Headlines

ರಾಜ್‌ಕೋಟ್ ಸೈಬರ್ ವಂಚನೆ: 2,500 ಕೋಟಿ ರೂ ಹಗರಣ ಬಯಲು, ಪ್ರಮುಖ ಬ್ಯಾಂಕ್ ಅಧಿಕಾರಿಗಳ ಬಂಧನ – Kannada News | Rajkot Cyber Fraud: Bank Officials Arrested in Rs 2500 Cr Scam | Gujarat Police Uncovers Mega Mule Account Racket

ಅಹ್ಮದಾಬಾದ್, ಏಪ್ರಿಲ್ 21: ಗುಜರಾತ್‌ನ ರಾಜ್‌ಕೋಟ್ ಗ್ರಾಮಾಂತರ ಪೊಲೀಸರು ದೇಶವನ್ನೇ ಬೆಚ್ಚಿಬೀಳಿಸುವಂತಹ ಬೃಹತ್ ಸೈಬರ್ ವಂಚನೆಯ (cyber crime) ಜಾಲವನ್ನು ಪತ್ತೆಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 20 ಜನರನ್ನು ಬಂಧಿಸಲಾಗಿದ್ದು, ಇದರಲ್ಲಿ ಹೆಸರಾಂತ ಖಾಸಗಿ ಬ್ಯಾಂಕ್‌ಗಳ ಅಧಿಕಾರಿಗಳೂ ಸೇರಿರುವುದು ಆತಂಕಕ್ಕೆ ಕಾರಣವಾಗಿದೆ. 2,500 ಕೋಟಿ ರೂಗಳ ಈ ಮೆಗಾ ಸೈಬರ್ ವಂಚನೆಯಲ್ಲಿ ಇದುವರೆಗಿನ ಅತ್ಯಂತ ಆಘಾತಕಾರಿ ಕ್ರಮವಾಗಿದೆ. ಪೊಲೀಸರು ಮೂರು ಪ್ರಮುಖ ಖಾಸಗಿ ಬ್ಯಾಂಕ್‌ಗಳಾದ ಯೆಸ್ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮತ್ತು HDFC ಬ್ಯಾಂಕ್ ಅಧಿಕಾರಿಗಳನ್ನು…

Read More

IPL 2026 Points Table: ಗುಜರಾತ್​ ವಿರುದ್ಧ ಗೆದ್ದು ಕೊನೆಯ ಸ್ಥಾನದಿಂದ ಹೊರಬಂದ ಮುಂಬೈ – Kannada News | IPL 2026 Points Table: Mumbai Indians Stun GT, Tilak Varma Powers MI’s 10th to 7th Jump

ಐಪಿಎಲ್ 2026 (IPL 2026) ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೊನೆಗೂ ಸೋಲಿನ ಸರಪಳಿಯನ್ನು ಮುರಿದಿದೆ. ನಿನ್ನೆ ನಡೆದ ಟೂರ್ನಿಯ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ (MI vs GT) ವಿರುದ್ಧ 99 ರನ್‌ಗಳ ಅದ್ಭುತ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ 199 ರನ್ ಗಳಿಸಿತು. ತಂಡದ ಪರ ತಿಲಕ್ ವರ್ಮಾ (Tilak Varma) ಒಬ್ಬರೇ 101 ರನ್‌ಗಳ ಇನ್ನಿಂಗ್ಸ್ ಆಡಿದರು. ಈ ಗುರಿ…

Read More

‘ಕೆಜಿಎಫ್ 3’ ಸಿನಿಮಾ ಬಗ್ಗೆ ಮಾತನಾಡಿದ ಯಶ್: ಹೇಳಿದ್ದೇನು? – Kannada News | Yash talks about KGF 3, says he is talking with Prashanth Neel

ಯಶ್ (Yash) ನಟನೆಯ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಎರಡೂ ಸಿನಿಮಾಗಳು ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳು ಎನಿಸಿಕೊಂಡಿವೆ. ಅದರಲ್ಲೂ ಯಶ್ ಅವರ ‘ಟಾಕ್ಸಿಕ್’ ಬಿಡುಗಡೆ ಹತ್ತಿರದಲ್ಲೇ ಇದ್ದು, ಈ ಸಿನಿಮಾದ ಬಗ್ಗೆಯಂತೂ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ನಿರೀಕ್ಷೆ ಇದೆ. ‘ರಾಮಾಯಣ’ ಸಿನಿಮಾ ಸಹ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ. ಇವುಗಳ ಜೊತೆಗೆ ಯಶ್ ಅವರ ಅಭಿಮಾನಿಗಳಿಗೆ, ಸದಾ ಒಂದು ಪ್ರಶ್ನೆ ಇದ್ದಿದ್ದೇ, ಅದುವೇ ‘ಕೆಜಿಎಫ್ 3’ನದ್ದು. ಹೊಂಬಾಳೆ ಫಿಲಮ್ಸ್ ಹಾಗೂ ಪ್ರಶಾಂತ್ ನೀಲ್…

Read More

Mangaluru Walk-in Interview: ನಿರುದ್ಯೋಗಿಗಳಿಗೆ ಸಿಹಿಸುದ್ದಿ; ಮಂಗಳೂರಿನಲ್ಲಿ ಏಪ್ರಿಲ್ 22 ರಂದು ಬೃಹತ್ ಉದ್ಯೋಗ ಮೇಳ! – Kannada News | Mangaluru Walk in Interview: My G Future and Akshaya Patra Jobs on April 22nd!

ನಿರುದ್ಯೋಗಿಗಳಿಗೆ ಸಿಹಿಸುದ್ದಿImage Credit source: Pinterest ಮಂಗಳೂರು: ಕರಾವಳಿ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಅವಕಾಶವೊಂದನ್ನು ಕಲ್ಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬರುವ ಏಪ್ರಿಲ್ 22 ರಂದು ನೇರ ಸಂದರ್ಶನ (Walk-in Interview) ನಡೆಯಲಿದ್ದು, ಪ್ರತಿಷ್ಠಿತ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಯಾವೆಲ್ಲಾ ಸಂಸ್ಥೆಗಳಲ್ಲಿ ಅವಕಾಶ? ಈ ಬಾರಿಯ ಉದ್ಯೋಗ ಮೇಳದಲ್ಲಿ ಪ್ರಮುಖವಾಗಿ ಎರಡು ಸಂಸ್ಥೆಗಳು…

Read More

ಮೇಕೆದಾಟು ಯೋಜನೆಗೆ ಅಡ್ಡಗಾಲು: ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ – Kannada News | Mekedatu Row: JD(S) Slams Congress for Aligning with Anti Project DMK

ಬೆಂಗಳೂರು, ಏಪ್ರಿಲ್​​ 21: ಮೇಕೆದಾಟು ಯೋಜನೆ ತಡೆಯುವ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಹೀಗಿದ್ದರೂ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್​​ ಸೇರಿದಂತೆ ಸಿದ್ದರಾಮಯ್ಯ ಸಂಪುಟದ ಎಲ್ಲಾ ಮಂತ್ರಿಗಳು ತಮಿಳುನಾಡಿಗೆ ಹೋಗಿ, ವಾರಗಟ್ಟಲೆ ಠಿಕಾಣಿ ಹೂಡಿ ಡಿಎಂಕೆ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಹೀಗಾಗಿ “ನಮ್ಮ ನೀರು ನಮ್ಮ ಹಕ್ಕು” ಎಂದು ಹೋರಾಟದ ಬೃಹತ್ ನಾಟಕವಾಡಿದ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್​​ ಕಿಡಿ ಕಾರಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ರಾಜ್ಯದಲ್ಲಿ ‘ಹೀಟ್ ವೇವ್’ ಅಬ್ಬರ: ಆಸ್ಪತ್ರೆಗಳಲ್ಲಿ ಎಮರ್ಜೆನ್ಸಿ ಬೆಡ್ ಮೀಸಲಿಡಲು ದಿನೇಶ್ ಗುಂಡೂರಾವ್ ಸೂಚನೆ! – Kannada News | Heatwave Crisis in Karnataka: Minister Urges Caution, Govt Sets Up Special Wards

ಬೆಂಗಳೂರು, ಏ.21: ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಬಿಸಿ ಗಾಳಿ (Heat Wave) ಹೆಚ್ಚಿರುವುದರಿಂದ ಜನರು ತೀವ್ರ ಎಚ್ಚರಿಕೆಯಿಂದ ಇರಬೇಕೆಂದು ಮನವಿ ಮಾಡಿದ್ದಾರೆ. ನೆನ್ನೆ (ಏ.20) ಬೀದರ್‌ನಲ್ಲಿ 20 ವರ್ಷದ ಯುವಕ ಹೀಟ್‌ಸ್ಟ್ರೋಕ್‌ಗೆ ಬಲಿಯಾಗಿದ್ದಾನೆ. ಇದೀಗ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಾರಿ…

Read More

ಚಲಿಸುತ್ತಿದ್ದ ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | Jharkhand Youth Commits Suicide By Jumping In front of Tipper at Bengaluru, Caught on CCTV

ಬೆಂಗಳೂರು, (ಏಪ್ರಿಲ್ 21): ಚಲಿಸುತ್ತಿದ್ದ ಟಿಪ್ಪರ್​​ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕುಂಬಳಗೂಡು ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ (jharkhand )​ ಮೂಲದ ರಾಜು ಪಹರಿಯಾ ಆತ್ಮಹತ್ಯೆಗೆ ಶರಣು ಯುವಕ. ರಾಜು ಕೂಲಿ ಕೆಲಸಕ್ಕೆಂದು ಏಪ್ರಿಲ್ 11ರಂದು ಜಾರ್ಖಂಡ್​ನಿಂದ ಬೆಂಗಳೂರಿಗೆ ಬಂದಿದ್ದ. ಆದ್ರೆ, ಅದೇನಾಯ್ತೋ ಏನೋ ರಸ್ತೆ ಪಕ್ಕದಲ್ಲೇ ಕುಳಿತ್ತಿದ್ದ ರಾಜು, ಏಕಾಏಕಿ ಹೋಗಿ ಚಲಿಸುತ್ತಿದ್ದ ಟಿಪ್ಪರ್ ಕೆಳಗೆ ಬೆದ್ದಿದ್ದಾನೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕರ್ನಾಟಕದ ಮತ್ತಷ್ಟು…

Read More

Vastu Tips: ಮನೆಯ ಈಶಾನ್ಯ ಮೂಲೆಯಲ್ಲಿ ಮಾಡುವ ಸಣ್ಣ ಬದಲಾವಣೆ ನಿಮ್ಮ ಅದೃಷ್ಟವನ್ನೇ ಬದಲಾಯಿಸಲಿದೆ – Kannada News | North East Vastu Defects: Solutions for Financial Stability and Health in Your Home

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿಯೊಂದು ಮೂಲೆಯೂ ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಆರ್ಥಿಕ ಮುಗ್ಗಟ್ಟು, ಮನೆಯಲ್ಲಿ ಸದಾ ಜಗಳ ಅಥವಾ ಅನಾರೋಗ್ಯ ಸಮಸ್ಯೆಗಳಿಂದ ನೀವು ಬಳಲುತ್ತಿದ್ದೀರಾ? ಹಾಗಿದ್ದಲ್ಲಿ, ನಿಮ್ಮ ಮನೆಯ ಈಶಾನ್ಯ (North-East) ಮೂಲೆಯಲ್ಲಿ ವಾಸ್ತು ದೋಷವಿರಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಈಶಾನ್ಯವು ಕೇವಲ ಒಂದು ದಿಕ್ಕಲ್ಲ, ಅದು ‘ದೈವಿಕ ಮೂಲೆ’. ಇಲ್ಲಿ ಮಾಡುವ ಸಣ್ಣ ಬದಲಾವಣೆಗಳು ನಿಮ್ಮ ಹಣೆಬರಹವನ್ನೇ ಬದಲಿಸುವ ಶಕ್ತಿ ಹೊಂದಿವೆ. ಈಶಾನ್ಯ ದೇವತೆಗಳ ವಾಸಸ್ಥಾನ: ಮನೆಯ ಈಶಾನ್ಯ ದಿಕ್ಕು ಅತ್ಯಂತ…

Read More

ಮಾರ್ಚ್​ನಲ್ಲಿ ಪ್ರಮುಖ ವಲಯಗಳ ಉತ್ಪಾದನೆಯಲ್ಲಿ ಕುಸಿತ; ಆರ್ಥಿಕ ವರ್ಷದ ಒಟ್ಟಾರೆ ಬೆಳವಣಿಗೆ ಶೇ. 2.6ಕ್ಕೆ ಇಳಿಕೆ – Kannada News | India’s core sectors output slowdown, as March month growth contracts

ನವದೆಹಲಿ, ಏಪ್ರಿಲ್ 21: ಭಾರತದ ಆರ್ಥಿಕತೆಯ ಬೆನ್ನೆಲುಬಾಗಿರುವ ಎಂಟು ಪ್ರಮುಖ ವಲಯಗಳ (Core Sector) ಉತ್ಪಾದನೆಯು 2026ರ ಮಾರ್ಚ್‌ನಲ್ಲಿ ಕುಸಿತ ಕಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಲಯಗಳು ಕೈಗಾರಿಕಾ ಉತ್ಪಾದನಾ ಸೂಚ್ಯಂಕದ (IIP) ಒಟ್ಟು ತೂಕದ ಸುಮಾರು ಶೇ. 40.27 ರಷ್ಟು ಪಾಲನ್ನು ಹೊಂದಿರುವುದರಿಂದ, ಇಲ್ಲಿನ ಕುಸಿತವು ದೇಶದ ಒಟ್ಟಾರೆ ಆರ್ಥಿಕ ಪ್ರಗತಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ಭಾರಿ ಕುಸಿತ ಕಂಡ ವಲಯಗಳು: ರಸಗೊಬ್ಬರ (Fertilizer): ಅತಿ ಹೆಚ್ಚು ಅಂದರೆ ಶೇ. 24.6 ರಷ್ಟು ಭಾರಿ…

Read More

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್​​: ಆಕ್ಸಿಜನ್​​ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ – Kannada News | Siddaramaiah Govt Fulfils Promise: Jobs for Families of Chamarajanagar Oxygen Tragedy Victims

ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಣೆImage Credit source: Tv9 Kannada ಚಾಮರಾಜನಗರ, ಏಪ್ರಿಲ್​​ 21: ಕೊರೊನಾ ಎರಡನೇ ಅಲೆಯ ಸಂದರ್ಭ 2021ರ ಮೇ 2ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಹಲವು ರೋಗಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಸಂಬಂಧ ಸಂತ್ರಸ್ತ ಕುಟುಂಬಗಳಿಗೆ ಕೊಟ್ಟ ಮಾತನ್ನು ರಾಜ್ಯ ಕಾಂಗ್ರೆಸ್​​ ಉಳಿಸಿಕೊಂಡಿದು, ಸಿದ್ದರಾಮಯ್ಯ ನೆತೃತ್ವದ ರಾಜ್ಯ ಸರ್ಕಾರ 25 ಮಂದಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಣೆ ಮಾಡಿದೆ. ಗುಂಡ್ಲುಪೇಟೆಯ ದೇವರಾಜ್ ಅರಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ…

Read More