Headlines

ಫೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷ – Kannada News | Pocso Case: Yadagir Self styled godman mallikarjun mutya found In Police Station for interrogation

ಯಾದಗಿರಿ, (ಮಾರ್ಚ್ 05): ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದಾರೆ. ಅದರಂತೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಮುತ್ಯಾ ಮತ್ತೆ ವಿಚಾರಣೆಗೆ ಹಾಜರಾಗಲಿದ್ದಾರೆ. Source link

Read More

RCB vs DC ಪಂದ್ಯಕ್ಕೆ 6 ಆಟಗಾರರು ಅಲಭ್ಯ..! – Kannada News | Ipl 2026 unavailable players for rcb vs dc match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ… Source link

Read More

ವಿಜ್ಞಾನಿಗಳು, ಸಾಧು ಸಂತರ ಮಾರ್ಗ ಒಂದೇ: ಇಸ್ರೋ ಮಾಜಿ ಅಧ್ಯಕ್ಷ ಸೋಮನಾಥ್ – Kannada News | Scientists and sadhu sant same path Says Former ISRO chairman Somanath In Bengaluru

ಬೆಂಗಳೂರು, (ಜನವರಿ 29): ಧಾರ್ಮಿಕ ವಲಯ ಮಾನವನ ಶ್ರೇಷ್ಠತೆಗಾಗಿ ಶ್ರಮಿಸುತ್ತದೆ. ವಿಜ್ಞಾನಿಗಳು (Scientists) ಭೌಗೋಳಿಕ ಜಗತ್ತಿನ ಕೌತುಗಳನ್ನು ಅನ್ವೇಷಿಸುತ್ತಾರೆ. ಇಬ್ಬರ ಕೆಲಸ ಪರಿಶೋಧನೆ ಮತ್ತು ಸತ್ಯಾನ್ವೇಷಣೆಯಾಗಿದೆ. ಇಬ್ಬರ ಹಾದಿಯೂ ಒಂದೇ ಆಗಿದೆ ಎಂದು ಇಸ್ರೋ ಮಾಜಿ ಅಧ್ಯಕ್ಷ ಹಾಗೂ ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್. ಸೋಮನಾಥ್ (Former ISRO chairman Somanath) ಹೇಳಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕೆ.ಆರ್. ನಗರದ ಯಡತೊರೆ ಶ್ರೀ ಯೋಗಾನಂದ ಸರಸ್ವತಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ…

Read More

ಕ್ಯಾಬ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್ – Kannada News | Good News for Cab Passengers: Government Bans Mandatory Tips on Ola, Uber, Rapido and Namma Yatri Apps

ಬೆಂಗಳೂರು, ಜನವರಿ 8: ಬೆಂಗಳೂರಿನಲ್ಲಿ ಆಟೋ ಮತ್ತು ಕ್ಯಾಬ್ ಸೇವೆಗಳಿಗೆ ಹೆಸರುವಾಸಿಯಾದ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಮುಂತಾದ ಅಗ್ರಿಗೇಟರ್ ಕಂಪನಿಗಳು ಪ್ರಯಾಣಿಕರಿಂದ ಕಡ್ಡಾಯವಾಗಿ ಟಿಪ್ಸ್ ಪಡೆಯುವ ನೀತಿಗೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಇದುವರೆಗೆ, ಕ್ಯಾಬ್ ಬುಕ್ ಮಾಡುವಾಗ ಆ್ಯಪ್​ಗಳಲ್ಲಿ ಪ್ರಯಾಣ ದರದ ಜೊತೆಗೆ 20, 40, 60 ರೂಪಾಯಿ ಟಿಪ್ಸ್ ನೀಡುವ ಆಯ್ಕೆ ಇದ್ದು, ಅದನ್ನು ಆಯ್ಕೆ ಮಾಡದಿದ್ದರೆ ಬೇಗನೆ ಕ್ಯಾಬ್ ಬುಕ್ ಆಗುತ್ತಿರಲಿಲ್ಲ. ಈ ಟಿಪ್ಸ್ ನೀಡಿದರೆ ವಾಹನಗಳು ಬೇಗ ಸಿಗುತ್ತವೆ…

Read More

ಸುಟ್ಟಘಟ್ಟ ಗ್ರಾಮದ ತೋಟದಲ್ಲಿ ಪ್ರತ್ಯಕ್ಷವಾಯಿತು ಕಾಡಾನೆಗಳ ಹಿಂಡು! – Kannada News | 3 Wild Elephants Spotted in Channapatna Farm; Forest Dept Responds

ರಾಮನಗರ, ಏಪ್ರಿಲ್ 19: ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮ ಸಮೀಪ ಮೂರು ಕಾಡಾನೆಗಳು ಪ್ರತ್ಯಕ್ಷವಾಗಿವೆ.ಗ್ರಾಮದ ಶಿವಶಂಕರ್ ಎಂಬುವರ ತೋಟದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಹಿಮ್ಮೆಟ್ಟಿಸಲು ಸಿಬ್ಬಂದಿ ಕ್ರಮ ಕೈಗೊಂಡಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ಅಧಿಕಾರಿಗಳು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 18ರ ದಿನಭವಿಷ್ಯ

ಈ ದಿನ ಹಯಗ್ರೀವ ಸೋತ್ರವನ್ನು ಶ್ರವಣ ಮಾಡಿ. ಒಂದು ವೇಳೆ ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಪದೇಪದೇ ನಿಮ್ಮ ವಿರುದ್ಧ ದೂರು ಬರುತ್ತಿದೆ ಎಂಬ ಆಕ್ಷೇಪದಿಂದ ಹೊರಗೆ ಬರುವುದಕ್ಕೆ ಇದರಿಂದ ಸಹಾಯ ಆಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹಿತರಿಗೆ ಸಂಗಾತಿ ಜೊತೆಗೆ ಸ್ವಲ್ಪ ಮಟ್ಟಿಗೆ ಅಭಿಪ್ರಾಯ ಭೇದಗಳು ತಲೆದೋರಬಹುದು. ಅದರಲ್ಲೂ ನಿಮ್ಮ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಯಿಂದ ಈ ಹಿಂದೆ ಯಾವಾಗಲೋ ಆಗಿದ್ದ ಸಮಸ್ಯೆಗಳನ್ನು ಈಗ…

Read More

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ ಮಾರ್ಚ್ 29 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದಿಂದ ಕೂಡಿದೆ. ಪಂಚಮಿಯಿಂದ ಏಕಾದಶಿಯವರೆಗೆ ತಿಥಿಗಳಿವೆ. ಈ ವಾರದಲ್ಲಿ ದೇವರ ದಾಸಿಮಯ್ಯ ಜಯಂತಿ, ದಾವಣಗೆರೆ ಜಾತ್ರಾ ಮಹೋತ್ಸವ, ಅಶೋಕ ಅಷ್ಟಮಿ, ಸ್ಕಂದ ದವನಾರ್ಪಣೆ, ಸಂತಾನ ಸಪ್ತಮಿ, ಶ್ರೀರಾಮ ನವಮಿ, ಸರ್ವತ್ರ ಏಕಾದಶಿ ಸೇರಿದಂತೆ ಹಲವು ಹಬ್ಬ…

Read More

‘ನೋರಾ ಹೇಳಿದ್ದು ತಪ್ಪು, ವಿವಾದದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು’; ಪ್ರೇಮ್

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಚರ್ಚೆ ಹುಟ್ಟುಹಾಕಿದೆ. ನೋರಾ ಫತೇಹಿ (Nora Fatehi) ಕನ್ನಡದಲ್ಲಿ ಕಾಣಿಸಿಕೊಂಡ ಮೊದಲ ಹಾಡು ಇದು. ಈ ಹಾಡನ್ನು ನೋಡಿ ಅನೇಕರು ಅಪಸ್ವರ ಎತ್ತಿದ್ದಾರೆ. ಈ ಹಾಡನ್ನು ಈಗ ತಾತ್ಕಾಲಿಕವಾಗಿ ತೆಗೆದು ಹಾಕಲಾಗಿದ್ದು, ಹೊಸ ಸಾಹಿತ್ಯದ ಮೂಲಕ ಬರೋದಾಗಿ ಪ್ರೇಮ್ ಹೇಳಿದ್ದಾರೆ. ಈ ಮಧ್ಯೆ ಹಾಡಿನ ವಿಷಯದಲ್ಲಿ ನೋರಾ ಉಲ್ಟಾ ಹೊಡೆದಿದ್ದಾರೆ. ಇಷ್ಟು ಕೆಟ್ಟ ಸಾಹಿತ್ಯ ಇದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಅವರು ಹೇಳಿರುವುದು ಪ್ರೇಮ್ ಅಸಮಾಧಾನಕ್ಕೆ…

Read More

ಸರ್ಕಾರದಿಂದ ನೇರ ಕಾನೂನು ಸಲಹೆ; ವಾಟ್ಸಾಪ್​ನಲ್ಲಿ ಉಚಿತ ನ್ಯಾಯಸೇತು ಚಾಟ್​ಬೋಟ್ ಸೇವೆ – Kannada News | Get free legal advice, assistance from govt supported Nyaya Setu chatbot on WhatsApp

ನವದೆಹಲಿ, ಜನವರಿ 5: ಕಾರ್ಪೊರೇಟ್, ಅಪರಾಧ, ಕುಟುಂಬ ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಕಾನೂನು ವ್ಯಾಜ್ಯಗಳಿದ್ದಲ್ಲಿ ವಾಟ್ಸಾಪ್​ನಲ್ಲಿ ಉಚಿತವಾಗಿ ತಜ್ಞರ ಸಲಹೆ (Free legal advice) ಪಡೆಯಬಹುದು. ಇಂಥದ್ದೊಂದು ಸೇವೆಯನ್ನು ಸರ್ಕಾರವೇ ಆರಂಭಿಸಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯವು (Ministry of law and justice) ವಾಟ್ಸಾಪ್​ನಲ್ಲಿ ನ್ಯಾಯ ಸೇತು (Nyaya Setu) ಎನ್ನುವ ಕಾನೂನು ಸೇವೆಯನ್ನು 2026ರ ಜನವರಿ 1ರಂದು ಆರಂಭಿಸಿದೆ. ಯಾರು ಬೇಕಾದರೂ ಇದರಿಂದ ಕಾನೂನು ಸಲಹೆಗಳನ್ನು ಪಡೆದುಕೊಳ್ಳಲು ಸಾಧ್ಯ. ಯಾವ ರೀತಿಯ ಕಾನೂನು…

Read More

Video: ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ – Kannada News | US Seizes Russia Flagged, Venezuela linked Oil Tanker In Atlantic

ವಾಷಿಂಗ್ಟನ್, ಜನವರಿ 7: ವೆನೆಜುವೆಲಾದ ಮೇಲೆ ದಾಳಿ ನಡೆಸಿ, ಅಲ್ಲಿನ ಅಧ್ಯಕ್ಷರನ್ನು ಸೆರೆಹಿಡಿದ ಬೆನ್ನಲ್ಲೇ ಅಮೆರಿಕ ಇದೀಗ ವೆನೆಜುವೆಲಾಗೆ (Venezuela) ಸೇರಿದ ರಷ್ಯಾದ ಧ್ವಜ ಹೊತ್ತ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿದೆ. ಅಟ್ಲಾಂಟಿಕ್ ಸಾಗರದಲ್ಲಿ ಸುಮಾರು 2 ವಾರಗಳ ಕಾಲ ಯುಎಸ್ ಕೋಸ್ಟ್ ಗಾರ್ಡ್ ಹಡಗನ್ನು ಹಿಂಬಾಲಿಸಿತು. ವೆನೆಜುವೆಲಾದ ತೈಲ ರಫ್ತಿನ ಮೇಲೆ ಅಮೆರಿಕದ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ತೈಲ ಖರೀದಿಸಲು ಈ ಹಡಗು ವೆನೆಜುವೆಲಾಗೆ…

Read More