Headlines

ಆಲಿಯಾಗೆ ನೀತಾ ಅಂಬಾನಿಯಿಂದ ಅವಮಾನ ಆಗಿದ್ದು ನಿಜವೇ? ಇಲ್ಲಿದೆ ಅಸಲಿ ವಿಡಿಯೋ – Kannada News | Neeta Ambani Alia Bhatt Viral Video: The Truth Behind the ‘Insult’ Claims

ಅಂಬಾನಿ ಕುಟುಂಬ ಭಾರತದ ಶ್ರೀಮಂತ ಮನೆತನಗಳಲ್ಲಿ ಒಂದು. ಅವರ ಮನೆಯ ಮದುವೆಯಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಬ್ಯಾಕ್ ಡ್ಯಾನ್ಸರ್​​ಗಳಾಗಿ ನೃತ್ಯ ಮಾಡುತ್ತಾರೆ. ಇನ್ನು, ಅವರ ಮನೆಯಲ್ಲಿ ಊಟ ಬಡಿಸೋಕೂ ಸೆಲೆಬ್ರಿಟಿಗಳು ರೆಡಿ ಇರುತ್ತಾರೆ. ಇತ್ತೀಚಿಗಿನ ಅವಾರ್ಡ್ ಫಂಕ್ಷನ್ ಅಲ್ಲಿ ನೀತಾ ಅಂಬಾನಿ ಅವರು ಆಲಿಯಾಗೆ ಅವಮಾನ ಮಾಡಿದ್ದಾರೆ ಎಂಬ ವಿಡಿಯೋ ವೈರಲ್ ಆಗಿತ್ತು. ಆದರೆ, ಇದು ಎಡಿಟ್ ಮಾಡಿದ ವಿಡಿಯೋ ಅನ್ನೋದು ಸ್ಪಷ್ಟವಾಗಿದೆ. ಆಲಿಯಾ ಭಟ್ ಅವರು ಇತ್ತೀಚೆಗೆ ‘ಸ್​ಕ್ರೀನ್…

Read More

Manipur Earthquake: ಮಣಿಪುರದಲ್ಲಿ 5.9 ತೀವ್ರತೆಯ ಭೂಕಂಪ – Kannada News | Manipur Earthquake: Tremors Felt in Manipur’s Kamjong, No Damage Reported

ಮಣಿಪುರ, ಏಪ್ರಿಲ್ 21: ಮಣಿಪುರ(Manipur)ದಲ್ಲಿ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದೆ, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ. ಸೋಮವಾರ ಮತ್ತು ಮಂಗಳವಾರದ ಅವಧಿಯಲ್ಲಿ ಭೂಮಿಯ ಅಂತರಾಳದಲ್ಲಿ ಉಂಟಾದ ಚಲನವಲನಗಳು ಏಷ್ಯಾದ ಎರಡು ಪ್ರಮುಖ ಭಾಗಗಳಲ್ಲಿ ಆತಂಕ ಮೂಡಿಸಿವೆ. ಮಣಿಪುರದ ಬೆಟ್ಟಗುಡ್ಡಗಳಲ್ಲಿ ಭೂಮಿ ನಡುಗಿದರೆ, ಜಪಾನ್‌ನ ಕರಾವಳಿಯಲ್ಲಿ ಅಬ್ಬರಿಸುತ್ತಿರುವ ಸಮುದ್ರ ಅಲೆಗಳು ಸುನಾಮಿಯ ಮುನ್ನೆಚ್ಚರಿಕೆ ನೀಡಿವೆ. ಮಂಗಳವಾರ ಬೆಳಗ್ಗೆ 5.59 ರ ಸುಮಾರಿಗೆ, ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ನಿವಾಸಿಗಳು ಗಾಢ ನಿದ್ರೆಯಲ್ಲಿದ್ದಾಗ ಭೂಮಿ ಜೋರಾಗಿ ಕಂಪಿಸಿತು. ರಿಕ್ಟರ್…

Read More

ಕರ್ನಾಟಕ ಹವಾಮಾನ ವರದಿ: ಉಡುಪಿ, ಮಂಗಳೂರಿನಲ್ಲಿ ಹೆಚ್ಚಾಯ್ತು ಬಿಸಿಲಿನ ಝಳ! ಕಲ್ಯಾಣ ಕರ್ನಾಟದಲ್ಲಿ ಮಳೆಯಾಗುವ ಸಾಧ್ಯತೆ – Kannada News | Karnataka Weather Forecast: Heat wave alert in coastal area, Thunderstorm elsewhere

ಬೆಂಗಳೂರು, ಏಪ್ರಿಲ್ 21: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather)  ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ….

Read More

ಸಂಘರ್ಷದ ಹಾದಿಯಲ್ಲಿ ಬಲಿಷ್ಠ ರಾಷ್ಟ್ರಗಳು: ಇರಾನ್ ಹಠಕ್ಕೆ ಅಮೆರಿಕ ಕೆಂಡಾಮಂಡಲ, ಟ್ರಂಪ್‌ನಿಂದ ಖಡಕ್ ವಾರ್ನಿಂಗ್ – Kannada News | US Iran Conflict Escalates: Trump’s Nuclear Warning Amid Failed Peace Talks

ವಾಷಿಂಗ್ಟನ್, ಏಪ್ರಿಲ್ 21: ವಿಶ್ವದ ಎರಡು ಪ್ರಬಲ ರಾಷ್ಟ್ರಗಳಾದ ಅಮೆರಿಕ ಹಾಗೂ ಇರಾನ್(Iran) ನಡುವಿನ ಬಿಕ್ಕಟ್ಟು ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ಇಸ್ಲಾಬಾದ್​ನಲ್ಲಿ ನಡೆಯಬೇಕಿದ್ದ ಎರಡನೇ ಸುತ್ತಿನ ಶಾಂತಿ ಮಾತುಕತೆಗಳ ಮೇಲೆ ಕಾರ್ಮೋಡ ಕವಿದಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧ ಭೀತಿ ಎದುರಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯಲ್ಲೇ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ. ಸಂಘರ್ಷ ಕೊನೆಗೊಳಿಸಲು ನಮಗೇನು ಅವಸರವಿಲ್ಲ ಎಂದು ಹೇಳುವ ಮೂಲಕ ಅವರು ಇರಾನ್ ಮೇಲೆ ಒತ್ತಡ ಹೇರಿದ್ದಾರೆ. ಬುಧವಾರಕ್ಕೆ 14…

Read More

ಕಾಂಗ್ರೆಸ್ ಶಾಸಕ ಹ್ಯಾರಿಸ್‌ ಕುಟುಂಬಕ್ಕೆ ಇ.ಡಿ ಶಾಕ್: ನಲಪಾಡ್​ಗೆ ಉರುಳಾಯ್ತಾ ಬಿಟ್ ಕಾಯಿನ್ ಹಗರಣ! – Kannada News | Bitcoin Scam: ED Conducts 15 Hour Raid on MLA NA Haris and Mohammed Nalapad’s Residence; Digital Evidence Seized

ಬಿಗಿ ಭದ್ರತೆಯೊಂದಿಗೆ ನಡೆದಿದ್ದ ಇ.ಡಿ ದಾಳಿImage Credit source: tv9 ಬೆಂಗಳೂರು, ಏಪ್ರಿಲ್ 21: ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ (NA Haris) ಕುಟುಂಬದ ಹೊಸ್ತಿಲಿಗೆ ಬಂದು ನಿಂತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದಗಳಲ್ಲಿ ಸತತ 15 ಗಂಟೆಗಳಿಗೂ ಹೆಚ್ಚು ಕಾಲ ಸುದೀರ್ಘ ಶೋಧ ನಡೆಸಿದ್ದಾರೆ. 12 ಸ್ಥಳಗಳಲ್ಲಿ ಏಕಕಾಲಕ್ಕೆ…

Read More

Daily Devotional: ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ? – Kannada News | What Happens when you envy someone’s success

ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ, ಒಬ್ಬ ವ್ಯಕ್ತಿಯ ಪ್ರಗತಿಯು ಆತನ ಪರಿಶ್ರಮ, ಮನಸ್ಸತ್ವ ಮತ್ತು ಸಾಧನೆಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ, ಮತ್ತೊಬ್ಬರ ಅಭಿವೃದ್ಧಿ, ಕೀರ್ತಿ, ಅಥವಾ ಹೆಸರನ್ನು ಕಂಡಾಗ ಅಸೂಯೆ ಪಡುವ ಭಾವನೆ ಹೆಚ್ಚಾಗುತ್ತಿದೆ. ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಟ್ಟರೆ ನಮ್ಮ ಸಮಯ ವ್ಯರ್ಥವಾಗುತ್ತದೆ, ದೇಹದ ಧನಾತ್ಮಕ ಶಕ್ತಿಗಳು ಹೊರಟುಹೋಗುತ್ತವೆ ಮತ್ತು ದೈವಬಲ ಕುಂದುತ್ತದೆ. ಇಂತಹ…

Read More

ಪ್ರಶಾಂತ್ ಗೌಡ ಮದುವೆ ಆಗುತ್ತಿರುವ ಕೃತಿ ಗೌಡ ಯಾರು? ಇಲ್ಲಿದೆ ಅವರ ಹಿನ್ನೆಲೆ – Kannada News | Prashanth Gowda Engagement Who is Kriti Gowda Prashanth Gowda Fiance

ಪ್ರಶಾಂತ್ ಗೌಡ ಅವರು ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಹಾಸ್ಯಕ್ಕೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾದರೆ, ಅವರು ಮದುವೆ ಆಗುತ್ತಿರುವ ಹುಡುಗಿ ಯಾರು? ಆ ಬಗ್ಗೆ ಇಲ್ಲಿದೆ ವಿವರ. Source link

Read More

Horoscope Today: ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು! – Kannada News | Horoscope Today 21 April​ 2026: Dr. Basavaraj Gurujis Predictions for Zodiac Signs

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 21, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿ, ರೋಹಿಣಿ ನಕ್ಷತ್ರ, ಶೋಭನ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಗುರೂಜಿ ಅವರು ಪ್ರತಿ ರಾಶಿಯ ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ಸಂಬಂಧಗಳು, ಶುಭಕಾರ್ಯಗಳು, ಅದೃಷ್ಟದ ಬಣ್ಣ, ದಿಕ್ಕು, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳ…

Read More

Horoscope Today 21 April : ಇಂದು ಈ ರಾಶಿಯವರ ಅಹಂಕಾರದ ಕಾರಣ ಪಶ್ಚಾತ್ತಪ, ನಿಷ್ಪ್ರಯೋಜಕ – Kannada News | April 21 2026 Horoscope: Avoid Ego and Regret for a Fruitful Day

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಚತುರ್ಥೀ ತಿಥಿಯ ಮಂಗಳವಾರದಂದು ಬಂದ ಅವಕಾಶದ ತ್ಯಾಗ, ಹಣದ ಕಾರಣ ಅತಿಯಾದ ಭೋಗ, ಕೊನೆಗೂ ಸಿಗದ ಆಸ್ತಿಯ ಭಾಗ, ಇದೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

GT vs MI: ತಿಲಕ್ ಶತಕ, ಅಶ್ವನಿ ಮಾರಕ ದಾಳಿ; ಸತತ ಸೋಲುಗಳಿಂದ ಹೊರಬಂದ ಮುಂಬೈ – Kannada News | IPL 2026: Mumbai Indians Crush Gujarat Titans by 99 Runs; Tilak Varma’s Century Shines

ಐಪಿಎಲ್ 2026 (IPL 2026) ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ಗುಜರಾತ್ ಟೈಟಾನ್ಸ್ (MI vs GT) ತಂಡವನ್ನು ಎದುರಿಸಿತ್ತು. ಈ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ ಮುಂಬೈ ಮುಂದಿನ ಹಂತವನ್ನು ತಲುಪಬೇಕೆಂದರೆ ಉಳಿದ ಎಲ್ಲಾ ಪಂದ್ಯವನ್ನು ಗೆಲ್ಲಬೇಕು. ಅದರಂತೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಳೆದುಕೊಂಡು 199 ರನ್ ಕಲೆಹಾಕಿತು….

Read More