Headlines

ಮರ್ಯಾದಾ ಹತ್ಯೆ ಭೀತಿ; ತಂದೆಯಿಂದ ರಕ್ಷಣೆ ಕೋರಿ ಮಗಳಿಂದಲೇ ಹೈಕೋರ್ಟ್​ಗೆ ಅರ್ಜಿ! – Kannada News | Bengaluru Woman Seeks High Court Protection from Father Over Forced Marriage and Honor Killing Fear

ಬೆಂಗಳೂರು, ಏಪ್ರಿಲ್ 21: ತನ್ನ ಒಪ್ಪಿಗೆಯಿಲ್ಲದೆ ನಿಶ್ಚಯ ಮಾಡಿರುವ ಮದುವೆಯನ್ನು ಬೇಡ ಎಂದಿದ್ದಕ್ಕೆ ಮರ್ಯಾದಾ ಹತ್ಯೆ ಭೀತಿಯಿಂದ ಬೆಂಗಳೂರಿನ ಯುವತಿ ತಂದೆಯಿಂದ ರಕ್ಷಣೆ ಕೋರಿ ಹೈಕೋರ್ಟ್​ (High Court) ಮೆಟ್ಟಿಲೇರಿದ್ದಾಳೆ. ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಕಾಜಲ್ ರಾಜಪುರೋಹಿತ್ ಎಂಬ ಯುವತಿ, ತನ್ನ ತಂದೆ ಅಶೋಕ್ ರಾಜಪುರೋಹಿತ್ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಮದುವೆ ಬೇಡ ಎಂದರೂ ತಂದೆಯ ಬಲವಂತ, ಮದುವೆಗೆ ತಯಾರಿ! ಕಳೆದ ಎರಡು ವರ್ಷಗಳಿಂದ ಉದ್ಯೋಗದಲ್ಲಿರುವ ಯುವತಿಗೆ ಮದುವೆಯ ಮೇಲೆ ಆಸಕ್ತಿಯಿರಲಿಲ್ಲ. ತನ್ನ ಅಕ್ಕನಿಗೂ…

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More

ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಮೂವರು ಐಪಿಎಲ್ ಆಟಗಾರರು ಬ್ಯಾನ್..! – Kannada News | List of PSL players banned by PCB for joining IPL

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL)​ ಜೊತೆ ಪಾಕಿಸ್ತಾನ್ ಸೂಪರ್ ಲೀಗ್​ನ (PSL) ಪೈಪೋಟಿ ಮುಂದುವರೆದಿದೆ. ಆದರೆ ಈ ಪೈಪೋಟಿ ಕಂಡು ಬರುತ್ತಿರುವುದು ಆಟಗಾರರ ಬ್ಯಾನ್ ವಿಷಯದಲ್ಲಿ. ಅಂದರೆ ಪಿಎಸ್​ಎಲ್​ಗೆ ಕೈ ಕೊಟ್ಟು ಐಪಿಎಲ್ ಸೇರುವ ಆಟಗಾರರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬ್ಯಾನ್ ಮಾಡಲಾಗುತ್ತಿದೆ. Source link

Read More

Vastu Tips: ಲಕ್ಷ್ಮಿ ಕೃಪೆಗೆ ಮನೆಯ ಈ ದಿಕ್ಕಿನಲ್ಲಿ ಈ ಒಂದು ಗಿಡ ನೆಡಿ; ಅದೃಷ್ಟವೇ ಬದಲಾಗಲಿದೆ! – Kannada News | Marigold Vastu Tips: Attract Prosperity, Positive Energy and Knowledge to Your Home

ಹಿಂದೂ ಸಂಪ್ರದಾಯದಲ್ಲಿ ಹಳದಿ ಬಣ್ಣವು ಸಂಪತ್ತು, ಸಮೃದ್ಧಿ ಮತ್ತು ಜ್ಞಾನದ ಸಂಕೇತವಾಗಿದೆ. ಈ ಕಾರಣದಿಂದಲೇ ಪೂಜಾ ಕಾರ್ಯಗಳಲ್ಲಿ ಹಳದಿ ಹೂವುಗಳಿಗೆ ವಿಶೇಷ ಮಹತ್ವವಿದೆ. ವಿಶೇಷವಾಗಿ, ಚೆಂಡು ಹೂವಿನ ಗಿಡವನ್ನು ಲಕ್ಷ್ಮಿ ಮತ್ತು ವಿಷ್ಣು ದೇವರಿಗೆ ಅತ್ಯಂತ ಪ್ರಿಯವಾದುದೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಚೆಂಡು ಹೂವಿನ ಗಿಡವನ್ನು ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಧನಾತ್ಮಕ ಶಕ್ತಿಯು ಹೆಚ್ಚಾಗುತ್ತದೆ ಮತ್ತು ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ನೋಡುವುದಾದರೆ, ಹಳದಿ ಚೆಂಡು ಹೂವುಗಳು ‘ಗುರು’ ಗ್ರಹವನ್ನು ಪ್ರತಿನಿಧಿಸುತ್ತವೆ,…

Read More

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ ಅನುರಾಧ – Kannada News | Tara Anuradha remember Rakesh Poojari In Elra Kaleleyutte Kala Event

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ಏಪ್ರಿಲ್ 24ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ನಟಿ ತಾರಾ ಅನುರಾಧಾ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ತಾರಾ ಮಾತನಾಡಿದರು. ಈ ಸಿನಿಮಾ ವಿಶೇಷ ಅನಿಸಿದ್ದು ಏಕೆ ಎಂಬುದನ್ನು ವಿವರಿಸಿದರು. ಈ ವೇಳೆ ರಾಕೇಶ್ ಅವರನ್ನು ಕೂಡ ನೆನಪಿಸಿಕೊಂಡರು. ರಾಕೇಶ್ ಅವರು ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಕೊನೆಯ ಸಿನಿಮಾ ಆಗಬಹುದು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More

ಗಾಸಿಪ್​​ಗಳ ನಡುವೆ ಒಟ್ಟಿಗೆ ನಟಿಸಲಿರುವ ಧನುಶ್-ಮೃಣಾಲ್ ಠಾಕೂರ್ – Kannada News | Mrunal Thakur and Dhanush to act in a movie together

ಕೆಲ ವಾರಗಳ ಹಿಂದಷ್ಟೆ ಮೃಣಾಲ್ ಠಾಕೂರ್ (Mrunal Thakur) ಮತ್ತು ತಮಿಳು ಸ್ಟಾರ್ ನಟ ಧನುಶ್ ಕುರಿತು ಸುದ್ದಿಗಳು ಹರಿದಾಡಿದ್ದವು. ಮೃಣಾಲ್ ಠಾಕೂರ್ ಮತ್ತು ಧನುಶ್ ಅವರು ಪರಸ್ಪರ ಪ್ರೀತಿಯಲ್ಲಿದ್ದು, ಶೀಘ್ರವೇ ಮದುವೆ ಸಹ ಆಗಲಿದ್ದಾರೆ ಎಂಬ ಸುದ್ದಿ ತುಸು ಗಟ್ಟಿಯಾಗಿಯೇ ಹರಿದಾಡಿತ್ತು. ನಟಿ ಮೃಣಾಲ್ ಠಾಕೂರ್ ‘ಡಕಾಯತ್’ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಈ ಗಾಳಿಸುದ್ದಿಯನ್ನು ಅಲ್ಲಗಳೆದರು. ಆದರೆ ಇದೀಗ ಧನುಶ್ ಮತ್ತು ಮೃಣಾಲ್ ಕುರಿತಂತೆ ಮತ್ತೊಂದು ಸುದ್ದಿ ಹರಿದಾಡಲು ಆರಂಭವಾಗಿದೆ. ಮೃಣಾಲ್ ಠಾಕೂರ್ ಮತ್ತು ಧನುಶ್…

Read More

ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಚನ್ನಗಿರಿ ತಾಲೂಕಿನ ಹಲವೆಡೆ ಅಕಾಲಿಕ ಮಳೆ – Kannada News | Channagiri Taluk Villages Experience Summer Showers, Offering Respite from Heat

ದಾವಣಗೆರೆ, ಏಪ್ರಿಲ್​​ 21: ಜಿಲ್ಲೆಯ ಹಲವು ಗ್ರಾಮಗಳಲ್ಲಿ ಅಕಾಲಿಕ ಮಳೆ ಸುರಿದಿದ್ದು, ಬೇಸಿಗೆಯ ಬಿಸಿಲಿನ ಬೇಗೆಯಿಂದ ಹೈರಾಣಾಗಿದ್ದ ಜನರಿಗೆ ತಂಪೆರೆದಿದೆ. ಚನ್ನಗಿರಿ ತಾಲೂಕಿನ ಮಾವಿನಹೊಳೆ, ರಾಜಗೊಂಡನಹಳ್ಳಿ, ದಂಡಿಗೇನಹಳ್ಳಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ತಾಪಮಾನ ಗಣನೀಯವಾಗಿ ಏರಿಕೆ ಕಂಡಿತ್ತು. ಇದರ ಪರಿಣಾಮವಾಗಿ ಬಿಸಿಲಿನ ಝಳಕ್ಕೆ ಜನಜೀವನ ತತ್ತರಿಸಿ ಹೋಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಸುರಿದ ಈ ಬೇಸಿಗೆ ಮಳೆಯು ಜಿಲ್ಲೆಯ ಜನರಿಗೆ ಆಹ್ಲಾದಕರ ವಾತಾವರಣವನ್ನು ಸೃಷ್ಟಿಸಿದೆ. ರೈತರು ಮತ್ತು ಸಾರ್ವಜನಿಕರು…

Read More

IPL 2026: ಐಪಿಎಲ್ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ LSG ಆಟಗಾರ – Kannada News | IPL 2026: LSG’s Josh Inglis ties the knot

ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಆಟಗಾರ ಜೋಶ್ ಇಂಗ್ಲಿಸ್ (Josh Inglis) ತಮ್ಮ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಏಪ್ರಿಲ್ 18, 2026 ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್‌ನಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. Source link

Read More

ಸರ್ಕಾರಿ ಹಾಸ್ಟೆಲ್​ನಲ್ಲಿ ಖಾಸಗಿ ಕೋಚಿಂಗ್ ಸೆಂಟರ್ ಓಪನ್! ಲಂಚದ ಆಸೆಗೆ ಬಿದ್ದು ಸರ್ಕಾರಿ ಕಟ್ಟಡ ಬಾಡಿಗೆ ನೀಡಿದ್ರಾ ಅಧಿಕಾರಿಗಳು? – Kannada News | Yadgir Hostel Scam: Private Coaching Center Illegally Operates in Govt Building

ಸರ್ಕಾರಿ ಹಾಸ್ಟೆಲ್ ನಲ್ಲಿ ಕೋಚಿಂಗ್ ಸೆಂಟರ್ ಓಪನ್! ಯಾದಗಿರಿ, ಏಪ್ರಿಲ್ 21: ಜಿಲ್ಲೆಯಲ್ಲಿ ಸರ್ಕಾರಿ ಕಟ್ಟಡದ ದುರುಪಯೋಗಪಡಿಸಿಕೊಂಡ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಯಾದಗಿರಿ (Yadgir) ತಾಲೂಕಿನ ಲಿಂಗೇರಿ ಸ್ಟೇಷನ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಅಕ್ರಮವಾಗಿ ಕೋಚಿಂಗ್ ಸೆಂಟರ್ ಆರಂಭಿಸಿರುವ ಆರೋಪ ಕೇಳಿಬಂದಿದೆ. ಪ್ರತಿ ತಿಂಗಳು ತಲಾ 5 ಸಾವಿರ ರೂ ಶುಲ್ಕ! ದೇವಿಂದ್ರಪ್ಪ ಎಂಬಾತ ಅಧಿಕಾರಿಗಳಿಗೆ ಹಣ ನೀಡಿ ಹಾಸ್ಟೆಲ್…

Read More