Headlines

IND vs AUS: 3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ – Kannada News | Indian Women’s Cricket Team Australia Tour 2024: T20, ODI & Test Series Schedule, Squads

ಒಂದೆಡೆ ಪುರುಷರ ತಂಡ ಭಾರತದಲ್ಲಿ ಟಿ20 ವಿಶ್ವಕಪ್ ಆಡುತ್ತಿದ್ದರೆ, ಇನ್ನೊಂದೆಡೆ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ಪ್ರವಾಸವನ್ನು ಕೈಗೊಂಡಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್​ 6 ರಿಂದ 9 ರವರೆಗೆ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಈ ಪ್ರವಾಸವು ಟಿ20 ಸರಣಿಯೊಂದಿಗೆ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20ಪಂದ್ಯ…

Read More

15 ಎಸೆತಗಳಲ್ಲಿ ಅರ್ಧಶತಕ..! ಅಭಿಷೇಕ್ ಓವರ್​ನಲ್ಲಿ ಸತತ 6 ಬೌಂಡರಿ ಬಾರಿಸಿದ ಸರ್ಫರಾಜ್ – Kannada News | Sarfaraz Khan’s Record Breaking Fastest Fifty in Vijay Hazare Trophy

ಅಭಿಷೇಕ್ ಓವರ್‌ನಲ್ಲಿ ಅವರು ಮೂರು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳನ್ನು ಬಾರಿಸಿದರು, ಆ ಓವರ್‌ನಲ್ಲಿ ಮೂವತ್ತು ರನ್ ಬಂದವು. ಈ ಮೂಲಕ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸರ್ಫರಾಜ್, ವಿಜಯ್ ಹಜಾರೆ ಟ್ರೋಫಿ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆ ನಿರ್ಮಿಸಿದರು. Source link

Read More

ರೂಂ ಬಿಲ್ ಪಾವತಿಸಲು ಹಣವಿರಲಿಲ್ಲ; ಅರ್ಹತಾ ಸುತ್ತನ್ನಾಡಿ ಫೈನಲ್​ಗೇರಿದ ಚ್ವಾಲಿನ್ಸ್ಕ ಯಶೋಗಾಥೆ – Kannada News

2026 ರ ಫ್ರೆಂಚ್ ಓಪನ್ (French Open 2026) ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ನಡೆಯಲಿರುವ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ 24 ವರ್ಷದ ಪೋಲಿಷ್ ಟೆನಿಸ್ ಆಟಗಾರ್ತಿ ಮಜಾ ಚ್ವಾಲಿನ್ಸ್ಕ (Maja Chwalinska), ರಷ್ಯಾದ ಮೀರಾ ಆಂಡ್ರೀವಾ ಅವರನ್ನು ಎದುರಿಸಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ರಷ್ಯಾದ ಡಯಾನಾ ಶ್ನೈಡರ್ ಅವರನ್ನು 7-6(4), 6-4 ಸೆಟ್‌ಗಳಿಂದ ಸೋಲಿಸುವ ಮೂಲಕ ತಮ್ಮ ಮೊದಲ ಗ್ರ್ಯಾಂಡ್ ಸ್ಲ್ಯಾಮ್ ಫೈನಲ್​ಗೇರಿರುವ ಚ್ವಾಲಿನ್ಸ್ಕ, ತಮ್ಮ ಅದ್ಭುತ ಪ್ರದರ್ಶನದ ಮೂಲಕ ಟೆನಿಸ್…

Read More

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು – Kannada News

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ…

Read More

ರಾಯರ ಮಠದಲ್ಲಿ ಭಾಷಾ ವಿವಾದ: ಕನ್ನಡ ಶ್ಲೋಕದೊಂದಿಗೆ ಸಾಕ್ಷಿ ಸಮೇತ ಕನ್ನಡಿಗರ ಕೌಂಟರ್ – Kannada News | Mantralaya Raghavendra Swamy Mutt Language Dispute: Kannadigas Counter Telugu Claims with Evidence

ರಾಯಚೂರು, ಡಿಸೆಂಬರ್​ 28: ಕಲಿಯುಗದ ಕಾಮಧೇನು ಅಂತಲೇ ಭಕ್ತರಿಂದ ಕರೆಸಿಕೊಳ್ಳುವ ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದ ಇದೀಗ ಕನ್ನಡಿಗರನ್ನ ಕೆರಳಿಸಿದೆ. ಶ್ರೀ ಮಠದ ಮುಖ್ಯದ್ವಾರದಲ್ಲಿ ಕನ್ನಡ ಭಾಷೆಯಲ್ಲಿರುವ ರಾಯರ ಶ್ಲೋಕವನ್ನ ತೆಲುಗು ಭಾಷಿಗರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಕರ್ನಾಟಕದ ಭಕ್ತರು 1981ರಲ್ಲಿ ಇದೇ ಮಂತ್ರಾಲಯದಲ್ಲಿ ಚಿತ್ರೀಕರಣವಾದ ರಾಜ್ ಕುಮಾರ್ ಅಭಿನಯದ ಭಾಗ್ಯವಂತ ಸಿನೆಮಾದಲ್ಲೂ ಕನ್ನಡದಲ್ಲೇ ರಾಯರ ಶ್ಲೋಕ ಇರುವುದನ್ನ ತೋರಿಸಿ ಕೌಂಟರ್ ಕೊಟ್ಟಿದ್ದಾರೆ. ಸಾಕ್ಷ ಸಮೇತ ಕನ್ನಡಿಗರಿಂದ ಕೌಂಟರ್ ಆಂಧ್ರಪ್ರದೇಶದಲ್ಲಿರುವ ಕರ್ನಾಟಕದ…

Read More

ಎವರಿಒನ್ ವಾಂಟ್ಸ್ ದಿಸ್: ಒಂದೇ ಸಿನಿಮಾದಲ್ಲಿ ಹಲವು ಭಾಷೆ; ಆದರೆ ಡಬ್ಬಿಂಗ್ ಅಲ್ಲ – Kannada News | Everyone Wants This movie getting ready for release in multiple languages

ಈಗ ಬಹುತೇಕ ಸಿನಿಮಾಗಳು ಪ್ಯಾನ್ ಇಂಡಿಯಾ (Pan India) ಮಟ್ಟದಲ್ಲಿ ಬರುತ್ತಿವೆ. ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಲಾಗುತ್ತದೆ. ಆದರೆ ಒಂದೇ ಸಿನಿಮಾದಲ್ಲಿ ಹಲವು ಭಾಷೆ ಬಳಸಿ ಅದನ್ನು ದೇಶಾದ್ಯಂತ ಬಿಡುಗಡೆ ಮಾಡುವ ಪ್ಲ್ಯಾನ್ ಸಿದ್ಧವಾಗಿದೆ. ಹೌದು, ‘ಎವರಿಒನ್ ವಾಂಟ್ಸ್ ದಿಸ್’ (Everyone Wants This) ಸಿನಿಮಾ ತಂಡ ಈ ರೀತಿ ಮಾಡಲು ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಯುವ ಉದ್ಯಮಿ ನೇಹೇಶ್ ಪೋಲ್ ಅವರು ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕೊಡುಗೆ ನೀಡಲು…

Read More

ಒಂದೇ ಒಂದು ಪಂದ್ಯ ಗೆದ್ದಿರುವ RCB ಮತ್ತು RR ನಡುವೆ ಭಾರೀ ಅಂತರ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ ಮೂರು ದಿನಗಳು ಕಳೆದಿವೆ. ಈ ಮೂರು ದಿನಗಳಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿವೆ. ಈ ಆರು ತಂಡಗಳಲ್ಲಿ ಅತ್ಯಧಿಕ ನೆಟ್​ ರನ್ ರೇಟ್ ಪಡೆದಿರುವುದು ರಾಜಸ್ಥಾನ್ ರಾಯಲ್ಸ್. ಅದು ಸಹ ಸಿಎಸ್​ಕೆ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಮುಂಬೈ ಇಂಡಿಯನ್ಸ್ ತಂಡವು ಕೆಕೆಆರ್ ತಂಡವನ್ನು…

Read More

ಯಾರನ್ನೂ ನಂಬಬೇಡಿ; ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ನಡೆಸದಂತೆ ಸುಪ್ರೀಂ ಕೋರ್ಟ್ ಸಲಹೆ – Kannada News | Don’t Trust Anyone Before Marriage Supreme Court Advises Cautions Pre Marital Physical Relations

ನವದೆಹಲಿ, ಫೆಬ್ರವರಿ 16: ಮದುವೆಯ ಭರವಸೆ ನೀಡಿ ಅತ್ಯಾಚಾರ ನಡೆಸಿದ ಆರೋಪಗಳನ್ನು ಒಳಗೊಂಡ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ವಿವಾಹಪೂರ್ವ ಸಂಬಂಧಗಳ ಕುರಿತು ಎಚ್ಚರಿಕೆ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು ಇಂದು ಆ ಸಮಯದಲ್ಲಿ ಈಗಾಗಲೇ ಮದುವೆಯಾಗಿದ್ದರೂ, ಆ ಯುವತಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ನಂತರ ಆಕೆಯೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ ಆರೋಪ ಹೊತ್ತಿರುವ ವ್ಯಕ್ತಿಯ ಜಾಮೀನು ಅರ್ಜಿಯನ್ನು…

Read More

ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ; ಜೆಡಿಯು ಪಕ್ಷಕ್ಕೆ ಸೇರ್ಪಡೆ

ಪಾಟ್ನಾ, ಮಾರ್ಚ್ 8: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ, 50 ವರ್ಷದ ನಿಶಾಂತ್ ಕುಮಾರ್ (Nishant Kumar) ರಾಜಕೀಯ ಪ್ರಯಾಣ ಆರಂಭಿಸಿದ್ದಾರೆ. ಇಂದು ಭಾನುವಾರ ಜೆಡಿಯು ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನಿತೀಶ್ ಕುಮಾರ್ ಅವರು ದಶಕಗಳ ನಂತರ ರಾಜ್ಯ ರಾಜಕಾರಣ ತೊರೆದು ರಾಜ್ಯಸಭೆಗೆ ಹೋಗಲು ಅಣಿಯಾಗಿರುವ ಹೊತ್ತಲ್ಲಿ ಅವರ ಪುತ್ರನ ರಾಜಕೀಯ ಪ್ರವೇಶವಾಗಿದೆ. ‘ಸಕ್ರಿಯ ಸದಸ್ಯನಾಗಿ ಪಕ್ಷವನ್ನು ನೋಡಿಕೊಳ್ಳಲು ಪ್ರಯತ್ನಿಸುತ್ತೇನೆ. ನನ್ನ ತಂದೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ಅದನ್ನು…

Read More

KPSC ಅಧ್ಯಕ್ಷರ ಅಧಿಕಾರ ದುರುಪಯೋಗ ಆರೋಪ : ಸಿಎಂಗೆ ಜೋಶಿ ಬರೆದ ಪತ್ರದಲ್ಲೇನಿದೆ? – Kannada News | Pralhad joshi letter to cm dk shivakumar for investigation about kpsc chairman misuse power

ಬೆಂಗಳೂರು, (ಜುಲೈ 01): ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರು ಅಧಿಕಾರ ದುರುಪಯೋಗ ಪಡಿಸಿಕೊಂಡ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ಆಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (pralhad joshi )ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. KPSC ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರು ಅಧಿಕಾರ ದುರ್ಬಳಕೆ ಮತ್ತು ಸ್ವಜನಪಕ್ಷಪಾತ ಎಸಗಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಕೈಗಾರಿಕಾ ವಿಸ್ತರಣಾಧಿಕಾರಿ (Industrial Extension Officers) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವ ಕುರಿತು KPSC…

Read More