Headlines

ನಮೀಬಿಯ ಹೀಗೆ ಮಾಡಿದ್ರೆ ಪಾಕಿಸ್ತಾನ್ ವಿಶ್ವಕಪ್​​ನಿಂದ ಔಟ್..! – Kannada News | How Namibia Can Knock Pakistan Out Of T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯವು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈ ನಿರ್ಣಾಯಕ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಲಿರುವುದು ಪಾಕಿಸ್ತಾನ್ ಮತ್ತು ನಮೀಬಿಯ. ಈ ಮ್ಯಾಚ್ ನಮೀಬಿಯ ಪಾಲಿಗೆ ಔಪಚಾರಿಕವಾಗಿದ್ದರೆ, ಪಾಕ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಅಂದರೆ ಈ ಮ್ಯಾಚ್​​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡವು ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಕೊಲಂಬೊದಲ್ಲಿ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕ್ ಪಡೆ ಗೆಲ್ಲಲೇಬೇಕು. ಒಂದು ವೇಳೆ ನಮೀಬಿಯ ತಂಡವು…

Read More

IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ

2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಸ್ಥಾನ ಪಡೆದುಕೊಂಡಿತು. ಭಾರತೀಯ ತಂಡವು ಪ್ರತಿ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿತ್ತಾದರೂ ಕೆಲವು ಕ್ಷೇತ್ರಗಳಲ್ಲಿ ತಂಡದ ದೌರ್ಬಲ್ಯ ಜಗಜ್ಜಾಹೀರಾಗಿತ್ತು. ಅದರಲ್ಲಿ ಅತ್ಯಂತ ಮಹತ್ವದ ಅಂಶವೆಂದರೆ ಅಭಿಷೇಕ್ ಶರ್ಮಾ ಅವರ ಫಾರ್ಮ್. ಟಿ20 ವಿಶ್ವಕಪ್‌ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಅಭಿಷೇಕ್ ತಮ್ಮ ಖಾತೆಯನ್ನು ತೆರೆದಿರಲಿಲ್ಲ. 2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು…

Read More

Indian Navy Recruitment: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುವ ಕನಸು ಕಾಣುತ್ತಿರುವ ದೇಶದ ಯುವಕ-ಯುವತಿಯರಿಗೆ ಇದೊಂದು ಸುವರ್ಣಾವಕಾಶ. ನೌಕಾಪಡೆಯು 2027ನೇ ಸಾಲಿನ ‘ಅಗ್ನಿವೀರ್’ ಯೋಜನೆಯಡಿ ಅಗ್ನಿವೀರ್ SSR, ಅಗ್ನಿವೀರ್ MR ಮತ್ತು SSR (ವೈದ್ಯಕೀಯ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಮಾರ್ಚ್ 14 ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅಭ್ಯರ್ಥಿಗಳ ಅನುಕೂಲಕ್ಕಾಗಿ ಏಪ್ರಿಲ್ 10 ಮತ್ತು 11 ರಂದು ಅರ್ಜಿ ತಿದ್ದುಪಡಿ ವಿಂಡೋವನ್ನು ಸಹ ತೆರೆಯಲಾಗುತ್ತದೆ,…

Read More

ವಿರೋಧಿಗಳಿಗೆ ಜಿ.ಟಿ. ದೇವೇಗೌಡ ಟಕ್ಕರ್​​: JDSನಿಂದ ಹೊರ ಬರ್ತಾರಾ ಹಾಲಿ ಶಾಸಕ? – Kannada News | JDS MLA G.T. Devegowda Clarifies Rumours, Says He Will Remain in the Party

ಮೈಸೂರು, ಜನವರಿ 19: ರಾಜ್ಯದಲ್ಲಿ ಮುಂಬರಲಿರುವ ವಿಧಾನ ಸಭೆ ಚುನಾವಣೆಯಲ್ಲಿ JDSನಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ. ಮಹೇಶ್​ ಸ್ಪರ್ಧೆ ಮಾಡ್ತಾರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು. ಆ ಮೂಲಕ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಾಲಿ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಕ್​​ ಕೊಡಲು ದಳಪತಿಗಳು ಮುಂದಾದ್ರಾ ಎನ್ನುವ ಪ್ರಶ್ನೆ ಉದ್ಭವಿಸಿತ್ತು. ಇದೇ ವಿಚಾರವಾಕ್ಕೀಗ ಸ್ವತಃ ಜಿಟಿಡಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಜಿ.ಟಿ. ದೇವೇಗೌಡರು ಹೇಳಿದ್ದೇನು? ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದ್ದು, ನಮ್ಮ ಪಕ್ಷದ ಕಾರ್ಯಕರ್ತರಿಗೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ! – Kannada News | Karnataka Weather Forecast: Hailstorm in North and south Karnataka, Rain in Bengaluru

ರಾಜ್ಯದಲ್ಲಿಂದು ಬಿರುಗಾಳಿಯ ಜೊತೆಗೆ ಆಲಿಕಲ್ಲು ಮಳೆಯ ಅಬ್ಬರ! ಬೆಂಗಳೂರು, ಏಪ್ರಿಲ್ 29: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿಯಲ್ಲಿಂದು ಗುಡುಗು ಸಹಿತ ಮಳೆಯ (Karnataka Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರೊಂದಿಗೆ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿಯೇ ಇರಲಿದ್ದು, ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಇನ್ನೂ 2-3 ದಿನಗಳ ಕಾಲ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಆಲಿಕಲ್ಲು ಮಳೆಯ ಅಲರ್ಟ್​! ಕರಾವಳಿಯ ಉತ್ತರ ಕನ್ನಡ,…

Read More

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ – Kannada News | Bengaluru: Foxconn Worker Held After Newborn Found in Toilet; Shocking Details Emerge

ಬೆಂಗಳೂರು, ಏ.24 : ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ…

Read More

Explainer: ಬೆಂಗಳೂರಿಗೆ ಮಳೆ ತಂದಿದ್ದೇ ಬಿಲ್ ಗೇಟ್ಸ್ ಅಂತೆ; ಈ ವೈರಲ್ ಸುದ್ದಿ ಎಷ್ಟು ನಿಜ?

ನವದೆಹಲಿ, ಮಾರ್ಚ್ 19: ಅಮೆರಿಕದ ಅತಿ ಶ್ರೀಮಂತ ಉದ್ಯಮಿ ಬಿಲ್ ಗೇಟ್ಸ್ (Bill Gates) ಮಳೆಯ ಸುದ್ದಿ ಭಾರೀ ವೈರಲ್ ಆಗಿದೆ. ಕರ್ನಾಟಕದ ಹಲವೆಡೆ ಸುರಿಯುತ್ತಿರುವ ದಿಢೀರ್ ಮಳೆಗೆ ಹಾಗೂ ಹವಾಮಾನ ಬದಲಾವಣೆಯ ಹಿಂದೆ ಅವರದೇ ಕೈವಾಡವಿದೆಯೇ? ಎಂಬ ಚರ್ಚೆಗಳು ಶುರುವಾಗಿವೆ. ಮೋಡ ಬಿತ್ತನೆಯ ಬಗ್ಗೆ ನಿಮಗೆಷ್ಟು ಗೊತ್ತು? ಬಿಲ್ ಗೇಟ್ಸ್ ಬಗ್ಗೆ ಭಾರೀ ಸುದ್ದಿಗಳು ಹರಿದಾಡುತ್ತಿವೆ. ಸುದ್ದಿಗಳು ಮತ್ತು ರೀಲ್ಸ್​ಗಳಲ್ಲಿ ಮೋಡ ಬಿತ್ತನೆ, ಬಿಲ್ ಗೇಟ್ಸ್ ಮಳೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. “ಕಳೆದ ವಾರ ಕರ್ನಾಟಕದಲ್ಲಿ…

Read More

‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಅದಾ ಶರ್ಮಾ

ನಟಿ ಅದಾ ಶರ್ಮಾ (Adah Sharma) ಅವರು ಕನ್ನಡ ಚಿತ್ರರಂಗದವರಿಗೂ ಪರಿಚಿತರು. ಪುನೀತ್ ರಾಜ್​​ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ಅವರು ನಟಿಸಿದ್ದರು. ಈ ಸಿನಿಮಾ ಮೆಚ್ಚುಗೆ ಪಡೆಯಿತು. ‘ದಿ ಕೇರಳ ಸ್ಟೋರಿ’ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿತು. ಸದ್ಯ ಅವರು ಬಾಲಿವುಡ್​​ನಲ್ಲಿ ಬ್ಯುಸಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿರೋ ಅದಾ ಶರ್ಮಾ ಅವರು ಆಗಾಗ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಅಶ್ಲೀಲವಾಗಿ ಪ್ರಶ್ನೆ ಕೇಳಿದವರಿಗೆ ಉತ್ತರ ನೀಡಿದ್ದಾರೆ….

Read More

ಅಸಲಿ ಆಟ ಇನ್ನು ಶುರು: ಒಂದೇ ಗ್ರೂಪ್​ನಲ್ಲಿ ಸೋಲಿಲ್ಲದ ಸರದಾರರು!

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಲೀಗ್​ ಹಂತದಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 12 ಟೀಮ್​ಗಳು ಮೊದಲ ಸುತ್ತಿನಲ್ಲೇ ನಿರ್ಗಮಿಸಿದೆ. ಇನ್ನುಳಿದ 8 ತಂಡಗಳು ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿವೆ. ಸೂಪರ್-8 ಸುತ್ತಿನ ಗ್ರೂಪ್-ಎ ನಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಾಣಿಸಿಕೊಂಡಿವೆ. ಈ ತಂಡಗಳು ತಲಾ 3 ಪಂದ್ಯಗಳನ್ನಾಡಲಿದೆ. ಅಂದರೆ ಭಾರತ ತಂಡವು ಉಳಿದ ಮೂರು ತಂಡಗಳ ವಿರುದ್ಧ ಒಂದೊಂದು ಪಂದ್ಯಗಳನ್ನು ಆಡಲಿದೆ. ಇನ್ನು…

Read More

Horoscope Today 03 January: ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು? – Kannada News | Astrological Insights for 3 January 2026: Dr. Basavaraj Gurujis Daily Zodiac Forecast

ಬೆಂಗಳೂರು, ಜ.3: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 3, ಶನಿವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಇದ್ದು, ಇದನ್ನು ಪುಷ್ಯ ಹುಣ್ಣಿಮೆ ಅಥವಾ ಬನದ ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಆರ್ದ್ರಾ ನಕ್ಷತ್ರ, ಬ್ರಹ್ಮಯೋಗ ಮತ್ತು ಬವಕರಣೆಗಳೊಂದಿಗೆ ಈ ದಿನವು ಮಾಘ ಸ್ನಾನದ ಪ್ರಾರಂಭಕ್ಕೂ ಪ್ರಶಸ್ತವಾಗಿದೆ….

Read More