Headlines

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ! – Kannada News | Ancient Artifacts Unearthed During Excavation at Treasure Site in Lakkundi, Gadag, Watch Video

ಗದಗ, ಜನವರಿ 17: ಗದಗದ ಐತಿಹಾಸಿಕ ತಾಣ ಲಕ್ಕುಂಡಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಉತ್ಖನನದಲ್ಲಿ ಶಿವಲಿಂಗಕ್ಕೆ ಸಂಬಂಧಿಸಿದ ಪುರಾತನ ವಸ್ತುವೊಂದು ಪತ್ತೆಯಾಗಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರ ಪ್ರಕಾರ, ಈ ವಸ್ತು ನೀರು ಹರಿಯಲು ಮಾಡಿದ ರೀತಿಯಲ್ಲಿ ಕಂಡುಬರುತ್ತಿದ್ದು, ಶಿವಲಿಂಗ ಪೂಜೆಯ ಸಂದರ್ಭದಲ್ಲಿ ಬಳಸಲಾಗುವ ವಸ್ತು ಎನ್ನಲಾಗಿದೆ. ಈ ಉತ್ಖನನ ಕಾರ್ಯಕ್ಕೆ ಯಾವುದೇ ಯಂತ್ರೋಪಕರಣಗಳನ್ನು ಬಳಸದೆ, ಪುರುಷ ಮತ್ತು ಮಹಿಳಾ ಕಾರ್ಮಿಕರಿಂದ ಮಾನವ ಸಂಪನ್ಮೂಲವನ್ನು ಬಳಸಲಾಗುತ್ತಿದೆ. ಹಿಂದೆ ಮನೆಯ ಅಡಿಪಾಯ ಅಗೆಯುವಾಗ ನಿಧಿ ಪತ್ತೆಯಾದ ನಂತರ ಉತ್ಖನನ ಕಾರ್ಯ…

Read More

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ – Kannada News | Yash mother visited Hasan police station regarding compound demolition case

ಯಶ್ (Yash) ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ…

Read More

ಮೊಜ್ತಬಾ ಖಮೇನಿ ಬದುಕಿದ್ದಾರೆ, ಇರಾನ್ ಜನತೆಗೆ ಧನ್ಯವಾದ ತಿಳಿಸುವ ಸಂದೇಶ ಬಿಡುಗಡೆ

ಟೆಹ್ರಾನ್, ಮಾರ್ಚ್​ 30: ಇರಾನ್​ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಯಿಂದ ಹೊಸ ಸಂದೇಶ ಬಿಡುಗಡೆಯಾಗಿದೆ. ಲಿಖಿತ ಸಂದೇಶದಲ್ಲಿ ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಯುದ್ಧದಲ್ಲಿ ಇರಾಕ್ ಜನರು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. ಅಯತೊಲ್ಲಾ ಖಮೇನಿ ಮರಣದ ನಂತರ ಹೊಸ ಸರ್ವೋಚ್ಚ ನಾಯಕ ಕಾಣಿಸಿಕೊಂಡಿಲ್ಲ, ಇಲ್ಲಿಯವರೆಗೆ ಕೆಲವೇ ಲಿಖಿತ ಹೇಳಿಕೆಗಳನ್ನು ನೀಡಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಅವರ ಇರುವಿಕೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು. ಅದೇ ಸಮಯದಲ್ಲಿ…

Read More

ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು – Kannada News | Bridge Collapse in Jammu Kashmirs Bantalab 7 Workers Trapped

ಶ್ರೀನಗರ, ಮೇ 1: ಜಮ್ಮುವಿನ ಬಂಟಲಾಬ್‌ನ ಥಾರ್ ಪ್ರದೇಶದಲ್ಲಿ ಇಂದು ಒಂದು ದೊಡ್ಡ ಅಪಘಾತ (Accident) ಸಂಭವಿಸಿದೆ. ಸೇತುವೆಯ ಅಗಲೀಕರಣದ ಸಮಯದಲ್ಲಿ ಕಾರ್ಮಿಕರು ಕೆಳಗೆ ಕೆಲಸ ಮಾಡುತ್ತಿದ್ದಾಗ ಸೇತುವೆ ಕುಸಿದಿದೆ. ಇದರಿಂದ 7 ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಇದ್ದಕ್ಕಿದ್ದಂತೆ, ಸೇತುವೆಯ ದೊಡ್ಡ ಭಾಗ ಕುಸಿದು, ಕಾರ್ಮಿಕರು ಅದರ ಕೆಳಗೆ ಸಿಲುಕಿಕೊಂಡರು. 7 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಮಾಧಿಯಾದರು. ಈ ಘಟನೆಯ ನಂತರ ತಕ್ಷಣವೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಜಮ್ಮು ಮತ್ತು ಕಾಶ್ಮೀರ ಪೊಲೀಸರು,…

Read More

ಬೆಂಗಳೂರಿನ ಕಾಫಿ ಪ್ರಿಯರೇ ಎಚ್ಚರ! ಅತಿಯಾದ ಕೆಫಿನ್ ತರುತ್ತಿದೆ ನಿಮ್ಮ ಆರೋಗ್ಯಕ್ಕೆ ಕಂಟಕ – Kannada News | Bengaluru Coffee Lovers: Hidden Health Risks and Safe Caffeine Consumption Limits

ಬೆಂಗಳೂರು, ಜುಲೈ 19: ನಗರದಲ್ಲಿ ಕಾಫಿ ಪ್ರಿಯರಿಗೇನು (Coffee Lovers) ಕಡಿಮೆಯಿಲ್ಲ. ಪ್ರತಿ ಗಲ್ಲಿ-ಗಲ್ಲಿಯಲ್ಲಿಯೂ ತರಹೇವಾರಿ ಕಾಫಿ ಶಾಪ್‌ಗಳು ತಲೆ ಎತ್ತುತ್ತಿದ್ದು, ಯುವ ಪೀಳಿಗೆ ಹಾಗೂ ಐಟಿ ಉದ್ಯೋಗಿಗಳಿಗೆ ಇದು ನೆಚ್ಚಿನ ತಾಣವಾಗಿದೆ. ಆದರೆ ಇದೇ ಕಾಫಿ ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ ಎಂಬ ಕಹಿ ಸತ್ಯ ಬಯಲಾಗಿದ್ದು, ಕಾಫಿ ಪ್ರಿಯರಲ್ಲಿ ಭಾರೀ ಆತಂಕ ಮೂಡಿಸಿದೆ. ನಗರದ ಆಸ್ಪತ್ರೆಗಳಲ್ಲಿ ಓಪಿಡಿಗೆ ಬರುವ 15-20 ರೋಗಿಗಳು ಅತಿಯಾದ ಕಾಫಿ ಸೇವನೆಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುವವರೇ ಆಗಿದ್ದಾರೆ ಎಂದು ವರದಿ…

Read More

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ? – Kannada News | Devil Movie Screens Shrink: Mark and 45 Impact Kannada Film Collections

‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಅಬ್ಬರದಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಇಷ್ಟು ದಿನ ಸಿನಿಮಾಗೆ ಕನ್ನಡದಲ್ಲಿ ದೊಡ್ಡ ಸ್ಪರ್ಧೆ ಇರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಹೋಗಿದೆ. ಚಿತ್ರಕ್ಕೆ ಕನ್ನಡ ಚಿತ್ರಗಳಿಂದಲೇ ಸ್ಪರ್ಧೆ ಏರ್ಪಡುತ್ತಾ ಇವೆ. ಕನ್ನಡದಲ್ಲಿ ಇಂದು (ಡಿಸೆಂಬರ್ 25) ‘ಮಾರ್ಕ್’ (Mark Movie) ಹಾಗೂ ‘45’ ಸಿನಿಮಗಳು ರಿಲೀಸ್ ಆಗಿವೆ. ಇದರಿಂದ ‘ಡೆವಿಲ್’ ಚಿತ್ರಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ನೂರಾರು ಶೋಗಳನ್ನು ಈ ಚಿತ್ರಕ್ಕೆ ನೀಡಲಾಗಿತ್ತು….

Read More

Optical Illusion: ನಿಮಗೊಂದು ಚಾಲೆಂಜ್; ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹುಡುಕಿ ನೋಡೋಣ – Kannada News | Optical Illusion: Can you find the hidden in number this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: twitter.com ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ಬಿಡುವು ಸಿಕ್ಕಾಗಲ್ಲೆಲ್ಲಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಹಾಗೂ ಬ್ರೈನ್ ಟೀಸರ್ ನಂತಹ (brain teaser) ಒಗಟಿನ ಆಟಗಳನ್ನು ಬಿಡಿಸುತ್ತಾರೆ. ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಒಗಟುಗಳು ಸಹಕಾರಿಯಾಗಿದ್ದು, ಮೇಲ್ನೋಟಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡುಕೊಳ್ಳೋದು ಅಷ್ಟೇ ಕಷ್ಟಕರ. ಇದೀಗ ಇಂತಹದ್ದೇ ಕಠಿಣ ಚಿತ್ರವೊಂದು ವೈರಲ್ ಆಗಿದ್ದು, ಈ ಚಿತ್ರದಲ್ಲಿರುವ ಸಂಖ್ಯೆಯನ್ನು ಹೇಳಬೇಕು. ಈ ಒಗಟು ಬಿಡಿಸಲು…

Read More

ನಾಳೆಯ ಹವಾಮಾನ: ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ; ಉತ್ತರ ಒಳನಾಡಿನ ಹಲವೆಡೆ ಸುಡು ಬಿಸಲು

ಬೆಂಗಳೂರು, ಮಾರ್ಚ್​​ 31: ತೀವ್ರ ಬಿಸಿಲಿನ ವಾತಾವರಣದ ನಡುವೆಯೂ ನಾಳೆ (ಏಪ್ರಿಲ್​​ 1) ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನ ಕಂಡುಬರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೆ, ಮತ್ತೆ ಕೆಲವು ಕಡೆ  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ದಕ್ಷಿಣ ಒಳನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ,…

Read More

ಬೆಂಗಳೂರು ವಿಶಾಖಪಟ್ಟಣ ವಿಶೇಷ ರೈಲು ಅವಧಿ ವಿಸ್ತರಣೆ: ಇನ್ಮುಂದೆ ನಾಯಂಡಹಳ್ಳಿಯಲ್ಲಿ ಈ 4 ರೈಲುಗಳಿಗೆ ಇರುತ್ತೆ ನಿಲುಗಡೆ – Kannada News | Bengaluru–Visakhapatnam Special Train Extended Till March 30; Four Trains Get Halt at Nayandahalli

ಬೆಂಗಳೂರು, ಫೆಬ್ರವರಿ 16: ಹೋಳಿ ಹಬ್ಬದ (Holi Festival) ಹಿನ್ನೆಲೆ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಣೆಗೆ ಭಾರತೀಯ ರೈಲ್ವೆ (Indian Railways) ಮಹತ್ವದ ಕ್ರಮ ಕೈಗೊಂಡಿದೆ. ವಿಶಾಖಪಟ್ಟಣ ಮತ್ತು ಎಸ್​ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ವಿಶೇಷ ರೈಲು ಸೇವೆಯ ಅವಧಿಯನ್ನು ವಿಸ್ತರಿಸಿದೆ. ರೈಲು ಸಂಖ್ಯೆ 08581 ಬೆಂಗಳೂರು ಕಡೆಗೆ ಬರುವ ವಿಶಾಖಪಟ್ಟಣಂ–ಎಸ್‌ಎಂವಿಟಿ ಬೆಂಗಳೂರು ವಾರಾಂತ್ಯ ಎಕ್ಸ್‌ಪ್ರೆಸ್‌ (ಭಾನುವಾರ ಸಂಚಾರ) ಅನ್ನು ಮಾರ್ಚ್ 29ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ರೈಲು ಸಂಖ್ಯೆ 08582 ಎಸ್‌ಎಂವಿಟಿ ಬೆಂಗಳೂರು–ವಿಶಾಖಪಟ್ಟಣಂ ವಾರಾಂತ್ಯ ಎಕ್ಸ್‌ಪ್ರೆಸ್‌…

Read More

ಪಾಕಿಸ್ತಾನಿ ಕಾಶ್ಮೀರವಿಲ್ಲ, ಅದು ಪಾಕ್ ಆಕ್ರಮಿತ ಕಾಶ್ಮೀರವಷ್ಟೇ, ನ್ಯೂಯಾರ್ಕ್ ಟೈಮ್ಸ್‌ನ ದಾರಿತಪ್ಪಿಸುವ ವರದಿಗೆ ಭಾರತ ತೀವ್ರ ಆಕ್ಷೇಪ – Kannada News | India Slams NYT Over Pakistani Kashmir Term: PoK is Integral Indian Territory

ನವದೆಹಲಿ, ಜುಲೈ 30: ಪಾಕಿಸ್ತಾನ ಆಕ್ರಮಿತ ಕಾಶ್ಮೀರ(POK)ವನ್ನು ಪಾಕಿಸ್ತಾನಿ ಕಾಶ್ಮೀರ ಎಂದು ಬಣ್ಣಿಸಿ ವರದಿ ಪ್ರಕಟಿಸಿದ್ದ ಅಮೆರಿಕದ ಪ್ರಸಿದ್ಧ ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯ ಶೀರ್ಷಿಕೆಗೆ ಭಾರತ ಸರ್ಕಾರ ಮತ್ತು ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅತ್ಯಂತ ಕಠಿಣ ಶಬ್ದಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಪತ್ರಿಕೆಯ ಶೀರ್ಷಿಕೆಯು ‘ಸಂಪೂರ್ಣ ತಪ್ಪಾದ ಮತ್ತು ಜನರನ್ನು ದಾರಿತಪ್ಪಿಸುವಂತಹದ್ದು’ ಎಂದು ಬಣ್ಣಿಸಿರುವ ಅಮೆರಿಕದಲ್ಲಿನ ಭಾರತೀಯ ರಾಯಭಾರ ಕಚೇರಿ, ಪ್ರಪಂಚದಲ್ಲಿ ಪಾಕಿಸ್ತಾನಿ ಕಾಶ್ಮೀರ ಎಂಬುದು ಯಾವುದೂ ಇಲ್ಲ, ಅದು ಪಾಕಿಸ್ತಾನದಿಂದ ಅಕ್ರಮವಾಗಿ ಆಕ್ರಮಿಸಲ್ಪಟ್ಟ ಭಾರತದ ಪಾಕ್…

Read More