Headlines

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್ – Kannada News | 2026 Women’s T20 Asia Cup Schedule Released: India Pak Clash Sep 5 in Dubai

2026 ರ ಮಹಿಳಾ ಟಿ20 ಏಷ್ಯಾಕಪ್ (2026 Women’s T20 Asia Cup) ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಇಂದು ಪ್ರಕಟಿಸಿದೆ. ಅದರಂತೆ 10ನೇ ಆವೃತ್ತಿಯ ಈ ಪಂದ್ಯಾವಳಿ 2026 ರ ಆಗಸ್ಟ್ 28 ರಿಂದ ಪ್ರಾರಂಭವಾಗಲಿದೆ. ಟೂರ್ನಮೆಂಟ್‌ನ ಎಲ್ಲಾ ಪಂದ್ಯಗಳು ಯುಎಇಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಒಟ್ಟು 8 ತಂಡಗಳು ಟೂರ್ನಮೆಂಟ್‌ನಲ್ಲಿ ಭಾಗವಹಿಸಲಿದ್ದು, ಈ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಎಂದಿನಂತೆ ಎ ಗುಂಪಿನಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಾದ ಭಾರತ ಮತ್ತು ಪಾಕಿಸ್ತಾನದ…

Read More

Lizard Repellent Plants: ಕೆಮಿಕಲ್‌ ಸ್ಪ್ರೇ ಬೇಕಿಲ್ಲ, ಈ ಗಿಡಗಳ ಸಹಾಯದಿಂದ ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು – Kannada News | Plant these plants at home to get rid of lizards

ಮಳೆಗಾಲ ಆರಂಭವಾಗಿದೆ. ಈ ಸಮಯದಲ್ಲಿ ಹಾವು, ಸೊಳ್ಳೆ, ಕೀಟಗಳ ಹಾವಳಿ ಹೆಚ್ಚಿರುವಂತೆ ಹಲ್ಲಿಗಳ (lizards) ಕಾಟವೂ ಹೆಚ್ಚಿರುತ್ತವೆ. ಹೌದು ವಿಶೇಷವಾಗಿ ಬೇಸಿಗೆ ಮತ್ತು ಮಳೆಗಾಲದ ಸಮಯದಲ್ಲಿ ಮನೆಯ ಗೋಡೆಯ ಅಲ್ಲಲ್ಲಿ ಹಲ್ಲಿಗಳು ಕಾಣಿಸಿಕೊಳ್ಳುತ್ತವೆ. ಕೆಲವರು ಈ ಹಲ್ಲಿಗಳನ್ನು ಕಂಡರೆ ಭಯ ಪಟ್ಟರೆ, ಇನ್ನೂ ಕೆಲವರು ಈ ಜೀವಿ ಆಹಾರಕ್ಕೆ ಬಿದ್ದರೆ ಏನು ಮಾಡೋದು ಎಂಬ ಭಯದಲ್ಲಿರುತ್ತಾರೆ. ಅದಕ್ಕಾಗಿ ಕೆಮಿಕಲ್‌ ಉತ್ಪನ್ನಗಳನ್ನು ಬಳಸಿ ಹಲ್ಲಿಗಳನ್ನು ಸಾಯಿಸುತ್ತಾರೆ. ಈ ಕೆಮಿಕಲ್‌ ಉತ್ಪನ್ನಗಳನ್ನು ಬಳಸುವ ಮತ್ತು ಹಲ್ಲಿಗಳನ್ನು ಸಾಯಿಸುವ ಬದಲು ಯಾವುದೇ…

Read More

ಸಾಲದ ಸುಳಿಗೆ ಸಿಲುಕಿ ನಟ ರಾಜ್‌ಪಾಲ್ ಯಾದವ್ ಆಸ್ತಿ ಹರಾಜು; ಹೆಚ್ಚಿತು ಸಂಕಷ್ಟ – Kannada News | Actor Rajpal Yadav properties to be auctioned in Rs 16 Crore loan case

ಬಾಲಿವುಡ್‌ನ ಜನಪ್ರಿಯ ಹಾಸ್ಯ ನಟ ರಾಜ್‌ಪಾಲ್ ಯಾದವ್ (Rajpal Yadav) ಅವರು ಸಾಲದ ಸುಳಿಗೆ ಸಿಲುಕಿದ್ದು, ಅವರ ಆಸ್ತಿಗಳು ಹರಾಜಾಗುವ ಭೀತಿಗೆ ಎದುರಾಗಿವೆ. 16.61 ಕೋಟಿ ರೂಪಾಯಿಗೂ ಹೆಚ್ಚಿನ ಸಾಲದ ಬಾಕಿಯನ್ನು ವಸೂಲಿ ಮಾಡಲು ನಟನ ಎರಡು ಆಸ್ತಿಗಳನ್ನು ಸೆಪ್ಟೆಂಬರ್ 9ರಂದು ಆನ್‌ಲೈನ್ ಮೂಲಕ ಹರಾಜು (Auction) ಮಾಡಲು ಮುಂಬೈನ ‘ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ’ ನಿರ್ಧರಿಸಿದೆ ಎಂದು ವರದಿಯಾಗಿದೆ. ಬ್ಯಾಂಕ್ ನೀಡಿರುವ ಅಧಿಕೃತ ಸೂಚನೆಯಂತೆ, ಉತ್ತರ ಪ್ರದೇಶದ ಶಹಜಹಾನ್‌ಪುರ ನಗರದಲ್ಲಿರುವ ಒಂದು ಆಸ್ತಿ ಹಾಗೂ ಸಮೀಪದ…

Read More

ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರ್‌ ಡಾ.ವಹೀದಾ ಸುಲ್ತಾನಾ ನಿಧನ – Kannada News | Mangaluru university retired professor dr Waheeda Sultan Passes Away From heart attack On August 6th In Mysuru

ಮಂಗಳೂರು, (ಆಗಸ್ಟ್ 06): ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್‌ ಡಾ.ವಹೀದಾ ಸುಲ್ತಾನಾ (70) ನಿಧನರಾಗಿದ್ದಾರೆ. ಮೈಸೂರು ಕಲ್ಯಾಣಗಿರಿ ನಿವಾಸಿಯಾಗಿರುವ ಡಾ.ವಹೀದಾ ಸುಲ್ತಾನಾ ಅವರಿಗೆ ಇಂದು (ಆಗಸ್ಟ್ 06) ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿದ್ದು, ವಿಭಾಗ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು. ಅವರು ಪತಿ, ಇಬ್ಬರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ…

Read More

ಹಸಿರು ಮಾರ್ಗದ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಆ.7ರಂದು ರೈಲು ಸಂಚಾರದಲ್ಲಿ ಬದಲಾವಣೆ – Kannada News | Changes In Namma Metro Green Line services, train run Every 20 minutes instead of 10 mnt On August 7th

ಬೆಂಗಳೂರು, (ಆಗಸ್ಟ್ 06): ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲುಗಳ  (Green Line Namma Metro) ಸಂಚಾರದಲ್ಲಿ ನಾಳೆ (ಆಗಸ್ಟ್ 7) ಮಹತ್ವದ ಬದಲಾವಣೆ ಆಗಲಿದೆ. ನಿತ್ಯ ಸಾವಿರಾರು ಜನರು ಸಂಚರಿಸುವ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಿಆರ್‌ಆರ್‌ಸಿ (CRRC) ಸಂಸ್ಥೆಯ ನೂತನ ರೈಲುಗಳನ್ನು ಮೆಟ್ರೋ ನಿಗಮದ ಕಾರ್ಯಾಚರಣೆಗೆ ಸೇರ್ಪಡೆಗೊಳಿಸಲಾಗುತ್ತದೆ. ಹಾಗೇ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ (CMRS) ಮುಖ್ಯ ತಪಾಸಣೆಗೆ ಪೂರ್ವಭಾವಿಯಾಗಿ, ಬಿಎಂಆರ್‌ಸಿಎಲ್ ಹಾಗೂ ಸಿಎಂಆರ್‌ಎಸ್ ಅಧಿಕಾರಿಗಳ ತಂಡದೊಂದಿಗೆ ತಪಾಸಣೆ ನಡೆಸಲಾಗುತ್ತದೆ. ಹೀಗಾಗಿ ಶುಕ್ರವಾರ ಈ…

Read More

‘ಜೆನ್-ಜಿ ದೇಶವಿರೋಧಿಗಳಲ್ಲ, ಅವರ ಬಗ್ಗೆ ಕುರುಡು ನಂಬಿಕೆಯಿದೆ’; ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ – Kannada News | ‘Gen Z Is Not Anti National, I trust them blindly,; RSS Chief Mohan Bhagwat Says

ನವದೆಹಲಿ, ಆಗಸ್ಟ್ 6: ಸಿಜೆಪಿ ನೇತೃತ್ವದಲ್ಲಿ ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಇತ್ತೀಚೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜೆನ್​-ಜಿಗಳು ಈ ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು ಪೊಲೀಸರ ಲಾಠಿಚಾರ್ಜ್ ರುಚಿಯನ್ನೂ ನೋಡಿದ್ದರು. ಈ ಪ್ರತಿಭಟನೆ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರಕ್ಕೆ ದೊಡ್ಡ ಹೊಡೆತ ನೀಡಿತ್ತು. ಇದರ ಬೆನ್ನಲ್ಲೇ ಇಂದು ಬೃಹತ್ ಯುವ ಸಮಾವೇಶವೊಂದರಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಸಂವಾದದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂವಾದದಲ್ಲಿ ಮಾತನಾಡಿದ ಅವರು ಜೆನ್​ ಜಿ ಕುರಿತಾಗಿ ಬಹಳ ಉತ್ತಮ ಅಭಿಪ್ರಾಯವನ್ನು…

Read More

IND vs SL: ಪ್ಲೇಯಿಂಗ್ 11 ಇರಲ್ಲ, ರನ್, ವಿಕೆಟ್ ಲೆಕ್ಕಕ್ಕಿಲ್ಲ; ಅಭ್ಯಾಸ ಪಂದ್ಯದ ನಿಯಮಗಳಿವು – Kannada News | Ind vs SL Test Warm up: Unpack Practice Match Rules and Why Stats Don’t Count

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ ತಂಡ ಶ್ರೀಲಂಕಾ (India vs Sri Lanka) ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಿಂದ ಆರಂಭವಾಗಲಿದೆ. ಆದರೆ ಆ ಪಂದ್ಯಕ್ಕೂ ಮುನ್ನ ಮೂರು ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ. ವಾಸ್ತವವಾಗಿ ಈ ಅಭ್ಯಾಸ ಪಂದ್ಯವನ್ನು ಈ ಮೊದಲು 4 ದಿನಗಳಿಗೆ ನಿಗದಿಪಡಿಸಲಾಗಿತ್ತು. ಆದರೆ 4 ದಿನಗಳನ್ನು 3 ದಿನಗಳಿಗೆ ಇಳಿಸಲಾಗಿದೆ. ಇದರರ್ಥ ಆಗಸ್ಟ್ 7 ರಿಂದ ಆರಂಭವಾಗುವ ಈ ಅಭ್ಯಾಸ ಪಂದ್ಯ…

Read More

‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ – Kannada News | Monisha talks about experience on City Lights movie shooting

ದುನಿಯಾ ವಿಜಯ್ (Duniya Vijay) ನಿರ್ದೇಶನ ಮಾಡಿ, ವಿನಯ್ ರಾಜ್​​ಕುಮಾರ್ ಮತ್ತು ದುನಿಯಾ ವಿಜಿ ಪುತ್ರಿ ಮೋನಿಷಾ ನಟಿಸಿರುವ ‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣವೆಲ್ಲ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗಷ್ಟೆ ಸಿನಿಮಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತು. ಈ ಸಂದರ್ಭದಲ್ಲಿ ಸಿನಿಮಾದ ನಟ, ನಟಿಯರು ಇತರೆ ತಂತ್ರಜ್ಞರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಜೊತೆಗೆ ಹಂಚಿಕೊಂಡರು. ಮೊದಲ ಬಾರಿ ನಾಯಕಿ ಆಗಿರುವ ಮೋನಿಷಾ, ಚಿತ್ರೀಕರಣದಲ್ಲಿ ಕಂಡ ಬೆಂಗಳೂರಿನ ಭಿನ್ನ ಮುಖದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದರು….

Read More

Monsoon Laundry Tips: ಮಳೆಗಾಲದಲ್ಲಿ ಒಗೆದ ಬಟ್ಟೆಗಳ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ತಂತ್ರ ಪಾಲಿಸಿ – Kannada News | Laundry tricks to keep clothes smelling fresh

ಬಟ್ಟೆಗಳನ್ನು ಒಣಗಿಸುವುದು ಮತ್ತು ಒಗೆದ ಬಟ್ಟೆಗಳು ವಾಸನೆ (smell) ಬರದಂತೆ, ಫ್ರೆಶ್‌ ಆಗಿ ಇಟ್ಟುಕೊಳ್ಳುವುದು ಮಳೆಗಾಲದಲ್ಲಿ ದೊಡ್ಡ ಸವಾಲಿನ ಕೆಲಸವಾಗಿದೆ. ಬಿಸಿಲಿನ ಕೊರತೆ, ಮತ್ತು ಗಾಳಿಯಲ್ಲಿ ಅತಿಯಾದ ಆರ್ದ್ರತೆಯಿಂದಾಗಿ, ಮಳೆಗಾಲದಲ್ಲಿ ಬಟ್ಟೆಗಳು ಸರಿಯಾಗಿ ಒಣಗುವುದಿಲ್ಲ. ಕೆಲವೊಮ್ಮೆ, ಉತ್ತಮ ಡಿಟರ್ಜೆಂಟ್‌ನಿಂದ ಡ್ರೆಸ್‌ ವಾಶ್‌ ಮಾಡಿದ್ರೂ, ಬಟ್ಟೆಗಳಿಂದ ದುರ್ವಾಸನೆ ಹೊರಸೂಸಲು ಪ್ರಾರಂಭಿಸುತ್ತವೆ. ಈ ವಾಸನೆ ಬರುವ ಬಟ್ಟೆಯನ್ನು ಧರಿಸಿದರೆ ಖಂಡಿತ ಮುಜುಗರ ಉಂಟಾಗುತ್ತದೆ. ಆದ್ದರಿಂದ ಈ ಕೆಲವೊಂದು ಪದಾರ್ಥಗಳ ಸಹಾಯದಿಂದ ಬಟ್ಟೆ ಒಗೆಯುವ ಮೂಲಕ ಒಗೆದ ಬಟ್ಟೆಗಳು ವಾಸನೆ ಬರದಂತೆ,…

Read More

‘ಸಾಂತ್ವನ ಯೋಜನೆ’: ಅಲ್ಪಸಂಖ್ಯಾತರ ಮನೆ, ಅಂಗಡಿ ಹಾನಿಯಾದರೆ 5 ಲಕ್ಷವರೆಗೆ ಆರ್ಥಿಕ ನೆರವು – Kannada News | Karnataka Govt’s ‘Santwana Scheme’: Up to 5 Lakh Financial Aid for Minorities Facing House or Shop Damage

ಬೆಂಗಳೂರು, ಆಗಸ್ಟ್​​ 06: ಪ್ರಕೃತಿ ವಿಕೋಪ ಅಥವಾ ಕೋಮು ಹಿಂಸಾಚಾರದಿಂದ ಮನೆ ಅಥವಾ ಅಂಗಡಿಗೆ ಹಾನಿಯಾದ ಅಲ್ಪಸಂಖ್ಯಾತ ಸಮುದಾಯದ ಕುಟುಂಬಗಳು ಕರ್ನಾಟಕ ಸರ್ಕಾರ ‘ಸಾಂತ್ವನ ಯೋಜನೆ’ಯಡಿ ಆರ್ಥಿಕ ನೆರವು ಪಡೆಯಬಹುದಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(KMDC)ದಿಂದ, ಸಾಲ ಹಾಗೂ ಸಹಾಯಧನ (ಸಬ್ಸಿಡಿ) ರೂಪದಲ್ಲಿ ನೆರವು ನೀಡಲಾಗುತ್ತದೆ. ಯೋಜನೆಯಡಿ ದೊರೆಯುವ ಸೌಲಭ್ಯ ಪ್ರತಿ ಫಲಾನುಭವಿಗೆ ಗರಿಷ್ಠ 5 ಲಕ್ಷವರೆಗೆ ಆರ್ಥಿಕ ನೆರವು ಸಿಗಲಿದ್ದು, ಮಂಜೂರಾಗುವ ಮೊತ್ತದಲ್ಲಿ ಶೇ.50 ಸಹಾಯಧನ (ಸಬ್ಸಿಡಿ) ಆಗಿರುತ್ತದೆ. ಉಳಿದ…

Read More