Headlines

OTT Platforms Ban: ಅಶ್ಲೀಲ ಮತ್ತು ಅಸಭ್ಯ ವಿಷಯಗಳ ಪ್ರಸಾರ: ಐದು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಕೇಂದ್ರ ನಿರ್ಬಂಧ – Kannada News | India Bans 5 OTT Platforms: Govt Cracks Down on Obscene Content, Cites IT Rules 2021

ನವದೆಹಲಿ, ಫೆಬ್ರವರಿ 25: ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯವನ್ನು ತೋರಿಸುವ ಐದು ಒಟಿಟಿ(OTT) ಪ್ಲಾಟ್‌ಫಾರ್ಮ್‌ಗಳ ವಿರುದ್ಧ ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿದೆ. ಅಧಿಕಾರಿಗಳು ನೀಡಿರುವ ಪ್ರಕಾರ, ಕೇಂದ್ರ ಸರ್ಕಾರ ಈ ಐದು ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ. ಮಾಹಿತಿಯ ಪ್ರಕಾರ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಮೂಡ್‌ಎಕ್ಸ್‌ವಿಐಪಿ, ಕೋಯಲ್ ಪ್ಲೇಪ್ರೊ, ಡಿಜಿ ಮೂವಿಪ್ಲೆಕ್ಸ್, ಫೀಲ್ ಮತ್ತು ಜುಗ್ನು ಎಂಬ ಐದು ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ. ಅಧಿಕಾರಿಗಳ ಪ್ರಕಾರ, ಎಲ್ಲಾ ಕಾನೂನು ಕಾರ್ಯವಿಧಾನಗಳನ್ನು ಅನುಸರಿಸಿ…

Read More

Weekly Love Horoscope: ಡಿಸೆಂಬರ್​​ನ 4ನೇ ವಾರ ಈ ರಾಶಿಯ ಪ್ರೇಮ ಜೀವನಕ್ಕೆ ಮಹತ್ವದ ತಿರುವು ನೀಡುವ ವಾರ – Kannada News | December 4th Week Love Horoscope: Shukra’s Impact on Your Zodiac and Relationships

ಡಿಸೆಂಬರ್ ತಿಂಗಳ ನಾಲ್ಕನೇ ವಾರ ಪ್ರೀತಿ, ಪ್ರೇಮ, ವಿವಾಹ, ಆಕರ್ಷಣೆ, ಸುಖ, ಭೋಗಗಳಿಗೆ ಮೂಲನಾದ ಶುಕ್ರನು ಕೆಲವನ್ನು ಕೊಟ್ಟು ಕಸಿಯುವುದೂ ಕಸಿದು ಪುನಃ ಕೊಡುವುದೂ ಇದೆ. ಕಸಿದಾಗ ಉತ್ತಮವಾದುದನ್ನು ಕೊಡುತ್ತಾನೆ ಎಂಬ ಸಕಾರಾತ್ಮಕ ಚಿಂತನೆ ನಿಮ್ಮಲ್ಲಿ ಬಂದಾಗ ಮನಸ್ಸು ಹಗುರವಾಗಲಿದೆ. ದುಃಖದಿಂದ ದೂರವುಳಿಯಲು ಸಾಧ್ಯ. ದೈತ್ಯರ ಗುರುವಾದ ಶುಕ್ರನು ಎಲ್ಲರಿಗೂ ಬೇಕಾದ ಸುಖವನ್ನು ಮಾತ್ರ ಕೊಡಲಿ. ಮೇಷ ರಾಶಿ: ನಾಲ್ಕನೇ ವಾರ ಮೊದಲ ರಾಶಿಯವರಿಗೆ ಶುಕ್ರನ ಸಂಚಾರದಿಂದ ನಿಮ್ಮ ಪ್ರೇಮ ಜೀವನದಲ್ಲಿ ಉತ್ಸಾಹ ಮತ್ತು ತೀವ್ರತೆ ಕಡಿಮೆಯಾಗಲಿದೆ….

Read More

Kolkata Earthquake: ಕೇಂದ್ರ ಸಚಿವರು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಕಂಪಿಸಿದ ಭೂಮಿ – Kannada News | Powerful Tremors Shake Kolkata, Quake Origin Traced to Bangladesh

ಕೋಲ್ಕತ್ತಾ, ಫೆಬ್ರವರಿ 27: ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್  ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.  ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಹಠಾತ್ತನೆ ಭೂಮಿ ಕಂಪಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನಗರದ ಹಲವು ಕಡೆಗಳಲ್ಲಿ ಸೌಮ್ಯದಿಂದ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ. ಹಠಾತ್ ಭೂಕಂಪನದಿಂದಾಗಿ ಒಂದು ಕ್ಷಣ ಜನರು ಭಯಭೀತರಾದರು.ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ,…

Read More

ಪ್ರತಿದಿನ ನೀವೂ ಕೂಡ ಈ ತಪ್ಪುಗಳನ್ನು ಮಾಡುತ್ತಿದ್ದರೆ ಕಿವಿ ಕೇಳಿಸದಿರಬಹುದು ಎಚ್ಚರ! – Kannada News | Protect Your Hearing: Avoid These Habits

ದೇಹದ ಇತರ ಅಂಗಗಳಂತೆ ಕಿವಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದೂ ಕೂಡ ಬಹಳ ಮುಖ್ಯ. ಆದರೆ ಪ್ರತಿದಿನ ನಮಗರಿವಿಲ್ಲದಂತೆ ಮಾಡುವ ಕೆಲವು ತಪ್ಪುಗಳು ಕಿವಿಯ ಆರೋಗ್ಯಕ್ಕೆ ಹಾನಿ ಉಂಟುಮಾಡಿ, ಕೇಳುವ ಸಾಮರ್ಥ್ಯ ಅಥವಾ ಶ್ರವಣ ನಷ್ಟಕ್ಕೆ (Hearing Loss) ಕಾರಣವಾಗಬಹುದು. ಹೌದು, ಇದು ಆಶ್ಚರ್ಯ ಉಂಟು ಮಾಡಿದರೂ ಕೂಡ ಸತ್ಯ. ಬಹುತೇಕರು ಕಿವಿಯಲ್ಲಿ ಕಾಣಿಸಿಕೊಳ್ಳುವ ಸಣ್ಣ ಸಮಸ್ಯೆಗಳನ್ನೂ ದೀರ್ಘಕಾಲ ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದರಿಂದ ಕಿವಿಗೆ ಗಂಭೀರ ಹಾನಿಯಾಗಬಹುದು. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿದ್ದರೆ…

Read More

ಹೋಟೆಲ್​ಗೆ ಕರೆಸಿಕೊಂಡು 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ, ನ್ಯಾಷನಲ್ ಕೋಚ್ ಅಮಾನತು – Kannada News | Haryana Police Probe Allegations Against National Coach Involving in Teen Shooter Physical Assault Charges

ಫರೀದಾಬಾದ್, ಜನವರಿ 08: ಹೋಟೆಲ್​ಗೆ ಕರೆಸಿಕೊಂಡು ಹದಿನೇಳು ವರ್ಷದ ಮಹಿಳಾ ಶೂಟರ್(Shooter)​ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಷ್ಟ್ರೀಯ ತರಬೇತುದಾರ(National Coach) ಅಂಕುಶ್ ಭಾರದ್ವಾಜ್​ನನ್ನು ಅಮಾನತುಗೊಳಿಸಲಾಗಿದೆ. ಹೋಟೆಲ್​ಗೆ ಕರೆಸಿ, ಆಕೆಯ ಕೆರಿಯರ್ ಹಾಳು ಮಾಡುವುದಾಗಿ ಬೆದರಿಕೆ ಹಾಕಿ ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಕುರಿತು ಬಾಲಕಿಯ ಪೋಷಕರು ಎಫ್​ಐಆರ್ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕಳೆದ ವರ್ಷ ಡಿಸೆಂಬರ್ 16 ರಂದು, ದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ಅಕಾಡೆಮಿಯಲ್ಲಿ ನಡೆದ…

Read More

Video: ತಂದೆಯ ಕನಸಿಗೆ ಮಕ್ಕಳೇ ರೂವಾರಿ; ತರಕಾರಿ ಅಂಗಡಿ ಕೆಳಗೆ ಕುಳಿತು ಪುಸ್ತಕ ಹಿಡಿದು ಓದುತ್ತಿರುವ ಮಕ್ಕಳು

ಬಡತನ, ಹಸಿವು ಸಣ್ಣ ವಯಸ್ಸಿನಲ್ಲಿ ಜೀವನ ಪಾಠವನ್ನು (life lesson) ಚೆನ್ನಾಗಿ ಕಲಿಸಿ ಬಿಡುತ್ತದೆ. ಹೀಗಾಗಿ ಕೆಲ ಪುಟಾಣಿಗಳದ್ದು ಓದುವ ವಯಸ್ಸಿನಲ್ಲಿ ಹೆತ್ತವರಿಗೆ ಹೆಗಲಾಗುವ ಕನಸು. ಶಿಕ್ಷಣದ ಸಮಯದಲ್ಲಿ ಸಾಕಷ್ಟು ಆರ್ಥಿಕ ಅಡೆತಡೆಗಳು ಎದುರಾಗುವುದು ಸಹಜ. ಮನೆಯಲ್ಲಿ ಸೌಲಭ್ಯವಿಲ್ಲದಿದ್ದರೂ ಓದಬೇಕೆನ್ನುವ ಛಲ. ಸಾಧಿಸುವ ಮುಖ್ಯ ಛಲ ಮುಖ್ಯ ಎನ್ನುವುದಕ್ಕೆ ಈ ವಿಡಿಯೋ ನೈಜ ಉದಾಹರಣೆ. ತನ್ನ ತಂದೆಯ ತರಕಾರಿ ಅಂಗಡಿಯ ಕೆಳಗೆ ಕುಳಿತು ಓದುತ್ತಿರುವ ಮಕ್ಕಳ (children) ವಿಡಿಯೋ ನೆಟ್ಟಿಗರ ಕಣ್ಣಂಚಲಿ ನೀರು ತರಿಸಿದೆ. ಸೌಲಭ್ಯ ಕೊರತೆ…

Read More

Horoscope Today 30 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 30 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಆರ್ದ್ರಾ ನಕ್ಷತ್ರ, ವೈದ್ರುತಿ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು….

Read More

ಚಿರತೆಗಳ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಕಾಡುಹಂದಿ: ವಿಡಿಯೋ ವೈರಲ್​​ – Kannada News | Wild Boar Escapes Leopard Attack in Bhadra Sanctuary’s Lakkavalli Region; Video Goes Viral

ಚಿಕ್ಕಮಗಳೂರು, ಫೆಬ್ರವರಿ 11: ಬೇಟೆಗೆ ಹೊಂಚು ಹಾಕಿದ್ದ ಚಿರತೆಗಳಿಗೆ ಚಳ್ಳೆಹಣ್ಣು ತಿನ್ನಿಸಿ ಕಾಡುಹಂದಿ ಎಸ್ಕೇಪ್​​ ಆಗಿರುವ ಪ್ರಸಂಗ ಭದ್ರಾ ಅಭಯಾರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್​​ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡು ಹಂದಿ ಬೇಟೆಗೆ ಎರಡು ಚಿರತೆಗಳು ಹೊಂಚುಹಾಕಿ ಕುಳಿತಿದ್ದವು. ಒಂದು ಚಿರತೆ ಮರವೇರಿದ್ದರೆ ಮತ್ತೊಂದು ಕೆಳಭಾಗದಿಂದಲೇ ಅಟ್ಯಾಕ್​​ಗೆ ರೆಡಿ ಆಗಿತ್ತು. ಆದರೆ ಚಿರತೆಗೇ ಗುದ್ದಿ ಕಾಡುಹಂದಿ ಎಸ್ಕೇಪ್​​ ಆಗಿದೆ. ಹಂದಿ ಮತ್ತು ಚಿರತೆ ಕಾದಾಟದ ದೃಶ್ಯವೀಗ ವೈರಲ್​​ ಆಗಿದೆ….

Read More

ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ – Kannada News | After Shankh Air, Al Hind and FlyExpress get NOC for airline operations in India

ನವದೆಹಲಿ, ಡಿಸೆಂಬರ್ 24: ಇತ್ತೀಚೆಗಷ್ಟೇ ಶಂಖ್ ಏರ್ (Shankh Air) ಸಂಸ್ಥೆಗೆ ವಿಮಾನ ಹಾರಾಟ ಸೇವೆಗೆ ಅನುಮತಿಸಿದ್ದ ಕೇಂದ್ರ ಸರ್ಕಾರ ಈಗ ಇನ್ನೂ ಎರಡು ಸಂಸ್ಥೆಗಳಿಗೆ ಎನ್​ಒಸಿ ಕೊಟ್ಟಿದೆ. ಕೇರಳ ಮೂಲದ ಅಲ್ ಹಿಂದ್ (Al Hind) ಹಾಗೂ ಹೈದರಾಬಾದ್ ಮೂಲದ ಫ್ಲೈ ಎಕ್ಸ್​ಪ್ರೆಸ್ (FlyExpress) ಸಂಸ್ಥೆಗಳಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ನಿರಾಕ್ಷೇಪಣಾ ಪತ್ರ (ಎನ್​ಒಸಿ) ಕೊಟ್ಟಿದೆ. ಭಾರತದ ನಾಗರಿಕ ವಿಮಾನಯಾನ ಮಾರುಕಟ್ಟೆಯಲ್ಲಿ ಇಂಡಿಗೋ ಮತ್ತು ಏರ್ ಇಂಡಿಯಾ ಹೊಂದಿರುವ ಪ್ರಾಬಲ್ಯವನ್ನು ಕಡಿಮೆ ಮಾಡಲು ಈ…

Read More

RCB vs GT; ಆರ್​​ಸಿಬಿ ವಿರುದ್ಧ ಶತಕ ಬಾರಿಸಿ ದಾಖಲೆ ನಿರ್ಮಿಸಿದ ಸಾಯಿ ಸುದರ್ಶನ್ – Kannada News | Sai Sudharsan’s IPL 2026 Century: GT Opener Smashes Records vs RCB at Chinnaswamy

ಆರ್​​ಸಿಬಿ (RCB) ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ (Sai Sudharsan) ಅದ್ಭುತ ಶತಕ ಬಾರಿಸಿದರು. 57 ಎಸೆತಗಳಲ್ಲಿ ಶತಕ ಪೂರೈಸಿದ ಸುದರ್ಶನ್​ಗೆ ಇದು ಮೂರನೇ ಐಪಿಎಲ್ ಶತಕವಾಗಿದೆ. ಅಂತಿಮವಾಗಿ ಸುದರ್ಶನ್ 58 ಎಸೆತಗಳಲ್ಲಿ 100 ರನ್ ಗಳಿಸಿ ಹೇಜಲ್​​ವುಡ್​ಗೆ ಬಲಿಯಾದರು. ಈ ಶತಕದೊಂದಿಗೆ, ಸಾಯಿ ಸುದರ್ಶನ್ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 2000 ಐಪಿಎಲ್ ರನ್‌ಗಳನ್ನು ಪೂರೈಸಿದ…

Read More