ಬೆಂಗಳೂರಲ್ಲಿ ಎಲ್‌ಪಿಜಿ ಹಾಹಾಕಾರ: ಆಟೋ ಚಾಲಕರ ಬೆನ್ನಲ್ಲೇ ಇನ್ಶೂರೆನ್ಸ್ ಏಜೆಂಟರೂ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರು, ಏಪ್ರಿಲ್ 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಎಲ್‌ಪಿಜಿ (LPG) ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವಂತಾಗಿದೆ. ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಗ್ಯಾಸ್ ಅಭಾವವು ಈಗ ವಿಮಾ ಏಜೆಂಟ್‌ಗಳ (Insurance Agents) ನಿದ್ದೆಗೆಡಿಸಿದೆ. ಗ್ಯಾಸ್ ಇಲ್ಲದೆ ಬಾಡಿಗೆ ಸಿಗುತ್ತಿಲ್ಲ, ಬಾಡಿಗೆ ಇಲ್ಲದೆ ಇನ್ಶೂರೆನ್ಸ್ ಕಟ್ಟಲು ಹಣವಿಲ್ಲ ಎಂಬ ಸ್ಥಿತಿಗೆ ಚಾಲಕರು ಬಂದು ತಲುಪಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋ ಬೆಂಗಳೂರಿನಲ್ಲಿ! ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋಗಳನ್ನು ಬಳಸುವ ನಗರ…

Read More

GT vs RCB IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Gujarat Titans vs Royal Challengers Bengaluru IPL 2026 Live Cricket Score GT vs RCB Match on 30th April latest news in Kannada

ಐಪಿಎಲ್ 2026ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್​ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. Published On – 7:02 pm,…

Read More

ವಿಚ್ಛೇದನಕ್ಕೆ ಅರ್ಜಿ: ದಳಪತಿ ವಿಜಯ್ ಪತ್ನಿಗೆ 250 ಕೋಟಿ ರೂ. ಜೀವನಾಂಶ? – Kannada News | Thalapathy Vijay wife Sangeetha divorce case alimony 250 crore rumors

ಕಾಲಿವುಡ್‌ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ (Vijay wife Sangeetha) ಅವರ ವೈವಾಹಿಕ ಜೀವನದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ದಂಪತಿ ವಿಚ್ಛೇದನ (Divorce) ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆ, ವಿಜಯ್ (Thalapathy Vijay) ಅವರು ಪತ್ನಿಗೆ ಬರೋಬ್ಬರಿ 250 ಕೋಟಿ ರೂಪಾಯಿ ಜೀವನಾಂಶ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ದಂಪತಿ ಪರಸ್ಪರ…

Read More

ಪ್ರೇಯಸಿಯರಿಗೆ ಐಫೋನ್ ಗಿಫ್ಟ್ ನೀಡಲು 6.5 ಲಕ್ಷ ರೂ. ಮೌಲ್ಯದ ನಲ್ಲಿ ಕದ್ದ ಯುವಕರು! – Kannada News

ನಾಗಪುರ, ಜೂನ್ 5: ಪ್ರೇಮಪಾಶಕ್ಕೆ ಬಿದ್ದ ಯುವಕರು ತಮ್ಮ ಗರ್ಲ್‌ಫ್ರೆಂಡ್‌ಗಳನ್ನು ಮೆಚ್ಚಿಸಲು ಏನೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ಮಹಾರಾಷ್ಟ್ರದ ನಾಗಪುರದಲ್ಲಿ ಒಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಮ್ಮ ಪ್ರೇಯಸಿಯರಿಗೆ ದುಬಾರಿ ಬೆಲೆಯ ಐಫೋನ್ (iPhone) ಮೊಬೈಲ್‌ಗಳನ್ನು ಉಡುಗೊರೆಯಾಗಿ ನೀಡಲು ಹಣವಿಲ್ಲದೆ, ಮೂವರು ಯುವಕರು ಸೇರಿ ಅಂಗಡಿ ಮತ್ತು ಐಷಾರಾಮಿ ಬಂಗಲೆಗಳಿಂದ ಬರೋಬ್ಬರಿ 6.5 ಲಕ್ಷ ರೂಪಾಯಿ ಮೌಲ್ಯದ ನೀರಿನ ಕದ್ದಿದ್ದಾರೆ. ಈ ಮೂವರನ್ನು ನಾಗಪುರ ಪೊಲೀಸರು ಬಂಧಿಸಿದ್ದಾರೆ. ‘ರಾಹುಲ್ ಸೆರಾಮಿಕ್ಸ್ ಪ್ರೈವೇಟ್ ಲಿಮಿಟೆಡ್’…

Read More

ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್​​: ಸ್ವ ಇಚ್ಛೆಯಿಂದ ಹುದ್ದೆ ತೊರೆದಿದ್ದೇನೆ ಎಂದ ಪರಿಷತ್​​ ಸದಸ್ಯ

ದಾವಣಗೆರೆ, ಏಪ್ರಿಲ್​​ 12: ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ ರಾಜೀನಾಮೆ ವಿಚಾರಕ್ಕೆ ಟ್ವಿಸ್ಟ್​​ ಸಿಕ್ಕಿದೆ. ದಾವಣಗೆರೆ ಉಪ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​​ ವಿರುದ್ಧ ಷಡ್ಯಂತ್ರ ಆರೋಪ ಸಂಬಂಧ ಹೈಕಮಾಂಡ್​​ ಕೆಲ ನಾಯಕರ ರಾಜೀನಾಮೆ ಕೇಳಿದೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಅಬ್ದುಲ್‌ ಜಬ್ಬಾರ್, ಸ್ವ ಇಚ್ಛೆಯಿಂದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನನಗೆ ಯಾರೂ ಒತ್ತಡ…

Read More

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ – Kannada News | AI Summit protest Patiala House Court sends 4 Indian Youth Congress workers to police custody for 5 days

ನವದೆಹಲಿ, ಫೆಬ್ರವರಿ 21: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ, ಮೋದಿ-ಟ್ರಂಪ್ ಫೋಟೋ ಇದ್ದ ಟಿ-ಶರ್ಟ್ ಹಿಡಿದುಕೊಂಡು, ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಆ ನಾಲ್ವರನ್ನೂ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ನೇಪಾಳದ…

Read More

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು – Kannada News | DK Brothers Meet Mallikarjun Kharge, KC Venugopal Late Night in Delhi; Karnataka Congress Power Tussle Intensifies

ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್Image Credit source: tv9 ನವದೆಹಲಿ, ಫೆಬ್ರವರಿ 12: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕುರ್ಚಿ ಕದನ ದಿನಕ್ಕೊಂದು ರಂಗುಪಡೆಯುತ್ತಿದೆ. ಮಾಜಿ ಸಚಿವ ಕೆಎನ್‌ ರಾಜಣ್ಣ ಹೇಳಿದ ಸೆಪ್ಟೆಂಬರ್‌ ಕ್ರಾಂತಿ ನಡೆಯಲಿಲ್ಲ. ಬಳಿಕ ನವೆಂಬರ್ ಕ್ರಾಂತಿಯೂ ಆಗಲಿಲ್ಲ. ಡಿಸೆಂಬರ್‌ ಕ್ರಾಂತಿ, ಹೊಸ ವರ್ಷ, ಸಂಕ್ರಾಂತಿಯ ಕೊಡುಗೆ ಎಲ್ಲವೂ ಮುಗಿದವು. ವಿಧಾನಮಂಡಲ ಅಧಿವೇಶನದ ಬಳಿಕ ಹೈಕಮಾಂಡ್‌ ದೆಹಲಿಗೆ ಕರೆಯಲಿದೆ ಎಂದು ಹೇಳಲಾಯಿತು. ಈಗ ಬಜೆಟ್‌ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದು…

Read More

IND vs IRE: ಸೊನ್ನೆಗೆ ಔಟ್; ವೈಭವ್ ಪಾದಾರ್ಪಣೆಗೆ ದಾರಿ ಮಾಡಿಕೊಟ್ಟ ಸಂಜು ಸ್ಯಾಮ್ಸನ್

ಭಾರತಕ್ಕೆ ಸತತ ಎರಡನೇ ಟಿ20 ವಿಶ್ವಕಪ್ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್​ಗೆ ಐರ್ಲೆಂಡ್ ಪ್ರವಾಸ ದುಃಸ್ವಪ್ನವಾಗಿ ಕಾಡಿದೆ. ಅತ್ಯಂತ ಅನುಭವಿ ಆಟಗಾರನಾಗಿ ತಂಡದಲ್ಲಿದ್ದ ಸಂಜು ಸ್ಯಾಮ್ಸನ್, ಈ ಸರಣಿಯಲ್ಲಿ ಯಾವ ರೀತಿಯಲ್ಲೂ ಪ್ರಯೋಜನಕ್ಕೆ ಬರಲಿಲ್ಲ. ಈ ಮೂಲಕ ತಂಡದಿಂದ ಹೊರಹೋಗುವ ದಾರಿಯನ್ನು ತಾವೇ ನೋಡಿಕೊಂಡಿದ್ದಾರೆ ಎನ್ನಬಹುದು (PC-PTI). ಐರ್ಲೆಂಡ್​ನ ರಾಜಧಾನಿ ಬೆಲ್‌ಫಾಸ್ಟ್‌ನಲ್ಲಿ ನಡೆದ ಸರಣಿಯ ಎರಡೂ ಪಂದ್ಯಗಳಲ್ಲೂ ಸಂಜು ಸ್ಯಾಮ್ಸನ್ ಆಟ ಅತ್ಯಂತ ಕಳಪೆಯಾಗಿತ್ತು. ಮೊದಲ ಪಂದ್ಯದಲ್ಲಿ 4 ಎಸೆತಗಳನ್ನು…

Read More

ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್​​​ – Kannada News | Chikkamagaluru KSRTC Bus Engine Fire Near Junior College; No Fatalities

ಚಿಕ್ಕಮಗಳೂರು, ಮಾ.3: ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಬಳಿ ಇಂದು (ಮಾ.3) ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್​​​​​​ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಈ ಬಸ್ ಇಂದು ಮಧ್ಯಾಹ್ನ ಜಿಲ್ಲಾ ಕೇಂದ್ರದಿಂದ ಹಾಸನಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬಸ್ಸಿನ ಇಂಜಿನ್ ಭಾಗದಲ್ಲಿ ಏಕಾಏಕಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು. ಬೆಂಕಿಯ ಸುಳಿವು…

Read More

ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು – Kannada News | Karnataka Cabinet Meeting Decisions: Government Grants Land for Congress Bhavan in Tumakuru and Raichur

ಬೆಂಗಳೂರು, ಜನವರಿ 08: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ತುಮಕೂರು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್​​ ಭವನ ಟ್ರಸ್ಟ್​​ಗೆ ಜಾಗ ನೀಡಲು ಸಂಪುಟ ಒಪ್ಪಿದ್ದು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲೂ ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟ ಸಭೆಯ ತೀರ್ಮಾನಗಳು KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ…

Read More