Headlines

ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ – Kannada News | Love Mocktail 3 movie will release on March 19 after Toxic film postponed

ಮಾರ್ಚ್ 19ರಂದು ‘ಟಾಕ್ಸಿಕ್’ (Toxic) ಸಿನಿಮಾ ನೋಡಲು ಸಿನಿಪ್ರಿಯರು ಕಾದಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿದೆ. ಈಗ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಲೇ, ಆ ದಿನಾಂಕದಲ್ಲಿ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾವನ್ನು ಬಿಡುಗಡೆ ಮಾಡಲು ಡಾರ್ಲಿಂಗ್ ಕೃಷ್ಣ ಸಜ್ಜಾಗಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ್ದಾರೆ. ಯುಗಾದಿಯ ರಜೆ, ಅದರ ಬೆನ್ನಲ್ಲಿಯೇ ಶುರುವಾಗುವ ವೀಕೆಂಡ್ ಸೇರಿದಂತೆ ಮಾರ್ಚ್…

Read More

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಸರ್ಕಾರದಿಂದ ಮಹತ್ವದ ಹೆಜ್ಜೆ: ಕುತೂಹಲ ಕೆರಳಿಸಿದ ನಡೆ – Kannada News | Gold Treasure Found In lakkundi: excavation begin In the Village from january 16th

ಗದಗ, (ಜನವರಿ 15): ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10ರಂದು ನಿಧಿ (lakkundi Gold Treasure) ಪತ್ತೆಯಾದ ಬೆನ್ನಲ್ಲೇ ಇದೀಗ ಉತ್ಖನನ ನಡೆಸಲು ಪುರಾತತ್ವ ಇಲಾಖೆ ಮುಂದಾಗಿದೆ. ಹೌದು.. ನಾಳೆಯಿಂದ ಅಂದರೆ ಜನವರಿ 16ರಿಂದ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಶುರುವಾಗಲಿದ್ದು, ಮೊದಲಿಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಪುರಾತತ್ವ ಇಲಾಖೆ ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಒಟ್ಟು 48 ಸಿಬ್ಬಂದಿಯಿಂದ ಉತ್ಖನನ ನಡೆಯಲಿದೆ. ಹೀಗಾಗಿ ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ. ಇನ್ನು…

Read More

ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ತುಮಕೂರು, ಮಾರ್ಚ್​​ 12: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್​​ ವಿಚಾರ ತನಿಖೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಏನು? ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ…

Read More

19 ವರ್ಷದ ಯುವತಿಗೂ ಎರಡು ಮಕ್ಕಳ ತಂದೆಗೂ ಲವ್​: ಬಲಿಯಾಗಿದ್ದು 2 ಜೀವ – Kannada News | Mandya Tragedy: Mother, Daughter Die by Suicide Over Teen’s Love Affair with Married Man

ಮೃತ ಮಗಳು ಮತ್ತು ತಾಯಿImage Credit source: Tv9 Kannada ಮಂಡ್ಯ, ಫೆಬ್ರವರಿ 09: 19 ವರ್ಷದ ಯುವತಿ ಮತ್ತು ಎರಡು ಮಕ್ಕಳ ತಂದೆಯ ಪ್ರೇಮ ಪ್ರಕರಣದ ಹಿನ್ನೆಲೆ ಮರ್ಯಾದೆಗೆ ಹೆದರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಕುಂತಲಾದೇವಿ(46) ಮತ್ತು ಪ್ರಿಯಾಂಕಾ(19) ಮೃತರು. ಪ್ರಿಯಾಂಕಾಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು ಎನ್ನಲಾಗಿದ್ದು, ವಿವಾಹಿತ ಪುರುಷನ ಜೊತೆಗಿನ ಆಕೆಯ ಪ್ರೇಮವೇ ಘಟನೆಗೆ ಕಾರಣ…

Read More

ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 28: ಹಲವರಿಂದ ಹಣ ಪಡೆದು ಓರ್ವ ಅಲ್ಲಿ ಶೆಡ್​ ಹಾಕಿದ್ದಾನೆ. ಹೀಗಾಗಿ ತೀರ್ಮಾನ ತೆಗೆದುಕೊಂಡು ನೋಟಿಸ್ ಕೊಟ್ಟಿದ್ದೇವೆ. ಅವರು ಸ್ಥಳೀಯರೇ ಆಗಿದ್ದರೆ ಪರಿಹಾರದ ಬಗ್ಗೆ ಚರ್ಚೆ ನಡೀತಿದೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್‌ನಲ್ಲಿ ಪರಿಹಾರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಎಐಸಿಸಿ ಜನರಲ್ ಸೆಕ್ರೆಟರಿ ಇದ್ದಾರೆ. ಅವರಿಗೆ ಸಲಹೆ ನೀಡೋದಕ್ಕೆ ಎಲ್ಲಾ ಅಧಿಕಾರ ಇದೆ. ಏನಾದರೂ ಇದ್ದರೆ ನಾವು ಸಲಹೆ ಪಡೆದುಕೊಳ್ಳುತ್ತೇವೆ, ಆದ್ರೆ ವೇಣುಗೋಪಾಲ್ ಅಧಿಕಾರದಲ್ಲಿ…

Read More

ಭದ್ರತಾ ಪಡೆ ನಡೆಸಿದ ಬಹುದೊಡ್ಡ ಕಾರ್ಯಚರಣೆ: ಗುಂಡಿನ ಚಕಮಕಿಯಲ್ಲಿ 14 ಮಾವೋವಾದಿಗಳು ಸಾವು – Kannada News | Sukma Bijapur Encounter: 14 Maoists Neutralized by Security Forces in Chhattisgarh

ರಾಯ್‌ಪುರ, ಜ.3: ದಕ್ಷಿಣ ಛತ್ತೀಸ್‌ಗಢದ (Chhattisgarh Maoist) ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಇದು 2026 ರ ಮೊದಲ ಪ್ರಮುಖ ಮಾವೋವಾದಿ ವಿರೋಧಿ ಕಾರ್ಯಾಚರಣೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜಾಪುರದ ಬಸಗುಡ-ಟಾರೆಮ್ ಅರಣ್ಯ ಪ್ರದೇಶ ಮತ್ತು ಸುಕ್ಮಾದ ಕೊಂಟಾ-ಕಿಸ್ತಾರಾಮ್ ಕಾಡುಗಳಲ್ಲಿ ಮಾವೋವಾದಿಗಳ ಓಡಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಗುಪ್ತಚರ ಮಾಹಿತಿಯ ನಂತರ ರಾಯ್‌ಪುರದ ದಕ್ಷಿಣಕ್ಕೆ 450 ಕಿ.ಮೀ ದೂರದಲ್ಲಿ ಈ ಎನ್‌ಕೌಂಟರ್‌ಗಳು…

Read More

SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ – Kannada News | TV9 Identifies Exam Centre Where SSLC Question Paper Was Leaked

ಬೆಳಗಾವಿ, ಜನವರಿ 10: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ (SSLC Exam Paper Leak) ಆರೋಪ ಕೇಳಬಂದಿದೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ವೈರಲ್ ಆಗಿದೆ. ಆದರೆ ಇದೀಗ ಪ್ರಶ್ನೆಪತ್ರಿಕೆ ಲೀಕ್​ ಆದ ಪರೀಕ್ಷಾ ಕೇಂದ್ರ ಪತ್ತೆ ಆಗಿದೆ. ಟಿವಿ9 ವರದಿ ಗಮನಿಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಸೆಂಟರ್ ಪತ್ತೆ ಮಾಡಲಾಗಿದೆ. ಬೆಳಗಾವಿಯ ಪರೀಕ್ಷಾ ಕೇಂದ್ರವಾಗಿದ್ದು, ಲಕ್ಷ್ಮೀನಗರದಲ್ಲಿರುವ ಸೇಂಟ್ ಮೀರಾ ಶಾಲೆಯಿಂದ ಸೋರಿಕೆಯಾಗಿರುವ ಸಂಶಯ ವ್ಯಕ್ತವಾಗಿದೆ. ಪ್ರಶ್ನೆಪತ್ರಿಕೆ ಮೇಲಿರುವ…

Read More

ಅಜಿತ್ ಪವಾರ್ ಇದ್ದ ವಿಮಾನ ಪತನಗೊಳ್ಳುವ ಮುನ್ನ ನಡೆದಿದ್ದೇನು? – Kannada News | Investigating the Baramati Crash: What Caused Ajit Pawar’s Chartered Plane to Go Down

ಮುಂಬೈ, ಜನವರಿ 28: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇದ್ದ ವಿಮಾನ ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿದೆ. ಈ ಪರಿಣಾಮ ಅಜಿತ್ ಸೇರಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನವು ರನ್​ವೇನಲ್ಲಿ ಇಳಿಯುವಾಗ ಈ ದುರಂತ ಸಂಭವಿಸಿದೆ. ಈ ಘಟನೆ ರಾಜ್ಯಾದ್ಯಂತ ಆಘಾತದ ಅಲೆಯನ್ನು ಸೃಷ್ಟಿಸಿದೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ದೀರ್ಘಾವಧಿಯ ಉಪಮುಖ್ಯಮಂತ್ರಿಯಾಗಿದ್ದರು. ಅವರು ವಿವಿಧ ಸರ್ಕಾರಗಳಲ್ಲಿ ಆರು ಅವಧಿಗೆ ಈ ಸ್ಥಾನದಲ್ಲಿ ಸೇವೆ ಸಲ್ಲಿಸಿದ್ದರು. ಅವರು ಪೃಥ್ವಿರಾಜ್ ಚವಾಣ್, ದೇವೇಂದ್ರ ಫಡ್ನವೀಸ್ , ಉದ್ಧವ್ ಠಾಕ್ರೆ ಮತ್ತು…

Read More

IND-W vs SL-W: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ ಸ್ಮೃತಿ ಮಂಧಾನ – Kannada News | Smriti Mandhana Achieves 10,000 International Runs Record in Cricket

ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್‌ ಕಲೆಹಾಕಿದ್ದರೆ, ಇದೀಗ 10000 ರನ್​ಗಳ ಗಡಿ ದಾಟಿರುವ ಸ್ಮೃತಿ, ಮಿಥಾಲಿ ಅವರ ದಾಖಲೆಯನ್ನು ಇನ್ನು ಕೆಲವೇ ಪಂದ್ಯಗಳಲ್ಲಿ ಮುರಿಯಲಿದ್ದಾರೆ. Source link

Read More

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ – Kannada News | West Bengal Assembly Elections PM Narendra Modi holds massive roadshow in Howrah

ಹೌರಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಚುನಾವಣಾ ಪ್ರಚಾರದ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಂಗಾಳದ ಹೌರಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿಗಳ ಜೊತೆ ರೋಡ್ ಶೋ ನಡೆಸಿದ ಮೋದಿಯವರನ್ನು ನೋಡಲು ಜನಸಾಗರವೇ ನೆರೆದಿತ್ತು. ಈ ವೇಳೆ ಪ್ರಧಾನಿ ಮೋದಿಯವರ ಮುಖವಿರುವ ಮಾಸ್ಕ್ ಧರಿಸಿದ್ದ ಜನರು ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಇದಕ್ಕೂ ಮುನ್ನ ಮಥುರಾಪುರದಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ…

Read More