ದಾವಣಗೆರೆ: ಹಳೇ ಪೇಟೆ ವೀರಭದ್ರೇಶ್ವರ ಕೊಂಡ ಹಾಯ್ದ ಸಚಿವ ಮಲ್ಲಿಕಾರ್ಜುನ, ಪುತ್ರ ಸಮರ್ಥ್, ಪುತ್ರಿ ಶ್ರೇಷ್ಠ!

ದಾವಣಗೆರೆ, ಎಪ್ರಿಲ್ 1: ನಗರದ ಹಳೇ ಪೇಟೆಯಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೊಂಡೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಕುಟುಂಬದೊಂದಿಗೆ ಭಾಗವಹಿಸಿ, ಅಗ್ನಿಕುಂಡ ಹಾಯುವ ಮೂಲಕ ದೈವಭಕ್ತಿ ಮೆರೆದರು. ವಿಶೇಷವೆಂದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿರುವ ಸಚಿವರ ಪುತ್ರ ಸಮರ್ಥ್ ಶಾಮನೂರು ಮತ್ತು ಪುತ್ರಿ ಶ್ರೇಷ್ಠ ಕೂಡ ತಂದೆಯೊಂದಿಗೆ ಕೊಂಡ ಹಾಯ್ದರು. ಕೊಂಡೋತ್ಸವಕ್ಕೂ ಮುನ್ನ ಸಚಿವ ಮಲ್ಲಿಕಾರ್ಜುನ ಅವರ ಕುಟುಂಬವು ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಆಸ್ತಿಗೆ ಅನ್ಯರು ಕೈ ಹಾಕುವ ಸಾಧ್ಯತೆ ಇದೆ – Kannada News | Horoscope May 27 Wednesday 2026; Dina Rashi Bhavishya Today, Checkout the details here

ಮೇಷ ರಾಶಿ : ನಿಮಗೂ ಕೆಲವರಿಗೂ ಬೆಳಕಾದೀತು. ಹಣದ ಹೊಸ ಮಾರ್ಗಗಳು ಕಣ್ಮುಂದೆ ಬರುತ್ತವೆ, ಆದರೆ ನಿರ್ಧಾರಗಳ ಕಡೆ ಯತ್ನಪೂರ್ವಕವಾಗಿ ಸಾಗಬೇಕು. ಪೋಷಕರ ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ. ದೂರ ಬಂಧುಗಳ ಅನಿರೀಕ್ಷಿತ ಭೇಟಿಯು ಆಗಲಿದೆ. ವಿವಾಹ ಸಮಾರಂಭದಲ್ಲಿ ನಿಮ್ಮ ಉಪಸ್ಥಿತಿಯು ಇರಲಿದೆ. ಅತ್ಯಾಪ್ತರ ಜೊತೆ ಕಾಲವನ್ನು ಕಳೆಯುವಿರಿ. ಯಾರಿಗಾದರೂ ಹಣವನ್ನು ನೀಡಲು ಸಂಗಾತಿಯಿಂದ ಒತ್ತಡ ಬರಬಹುದು. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು. ವೃಷಭ ರಾಶಿ : ನಿಮ್ಮ ಬಗ್ಗೆ ಕುಖ್ಯಾತಿ ಬರಬಹುದು….

Read More

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ – Kannada News | Animal Blood Testing In kolar District Hospital, Doctor recommend Action Against Staff

ಕೋಲಾರ, (ಏಪ್ರಿಲ್ 14): ಜನರ ಜೀವ ರಕ್ಷಣೆಗೆಂದು ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ (blood check) ನಡೆಸಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (Kolar District Hospital) ನಡೆದಿದೆ. ಹೌದು…ಅಚ್ಚರಿ ಅನ್ನಿಸಿರೂ ಸತ್ಯ. ಹೌದು…ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿದೆ. ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯ ರಕ್ತ ಪರೀಕ್ಷಾ ಘಟಕದಲ್ಲಿ ನಾಯಿ ಹಾಗೂ ಬೆಕ್ಕಿನ ರಕ್ತ ಪರೀಕ್ಷೆ ನಡೆಸಿರುವುದು ಕಂಡುಬಂದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್​.ಹೆಚ್​.ಎಂ…

Read More

Karthyayani Amma: 90ನೇ ವಯಸ್ಸಿನಲ್ಲಿ ಅಕ್ಷರ ಕಲಿತು, ಪರೀಕ್ಷೆಯಲ್ಲಿ 100 ಕ್ಕೆ 98 ಅಂಕ ಪಡೆದ ಕೇರಳದ ಮಾದರಿ ಮಹಿಳೆ – Kannada News | Karthyayani Amma: Kerala’s 90 Year Old Literacy Icon Inspires Millions to Learn

ಅಪ್ರತಿಮ ಸಾಧಕಿ ಕಾರ್ತ್ಯಾಯಿನಿ ಅಮ್ಮ ತಿರುವನಂತಪುರಂ: “ಕಲಿಯುವುದಕ್ಕೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ, ಮನಸ್ಸಿದ್ದರೆ ಮಾರ್ಗ” ಎಂಬುದನ್ನು ಇಡೀ ದೇಶಕ್ಕೆ ಸಾಬೀತುಪಡಿಸಿದ ಅಪ್ರತಿಮ ಸಾಧಕಿ ಕಾರ್ತ್ಯಾಯಿನಿ ಅಮ್ಮ. ಬಾಲ್ಯದಿಂದಲೂ ಓದಬೇಕೆಂಬ ತೀವ್ರ ಹಂಬಲವಿದ್ದರೂ, ಬಡತನದ ಕಾರಣದಿಂದಾಗಿ ಬರೋಬ್ಬರಿ 90 ವರ್ಷಗಳ ಕಾಲ ಅಕ್ಷರ ಲೋಕದಿಂದ ವಂಚಿತರಾಗಿದ್ದ ಈ ಅಜ್ಜಿ, ತಮ್ಮ ಇಳಿ ವಯಸ್ಸಿನಲ್ಲಿ ಇತಿಹಾಸ ಸೃಷ್ಟಿಸಿ ಇಂದಿನ ಯುವ ಪೀಳಿಗೆಗೆ ರೋಲ್ ಮಾಡೆಲ್ ಆಗಿದ್ದಾರೆ. ಬಾಲ್ಯದ ಕಣ್ಣೀರು ಮತ್ತು 90 ವರ್ಷಗಳ ಅನಕ್ಷರತೆ: ಕೇರಳದ ಬಡ ಕುಟುಂಬವೊಂದರಲ್ಲಿ…

Read More

ವಿತ್ತೀಯ ಅರೋಗ್ಯವಿರುವ ಟಾಪ್-10 ರಾಜ್ಯಗಳಲ್ಲಿ ಕರ್ನಾಟಕ; ನಂ. 1 ಯಾವುದು?

ನವದೆಹಲಿ, ಮಾರ್ಚ್ 13: ನೀತಿ ಆಯೋಗ್​ನ ವಿತ್ತೀಯ ಆರೋಗ್ಯ ಸೂಚ್ಯಂಕ 2026ರ ಪಟ್ಟಿಯಲ್ಲಿ (NITI Aayog Fiscal Health Index) ಕರ್ನಾಟಕ 9ನೇ ಸ್ಥಾನ ಪಡೆದಿದೆ. 18 ಪ್ರಮುಖ ರಾಜ್ಯಗಳನ್ನು ಈ ಇಂಡೆಕ್ಸ್​ನಲ್ಲಿ ಸೇರಿಸಲಾಗಿದೆ. ಇದರಲ್ಲಿ ಅಚೀವರ್, ಫ್ರಂಟ್ ರನ್ನರ್, ಪರ್ಫಾರ್ಮರ್, ಆಸ್ಪಿರೇಶನಲ್ ಎನ್ನುವ ನಾಲ್ಕು ಶ್ರೇಣಿಗಳನ್ನು ಮಾಡಲಾಗಿದೆ. ಅಗ್ರ ಮೂರು ರಾಜ್ಯಗಳು ಅಚೀವರ್ ಶ್ರೇಣಿ ಪಡೆದರೆ, 4ರಿಂದ 9ನೇ ಸ್ಥಾನದಲ್ಲಿರುವ ರಾಜ್ಯಗಳು ಫ್ರಂಟ್ ರನ್ನರ್ ಶ್ರೇಣಿಯಲ್ಲಿವೆ. 10-14ರ ಸ್ಥಾನದಲ್ಲಿರುವ ಐದು ರಾಜ್ಯಗಳು ಪರ್ಫಾರ್ಮರ್ ಎನಿಸಿವೆ. ಉಳಿದವು…

Read More

1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್, ಪೋಷಕರ ಹೊರೆ ಇಳಿಸಿದ ಸರ್ಕಾರ – Kannada News | Karnataka Governmnet Green Signal To Free textbooks And Note book to Class 1 12 students from next academic year

ಬೆಂಗಳೂರು, (ಫೆಬ್ರವರಿ 03): ಕರ್ನಾಟಕದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ  (Students)  ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ವಿದ್ಯಾ ವಿಕಾಸ ಯೋಜನೆಯಡಿ ( vidya vikas scheme) ಶಾಲಾ ಮಕ್ಕಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ ಬುಕ್​ (Text And Note Bo0k) ವಿತರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹೌದು..2026 -27ನೇ ಸಾಲಿನ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ…

Read More

Chanakya Niti: ಯಶಸ್ಸು, ಶ್ರೀಮಂತಿಕೆ ಬಯಸುವವರು ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಲೇಬೇಕು – Kannada News | Chanakya Niti: Those who want success should do these things before going to bed at night

ಪ್ರತಿಯೊಬ್ಬರೂ ಸಹ ಜೀವನದಲ್ಲಿ ಯಶಸ್ಸನ್ನು (success) ಸಾಧಿಸಲು ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಕಠಿಣ ಪರಿಶ್ರಮ ಪಡುತ್ತಾರೆ. ಹೀಗಿದ್ರೂ ಕೂಡ ಕೆಲವರಿಗೆ ಯಶಸ್ಸು, ಶ್ರೀಮಂತಿಕೆ ಎನ್ನುವಂತಹದ್ದು ಲಭಿಸುವುದೇ ಇಲ್ಲ. ಯಶಸ್ಸಿಗೆ ಕಠಿಣ ಪರಿಶ್ರಮ ಮಾತ್ರವಲ್ಲ ಸರಿಯಾದ ಯೋಜನೆಯೂ ಅತ್ಯಗತ್ಯ ಎನ್ನುತ್ತಾರೆ ಚಾಣಕ್ಯರು.ಅಷ್ಟೇ ಅಲ್ಲದೆ ಸಕ್ಸಸ್‌ ಬಯಸುವವರು ರಾತ್ರಿ ಮಲಗುವ ಮುನ್ನ ಈ ಒಂದಷ್ಟು ಕೆಲಸಗಳನ್ನು ತಪ್ಪದೇ ಮಾಡಲೇಬೇಕು ಎಂದಿದ್ದಾರೆ. ಇವರು ಹೇಳಿಕೊಟ್ಟಿರುವ ಯಶಸ್ಸಿನ ಸೂತ್ರಗಳನ್ನು ಪಾಲಿಸಿದರೆ ನೀವು ಯಶಸ್ಸು ಮತ್ತು ಸಂಪತ್ತು ಎರಡನ್ನೂ ಪಡೆಯಬಹುದು. ಹಾಗಿದ್ರೆ ಯಶಸ್ಸನ್ನು ಗಳಿಸಲು…

Read More

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ರಾಮನಗರ, ಡಿಸೆಂಬರ್​​ 18: 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪ ಹಿನ್ನೆಲೆ ಬೆಂಗಳೂರಿನ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಲೇಜುವೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ವಿಕಾಸ್ ಪರಿಚಯ ಮಾಡಿಕೊಂಡಿದ್ದ. ಆನಂತರ ವಿದ್ಯಾರ್ಥಿನಿಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡಿದ್ದ ಈತ, ನಾನು ಕರೆದಾಗಲೆಲ್ಲ ಬರಬೇಕು ಎಂದು…

Read More

ಒಂದು ಇನ್​​ಸ್ಟಾಗ್ರಾಂ ರೀಲ್​ ಹಾಕಿದರೆ ಓರಿಗೆ ಬರುವ ಹಣ ಎಷ್ಟು ಲಕ್ಷ ಗೊತ್ತೆ? – Kannada News | Orry reveled his income source says he earn 76 lakh rs just for one reel

ಓರಿ, ಸಾಮಾಜಿಕ ಜಾಲತಾಣದಲ್ಲಿ (Social Media) ಬಲು ವೈರಲ್ ವ್ಯಕ್ತಿ. ಚಿತ್ರ ವಿಚಿತ್ರ ಬಟ್ಟೆಗಳನ್ನು ಹಾಕಿಕೊಂಡು, ಸಿನಿಮಾ ಸೆಲೆಬ್ರಿಟಿಗಳ ಎದೆಯ ಮೇಲೆ ಕೈಇಟ್ಟು ಫೋಟೊ, ವಿಡಿಯೋ ಮಾಡಿ ಅಪ್​​ಲೋಡ್ ಮಾಡುವ ಓರಿ ತನ್ನ ಭಿನ್ನ ವ್ಯಕ್ತಿತ್ವ, ವಿಚಿತ್ರತನದಿಂದಲೇ ಬಲು ಜನಪ್ರಿಯರು. ಬಲು ಜನಪ್ರಿಯ ಇನ್​​ಫ್ಲ್ಯುಯೆನ್ಸರ್ ಎನಿಸಿಕೊಂಡಿರುವ ಈ ಓರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಚಿತ್ರಗಳನ್ನು ಹಾಕಿಕೊಂಡೇ ತಿಂಗಳಿಗೆ ಕೋಟ್ಯಂತರ ರೂಪಾಯಿ ಹಣ ಗಳಿಕೆ ಮಾಡುತ್ತಿದ್ದಾರೆ. ಈ ಬಗ್ಗೆ ಖುದ್ದು ಓರಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ‘ಲರ್ನ್ ಬೈ…

Read More

‘ರೌಡಿ ಜನಾರ್ದನ’ ವಿಜಯ್ ದೇವರಕೊಂಡ ಎದೆ ಮೇಲೆ ಕಾಲಿಟ್ಟ ನಟಿ ಕೀರ್ತಿ ಸುರೇಶ್ – Kannada News | Vijay Deverakonda Keerthy Suresh starrer Rowdy Janardhana poster goes viral

ಸೌತ್ ಸಿನಿಮಾರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ (Vijay Deverakonda) ಅವರು ಮೇ 9ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂಭ್ರಮದ ಅಂಗವಾಗಿ ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ರೌಡಿ ಜನಾರ್ದನ’ (Rowdy Janardhana) ಚಿತ್ರತಂಡದಿಂದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವಿಜಯ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದು, ಆ ಪೈಕಿ ‘ರೌಡಿ ಜನಾರ್ದನ’ ಸಿನಿಮಾ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ಕೀರ್ತಿ ಸುರೇಶ್ (Keerthy Suresh) ನಟಿಸುತ್ತಿದ್ದಾರೆ. ಹೊಸ ಪೋಸ್ಟರ್ ಗಮನ…

Read More