Headlines

IND vs NZ: ‘ಸಾಕು ಹೋಗು’; ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ – Kannada News | Daryl Mitchell’s ODI Masterclass Troubles India: Kohli’s Reaction to NZ Star’s Centuries

ಭಾರತ ಪ್ರವಾಸ ಕೈಗೊಂಡಿದ್ದ ನ್ಯೂಜಿಲೆಂಡ್ ತಂಡ ದುರ್ಬಲವಾಗಿ ಕಂಡಿರಬಹುದು, ಆದರೆ ಅದರ ಕೆಲವು ಸ್ಟಾರ್ ಆಟಗಾರರು ಇಲ್ಲದಿದ್ದರೂ, ಅದು ಟೀಮ್ ಇಂಡಿಯಾವನ್ನು ತೊಂದರೆಗೊಳಿಸಿತು. ಏಕದಿನ ಸರಣಿಯ ಮೊದಲ ಪಂದ್ಯವನ್ನು ಸೋತ ನಂತರ, ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಎರಡನೇ ಪಂದ್ಯವನ್ನು ಗೆದ್ದಿತು. ಮೂರನೇ ಪಂದ್ಯದಲ್ಲಿ, ಅದು ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಗಳಿಸಿತು. ಮೂರು ಪಂದ್ಯಗಳಲ್ಲಿ, ನ್ಯೂಜಿಲೆಂಡ್‌ನ ಒಬ್ಬ ಆಟಗಾರ ಟೀಮ್ ಇಂಡಿಯಾಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದರು: ಡ್ಯಾರಿಲ್ ಮಿಚೆಲ್, ಮೂರನೇ ಪಂದ್ಯದಲ್ಲೂ ಅದ್ಭುತ ಶತಕ…

Read More

ನೂರಾರು ಎಕರೆಯ ಧಾರವಾಡ ಕರ್ನಾಟಕ ವಿವಿ ಜಮೀನು ರಕ್ಷಣೆಗೆ ದಿಟ್ಟ ಹೆಜ್ಜೆ: ಕುಲಪತಿ ನಡೆಗೆ ಮೆಚ್ಚುಗೆ – Kannada News | Dharwad Karnataka University: New Vice Chancellor takes bold steps to protect hundreds of acres of land

ಧಾರವಾಡ ಕರ್ನಾಟಕ ವಿವಿ, ಕುಲಪತಿ ಪ್ರೊ. ಎ.ಎಂ. ಖಾನ್ ಧಾರವಾಡ, ಡಿಸೆಂಬರ್​​ 18: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪೈಕಿ ಧಾರವಾಡ ಕರ್ನಾಟಕ ವಿವಿ (Karnatak University) ಕೂಡ ಒಂದು. ಈ ವಿಶ್ವವಿದ್ಯಾಲಯಕ್ಕೆ ಸೇರಿದ ನೂರಾರು ಎಕರೆ ಜಮೀನಿದೆ (land). ಆದರೆ ಇತ್ತೀಚಿನ ವರ್ಷಗಳಲ್ಲಿ ಅದರ ನಿರ್ವಹಣೆ ಮಾಡಲಾಗದೆ ಅನೇಕರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಈ ಅತಿಕ್ರಮಣ ತೆರವು ಮಾಡಲು ಹೋದರೆ ಸಾಕಷ್ಟು ಸಮಸ್ಯೆಯಾಗುತ್ತಲೇ ಇದೆ. ಆದರೂ ಇದೀಗ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ವಿವಿಯ ಕುಲಪತಿ ಹೊಸ ರೀತಿಯ ಸರ್ವೆ…

Read More

ಭಾರತೀಯ ಸಿನಿಮಾ ಬಗ್ಗೆ ತನಗಿರುವ ಕನಸು ಹಂಚಿಕೊಂಡ ರಾಜಮೌಳಿ – Kannada News | SS Rajamouli shared his dream about Indian Cinema

ರಾಜಮೌಳಿ (Rajamouli) ಪ್ರಸ್ತುತ ಭಾರತೀಯ ಚಿತ್ರರಂಗದ ಟಾಪ್ ನಿರ್ದೇಶಕ. ಇತ್ತೀಚೆಗಿನ ವರ್ಷಗಳಲ್ಲಿ ಭಾರತದ ಸಿನಿಮಾಗಳಿಗೆ ವಿಶ್ವ ಮಟ್ಟದಲ್ಲಿ ಮಾರುಕಟ್ಟೆ, ಗೌರವ, ಪ್ರೇಕ್ಷಕರನ್ನು ತಂದುಕೊಟ್ಟ ಶ್ರೇಯ ಎಸ್​​ಎಸ್ ರಾಜಮೌಳಿ ಅವರಿಗೆ ಸಲ್ಲಬೇಕು. ಅವರ ನಿರ್ದೇಶನದ ‘ಆರ್​​ಆರ್​​ಆರ್’ ಸಿನಿಮಾ ವಿದೇಶಗಳಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ಹಾಲಿವುಡ್​ನ ಕೆಲವು ಲಿಜೆಂಡರಿ ನಿರ್ದೇಶಕರುಗಳು ಸಹ ರಾಜಮೌಳಿಗೆ ಹಾಲಿವುಡ್ ಸಿನಿಮಾ ಮಾಡುವಂತೆ ಆಫರ್ ಮಾಡಿದ್ದರು. ಆದರೆ ನಯವಾಗಿ ಆಫರ್ ಅನ್ನು ನಿರಾಕರಿಸಿದ್ದಾರೆ ರಾಜಮೌಳಿ. ಆದರೆ ರಾಜಮೌಳಿ ಅವರಿಗೆ ಭಾರತೀಯ ಸಿನಿಮಾಗಳ ಬಗ್ಗೆ ಒಂದು ಕನಸಿದೆ….

Read More

ಹೊಸ DL, ವಾಹನ ನಿಯಮ: ಪರವಾನಗಿ ಅವಧಿ ವಿಸ್ತರಣೆ, ಆನ್​ಲೈನ್​ನಲ್ಲೇ ವಾಹನ ಮಾಲಕತ್ವ ವರ್ಗಾವಣೆ – Kannada News

ಆಟೊರಿಕ್ಷಾ ಚಾಲಕನ ಸಾಂದರ್ಭಿಕ ಚಿತ್ರImage Credit source: triloks/E+/Getty Images ನವದೆಹಲಿ, ಜೂನ್ 9: ಚಾಲನಾ ಪರವಾನಗಿ (Driving Licence) ಮತ್ತು ವಾಹನಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ಕೇಂದ್ರ ಸರ್ಕಾರವು ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲು ಚಿಂತನೆ ನಡೆಸಿದೆ. ಪ್ರಸ್ತುತ ಚಾಲನಾ ಪರವಾನಗಿಯು ಸಾಮಾನ್ಯವಾಗಿ 20 ವರ್ಷಗಳವರೆಗೆ ಸಿಂಧುವಾಗಿರುತ್ತದೆ. ಇದನ್ನು ಬದಲಾಯಿಸಿ, ಪರವಾನಗಿ ಹೊಂದಿರುವವರಿಗೆ 50 ವರ್ಷ ವಯಸ್ಸಾಗುವವರೆಗೆ ಅದರ ಸಿಂಧುತ್ವವನ್ನು (Validity) ವಿಸ್ತರಿಸುವ ಪ್ರಸ್ತಾವನೆಯನ್ನು ರಸ್ತೆ ಸಾರಿಗೆ ಸಚಿವಾಲಯವು ಪರಿಶೀಲಿಸುತ್ತಿದೆ. ಹಾಗೆಯೇ, ವಾಹನಗಳ ಮಾಲೀಕತ್ವ ವರ್ಗಾವಣೆ (Vehicle…

Read More

ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು! ಸಂಬಂಧಿಕರು ಹೇಳಿದ್ದೇನು ನೋಡಿ

ಧಾರವಾಡ, ಏಪ್ರಿಲ್ 11: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ರನ್ನು ಧಾರವಾಡದ ಹಾಶ್ಮಿ ನಗರದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಇನ್ನೇನು 15 ದಿನಗಳಲ್ಲಿ ಅವರ ಮದುವೆಯೂ ನಿಗದಿಯಾಗಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಫೈರೋಜ್ ಪಠಾಣ್ ಆಪ್ತರೊಬ್ಬರು ‘ಟಿವಿ9’ ಜತೆ ಮಾತನಾಡಿದ್ದು, ಘಟನೆ ವೇಳೆ ಮನೆಗೆ ನುಗ್ಗಿದ್ದವರಲ್ಲಿ ಮೊಹಮ್ಮದ್ ಶಾ ಎಂಬಾತ ಇದ್ದು, ಸಿಸಿಟಿವಿ ಕ್ಯಾಮರಾದಲ್ಲಿ ಕಾಣಿಸಿಕೊಂಡಿದ್ದಾನೆ. ಆತನೊಂದಿಗೆ ಇನ್ನೂ ನಾಲ್ವರು ಇದ್ದರು ಎಂದು ಆಪ್ತರು ತಿಳಿಸಿದ್ದಾರೆ. ಫೈರೋಜ್ ಮತ್ತು ಮೊಹಮ್ಮದ್ ಶಾ…

Read More

‘ಕರ್ಣ’ ಧಾರಾವಾಹಿಯಲ್ಲಿ ಮಹಾ ತಿರುವು; ಕರ್ಣನ ತಂದೆ ರಿವೀಲ್

‘ಕರ್ಣ’ ಧಾರಾವಾಹಿ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ಟಿಆರ್​​​ಪಿಯಲ್ಲೂ ನಂಬರ್ 1 ಸ್ಥಾನದಲ್ಲಿ ಇದೆ. ಹೀಗಿರುವಾಗಲೇ ‘ಕರ್ಣ’ ಧಾರಾವಾಹಿಯಲ್ಲಿ ಒಂದು ಕಟು ಸತ್ಯವೂ ರಿವೀಲ್ ಆಗಿದೆ ಎನ್ನಬಹುದು. ಕರ್ಣನು ರಮೇಶ್ ಮಗ ಎಂಬ ಕಟು ಸತ್ಯವನ್ನು ರಮೇಶ್ ತಂಗಿ ತಾರಾ ರಿವೀಲ್ ಮಾಡಿದ್ದಾಳೆ. ಇದು ಶಾಕಿಂಗ್ ಎನಿಸಿದೆ. ಇದು ಧಾರಾವಾಹಿಯಲ್ಲಿ ದೊಡ್ಡ ತಿರುವಿಗೆ ಕಾರಣ ಆಗಬಹುದು ಎಂದು ಊಹಿಸಲಾಗಿದೆ. ಮುಂದಿನ ಕಥೆ ಮತ್ತಷ್ಟು ರೋಚಕವಾಗಿದೆ. ‘ಕರ್ಣ’ ಧಾರಾವಾಹಿಯಲ್ಲಿ ಹಲವು ತಿರುವುಗಳು ಎದುರಾಗಿವೆ. ಇದರಲ್ಲಿ…

Read More

ಮಾಡೆಲ್ ಹೌಸ್​​ಗೆ ಬೆಂಕಿ ಕೇಸ್: ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ – Kannada News | Model house fire case: Janardhana Reddy reveals the secret of the video he gave to the police

ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು…

Read More

ಸ್ಪೀಕರ್ ಕೊಠಡಿಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿಗೆ ಬೆದರಿಕೆ; ಹೊಸ ವಿಡಿಯೋ ವೈರಲ್ – Kannada News | Minister Kiren Rijiju releases new video alleging Congress MPs abused Speaker threatened PM

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಪುಸ್ತಕದ ಆಯ್ದ ಭಾಗಗಳನ್ನು ಓದುವುದನ್ನು ತಡೆದ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರದ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟಿಸಿದ ನಂತರ ಕೇಂದ್ರ ಸಂಸತ್ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ಇಂದು ಲೋಕಸಭೆಯಲ್ಲಿ ನಡೆದ ಘರ್ಷಣೆಯ ಮತ್ತೊಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. 20ರಿಂದ 25 ಕಾಂಗ್ರೆಸ್ ಸಂಸದರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಗೆ ಬಲವಂತವಾಗಿ ಪ್ರವೇಶಿಸಿ,…

Read More

ಬಾಡಿಗೆ ಹಣವೇ ಗತಿ, ನಟನೆ ಬಿಟ್ಟು ಊರಿಗೆ ಹೋಗುವ ನಿರ್ಧಾರ: ಅವಕಾಶಗಳಿಲ್ಲ ಎಂದ ದಿಗಂತ್ – Kannada News | Diganth Manchale said he is not getting enough movie offers planning to quit acting

ನಟ ದಿಗಂತ್ (Diganth) ಕನ್ನಡ ಚಿತ್ರರಂಗದ ಬಲು ಜನಪ್ರಿಯ ನಟ. ಚಿತ್ರರಂಗಕ್ಕೆ ಕಾಲಿರಿಸಿ ಇಪ್ಪತ್ತು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಈಗಲೂ ಕೆಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ತೆಲುಗಿನ ಸ್ಟಾರ್ ನಟಿ ಸಮಂತಾರ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಕನ್ನಡದಲ್ಲಿಯೂ ದಿಗಂತ್ ಅವರ ಹೊಸ ಸಿನಿಮಾ ‘ರುದ್ರ ಕಾಲ’ ಸೆಟ್ಟೇರಿದೆ. ಸಿನಿಮಾ ಮುಹೂರ್ತದಲ್ಲಿ ಕನ್ನಡ ಚಿತ್ರರಂಗ, ಇಲ್ಲಿನ ನಟರ ಪರಿಸ್ಥಿತಿಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ದಿಗಂತ್, ತಮಗೆ ಸಹ ಅವಕಾಶಗಳ ಕೊರತೆ ಕಾಡುತ್ತಿದೆ ಎಂದಿದ್ದಾರೆ. ಕನ್ನಡ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು…

Read More

IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

 ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ RCB ಫ್ರಾಂಚೈಸಿ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಇದೀಗ ಈ ತಂಡವನ್ನು ಖರೀದಿಸಲು ಪ್ರಮುಖ ಉದ್ಯಮಿಗಳು ಯೋಜನೆ ರೂಪಿಸುತ್ತಿದ್ದಾರೆ. ಇವರಲ್ಲಿ ಎಲ್ಲರ ಗಮನ ಸೆಳೆದಿರುವುದು ಮ್ಯಾಂಚೆಸ್ಟರ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಮಾಲೀಕರಾದ ಗ್ಲೇಝರ್ ಫ್ಯಾಮಿಲಿ. ಗ್ಲೇಝರ್ ಫ್ಯಾಮಿಲಿಯ ಅವ್ರಾಮ್ ಗ್ಲೇಝರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೇಲೆ ಕಣ್ಣಿಟಿದ್ದಾರೆ. ಅಷ್ಟೇ…

Read More