟ್ (Rent Agreement) ಮಾಡಿಕೊಳ್ಳುವುದಿಲ್ಲ. ಕಾನೂನು ಸುರಕ್ಷತೆ ದೃಷ್ಟಿಯಿಂದ ಕರಾರು ಮಾಡಿಕೊಳ್ಳುವುದು ಯಾವಾಗಲೂ ಉತ್ತಮ. ಸಾಮಾನ್ಯವಾಗಿ 11 ತಿಂಗಳ ಅಗ್ರೀಮೆಂಟ್ ಇರುತ್ತದೆ. ಈ 11 ತಿಂಗಳ ಬಳಿಕ ಮಾಲೀಕರ ಇಚ್ಛಿಸಿದರೆ ಮತ್ತು ಬಾಡಿಗೆದಾರರು ಒಪ್ಪಿದರೆ ಕರಾರು ಮುಂದುವರಿಸಬಹುದು. ಅದಕ್ಕಾಗಿ ಮತ್ತೆ 11 ತಿಂಗಳಿಗೆ ಹೊಸ ಕರಾರು ಮಾಡಿಕೊಳ್ಳಬೇಕಾಗುತ್ತದೆ. ಬಾಡಿಗೆದಾರ ಮನೆ ಖಾಲಿ ಮಾಡಲು ಒಪ್ಪದೇ ಇದ್ದರೆ? ಬಾಡಿಗೆ ಕರಾರಿನಲ್ಲಿ ಸಾಮಾನ್ಯವಾಗಿರುವ ನಿಯಮವೆಂದರೆ…

Read More

ಅಕ್ರಮ ಸಂಬಂಧದ ಗುಟ್ಟು ರಟ್ಟು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ಹಲ್ಲೆ – Kannada News | Bengaluru Crime: Woman Assaulted by Father Son Duo in Vyalikaval Over Extra Marital Affair Dispute; Case Registered

ಬೆಂಗಳೂರು, ಏಪ್ರಿಲ್ 18: ಬೆಂಗಳೂರಿನ ವಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಸಂಬಂಧದ ಬಗ್ಗೆ ಪತ್ನಿಗೆ ತಿಳಿಸಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಶುಕ್ರವಾರ ರಾತ್ರಿ ಹಲ್ಲೆ ನಡೆದ ಬಗ್ಗೆ ವರದಿಯಾಗಿದೆ. ನಾಗರಾಜ್ ಎಂಬಾತ ಮತ್ತು ಅವರ ಮಗ ಲೋಕೇಶ್ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಘಟನೆ ರಾತ್ರಿ 10 ಗಂಟೆ ಸುಮಾರಿಗೆ ಮಹಿಳೆಯ ಮನೆಯ ಬಳಿ ಸಂಭವಿಸಿದೆ. ಆರೋಪಿಗಳಾದ ನಾಗರಾಜ್ ಮತ್ತು ಲೋಕೇಶ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಅವರನ್ನು ಕರೆಸಿ ವಿಚಾರಣೆ…

Read More

ಬಾಂಗ್ಲಾದೇಶ್ ತಂಡದ ‘ವಿಶ್ವಕಪ್ ಭವಿಷ್ಯ’ ನಿರ್ಧಾರಕ್ಕೆ ಗಡುವು ನಿಗದಿ – Kannada News | Bangladesh’s participation in T20 World Cup 2026 to be finalised by January 21

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ತಂಡ ಭಾಗವಹಿಸಲಿದೆಯಾ? ಈ ಪ್ರಶ್ನೆಗೆ ಜನವರಿ 21 ರಂದು ಸ್ಪಷ್ಟ ಉತ್ತರ ಸಿಗಲಿದೆ. ಏಕೆಂದರೆ ವಿಶ್ವಕಪ್​​ನಲ್ಲಿ ಭಾಗವಹಿಸುವಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತಿಳಿಸಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ಐಸಿಸಿ ಗಡುವು ನೀಡಿದೆ. ಜನವರಿ 17 ರಂದು ಢಾಕಾದಲ್ಲಿ ನಡೆದ ಸಭೆಯಲ್ಲಿ ಐಸಿಸಿ ಈ ಹೊಸ ಗಡುವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ತಿಳಿಸಿದೆ. ಟಿ20 ವಿಶ್ವಕಪ್‌ನಲ್ಲಿ ಆಡಬೇಕೆ ಬೇಡವೇ ಎಂಬುದನ್ನು ಮಾತ್ರವಲ್ಲದೆ, ಟೂರ್ನಮೆಂಟ್‌ಗಾಗಿ ಭಾರತಕ್ಕೆ ಪ್ರಯಾಣಿಸಬೇಕೆ ಬೇಡವೇ…

Read More

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್; ಜನವರಿ 24ಕ್ಕೆ ಭರ್ಜರಿ ಕಾರ್ಯಕ್ರಮ – Kannada News | Hubballi Slum Board Homes: 42 Thousand Homes are to be Handed Over on January 24

ಹುಬ್ಬಳ್ಳಿಯಲ್ಲಿ ಸ್ಲಂ ಬೋರ್ಡ್ ಮನೆ ಹಂಚಿಕೆಗೆ ಮುಹೂರ್ತ ಫಿಕ್ಸ್ ಹುಬ್ಬಳ್ಳಿ, ಜನವರಿ 21: ಸ್ವಂತದಾದ ಸೂರು ಹೊಂದಬೇಕು ಎನ್ನುವುದು ಬಡ ಮತ್ತು ಮಧ್ಯಮ ವರ್ಗದವರ ಕನಸು. ರಾಜ್ಯ ಸರ್ಕಾರ ಈ ಕನಸನ್ನು ಈಡೇರಿಸಲು ಮುಂದಾಗಿದ್ದು, ರಾಜ್ಯದಲ್ಲಿ ನಲವತ್ತೆರಡು ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣ ಮಾಡಿದೆ. ಈ ಮನೆಗಳ ಹಂಚಿಕೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಇದೇ ಜನವರಿ 24ರಂದು ಹುಬ್ಬಳ್ಳಿಯಲ್ಲಿ (Hubballi) ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಒಂದು ವರ್ಷ ಕಾಯಿಸಿದ ಸರ್ಕಾರ! ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ…

Read More

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳಿಯ ಕೃತ್ಯ!

ಅಯೋಧ್ಯೆ, ಏ.3: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ. ಅಯೋಧ್ಯೆಯ ಜನನಿಬಿಡ ಪ್ರದೇಶದಲ್ಲಿರುವ ಆಭರಣದ ಅಂಗಡಿಯೊಂದಕ್ಕೆ ಬಂದ ಮಹಿಳೆ, ಆಭರಣಗಳನ್ನು ಖರೀದಿಸುವ ನೆಪದಲ್ಲಿ ಒಳಬಂದಿದ್ದಾಳೆ. ಅಂಗಡಿಯವರು ಆಭರಣಗಳನ್ನು ತೋರಿಸುತ್ತಿದ್ದಾಗ ಸಮಯ ಸಾಧಿಸಿದ ಆಕೆ, ಸುಮಾರು 26 ಗ್ರಾಂ ತೂಕದ ಚಿನ್ನದ ಸರ ಮತ್ತು ನೆಕ್ಲೇಸ್‌ ಅನ್ನು ತನ್ನೊಂದಿಗೆ ತಂದಿದ್ದ ಬಟ್ಟೆಯೊಳಗೆ ಅಡಗಿಸಿಟ್ಟುಕೊಂಡಿದ್ದಾಳೆ. ಕಳುವಾದ ಈ ಆಭರಣಗಳ ಮೌಲ್ಯ ಸುಮಾರು 3,80,000 ರೂಪಾಯಿಗಳಿಗೂ…

Read More

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು

ಹಾಸನ (ಮಾರ್ಚ್ 19): ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಸನದ ಸಿವಿಲ್‌ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ದೃಢಪಡಿಸಿ ಸಾಕ್ಷಿ ಒದಗಿಸಲಾಗಿದೆ. ಇನ್ನು ಎಸ್​​ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ. ವಿಡಿಯೋ ವೈರಲ್ ಪ್ರಕರಣದಲ್ಲಿ ಒಟ್ಟು 52 ಮಂದಿ ಹೆಸರು…

Read More

ಗಿಲ್ಲಿನ ಮದುವೆ ಆಗ್ತೀರಾ? ಪ್ರಶ್ನೆಗೆ ನಾಚಿ ನೀರಾದ ಕಾವ್ಯಾ ಶೈವ – Kannada News | Small Girl Ask About Kavya Shaiva wedding with Gilli Nata

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಇಬ್ಬರೂ ಒಟ್ಟಿಗೆ ಬಿಗ್ ಬಾಸ್ ಅಲ್ಲಿ ಸ್ಪರ್ಧೆ ಮಾಡಿದರು. ಈ ವೇಳೆ ಇಬ್ಬರ ಮಧ್ಯೆ ಒಳ್ಳೆಯ ಬಾಂಡ್ ಬೆಳೆಯಿತು. ಈ ಬಾಂಡಿಂಗ್ ಹೊರ ಬಂದ ಬಳಿಕವೂ ಮುಂದುವರಿದಿದೆ ಎಂಬುದು ವಿಶೇಷ. ಕಾವ್ಯಾ ಶೈವ ಅವರು ಇತ್ತೀಚೆಗೆ ‘ಗಿಚ್ಚಿ ಗಿಲಿಗಿಲಿ ಜೂನಿಯರ್’ ವೇದಿಕೆ ಮೇಲೆ ಕಾಣಿಸಿಕೊಂಡರು. ಆಗ ಸ್ಪರ್ಧಿ ಒಬ್ಬರು, ‘ನೀವು ಗಿಲ್ಲಿನ ಮದುವೆ ಆಗ್ತೀರಾ’ ಎಂದು ಕೇಳಿದರು. ಇದಕ್ಕೆ ಕಾವ್ಯಾ ನಾಚಿ ನೀರಾದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಭರ್ಜರಿಯಾಗಿ ಬಿಡುಗಡೆ ಆಗಲಿದೆ ‘ಉಸ್ತಾದ್ ಭಗತ್ ಸಿಂಗ್’ ಗಗನಕ್ಕೇರಲಿದೆ ಟಿಕೆಟ್ ಬೆಲೆ

ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ಮುಂದೂಡಲಾಗಿದ್ದು, ಇದೀಗ ಅದೇ ದಿನಾಂಕಕ್ಕೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಮೊದಲು ಮಾರ್ಚ್ 26ಕ್ಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ‘ಟಾಕ್ಸಿಕ್’ ಹಿಂದೆ ಸರಿದಿದ್ದರಿಂದ ಆ ದಿನಾಂಕದಂದು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗಲಿದೆ. ಇದು ಪವನ್ ಕಲ್ಯಾಣ್ ಅವರ ‘ತಾತ್ಕಾಲಿಕ ಕೊನೆಯ ಸಿನಿಮಾ’ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದೇ ಕಾರಣಕ್ಕೆ ಬಲು ಅದ್ಧೂರಿಯಾಗಿ ಸಿನಿಮಾವನ್ನು…

Read More

Sanju Samson: ನನ್ನ ಈ ಪ್ರದರ್ಶನಕ್ಕೆ ‘ಅವರೇ’ ಕಾರಣ..!

T20 World Cup 2026: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹಿಂದಿನ ರೂವಾರಿ ಸಂಜು ಸ್ಯಾಮ್ಸನ್. ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದ ಸ್ಯಾಮ್ಸನ್ ನಿರ್ಣಾಯಕ ಹಂತದಲ್ಲಿ ಕಣಕ್ಕಿಳಿದು ಅಬ್ಬರಿಸುವ ಮೂಲಕ ಟೀಮ್ ಇಂಡಿಯಾಗೆ ಚಾಂಪಿಯನ್ ಪಟ್ಟ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಮುಂಬೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಮ್ಯಾಚ್​ನಲ್ಲಿ 89 ರನ್ ಬಾರಿಸಿದ ಸ್ಯಾಮ್ಸನ್, ಫೈನಲ್​​ನಲ್ಲೂ ನ್ಯೂಝಿಲೆಂಡ್ ವಿರುದ್ಧ ಅಬ್ಬರಿಸಿದರು. ಅಹಮದಾಬಾದ್​ನಲ್ಲಿ ನಡೆದ ಈ…

Read More