Headlines

‘ಸರ್ಸೆ ಸೆರಗು’ ಹಾಡು ವಿವಾದ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಪ್ರೇಮ್​​ಗೆ ನೊಟೀಸ್

ಪ್ರೇಮ್ (Prem) ನಿರ್ದೇಶಿಸಿ ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ ತೇರಿ ಸರ್ಕೆ’ ಹಾಡಿನ ಬಗ್ಗೆಯಂತೂ ತೀವ್ರ ಟೀಕೆ ವ್ಯಕ್ತವಾಗಿದ್ದು, ಈಗಾಗಲೇ ಸಿಬಿಎಫ್​​ಸಿ, ಸೈಬರ್ ಪೊಲೀಸರಿಗೆ ದೂರು ಸಹ ದಾಖಲಾಗಿದೆ. ಲೋಕಸಭೆಯಲ್ಲಿ ಸಹ ಹಾಡಿನ ಬಗ್ಗೆ ಚರ್ಚೆ ನಡೆದಿದೆ. ಇದೀಗ ಹಾಡಿನ ಕುರಿತಾಗಿ ನಿರ್ದೇಶಕ ಪ್ರೇಮ್ ಸೇರಿದಂತೆ…

Read More

ಮಂಡ್ಯ: ಜಿಂಕೆ ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ! – Kannada News | 10 Foot Long Python Swallows Deer, Rescued Near Water Pipeline

ಮಂಡ್ಯ, ಮೇ 25: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ…

Read More

Spiritual Benefits: ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಯಾಕೆ ಹಾಕಬೇಕು ಗೊತ್ತಾ? ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ರಹಸ್ಯ ತಿಳಿಯಿರಿ – Kannada News | Unveiling the Scientific and Spiritual Benefits of Childrens Anklets

ಮಕ್ಕಳಿಗೆ ಕಾಲ್ಗೆಜ್ಜೆ ಹಾಕುವುದರ ಹಿಂದಿನ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ರಹಸ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಮಕ್ಕಳಿಗೆ ಕಾಲ್ಗೆಜ್ಜೆಗಳನ್ನು ಹಾಕುವುದರ ಮಹತ್ವವನ್ನು ವೈಜ್ಞಾನಿಕವಾಗಿ ಮತ್ತು ಧಾರ್ಮಿಕವಾಗಿ ಪರಿಶೀಲಿಸಿದಾಗ, ಹಲವು ವಿಶೇಷತೆಗಳು ಕಂಡುಬರುತ್ತವೆ. ವೈಜ್ಞಾನಿಕವಾಗಿ, ಈ ಕಾಲ್ಗೆಜ್ಜೆಗಳು ಮಗುವಿನ ದೇಹದಲ್ಲಿ ಧನಾತ್ಮಕ ಶಕ್ತಿಯನ್ನು ರೂಪಿಸುತ್ತವೆ. ಯಾವುದೇ ಋಣಾತ್ಮಕ ಶಕ್ತಿಗಳು ಮಗುವಿನ ದೇಹವನ್ನು ಪ್ರವೇಶಿಸದಂತೆ ಕಾಪಾಡುತ್ತವೆ. ಅಲ್ಲದೆ, ಪುಟ್ಟ ಮಕ್ಕಳ ಚರ್ಮ ಸೂಕ್ಷ್ಮವಾಗಿರುವುದರಿಂದ,…

Read More

ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು? – Kannada News | JDS Approaches Governor Against Karnataka Government Over Hate Speech Bill

ಬೆಂಗಳೂರು, ಡಿಸೆಂಬರ್​​ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​​ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್​​ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ…

Read More

Video: ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿದ ಪುಟ್ಟ ಬಾಲಕ, ವೈರಲ್‌ ಆಯ್ತು ದೃಶ್ಯ – Kannada News

ಪುಟಾಣಿಗಳ (little kids) ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಕೀಟಲೆ ಮಾಡುವ ಮಕ್ಕಳನ್ನು ಕಂಡರೆ ಪಿತ್ತ ನೆತ್ತಿಗೇರುತ್ತದೆ. ಇಂತಹ ಮಕ್ಕಳನ್ನು ಹೆತ್ತವರು ಹೇಗೆ ಸಹಿಸಿಕೊಳ್ತಾರೆ ಎಂದು ಮನಸ್ಸಲ್ಲೇ ಅಂದುಕೊಳ್ಳುವುದಿದೆ. ಈ ದೃಶ್ಯ ನೋಡಿದ್ರೆ ನಿಮಗೆ ಹಾಗೆ ಅನಿಸಬಹುದು. ಪುಟ್ಟ ಹುಡುಗನೊಬ್ಬ ಫಿಶ್ ಟ್ಯಾಂಕ್ ಒಳಗಿಳಿದು ಮೀನು ಹಿಡಿಯಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಯಲ್ಯಾಂಗ್ ಅಕ್ವೇರಿಯಂ (Ylang Aquarium) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪುಟಾಣಿಯ ಖತರ್ನಾಕ್…

Read More

ಸಿನಿಮಾ ಬಗ್ಗೆ ಇದ್ದ ಈ ತಪ್ಪು ಗ್ರಹಿಕೆ ಈ ವರ್ಷ ಮಾಯವಾಯ್ತು – Kannada News | Movie duration changing year by year

90ರ ದಶಕದಲ್ಲಿ ಅನೇಕ ಸಿನಿಮಾಗಳು ಮೂರು ಗಂಟೆಗಳು ಇದ್ದ ಉದಾಹರಣೆ ಇದೆ. ಆದರೆ, ಕಳೆದ ಒಂದು ದಶಕದ ಸಿನಿಮಾ ನೋಡಿದರೆ ಬಹುತೇಕ ಚಿತ್ರಗಳ ಸಮಯವು ಎರಡು ಗಂಟೆಯಿಂದ ಎರಡೂವರೆ ಗಂಟೆ ಇದೆ. ಇದು ಸ್ಟ್ಯಾಂಡರ್ಡ್ ಎನಿಸಿಬಿಟ್ಟಿದೆ. ಆದರೆ, ಈ ವರ್ಷವು ಇದನ್ನು ಬದಲಿಸೋ ಸೂಚನೆ ಕೊಟ್ಟಿದೆ. ‘ಡೆವಿಲ್’, ‘ಧುರಂಧರ್’ ಸೇರಿದಂತೆ ಹಲವು ಸಿನಿಮಾಗಳು ಈ ನಿಯಮವನ್ನು ಮುರಿದಿವೆ. ಈಗಿನ ಕಾಲದಲ್ಲಿ ಮನರಂಜನೆಗೆ ನಾನಾ ಆಯ್ಕೆಗಳಿವೆ. ಹೀಗಾಗಿ, ಸಿನಿಮಾ ನೋಡಿಯೇ ಮನರಂಜನೆ ಪಡೆಯಬೇಕು ಎಂಬುದು ಯಾರಿಗೂ ಇಲ್ಲ. ಮೊದಲಿನಷ್ಟು…

Read More

World Chocolate Day 2026: ಚಾಕೊಲೇಟ್‌ನ ಹಿತಮಿತ ಸೇವನೆಯಿಂದಲೂ ಪಡೆಯಬಹುದು ಸಾಕಷ್ಟು ಪ್ರಯೋಜನ – Kannada News | World Chocolate Day 2026: What is the purpose of celebrating World Chocolate Day?

ವಿಶ್ವ ಚಾಕೊಲೇಟ್‌ ದಿನImage Credit source: Getty Images ವಿಶ್ವದ ಅತ್ಯಂತ ಜನಪ್ರಿಯ ಮತ್ತು ಪ್ರೀತಿಯ ಸಿಹಿ ತಿನಿಸುಗಳಲ್ಲಿ ಚಾಕೊಲೇಟ್‌ (Chocolate) ಕೂಡ ಒಂದು. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರರವರೆಗೆ ಎಲ್ಲರಿಗೂ ಚಾಕೊಲೇಟ್‌ ಅಂದರೆ ಸಖತ್‌  ಇಷ್ಟ. ಎಲ್ಲರೂ ಇಷ್ಟಪಟ್ಟು ತಿನ್ನುವ ಚಾಕೊಲೇಟ್‌ ಕೇವಲ ಸಿಹಿ ಪದಾರ್ಥ ಮಾತ್ರವಲ್ಲ, ಇದನ್ನು ಪ್ರೀತಿ, ವಾತ್ಸಲ್ಯ ಮತ್ತು ಸಂಬಂಧಗಳ ಮಾಧುರ್ಯದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲದೆ ಇವು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ಹೌದು ಕೆಲವೊಂದು ಚಾಕೊಲೇಟ್‌ನ ಹಿತಮಿತ ಸೇವನೆ ಆರೋಗ್ಯಕ್ಕೆ ಒಳ್ಳೆಯದು….

Read More

Karnataka SSLC Result 2026: 625ಕ್ಕೆ 625 ಅಂಕ ಪಡೆದ ಟಾಪರ್ಸ್ ಯಾರು? ಇಲ್ಲಿದೆ ಮಾಹಿತಿಇಲ್ಲಿದೆ – Kannada News | Karnataka SSLC Results 2025 26: Record 94.1 percent Pass Rate, 7 Students Score out of out marks

ಪ್ರಾರ್ಥನಾ, ಪ್ರೀತಂ ಮತ್ತು ಸೌಜನ್ಯಾImage Credit source: Tv9 Kannada ಬೆಂಗಳೂರು, ಏಪ್ರಿಲ್​​ 23: 2025-26ನೇ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಫಲಿತಾಂಶದ ಮೂಲಕ ಕರ್ನಾಟಕ ಈ ಸಲ ಹೊಸ ದಾಖಲೆ ಬರೆದಿದೆ. ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ.85.06 ಫಲಿತಾಂಶದೊಂದಿಗೆ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಇನ್ನು ಒಂದೆರಡಲ್ಲ ಬರೋಬ್ಬರಿ…

Read More

ಜೀ ಕನ್ನಡದಲ್ಲಿ ಪ್ರಸಾರ ಕಾಣಲಿದೆ ‘ಲ್ಯಾಂಡ್ ಲಾರ್ಡ್​’ ಸಿನಿಮಾ; ಇಲ್ಲಿದೆ ವಿವರ – Kannada News | Zee Kannada Premieres Blockbuster ‘Landlord’ Movie: Duniya Vijay, Rachita Ram and Raj B. Shetty

ಧಾರಾವಾಹಿ ಹಾಗೂ ರಿಯಾಲಿಟಿ ಶೋ ಪ್ರಸಾರ ಮಾಡುವ ಮೂಲಕ ಜೀ ಕನ್ನಡ ವಾಹಿನಿ ಕಿರುತೆರೆ ವೀಕ್ಷಕರ ಮನ ಗೆದ್ದಿದೆ. ಈಗ ಜೀ ಕನ್ನಡದಲ್ಲಿ (Zee Kannada) ಕನ್ನಡದ ಬ್ಲಾಕ್​​ಬಸ್ಟರ್ ಸಿನಿಮಾ ‘ಲ್ಯಾಂಡ್ ಲಾರ್ಡ್ ಪ್ರಸಾರ ಕಾಣುತ್ತಿದೆ. ಶನಿವಾರ (ಮೇ 22) ಸಂಜೆ 4 ಗಂಟೆಗೆ ಸಿನಿಮಾ ಪ್ರಸಾರ ಕಾಣಲಿದೆ. ಥಿಯೇಟರ್ ಹಾಗೂ ಒಟಿಟಿಯಲ್ಲಿ ಮಿಸ್ ಮಾಡಿಕೊಂಡವರು ಟಿವಿಯಲ್ಲಿ ಈ ಚಿತ್ರವನ್ನು ವೀಕ್ಷಿಸಬಹುದಾಗಿದೆ. ‘ಲ್ಯಾಂಡ್ ಲಾರ್ಡ್’ ಸಿನಿಮಾದಲ್ಲಿ 80ರ ದಶಕದ ಕಥೆ ಇದೆ. ಈ ಸಿನಿಮಾ, ಶೋಷಣೆ, ಸಾಮಾಜಿಕ…

Read More

IND vs ENG: 968 ದಿನಗಳ ಬಳಿಕ ಕಣಕ್ಕಿಳಿದು ಇತಿಹಾಸ ಸೃಷ್ಟಿಸಿದ ಬುಮ್ರಾ..!

ಸುಮಾರು 3 ವರ್ಷಗಳ ನಂತರ ಅಂದರೆ 2023 ರ ಏಕದಿನ ಫೈನಲ್ ನಂತರ ಏಕದಿನ ಕ್ರಿಕೆಟ್​ಗೆ ಮರಳುತ್ತಿರುವ ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಇತಿಹಾಸ ಸೃಷ್ಟಿಸಿದರು. ಸುಮಾರು 968 ದಿನಗಳ ನಂತರ ಏಕದಿನ ಪಂದ್ಯವನ್ನಾಡದ ಬುಮ್ರಾ ತಮ್ಮ ತೀಕ್ಷ್ಣ ಬೌಲಿಂಗ್‌ನಿಂದ ಆತಿಥೇಯ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಲ್ಲದೆ, ಎರಡು ದಾಖಲೆಗಳನ್ನು ಸಹ ನಿರ್ಮಿಸಿದರು. ಬುಮ್ರಾ ತಮ್ಮ…

Read More