Headlines

ಚುನಾವಣೆ ಭರವಸೆ ಘೋಷಣೆ ಮಾಡಿದ ವಿಜಯ್: ಮಹಿಳೆಯರಿಗೆ ಉಚಿತ ಬಸ್, ಮಗುವಿಗೆ ಚಿನ್ನದ ಉಂಗುರ

ಮಹಾಬಲಿಪುರಂ ಮಾ.7: ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್, ತಮ್ಮ ‘ತಮಿಳಗ ವೆಟ್ರಿ ಕಳಗಂ’ ( TVK ) ಪಕ್ಷದ ವತಿಯಿಂದ ಇಂದು (ಮಾ.7) ಚುನಾವಣೆ ಭರವಸೆಯನ್ನು ನೀಡಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಕಟಿಸಿದ್ದಾರೆ. “ವಿಜಯದ ಪಯಣ” (Vetri Payanam) ಎಂಬ ಹೆಸರಿನಡಿ ಮಹಿಳೆಯರಿಗೆ ಹಲವು ಕೊಡುಗೆಗಳನ್ನು ಅವರು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ. ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆ…

Read More

ಮೈಸೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದಿಂದಲೇ ಶ್ರದ್ಧಾಂಜಲಿ ಸಲ್ಲಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ ಪೊಲೀಸರು – Kannada News | Mysuru Traffic Police Honour 2025 Road Accident Victims in Moving Awareness Drive

ಮೈಸೂರು, ಜ.22: ಸಂಚಾರ ಪೊಲೀಸರು ರಸ್ತೆ ಸುರಕ್ಷತೆಯ (Mysuru Traffic Police) ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿಭಿನ್ನವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ರಸ್ತೆ ಅಪಘಾತಗಳಲ್ಲಿ ಸಾವುನೋವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಂಚಾರ ನಿಯಮಗಳನ್ನು ಪಾಲಿಸುವ ಅಗತ್ಯವನ್ನು ಜನರಿಗೆ ಮನಮುಟ್ಟಿಸುವ ಗುರಿಯನ್ನು ಈ ಜಾಗೃತಿ ಅಭಿಯಾನ ಹೊಂದಿತ್ತು. ಈ ವಿಶಿಷ್ಟ ಕಾರ್ಯಕ್ರಮವು ಮೈಸೂರಿನ ಪುರಭವನದಲ್ಲಿ ನಡೆಯಿತು. 2025ರಲ್ಲಿ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು. ಈ ಭಾವಚಿತ್ರಗಳಲ್ಲಿ ಮಧ್ಯವಯಸ್ಕರು, ಯುವಕರು, ವಯಸ್ಸಾದವರು, ಮಹಿಳೆಯರು ಮತ್ತು ಪುರುಷರು ಸೇರಿದ್ದರು….

Read More

ಯಾವ ಪಕ್ಷದಲ್ಲಿ ಸತ್ಯಹರಿಶ್ಚಂದ್ರ ಇದ್ದಾರೆ? ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್ – Kannada News | Congress MLA KN Rajanna Bats on BJP MLA Chandru Lamani caught taking bribe

ನವದೆಹಲಿ,(ಫೆಬ್ರವರಿ 22): ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಸಹಾಯಕರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಚೆಕ್ ಡ್ಯಾಂ ಕಾಮಗಾರಿಗೆ ಸಂಬಂಧಿಸಿದಂತೆ ಕಮಿಷನ್ ಪಡೆಯುವಾಗ ಇವರು ಸಿಕ್ಕಿಬಿದ್ದಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ವಿಪಕ್ಷ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿ, ನಾವು ಆತನ ಬಗ್ಗೆ ಮರುಕ ವ್ಯಕ್ತಪಡಿಸಬೇಕು ಅಷ್ಟೇ. ಸತ್ಯಹರಿಶ್ಚಂದ್ರನ ಮಕ್ಕಳು ಯಾರು ಇದ್ದಾರೆ…

Read More

IPL 2026: 34 ಸಿಕ್ಸ್, 530 ರನ್; ಸಿಎಸ್​ಕೆ ವೇಗಿಯ ಅಪರೂಪದ ದಾಖಲೆ

ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2026 ರಿಂದ ಹೊರಬಿದ್ದಿದೆ. ಇದು ಸತತ ಮೂರನೇ ಸೀಸನ್‌ನಲ್ಲಿ ಸಿಎಸ್‌ಕೆ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ. ತಂಡದಲ್ಲಿ ಅನುಭವಿಗಳ ಕೊರತೆಯೇ ಈ ಕಳಪೆ ಪ್ರದರ್ಶನಕ್ಕೆ ಕಾರಣ ಎನ್ನಬಹುದು. ಅದರಲ್ಲೂ ಸಿಎಸ್​ಕೆ ಬೌಲಿಂಗ್ ಘಟಕ ಎಷ್ಟು ದುರ್ಬಲವಾಗಿತ್ತೆಂದರೆ ಯಾವೊಬ್ಬ ಬೌಲರ್​ಗೂ ಪಂದ್ಯ ಗೆಲ್ಲುವ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಸಿಎಸ್​ಕೆ ಪರ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡ ಅನ್ಶುಲ್ ಕಾಂಬೋಜ್ 21 ವಿಕೆಟ್‌ ಉರುಳಿಸಿ ಅತಿ ಹೆಚ್ಚು…

Read More

West Bengal CM: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? – Kannada News | BJP set to make history in West Bengal, Who will be the Next Chief Minister?

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಮೊಟ್ಟ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ಐತಿಹಾಸಿಕ ಕ್ಷಣದಲ್ಲಿ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲವೂ ಮೂಡಿದೆ. ಬಿಜೆಪಿ ತನ್ನ ಪ್ರಚಾರದಲ್ಲಿ ಮಹಿಳಾ ಭದ್ರತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡಿರುವುದರಿಂದ ಕೇಸರಿ ಪಕ್ಷವು ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸಬಹುದು ಎಂಬ ವದಂತಿಯೂ ಹರಡಿದೆ. ದೆಹಲಿಯೊಂದರಲ್ಲೇ ಬಿಜೆಪಿಯ ಮಹಿಳಾ ಮುಖ್ಯಮಂತ್ರಿ ಇರುವುದರಿಂದ ಮಹಿಳಾ ಮೀಸಲಾತಿ ಕಾಯ್ದೆಯ ಗೊಂದಲದ ನಂತರ ಬಿಜೆಪಿ ತನ್ನ ಮಹಿಳಾ ಪರ ಇಮೇಜ್…

Read More

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli Creates New World Record With 9000 Runs

ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಟಿ20 ಕ್ರಿಕೆಟ್​ನಲ್ಲಿ ಒಂದೇ ತಂಡದ ಪರ ಕಣಕ್ಕಿಳಿದು 9 ಸಾವಿರ ರನ್​ಗಳಿಸಿಲ್ಲ. ಈ ಪಟ್ಟಿಯಲ್ಲಿ 9012 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್​) 6,013 ರನ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಇನ್ನು ಜೇಮ್ಸ್ ವಿನ್ಸ್ (ಹ್ಯಾಂಪ್​ಶೈರ್) 5,934 ರನ್​ಗಳೊಂದಿಗೆ ತೃತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. Source link

Read More

ಮಾಟಮಂತ್ರದ ಶಂಕೆ ಒಡಹುಟ್ಟಿದವನನ್ನು ಕೊಂದು, ಇಬ್ಬರು ಮಕ್ಕಳ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ – Kannada News | Gujarat: Man Kills Brother Over Witchcraft Suspicion, Attacks Nieces, Repeat Offender

ನರ್ಮದಾ,ಏಪ್ರಿಲ್ 28: ವ್ಯಕ್ತಿಯೊಬ್ಬ ಮಾಟಮಂತ್ರದ ಶಂಕೆಯಿಂದ ಸಹೋದರನನ್ನು ಕೊಲೆ(Murder) ಮಾಡಿ ಅವರ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಕೇವಲ ಮಾಟಮಂತ್ರದ ಅನುಮಾನದಿಂದ ಅಣ್ಣನೊಬ್ಬ ತನ್ನ ತಮ್ಮನ ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಆರೋಪಿ ರಮೇಶ್ ವಾಸವ ಮತ್ತು ಆತನ ಕಿರಿಯ ಸಹೋದರ ಗುರ್ಜಿ ವಾಸವ ನಡುವೆ ದೀರ್ಘಕಾಲದಿಂದ ಮನಸ್ತಾಪವಿತ್ತು. ಗುರ್ಜಿ ತನ್ನ ಮೇಲೆ ಮಾಟಮಂತ್ರ ಮಾಡುತ್ತಿದ್ದಾನೆ ಎಂದು ರಮೇಶ್ ಬಲವಾಗಿ ನಂಬಿದ್ದ. ಸೋಮವಾರ ಈ ವಿಚಾರವಾಗಿ ಇಬ್ಬರ…

Read More

Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ – Kannada News | Father dances upon hearing news of baby girl’s arrival

ಪುಣ್ಯವಂತರಿಗೆ ಮಾತ್ರ ಹೆಣ್ಣು ಮಗು (girl baby) ಹುಟ್ಟೋದು. ಹೆಣ್ಣು ಮಕ್ಕಳನ್ನು ಪಡೆಯಲು ನೂರು ಜನ್ಮದ ಪುಣ್ಯ ಮಾಡಿರಬೇಕು, ಹೀಗೆ ನಾನಾ ರೀತಿಯ ಮಾತುಗಳನ್ನು ಹೇಳುವುದನ್ನು ನೀವು ಕೇಳಿರುತ್ತೀರಿ. ಹೀಗಾಗಿ ಮನೆಗೆ ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಮನೆ ಮಂದಿಯೆಲ್ಲಾ ಖುಷಿಯಿಂದಲೇ ಕುಣಿದು ಸಂಭ್ರಮಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ಇಲ್ಲೊಬ್ಬ ಅಪ್ಪನ (father) ಖುಷಿಯೂ ಎಲ್ಲೇ ಮೀರಿದೆ. ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆಯಲ್ಲೇ ತಂದೆಯೂ ಡ್ಯಾನ್ಸ್ ಮಾಡಿರುವ ವಿಡಿಯೋ…

Read More

ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

17 ಶಾಸಕರ ಖರೀದಿಸಿ 2019ರಲ್ಲಿ ಸರ್ಕಾರ ರಚಿಸಿತ್ತಾ ಬಿಜೆಪಿ?: ಈಶ್ವರಪ್ಪ ಹೇಳಿಕೆ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಚರ್ಚೆ – Kannada News | Did BJP Buy 17 MLAs to Form Govt in 2019? KS Eshwarappa’s Explosive Remarks Reignite ‘Horse Trading’ Debate

ಶಿವಮೊಗ್ಗ, ಜೂನ್​ 22: 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಜುಲೈ 23, 2019ರಲ್ಲಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​​-ಜೆಡಿಎಸ್​​ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತ್ತು. ಬಳಿಕ ಜುಲೈ 26, 2019ರಂದು ಬಿ.ಎಸ್. ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವೇಳೆ ಬಿಜೆಪಿ ಕುದುರೆ ವ್ಯಾಪಾರ ನಡೆಸಿರುವ ಆರೋಪವನ್ನು ಕಾಂಗ್ರೆಸ್​​ ಮತ್ತು ಜೆಡಿಎಸ್​​ ಮಾಡಿದ್ದವು. ಆದರೆ ಬಿಜೆಪಿ ಮಾತ್ರ ಇದನ್ನು ಅಲ್ಲಗಳೆದಿತ್ತು. ಆದರೀಗ ಮಾಜಿ ಸಚಿವ, ಬಿಜೆಪಿಯಿಂದ ಉಚ್ಛಾಟಿತರಾಗಿರುವ ನಾಯಕ ಕೆ.ಎಸ್​​. ಈಶ್ವರಪ್ಪ…

Read More