ಅಯ್ಯಪ್ಪ ಮಾಲೆ ಧಾರಣೆ ಮಾಡುವುದೇಕೆ: ರಾಮ್ ಚರಣ್ ಕೊಟ್ಟರು ಉತ್ತರ – Kannada News | Ram Charan talks about Ayyappa Deeksha and why he take that

ಹಲವಾರು ನಟರು ಅಯ್ಯಪ್ಪ ಮಾಲೆ ಧಾರಣೆ ಮಾಡುತ್ತಾರೆ. ಆದರೆ ಮಾಲೆ ಧರಿಸಿದಾಗ ಹೊರಗೆ ಕಾಣಿಸಿಕೊಳ್ಳುವುದೇ ಇಲ್ಲ. ಬಹುತೇಕರು ಒಂದೇ ದಿನಕ್ಕೆ ಮಾಲೆ ಧರಿಸಿ, ಶಬರಿಮಲೆಗೆ ಹೊರಟು ಬಿಡುತ್ತಾರೆ. ಆದರೆ ನಟ ರಾಮ್ ಚರಣ್ ಹಾಗಲ್ಲ. ಅವರು ಹಲವು ದಿನಗಳ ಕಾಲ ಮಾಲೆ ಧರಿಸಿ, ನೇಮ-ನಿಷ್ಠೆಯಿಂದ ವೃತ ಪಾಲಿಸುತ್ತಾರೆ. ವರ್ಷದಲ್ಲಿ ಸುಮಾರು 80ಕ್ಕೂ ಹೆಚ್ಚು ದಿನಗಳು ಅವರು ವೃತದಲ್ಲಿ ಕಳೆಯುತ್ತಾರೆ. ಈ ಬಗ್ಗೆ ಸಂದರ್ಶನವೊಂದರಲ್ಲಿ ರಾಮ್ ಚರಣ್ ಅವರಿಗೆ ಪ್ರಶ್ನಿಸಲಾಗಿದ್ದು, ತಾವೇಕೆ ಪದೇ ಪದೇ ಮಾಲಧಾರಿ ಆಗುವುದೆಂದು ವಿವರಿಸಿದ್ದಾರೆ….

Read More

ತಿದ್ದುಪಡಿಗೆ ಅಲ್ಲ, ಮಹಿಳಾ ಮೀಸಲಾತಿಗೇ ಪ್ರತಿಪಕ್ಷದ ವಿರೋಧ: ಗೃಹ ಸಚಿವ ಅಮಿತ್​​ ಶಾ – Kannada News | Amit Shah Slams Opposition on Women’s Reservation, Delimitation and Caste Census

ನವದೆಹಲಿ, ಏಪ್ರಿಲ್​​ 17: ಮಹಿಳಾ ಮೀಸಲಾತಿ ಮಸೂದೆ, ಕ್ಷೇತ್ರ ಮರುವಿಂಗಡಣೆ ಬಗ್ಗೆ ಚರ್ಚೆ ಸಂಬಂಧ ಲೋಕಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಉತ್ತರ ನೀಡಿದ್ದಾರೆ. ಯಾರೂ ಕೂಡ ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಲ್ಲ. ಎಲ್ಲರೂ ಕೂಡ ಸ್ವಾಗತ ಮಾಡಿದ್ದಾರೆ. ಆದ್ರೆ, ಇಂಡಿಯಾ ಮೈತ್ರಿಕೂಟ ಪರೋಕ್ಷವಾಗಿ ಅದನ್ನು ವಿರೋಧಿಸಿದೆ. ಅವರ ವಿರೋಧ ತಿದ್ದುಪಡಿಗಳಿಗೆ ಅಲ್ಲ. ಬದಲಾಗಿ ಮಹಿಳಾ ಮೀಸಲಾತಿಗೇ ಪ್ರತಿಪಕ್ಷ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಹೀಗಾಗಿ ವಿರೋಧ ಪಕ್ಷದವರು ಮಹಿಳಾ ವಿರೋಧಿ ಮನಸ್ಥಿತಿಯವರು ಎಂದು ಅಮಿತ್​​ ಶಾ ತಿವಿದಿದ್ದಾರೆ. ಸಂವಿಧಾನದಲ್ಲಿ…

Read More

Karnataka Budget 2026: ನಾಳೆ ಸಿಎಂ ಸಿದ್ದರಾಮಯ್ಯ ಬಜೆಟ್, 17ನೇ ಬಾರಿ ಆಯವ್ಯಯ ಮಂಡಿಸಿ ದಾಖಲೆ ಬರೆಯಲು ಸಜ್ಜು – Kannada News | Karnataka Budget 2026: CM Siddaramaiah Set to Present Record 17th Budget with Focus on Guarantee Schemes

ಬೆಂಗಳೂರು, ಮಾರ್ಚ್ 5: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಲು ಅವರು ಸಜ್ಜಾಗಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದು ಒಂದು ದಾಖಲೆಯಾಗಿದೆ. ಜನಸಾಮಾನ್ಯರು ಈ ಬಜೆಟ್‌ನಿಂದ ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಇಲಾಖಾವಾರು ಚರ್ಚೆ ನಡೆಸಿ ಬಜೆಟ್ ಅಂತಿಮಗೊಳಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ…

Read More

ಸರ್ಕಾರಿ ವಸತಿ ಕಾಲೇಜ್​ ವಿದ್ಯಾರ್ಥಿಗಳಿಗೆ ಗುಡ್​​​ ನ್ಯೂಸ್​​: ಸಚಿವ ಮಹದೇವಪ್ಪ ಮಹತ್ವದ ಘೋಷಣೆ

ಬೆಂಗಳೂರು, ಏಪ್ರಿಲ್ 10: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Result) ಏಪ್ರಿಲ್​ 09ರಂದು ಪ್ರಕಟವಾಗಿದ್ದು, ಈ ಬಾರಿ ಶೇಕಡಾ 86ರಷ್ಟು ಮಕ್ಕಳು ಪಾಸ್​ ಆಗುವ ಮೂಲಕ ಫಲಿತಾಂಶ ದಾಖಲೆ ಮಟ್ಟಕ್ಕೆ ಏರಿಕೆ ಆಗಿದೆ. ಇನ್ನು ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ವಸತಿ ಶಾಲೆಗಳಲ್ಲೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್​​ಇಇಟಿ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ತಾಪಮಾನ ಹೆಚ್ಚಳದೊಂದಿಗೆ ಶುಷ್ಕ ವಾತಾವರಣ

ಬೆಂಗಳೂರು, ಮಾರ್ಚ್​ 13: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿದ್ದು, ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ,…

Read More

T20 World Cup 2026: ಟಿ20 ವಿಶ್ವಕಪ್​ಗೆ 6 ತಂಡಗಳು ಪ್ರಕಟ

2026 ರ ಟಿ20 ವಿಶ್ವಕಪ್​ಗೆ ಭಾರತ ಹಾಗೂ ಶ್ರೀಲಂಕಾ ಆತಿಥ್ಯ ನೀಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. 20 ತಂಡಗಳ ನಡುವೆ ನಡೆಯಲಿರುವ ಈ ಮಿನಿ ವಿಶ್ವ ಸಮರ ಫೆಬ್ರವರಿ 7 ರಿಂದ ಆರಂಭವಾಗಿ, ಮಾರ್ಚ್​ 8 ರಂದು ನಡೆಯಲಿರುವ ಫೈನಲ್​ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಈ ಪಂದ್ಯಾವಳಿಗಾಗಿ ಇದುವರೆಗೆ 6 ತಂಡಗಳು ಪ್ರಕಟವಾಗಿದ್ದು, ಆ 6 ತಂಡಗಳ ವಿವರ ಇಲ್ಲಿದೆ. ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್…

Read More

3 ದಿನದಿಂದ ಒಂದೇ ಸಾಂಬಾರು, ಗಂಡನ ಬೈಗುಳಕ್ಕೆ ದುರಂತ ಅಂತ್ಯಕಂಡ ಬೆಂಗಳೂರಿನ ಮಹಿಳೆ

ಬೆಂಗಳೂರು, (ಮಾರ್ಚ್ 07) : ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ನಡೆದ ಜಗಳವೊಂದು ಅಂತಿಮವಾಗಿ ಗೃಹಿಣಿಯೊಬ್ಬರ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮೂರು ದಿನದ ಹಳೇ ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ ಕಿರಿಕ್ ತೆಗೆದಿದ್ದರಿಂದ ಮನನೊಂದ ಪತ್ನಿ ವಿಷ ಸೇವಿಸಿ ಪ್ರಾಣಬಿಟ್ಟಿದ್ದಾಳೆ. ಮೃತ ಮಹಿಳೆಯನ್ನು ಕಾವ್ಯ (27) ಎಂದು ಗುರುತಿಸಲಾಗಿದೆ. ಈಕೆ ಕಳೆದ ಐದು ವರ್ಷಗಳ ಹಿಂದೆ ರಂಗಸ್ವಾಮಿ ಎಂಬುವವರನ್ನು ಮದುವೆಯಾಗಿದ್ದು, ಇವರಿಗೆ ನಾಲ್ಕು ವರ್ಷದ ಒಂದು ಮಗುವಿದೆ. ಆದ್ರೆ, ಇದೀಗ…

Read More

ಮುಂಬೈ ಇಂಡಿಯನ್ಸ್​ಗೆ ನ್ಯಾಯ… ಡೆಲ್ಲಿ ಕ್ಯಾಪಿಟಲ್ಸ್​ಗೆ ಅನ್ಯಾಯ..!

IPL 2026: ಐಪಿಎಲ್ 2026ರ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಓವರ್ ಮಧ್ಯದಲ್ಲಿ ಗ್ಲೌಸ್ ಬದಲಾಯಿಸಿದ್ದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕ್ರಿಕೆಟ್ ಅಭಿಮಾನಿಗಳು ಮತ್ತು ವಿಶ್ಲೇಷಕರು ಅಂಪೈರ್‌ಗಳ ನಿರ್ಧಾರದ ಬಗ್ಗೆ ಪ್ರಶ್ನೆ ಎತ್ತುತ್ತಿದ್ದಾರೆ. ಏನಿದು ಘಟನೆ? ಆರ್‌ಸಿಬಿ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮಾಡುತ್ತಿದ್ದಾಗ, ಓವರ್ ಮುಗಿಯುವ ಮೊದಲೇ ಹೊಸ ಗ್ಲೌಸ್ ಬೇಕೆಂದು ಕೇಳಿದರು. ಆರಂಭದಲ್ಲಿ ಅಂಪೈರ್‌ಗಳು ಇದಕ್ಕೆ ಅನುಮತಿ ನೀಡದಿದ್ದರೂ, ನಂತರ ಪಾಂಡ್ಯ…

Read More

‘ಕಲ್ಟ್’ ಟ್ರೈಲರ್ ರಿಲೀಸ್: ಇದು ಭಗ್ನ ಪ್ರೇಮಿಯ ಕತೆ – Kannada News | Zaid Khan starrer Cult Kannada Movie trailer released

ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ (Zaid Khan) ನಟಿಸಿರುವ ‘ಕಲ್ಟ್’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾದ ಪೋಸ್ಟರ್​​ನಿಂದ ಸಖತ್ ಗಮನ ಸೆಳೆದಿದ್ದ ‘ಕಲ್ಟ್’ ಸಿನಿಮಾಕ್ಕೆ ಮಲೈಕಾ ವಸುಪಾಲ್ ನಾಯಕಿ. ಝೈದ್ ಖಾನ್ ಮತ್ತು ಮಲೈಕಾ ಅವರು ಸಿನಿಮಾಕ್ಕೆ ಭರ್ಜರಿ ಪ್ರಚಾವನ್ನು ಸಹ ಮಾಡಿದ್ದಾರೆ. ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಮೇಕಿಂಗ್, ಆಕ್ಷನ್ ದೃಶ್ಯಗಳು ಮತ್ತು ಭಾವುಕ ದೃಶ್ಯಗಳಿಂದ ಟ್ರೈಲರ್ ಗಮನ ಸೆಳೆಯುತ್ತಿದೆ. ‘ಕಲ್ಟ್’ ಟ್ರೈಲರ್ ನೋಡಿದರೆ ಇದು…

Read More

Video: ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ – Kannada News | Caught on Video: Monkey Bites Elderly Woman in Delhi Neighbourhood

ನವದೆಹಲಿ, ಡಿಸೆಂಬರ್ 31: ದೆಹಲಿಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಲ್ಲಿನ ಬಾತ್ರಾ ಕಾಲೋನಿಯಲ್ಲಿ ಮನೆಯ ಎದುರು ಕುಳಿತಿದ್ದ ವೃದ್ಧೆ ಮೇಲೆ ಕೋತಿಗಳು ದಾಳಿ ನಡೆಸಿವೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ವಸತಿ ಕಟ್ಟಡದ ಪ್ರವೇಶದ್ವಾರದ ಬಳಿ ಗೋಡೆಯ ವಿರುದ್ಧ ಇರಿಸಲಾದ ಪ್ಲಾಸ್ಟಿಕ್ ಕುರ್ಚಿಯ ಮೇಲೆ ವೃದ್ಧ ಮಹಿಳೆ ಶಾಂತವಾಗಿ ಕುಳಿತಿರುವುದನ್ನು ವೀಡಿಯೊ ತೋರಿಸುತ್ತದೆ. ಕೋತಿಗಳ ಗುಂಪು ಹತ್ತಿರದ ಓಣಿಯಲ್ಲಿ ಚಲಿಸುತ್ತಿರುವುದನ್ನು ಕಾಣಬಹುದು. ಕೆಲವು ಕ್ಷಣಗಳ ನಂತರ, ಒಂದು ಕೋತಿ ಇದ್ದಕ್ಕಿದ್ದಂತೆ ದೂರ ಸರಿದು, ಮಹಿಳೆಯ ಕಡೆಗೆ…

Read More