Headlines

Kedarnath Shivling: ಕೇದಾರನಾಥದಲ್ಲಿ ಶಿವಲಿಂಗ ತ್ರಿಕೋನ ಆಕಾರದಲ್ಲಿ ಯಾಕಿದೆ ಗೊತ್ತಾ? ಇಲ್ಲಿದೆ ಪೌರಾಣಿಕ ರಹಸ್ಯ! – Kannada News | Kedarnath: The Mystical Triangular Shivling and Its Mythological Secrets Revealed

ಕೇದಾರನಾಥದ ತ್ರಿಕೋನ ಶಿವಲಿಂಗದ ರಹಸ್ಯImage Credit source: Pinterest ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಕೇದಾರನಾಥವು ಅತ್ಯಂತ ಪವಿತ್ರ ತಾಣ. ಸಮುದ್ರ ಮಟ್ಟದಿಂದ ಸುಮಾರು 11,000 ಅಡಿ ಎತ್ತರದಲ್ಲಿರುವ ಕೇದಾರನಾಥಕ್ಕೆ ಪ್ರತೀ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಮಂದಾಕಿನಿ ನದಿಯ ದಡದಲ್ಲಿ, ಹಿಮಚ್ಛಾದಿತ ಶಿಖರಗಳ ನಡುವೆ ನೆಲೆಸಿರುವ ಈ ದೇವಾಲಯವು ತನ್ನ ವಿಶಿಷ್ಟ ತ್ರಿಕೋನಾಕಾರದ ಶಿವಲಿಂಗದಿಂದ ಜಗತ್ಪ್ರಸಿದ್ಧವಾಗಿದೆ. ಇತರ ಜ್ಯೋತಿರ್ಲಿಂಗಗಳಿಗಿಂತ ಕೇದಾರನಾಥದಲ್ಲಿ ಶಿವನು ತ್ರಿಕೋನ ರೂಪದಲ್ಲಿ ಏಕೆ ನೆಲೆಸಿದ್ದಾನೆ ಎಂಬುದಕ್ಕೆ ಮಹಾಭಾರತದಲ್ಲಿ ಸ್ವಾರಸ್ಯಕರ ಕಥೆಯಿದೆ. ತ್ರಿಕೋನಾಕಾರದ ಶಿವಲಿಂಗದ…

Read More

JEE Main 2026: ಜೆಇಇ ಆಕಾಂಕ್ಷಿಗಳಿಗೆ ಗೂಗಲ್‌ನಿಂದ ಗುಡ್​ ನ್ಯೂಸ್​​; ಉಚಿತ JEE Main ಅಣಕು ಪರೀಕ್ಷೆ ಆರಂಭ – Kannada News | Google Offers Free JEE Main Mock Tests for IIT Aspirants on Gemini

ಐಐಟಿ ಪ್ರವೇಶದ ಕನಸು ಕಾಣುತ್ತಿರುವ ಲಕ್ಷಾಂತರ ಜೆಇಇ ಆಕಾಂಕ್ಷಿಗಳಿಗೆ ಇದೀಗ ದೊಡ್ಡ ಮಟ್ಟದ ಪರಿಹಾರ ಸಿಕ್ಕಿದೆ. ಜೆಇಇ ಮುಖ್ಯ ಪರೀಕ್ಷೆಗೆ ತಯಾರಾಗಲು ಇಷ್ಟು ದಿನಗಳು ದುಬಾರಿ ತರಬೇತಿ ಕೇಂದ್ರಗಳು ಮತ್ತು ಅಣಕು ಪರೀಕ್ಷೆಗಳ ಮೇಲೆಯೇ ಅವಲಂಬಿಸಬೇಕಾಗಿದ್ದ ವಿದ್ಯಾರ್ಥಿಗಳಿಗೆ, ಗೂಗಲ್ ಉಚಿತ ಪೂರ್ಣ ಪ್ರಮಾಣದ ಜೆಇಇ ಅಣಕು ಪರೀಕ್ಷೆಯನ್ನು ಆರಂಭಿಸುವ ಮೂಲಕ ಹೊಸ ಅವಕಾಶವನ್ನು ಒದಗಿಸಿದೆ. ಈ ಉಪಕ್ರಮದ ಮೂಲಕ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೆ, ನೈಜ ಜೆಇಇ ಪರೀಕ್ಷೆಯ ಮಾದರಿಯಲ್ಲಿಯೇ ಅಣಕು ಪರೀಕ್ಷೆಯನ್ನು ಬರೆಯಬಹುದು. ಇದರಿಂದ ಪರೀಕ್ಷೆಯ ಮಾದರಿಯನ್ನು…

Read More

ಹಾಸ್ಯ ‘ಅಪಹಾಸ್ಯ’ವಾಗದಿರಲಿ: ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ! – Kannada News | The Etiquette of Laughter: Guidelines for Appropriate Humour in Daily Life

ಬೆಂಗಳೂರು, ಏ.16: ಹಾಸ್ಯವು ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಒತ್ತಡ ನಿವಾರಣೆ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಸಹಾಯ ಮಾಡುತ್ತದೆ. ಆದರೆ, ಹಾಸ್ಯವು ಅಪಹಾಸ್ಯವಾಗಿ ಪರಿವರ್ತನೆಯಾಗಬಾರದು. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಾಸ್ಯವನ್ನು ಮಾಡುವುದು ಅಸಮರ್ಪಕ. ದೇವಾಲಯಗಳಲ್ಲಿ, ಮೌನವಾಗಿ ಭಗವಂತನ ಮೇಲೆ ಗಮನವಿಡಬೇಕು, ಅಲ್ಲಿ ಹಾಸ್ಯ ಮಾಡಬಾರದು. ಯಾರಾದರೂ ನಿಧನರಾದಾಗ ಅಥವಾ ದುಃಖದಲ್ಲಿದ್ದಾಗ ಅವರ ಮನೆಯಲ್ಲಿ ಹಾಸ್ಯ ಮಾಡುವುದು ಶುಭವಲ್ಲ. ಪ್ರಾರ್ಥನಾ ಮಂದಿರಗಳು, ಧ್ಯಾನ ಕೇಂದ್ರಗಳು ಅಥವಾ ಪ್ರವಚನ ನಡೆಯುವ ಸ್ಥಳಗಳಲ್ಲಿ…

Read More

ಜಾರ್ಖಂಡ್​ನಲ್ಲಿ ಭೀಕರ ರಸ್ತೆ ಅಪಘಾತ, ಮದುವೆಯ ಬ್ಯಾಂಡ್ ವಾಹನಕ್ಕೆ ಲಾರಿ ಡಿಕ್ಕಿ, 7 ಮಂದಿ ಸಾವು – Kannada News | Jharkhand: Horrific Road Accident Claims 7 Lives; Wedding Band Vehicle Hit by Truck on NH 23

ರಾಂಚಿ, ಜೂನ್ 26: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಕಲ್ಲಿದ್ದಲು ತುಂಬಿದ್ದ  ಟ್ರಕ್ ಹಾಗೂ ಪ್ರಯಾಣಿಕರ ವಾಹನದ ನಡುವೆ ಮಧ್ಯರಾತ್ರಿ ಭೀಕರ ಅಪಘಾತ(Accident)ಸಂಭವಿಸಿದೆ. ಈ ಅಪಘಾತದಲ್ಲಿ ಕನಿಷ್ಠ ಏಳು ಜನರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಪ್ರಯಾಣಿಕರು ಇದ್ದ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪೊಲೀಸರ ವಿವರಗಳ ಪ್ರಕಾರ, ಮೃತಪಟ್ಟವರೆಲ್ಲರೂ ಮದುವೆ ಮತ್ತಿತರ ಶುಭ ಸಮಾರಂಭಗಳಲ್ಲಿ ಸಂಗೀತ ನುಡಿಸುವ ಬ್ಯಾಂಡ್ ತಂಡದ ಸದಸ್ಯರಾಗಿದ್ದಾರೆ. ಇವರೆಲ್ಲರೂ ಹಜಾರಿಬಾಗ್ ಜಿಲ್ಲೆಯ ಬಾಲ್ಸಾಗ್ರ ಗ್ರಾಮದಲ್ಲಿ ನಡೆದಿದ್ದ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು…

Read More

‘ಸಿಎಂ ಸ್ಥಾನ ಬಿಟ್ಟು ಹೋಗುವ ಮುನ್ನ ಆ 5,000 ಕೋಟಿ ರೂ. ಎಲ್ಲಿದೆ ಹೇಳಿ!’: ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸುರೇಶ್ ಕುಮಾರ್

ಬೆಂಗಳೂರು, ಮೇ30: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಹೈಡ್ರಾಮಾ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಹೊಸ ನಾಯಕನ ಆಯ್ಕೆಯ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಡುವ ಮುನ್ನ, ರಾಜ್ಯದ 1.14 ಕೋಟಿ ಮಹಿಳೆಯರಿಗೆ ತಲುಪಬೇಕಾಗಿದ್ದ 5,000 ಕೋಟಿ ರೂ. ಹಣದ ಹಣೆಬರಹದ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕ ಸುರೇಶ್​​ ಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಕಟುವಾಗಿ…

Read More

ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು. ಈ ಎರಡು ಗೆಲುವುಗಳ…

Read More

1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್​ ಬಗ್ಗೆ ಜಮೀರ್ ಶಾಕಿಂಗ್ ಹೇಳಿಕೆ

ದಾವಣಗೆರೆ, (ಏಪ್ರಿಲ್ 05): ಹಲವು ಅಂತೆ ಕಂತೆಗಳ ಬಗ್ಗೆ ಚರ್ಚೆ ಜೋರಾಗುತ್ತಿದ್ದಂತೆಯೇ ಸಚಿವ ಜಮೀರ್ ಅಹ್ಮದ್‌ ಖಾನ್‌ (zameer ahmed khan) ಅವರು ದಾವಣಗೆರೆ ದಕ್ಷಿಣ ಉಪಚುನಾವಣೆ (Davanagere South By Election) ಪ್ರಚಾರಕ್ಕೆ ಬಂದಿದ್ದಾರೆ. ಎಸ್‌ಎಸ್‌ ಮಲ್ಲಿಕಾರ್ಜುನ್‌ (Minister SS Mallikarjun) ಪಕ್ಕದಲ್ಲಿಯೇ ಕುಳಿತು ಸುದ್ದಿಗೋಷ್ಠಿ ನಡೆಸಿ ತಮ್ಮ ನಡುವೆ ಯಾವುದೇ ವೈಮನಸ್ಸಿಲ್ಲ ಎಂಬುವುದನ್ನು ಸಾರಿದರು. ಅಲ್ಲದೇ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನೂ ಕೂಡ ಸುಮ್ಮನೆ ಇರಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೂಡ ಕೊಟ್ಟಿದ್ದಾರೆ….

Read More

ಲಂಚ ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್: ಸಿಕ್ಕಿಬೀಳುತ್ತಿದ್ದಂತೆ ಕೈ ಕೊಯ್ದುಕೊಂಡು ಮಹಿಳಾ ಪಿಡಿಒ ಹೈಡ್ರಾಮಾ!

ಮೈಸೂರು, ಮಾ.17: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಲಂಚ ಸ್ವೀಕಾರ ಮಾಡುತ್ತಿರುವ ಹಾಗೂ ಅಕ್ರಮ ಆಸ್ತಿಗಳನ್ನು ಹೊಂದಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಅಧಿಕಾರಿಗಳು ಹಣ ಸ್ವೀಕಾರ ಮಾಡುತ್ತಿರುವಾಗ ಲೋಕಾಯುಕ್ತ ಕೈ ಸಿಕ್ಕಿ ಬಿದ್ದಿರುವ ಅದೆಷ್ಟೋ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮಹಿಳಾ ಅಧಿಕಾರಿ ಲೋಕ ಬಲೆಗೆ ಬಿದ್ದಿದ್ದಾರೆ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು (PDO), ಬಂಧನದಿಂದ ತಪ್ಪಿಸಿಕೊಳ್ಳಲು ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಯ ನಾಟಕವಾಡಿದ ಘಟನೆ ಜಿಲ್ಲೆಯ…

Read More

ಗರ್ಭದೊಳಗಿರುವ ಶಿಶು ಇಡೀ ದಿನ ಮಲಗಿರುತ್ತೆ ಅಂದುಕೊಂಡಿದ್ದೀರಾ, ಬೆಚ್ಚಗೆ ಮಲಗಿ ಏನು ಮಾಡುತ್ತಿರುತ್ತೆ ಗೊತ್ತಾ? – Kannada News | Unborn Baby Activities: More Than Just Sleep in the Womb, Discover Fetal Development

ಗರ್ಭದೊಳಗಿರುವ ಶಿಶುಗಳು ದಿನವಿಡೀ ಕೇವಲ ನಿದ್ರಿಸುತ್ತಾ ಕಾಲ ಕಳೆಯುತ್ತವೆ ಎಂದು ನೀವು ಅಂದುಕೊಂಡಿದ್ದೀರಾ? ಖಂಡಿತವಾಗಿಯೂ ಇದು  ಇಲ್ಲ. ಆಧುನಿಕ ವೈದ್ಯಕೀಯ ತಂತ್ರಜ್ಞಾನದ ಅದ್ಭುತ ಕೊಡುಗೆಯಾಗಿರುವ ‘ಅಡ್ವಾನ್ಸ್ಡ್ ಅಲ್ಟ್ರಾಸೌಂಡ್ ಸ್ಕ್ಯಾನ್‌’ಗಳು ಗರ್ಭದೊಳಗಿನ ಆ ಅಪರೂಪದ, ರೋಮಾಂಚನಕಾರಿ ಜಗತ್ತನ್ನು ಕಣ್ಣೆದುರು ತಂದಿಟ್ಟಿವೆ. ಜಗತ್ತಿಗೆ ಕಾಲಿಡುವ ಮುನ್ನವೇ ತಾಯಿಯ ಒಡಲಲ್ಲಿ ಪುಟ್ಟ ಕಂದಮ್ಮಗಳು ನಡೆಸುವ ಕೀಟಲೆ, ಆಟಗಳು  ಹತ್ತು ಹಲವು. ಗರ್ಭದಲ್ಲೇ ಆರಂಭವಾಗುತ್ತದೆ ತುಂಟಾಟ ನಮ್ಮ ಜಗತ್ತನ್ನು ಪ್ರವೇಶಿಸುವ ಮುನ್ನವೇ ಶಿಶುಗಳು ತಮ್ಮದೇ ಆದ ಪುಟ್ಟ ಪ್ರಪಂಚವನ್ನು ಅನ್ವೇಕ್ಷಿಸಲು ಪ್ರಾರಂಭಿಸುತ್ತವೆ ಎಂಬುದನ್ನು…

Read More

IPL 2026: ಅರ್ಧದಲ್ಲೇ ಐಪಿಎಲ್ ತೊರೆದು ಆಸ್ಟ್ರೇಲಿಯಾಕ್ಕೆ ಮರಳಿದ ಪ್ಯಾಟ್ ಕಮ್ಮಿನ್ಸ್

ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋಲು, ಗೆಲುವಿನ ಆರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತಿದ್ದ ಸನ್‌ರೈಸರ್ಸ್ ಅದಾದ ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆದ್ದಿತ್ತು. ಆದಾಗ್ಯೂ ತಂಡದ ಬೌಲಿಂಗ್ ಮಾತ್ರ ಕಳಪೆಯಾಗಿಯೇ ಕಾಣುತ್ತಿದೆ. ಇದಕ್ಕೆ ಕಾರಣ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಇದುವರೆಗೆ ತಂಡದ ಪರ ಕಣಕ್ಕಿಳಿಯದೆ ಇರುವುದು. ಎಲ್ಲರಿಗೂ ತಿಳಿದಿರುವಂತೆ ಪ್ಯಾಟ್ ಕಮ್ಮಿನ್ಸ್ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸನ್‌ರೈಸರ್ಸ್ ಪರ ಮೊದಲೆರಡು ಪಂದ್ಯಗಳನ್ನು ಆಡಿರಲಿಲ್ಲ. ಮೂರನೇ…

Read More