Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ

ಬಿಳಿಯ ಬಟ್ಟೆಯಲ್ಲಿ ಅವರೇ ಕಾಳನ್ನು ಕಟ್ಟಿ, ವೀಳ್ಯದೆಲೆ- ಅಡಿಕೆ, ದಕ್ಷಿಣೆ ಸಹಿತವಾಗಿ ದಾನ ಮಾಡಿ. ನಿಮಗೆ ಬರಬೇಕಾದ ಹಣಕ್ಕೆ ನಾನಾ ಅಡೆತಡೆ ಎದುರಾಗುತ್ತಾ ಇದ್ದಲ್ಲಿ ಅದರ ನಿವಾರಣೆ ಆಗುತ್ತದೆ ಹಾಗೂ ಮಾನಸಿಕವಾಗಿ ಧೈರ್ಯ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹ ವಯಸ್ಕರಾಗಿದ್ದು, ವಧು ಅಥವಾ ವರ ಅನ್ವೇಷಣೆಯಲ್ಲಿ ತೊಡಗಿರುವಂಥವರಿಗೆ ಮನಸ್ಸಿಗೆ ಒಪ್ಪುವಂಥ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ಸ್ವಂತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಇರುವವರು ಹೊಸದಾಗಿ…

Read More

ಅಂತಾರಾಷ್ಟ್ರೀಯ ಯೋಗ ದಿನ 2026: ಅಮರಾವತಿಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಜೊತೆ ರಾಮ್‌ದೇವ್ ಯೋಗಾಭ್ಯಾಸ – Kannada News | CM Chandrababu Naidu Joins Baba Ramdev for International Yoga Day 2026 Celebrations in Amaravati

ಅಮರಾವತಿ, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನ 2026 ರ ಅಂಗವಾಗಿ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಮ್‌ದೇವ್ ಅವರೊಂದಿಗೆ ಅಮರಾವತಿಯಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅಮರಾವತಿಯನ್ನು ದೇವತೆಗಳ ರಾಜಧಾನಿ ಮತ್ತು ಪುಣ್ಯಭೂಮಿ ಎಂದು ಬಣ್ಣಿಸಲಾಯಿತು. ಯೋಗದ ಮಹತ್ವವನ್ನು ಒತ್ತಿ ಹೇಳಿದರು. ಶೀರ್ಷಾಸನದಂತಹ ಭಂಗಿಗಳು ಮೆದುಳಿನ ಆರೋಗ್ಯ, ದೀರ್ಘಾಯುಷ್ಯ ಮತ್ತು ರೋಗನಿರೋಧಕ ಶಕ್ತಿಗೆ ಅತ್ಯಂತ ಪರಿಣಾಮಕಾರಿ ಎಂದು ವಿವರಿಸಲಾಯಿತು. ಮಕ್ಕಳಿಗೆ ಕನಿಷ್ಠ ಐದು ಮೂಲಭೂತ ಯೋಗ ಭಂಗಿಗಳನ್ನು ಕಲಿಸುವಂತೆ ಸಲಹೆ ನೀಡಲಾಯಿತು. ಮರ್ಕಟಾಸನ ಮತ್ತು…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಮತ್ತೊಂದು ಹೆಸರು ಸಪ್ರೈಸ್​ ಎಂಟ್ರಿ: ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?

ಸತೀಶ್​​ಗೆ ಮುಳುವಾಗುತ್ತಾ 2 ಸ್ಥಾನಗಳ ಬೇಡಿಕೆ?Image Credit source: PTI ಬೆಂಗಳೂರು, ಮೇ 30: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಆಯ್ಕೆ ಸಂಬಂಧ ಇಂದು (ಮೇ 30) ಸಿಎಲ್​​ಪಿ ಸಭೆ ಕರೆಯಲಾಗಿದೆ. ಡಿ.ಕೆ. ಶಿವಕುಮಾರ್ ​​ ಅವರೇ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗುವುದು ಬಹುತೇಕ ಕನ್ಫರ್ಮ್​​ ಆಗಿರುವ ಹಿನ್ನೆಲೆ ಅವರು ಹಾಲಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆಯೂ ಹಲವರು ಕಣ್ಣಿಟ್ಟಿದ್ದಾರೆ. ಹೀಗಿದ್ದರೂ ಈ ಸ್ಥಾನಕ್ಕೆ ಸತೀಶ್​​ ಜಾರಕಿಹೊಳಿ ಹೆಸರು…

Read More

IND vs AFG: 3 ವರ್ಷಗಳ ನಂತರ ಭಾರತದ ನೆಲದಲ್ಲಿ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ – Kannada News

ಅಫ್ಘಾನಿಸ್ತಾನದ ವಿರುದ್ಧ ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೂ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿದೆ. ಅನುಭವಿ ಮೊಹಮ್ಮದ್ ಸಿರಾಜ್ ಅವರೊಂದಿಗೆ ತಂಡದ ಬೌಲಿಂಗ್ ದಾಳಿಯ ಜವಾಬ್ದಾರಿಯನ್ನು ಹೊತ್ತಿರುವ ಪ್ರಸಿದ್ಧ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಅಮೋಘ ಪ್ರದರ್ಶನ ನೀಡುವ ಮೂಲಕ ಎರಡು ಪ್ರಮುಖ ವಿಕೆಟ್‌ಗಳನ್ನು ಪಡೆದರು. ಅಚ್ಚರಿಯ ಸಂಗತಿಯೆಂದರೆ ಇದು ಭಾರತದ ನೆಲದಲ್ಲಿ ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಪ್ರಸಿದ್ಧ್ ಪಡೆದ ಮೊಟ್ಟ ಮೊದಲ ವಿಕೆಟ್ ಆಗಿತ್ತು. ಆಟದ ಎರಡನೇ ದಿನದಂದು ಪ್ರಸಿದ್ಧ್…

Read More

ರೇವತಿ ಅದ್ವೈತಿಯಿಂದ ಹಿಡಿದು ಸುಂದರ್ ಪಿಚೈವರೆಗೆ ಜಾಗತಿಕ ದೈತ್ಯ ಸಂಸ್ಥೆಗಳ ಚುಕ್ಕಾಣಿ ಹಿಡಿದ ಭಾರತೀಯರು; ಈಗ ಕುನಾಲ್ ಹೊಸ ಸೇರ್ಪಡೆ – Kannada News | From Jayshree Ullal, Revathi Advaithi to Sundar Pichai, Indians leading global tech giants

ಅಮೆರಿಕದ ಬೃಹತ್ ತಂತ್ರಜ್ಞಾನ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ಮುನ್ನಡೆಸುತ್ತಿರುವ ಭಾರತೀಯ ಮೂಲದ ಸಿಇಒಗಳ (CEOs) ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಭಾರತೀಯರ ನಾಯಕತ್ವ, ನಿರ್ವಹಣಾ ಕೌಶಲ್ಯ ಮತ್ತು ತಂತ್ರಜ್ಞಾನದ ಮೇಲಿನ ಹಿಡಿತಕ್ಕೆ ಇದು ಸಾಕ್ಷಿಯಾಗಿದೆ. ಇತ್ತೀಚೆಗಷ್ಟೇ (ಜೂನ್ 2026) ‘ಕ್ರೆಡ್’ (CRED) ಸಂಸ್ಥಾಪಕ ಕುನಾಲ್ ಶಾ ಅವರು ವಾಟ್ಸಾಪ್‌ನ (WhatsApp) ಗ್ಲೋಬಲ್ ಹೆಡ್ ಆಗಿ ನೇಮಕಗೊಂಡಿರುವುದು ಈ ಪಟ್ಟಿಗೆ ಹೊಸ ಮತ್ತು ಅತಿದೊಡ್ಡ ಸೇರ್ಪಡೆಯಾಗಿದೆ. ವಿಶ್ವದ ಪ್ರಮುಖ ಕಂಪನಿಗಳನ್ನು ಮುನ್ನಡೆಸುತ್ತಿರುವ ಪ್ರಭಾವಿ ಭಾರತೀಯ ಮೂಲದ…

Read More

ಭಾವಿ ಪತ್ನಿಗೆ ಪ್ರೀತಿಯಿಂದ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ – Kannada News | Girl Family cancels marriage Over Gave rold gold In engagement at Haveri

ಹಾವೇರಿ, (ಜೂನ್ 25): ಯುವಕನೋರ್ವ ಈಗಾಗಲೇ ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಿಶ್ಚಿತಾರ್ಥದಲ್ಲಿ ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿಯಾಗಿದೆ. ಹೀಗಾಗಿ ವಧು ಕುಟುಂಬಸ್ಥರು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಯುವಕ ಕಂಗಾಲಾಗಿದ್ದಾನೆ. ಈ ಘಟನೆ ಹಾವೇರಿ (Haveri) ಜಿಲ್ಲೆ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಸಂತೋಷ್ ಟೋಪೋಜಿ ಎನ್ನುವಾತ 100 ಗ್ರಾಂ ಚಿನ್ನ ಖರೀದಿಸಿದ್ದು, ಇದನ್ನು ನಿಶ್ಚಿತಾರ್ಥದಲ್ಲಿ ಹುಡುಗಿಗೆ ಹಾಕಿದ್ದ. ಆದ್ರೆ, ಆ ಚಿನ್ನ ನಕಲಿ ಎಂದು ಗೊತ್ತಾಗಿದೆ. ಇದರಿಂದ ಆಕ್ರೋಶಗೊಂಡ ಹುಡುಗಿ ಕಡೆಯವರು ಮದುವೆಯನ್ನೇ…

Read More

ಶಾಲಾ ಕಟ್ಟಡದಿಂದ ಬಿದ್ದು ಬೀದರ್​​ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ – Kannada News

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9…

Read More

T20 World Cup 2026: ಗೆಲ್ಲುವ ಸಾಧ್ಯತೆ ಶೇ. 10; ಚಾಂಪಿಯನ್ ತಂಡವನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್

2026 ರ ಟಿ20 ವಿಶ್ವಕಪ್‌ನ ಫೈನಲ್ (T20 World Cup Final 2026) ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಮುಖಾಮುಖಿಯಾಗುತ್ತಿವೆ. ಆದಾಗ್ಯೂ ಈ ಪಂದ್ಯ ನಡೆಯುವುದಕ್ಕೂ ಮುನ್ನವೇ ವಿಶ್ವ ಕ್ರಿಕೆಟ್​ನ ದಿಗ್ಗಜರು ಹಾಗೂ ಮಾಜಿ ಆಟಗಾರರು ಯಾರು ಚಾಂಪಿಯನ್ ಆಗಲಿದ್ದಾರೆ ಎಂಬುದನ್ನು ತಮ್ಮದೇ ವಿವರಣೆಯ ಮೂಲಕ ಹೇಳಲಾರಂಭಿಸಿದ್ದಾರೆ. ಅವರುಗಳಲ್ಲಿ ಹೆಚ್ಚಿನವರು…

Read More

ಮೋಸ ಹೋಗ್ಬೇಡಿ: ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು – Kannada News | CET Exam: KEA Director H Prasanna gives information to Public about Medical management seats In College

ಬೆಂಗಳೂರು, (ಜೂನ್ 24): ಕಾಲೇಜುಗಳಲ್ಲಿ ಸೀಟ್ ಮಾಫಿಯಾ ನಡೆಯುತ್ತೆ. ಅದರಲ್ಲೂ ಪ್ರಮುಖವಾಗಿ ವೈದ್ಯಕೀಯ ಕೋರ್ಸ್ (Medical Course)  ಸಂಬಂಧಿಸಿದ ಮ್ಯಾನೇಜ್ಮೆಂಟ್ ಹಾಗೂ ಎನ್​​ಆರ್​​​ಐ ಸೀಟ್​​ಗಳನ್ನು ಆಯಾ ಕಾಲೇಜಿನವರೇ ನೀಡುತ್ತಾರೆ ಎಂದು ಕೆಲವರು ಅಂದುಕೊಂಡಿದ್ದು, ಹಣ ಕೊಟ್ಟು ಮೋಸ ಹೋಗಿದವರು ಉಂಟು. ಹೀಗಾಗಿ ಈ ಬಗ್ಗೆ ಕೆಇಎ ನಿರ್ದೇಶಕ H ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಕೇವಲ ಇಂಜಿನಿಯರಿಂಗ್ ಕೋರ್ಟ್​​​ಗೆ ಸಂಬಂಧಪಟ್ಟಂತೆ ಕೇವಲ 25 ಪರ್ಸೆಂಟ್ ಮ್ಯಾನೇಜ್ಮೆಂಟ್ ಕೋಟಾಕ್ಕೆ ಅವಕಾಶ ಇದೆ. ಆದ್ರೆ, ಮೆಡಿಕಲ್, ಡೆಂಟಲ್, ಆಯುಷ್​​ಗೆ ಸಂಬಂಧಿಸಿದಂತೆ…

Read More

13ನೇ ವಯಸ್ಸಿಗೆ ವಿವಾಹ, ಇಸ್ಲಾಂಗೆ ಮತಾಂತರ: ಸರೋಜ್ ಖಾನ್ ಜೀವನದ ಕರಾಳ ಸತ್ಯ – Kannada News | Saroj Khan: Iconic Choreographer’s Life of Struggle and Triumph

ಬಾಲಿವುಡ್‌ನ ಐಕಾನಿಕ್ ಹಾಡುಗಳಾದ ‘ಏಕ್ ದೋ ತೀನ್’ ಮತ್ತು ‘ಡೋಲಾ ರೇ ಡೋಲಾ’ ಹಾಡುಗಳಿಗೆ ನೃತ್ಯ ಸಂಯೋಜಿಸಿ ಗಮನ ಸೆಳೆದವರು ಸರೋಜ್ ಖಾನ್. ತೆರೆಯ ಮೇಲೆ ಬಣ್ಣದ ಲೋಕವನ್ನು ಸೃಷ್ಟಿಸಿದ ಅವರ ವೈಯಕ್ತಿಕ ಜೀವನ ಮಾತ್ರ ಕಣ್ಣೀರಿನ ಕಥೆಯಂತಿತ್ತು. ಬಾಲ್ಯವಿವಾಹ, ಮೋಸ ಮತ್ತು ಜೀವನದ ಸಂಘರ್ಷಗಳ ನಡುವೆಯೇ ಅವರು ಬೆಳೆದು ಬಂದ ಹಾದಿ ನಿಜಕ್ಕೂ ರೋಚಕ. 1948 ರಲ್ಲಿ ಮುಂಬೈನಲ್ಲಿ ನಿರ್ಮಲಾ ನಾಗಪಾಲ್ ಆಗಿ ಜನಿಸಿದ ಇವರು, ಬಡತನದ ಕಾರಣದಿಂದ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ಕೇವಲ 13…

Read More