Headlines

ರಾಜ್ ಬಿ. ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾ ಮಹಿಳಾ ವಿರೋಧಿ ಚಿತ್ರ ಅಲ್ಲ; ಸಿಕ್ತು ಸ್ಪಷ್ಟನೆ

ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಬಂದರ್’ (Bandar) ಕ್ರೈಮ್ ಥ್ರಿಲ್ಲರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಾಬಿ ಡಿಯೋಲ್ ಹಾಗೂ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ (Raj B Shetty) ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಿಲುಕುವ ಖ್ಯಾತ ಸೆಲೆಬ್ರಿಟಿಯೊಬ್ಬನ ಜೀವನದ ಏರುಪೇರುಗಳನ್ನು ಹಾಗೂ ಡಿಜಿಟಲ್ ಯುಗದಲ್ಲಿ ಸತ್ಯ ಮತ್ತು ನ್ಯಾಯದ ಸುತ್ತ ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಈ ಸಿನಿಮಾ ಬಿಂಬಿಸುತ್ತದೆ. ಆದರೆ ಈ ಚಿತ್ರವು…

Read More

IPL 2026: ಇದು RCB vs SRH ಪಂದ್ಯವಲ್ಲ.. ಭಾರತ vs ಪಾಕ್ ನಡುವಿನ ಪಂದ್ಯ ಎಂದ ಸೆಹ್ವಾಗ್

ಐಪಿಎಲ್ 2026 ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗಲಿದೆ. ಈ ಆವೃತ್ತಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಈ ಪಂದ್ಯದ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್​ನ ಉದ್ಘಾಟನಾ ಪಂದ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ…

Read More

ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು? – Kannada News | What is the State of the Union Donald Trump’s Address and Its Significance

ವಾಷಿಂಗ್ಟನ್, ಫೆಬ್ರವರಿ 25: ಅಮೆರಿಕದ ಸ್ಟೇಟ್ ಆಫ್ ದಿ ಯೂನಿಯನ್ ಎಂದರೆ ಅಮೆರಿಕದ ಅಧ್ಯಕ್ಷರು ಪ್ರತಿ ವರ್ಷ ಕಾಂಗ್ರೆಸ್ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾಡುವ ಭಾಷಣವಾಗಿದೆ. ಈ ಭಾಷಣದಲ್ಲಿ ದೇಶದ ಪ್ರಸ್ತುತ ಸ್ಥಿತಿ, ಸಾಧನೆಗಳು, ಪ್ರಮುಖ ಸಮಸ್ಯೆಗಳು ಹಾಗೂ ಮುಂದಿನ ವರ್ಷದ ಯೋಜನೆಗಳು ಹಾಗೂ ನೀತಿಗಳನ್ನು ವಿವರಿಸಲಾಗುತ್ತದೆ. ಈ ಬಾರಿ ಡೊನಾಲ್ಡ್​ ಟ್ರಂಪ್(Donald Trump) ಭಾಷಣ ಮಾಡಿದ್ದಾರೆ. ದೇಶದ ಸ್ಥಿತಿಯನ್ನು ತಿಳಿಸುವುದು ಮತ್ತು ಸರ್ಕಾರದ ಭವಿಷ್ಯದ ಕಾರ್ಯಸೂಚಿಯನ್ನು ರೂಪಿಸುವುದು ಇದರ ಉದ್ದೇಶವಾಗಿದೆ. ಅಮೆರಿಕದ ಸಂವಿಧಾನದ ಅಧ್ಯಕ್ಷರು ಕಾಲಕಾಲಕ್ಕೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ

ಬಿಳಿಯ ಬಟ್ಟೆಯಲ್ಲಿ ಅವರೇ ಕಾಳನ್ನು ಕಟ್ಟಿ, ವೀಳ್ಯದೆಲೆ- ಅಡಿಕೆ, ದಕ್ಷಿಣೆ ಸಹಿತವಾಗಿ ದಾನ ಮಾಡಿ. ನಿಮಗೆ ಬರಬೇಕಾದ ಹಣಕ್ಕೆ ನಾನಾ ಅಡೆತಡೆ ಎದುರಾಗುತ್ತಾ ಇದ್ದಲ್ಲಿ ಅದರ ನಿವಾರಣೆ ಆಗುತ್ತದೆ ಹಾಗೂ ಮಾನಸಿಕವಾಗಿ ಧೈರ್ಯ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹ ವಯಸ್ಕರಾಗಿದ್ದು, ವಧು ಅಥವಾ ವರ ಅನ್ವೇಷಣೆಯಲ್ಲಿ ತೊಡಗಿರುವಂಥವರಿಗೆ ಮನಸ್ಸಿಗೆ ಒಪ್ಪುವಂಥ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ಸ್ವಂತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಇರುವವರು ಹೊಸದಾಗಿ…

Read More

ರಾಜ್ಯಾದ್ಯಂತ ವಾಯು ಗುಣಮಟ್ಟ ಸುಧಾರಣೆ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ನಿರಾಳ ವಾತಾವರಣ – Kannada News

ಬೆಂಗಳೂರು, ಜೂ.4: ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಇಂದು ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟವು ‘ಉತ್ತಮ’ (Good) ಹಾಗೂ ‘ಸಾಧಾರಣ’ (Moderate) ಮಟ್ಟದಲ್ಲಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ವರದಿ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಸರಾಸರಿ AQI 46 ರಿಂದ 65ರ ಆಸುಪಾಸಿನಲ್ಲಿದೆ. ಮಳೆಯ ಸಿಂಚನ ಮತ್ತು ತಂಗಾಳಿಯ ಕಾರಣದಿಂದಾಗಿ ಧೂಳಿನ ಕಣಗಳು…

Read More

21 ವರ್ಷ ಹಳೆಯ ಕ್ಯೂಟ್ ವಿಡಿಯೋ ಹಂಚಿಕೊಂಡ ನಟಿ ರಮ್ಯಾ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ 2005 ರಲ್ಲಿ ಬಿಡುಗಡೆ ಆಗಿ ಭಾರಿ ದೊಡ್ಡ ಹಿಟ್ ಆಗಿತ್ತು. ಕೆಲ ದಿನಗಳ ಹಿಂದಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರೇಕ್ಷಕರು, ಅಭಿಮಾನಿಗಳು ಬಲು ಅದ್ಧೂರಿಯಾಗಿ ‘ಆಕಾಶ್’ ಸಿನಿಮಾವನ್ನು ಮತ್ತೊಮ್ಮೆ ಸ್ವಾಗತ ಮಾಡಿದ್ದಾರೆ. ರಮ್ಯಾ ಸೇರಿದಂತೆ ದೊಡ್ಮನೆಯ ಹಲವು ಸದಸ್ಯರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಿದರು. ರಮ್ಯಾ ಅಂತೂ ಅಭಿಮಾನಿಗಳೊಟ್ಟಿಗೆ ಸೇರಿ ಚಿತ್ರಮಂದಿರದಲ್ಲಿಯೇ ‘ನೀನೆ ನೀನೆ’ ಹಾಡು ಸಹ ಹಾಡಿದರು. ಸಿನಿಮಾ ಮರು ಬಿಡುಗಡೆ ಆದ…

Read More

Namma Metro: ವಿರೋಧದ ನಡುವೆಯು BMRCL ಬೋರ್ಡ್​ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? – Kannada News | Bangalore Metro Fare Hike: BMRCL Approves 5 percent Increase Amidst Passenger Opposition

ವಿರೋಧದ ನಡುವೆಯು BMRCL ಬೋರ್ಡ್ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? ಬೆಂಗಳೂರು, ಫೆಬ್ರುವರಿ 04: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೋರ್ಡ್ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು…

Read More

ಆರೋಗ್ಯಕರ ಜೀವನ ನಿಮ್ಮದಾಗಲು ಬೆಳಗಿನ ದಿನಚರಿಯಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ – Kannada News | Follow these habits in your morning routine for a healthy life

ಯಾವುದೇ ರೋಗ ರುಜಿನಗಳಿಲ್ಲದೆ ಆರೋಗ್ಯಕರ ಜೀವನ (healthy life) ನಡೆಸಬೇಕು, ಫಿಟ್‌ ಆಂಡ್‌ ಫೈನ್‌ ಆಗಿರಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇಂದಿನ ಬ್ಯುಸಿ ಜೀವನದಲ್ಲಿ ಅನೇಕರಿಗೆ ಇದನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ. ಯಾವಾಗಲೂ ಗಡಿಬಿಡಿಯಲ್ಲೇ ಇರುತ್ತಾರೆ. ಇದು ಖಂಡಿತವಾಗಿಯೂ ಒತ್ತಡವನ್ನು ಉಂಟು ಮಾಡುತ್ತದೆ. ಈ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡರ ಮೇಲೂ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡುವ ಮೂಲಕ ಆರೋಗ್ಯಕರ ಜೀವನವನ್ನು ನಡೆಸಬಹುದು. ಮುಖ್ಯವಾಗಿ ಬೆಳಗಿನ ದಿನಚರಿಯಲ್ಲಿ…

Read More

ಕಾವ್ಯಾ ಕಳ್ಳತನ ಮಾಡಿದ್ದಾಳೆ, ಮನೆಯಿಂದ ಓಡಿಸಲು ಇಷ್ಟೆಲ್ಲಾ ನಾಟಕ; ನಟಿ ಮೇಲೆಯೇ ಕುಟುಂಬದವರ ಆರೋಪ – Kannada News | Kavya Gowda Family Dispute: Prema Counters Allegations, Exposes Property Row and Harassment

ನಂದೀಶ್ ಪ್ರೇಮಾ ದಂಪತಿ-ಸೋಮಶೇಖರ್​-ಕಾವ್ಯಾ ದಂಪತಿ ‘ನಮ್ಮ ಮೇಲೆ ಹಲ್ಲೆ ನಡೆದಿದೆ’ ಎಂದು ಕಿರುತೆರೆ ನಟಿ ಕಾವ್ಯಾ ಗೌಡ ಹಾಗೂ ಅವರ ಪತಿ ಸೋಮಶೇಖರ್ ಆರೋಪಿಸಿದ್ದರು. ಸೋಮಶೇಖರ್ ಅರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ಆಗಿತ್ತು. ಸಹೋದರ ಸಂಬಂಧಿ ಕಡೆಯಿಂದಲೇ ಈ ಹಲ್ಲೆ ಆಗಿದೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಸೋಮಶೇಖರ್ ಸಹೋದರ ನಂದೀಶ್ ಪತ್ನಿ ಪ್ರೇಮಾ ತಮ್ಮ ಭಾಗದ ಕಥೆ ತೆರೆದಿಟ್ಟಿದ್ದಾರೆ. ಕಾವ್ಯಾ ಈ ನಾಟಕವಾಡಲು ಕಾರಣ ತಿಳಿಸಿದ್ದಾರೆ. ‘ನಮ್ಮ ಮಾವನ ಮನೆಯಲ್ಲಿ…

Read More

‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್’: ಗುಡುಗಿದ ಸಾರಾ ಗೋವಿಂದು – Kannada News | Not Ahimsa Chethan He is Himsa Chetan says Sa Ra Govindu

ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನಟ ಚೇತನ್ ಅಹಿಂಸಾ (Chetan Ahimsa) ಅವರು ನೀಡಿದ ಹೇಳಿಕೆಯಿಂದ ಶುರುವಾದ ವಿವಾದ ಮುಂದುವರಿದಿದೆ. ಚೇತನ್ ವಿರುದ್ಧ ಕನ್ನಡಪರ ಸಂಘಟನೆಗಳು, ರಾಜ್​ಕುಮಾರ್ ಅಭಿಮಾನಿಗಳು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದರು. ‘ಅವನು ಅಹಿಂಸಾ ಚೇತನ್ ಅಲ್ಲ, ಹಿಂಸಾ ಚೇತನ್. ಅವನು ನನ್ನ ಮೇಲೆ ಕೇಸ್ ಹಾಕಿದ್ದ. ಅದು ಎಫ್​ಐಆರ್ ಆಗಿದೆ. ಅವನ ಎಫ್​ಐಆರ್​ಗೆ ಹೆದರಿ ನಾವು ಯಾರೂ ಇಲ್ಲಿಗೆ ಬಂದಿಲ್ಲ. ಕನ್ನಡಪರ ಹೋರಾಟಗಾರರೆಲ್ಲ ಅವನ ವಿರುದ್ಧ ಮೊಕದ್ದಮೆ…

Read More