Headlines

ವಿಜಯ್‌ಗೆ ಬಹುಮತ ಸಾಬೀತಿನ ಸವಾಲು ಹಾಕಿದ ರಾಜ್ಯಪಾಲರು, ಕೋರ್ಟ್ ಮೆಟ್ಟಿಲೇರಲು ಟಿವಿಕೆ ಸಿದ್ಧತೆ – Kannada News | Vijay’s TVK Tamil Nadu Majority Test: Governor Demands Proof Amidst Coalition Hurdles

ಚೆನ್ನೈ, ಮೇ 07: ತಮಿಳುನಾಡು(Tamil Nadu) ವಿಧಾನಸಭಾ ಚುನಾವಣೆಯಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಜಯ ದಾಖಲಿಸಿರುವ ನಟ ವಿಜಯ್ ಅವರ ‘ತಮಿಳುಗ ವೆಟ್ರಿ ಕಳಗಂ’ (TVK) ಅಧಿಕಾರದ ಗದ್ದುಗೆ ಏರಲು ಕೊನೆಯ ಹಂತದ ಕಾನೂನು ಮತ್ತು ಸಂಖ್ಯಾಬಲದ ಹೋರಾಟ ನಡೆಸುತ್ತಿದೆ. ಗುರುವಾರ ಬೆಳಿಗ್ಗೆ ವಿಜಯ್ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಆರ್‌ವಿ ಅರ್ಲೇಕರ್, ಮೊದಲು 118 ಶಾಸಕರ ಬೆಂಬಲವಿರುವ ಅಧಿಕೃತ ಪತ್ರ ತನ್ನಿ ಎಂದು ಕಠಿಣ ಷರತ್ತು ವಿಧಿಸಿದ್ದಾರೆ. ಸುಮಾರು ಎರಡು ದಿನಗಳಲ್ಲಿ ಎರಡನೇ ಬಾರಿಗೆ ರಾಜ್ಯಪಾಲರನ್ನು…

Read More

ಗೆದ್ದವರಿಗಷ್ಟೆ ಅಲ್ಲ ಆಸ್ಕರ್ ನಾಮಿನಿಗಳಿಗೆ ಸಿಗಲಿದೆ 3 ಕೋಟಿ ಮೌಲ್ಯದ ಉಡುಗೊರೆಗಳು

ಪ್ರತಿ ವರ್ಷ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇವಲ ಕೆಲವೇ ಕೆಲವು ತಾರೆಗಳು ಮಾತ್ರ ಆಸ್ಕರ್ ಗೆಲ್ಲುತ್ತಾರೆ. ಅವರಿಗೆ ಚಿನ್ನ ಲೇಪಿದ ಮೂರ್ತಿಯ ಜೊತೆಗೆ ನಗದು ಬಹುಮಾನವೂ ಸಿಗುತ್ತದೆ. ಆದರೆ ನಾಮಿನೇಷನ್ ಪಡೆದವರಿಗೆ ಏನೂ ಇಲ್ಲ. ಆದರೆ ಈ ಬಾರಿ ಹಾಗಾಗುವುದಿಲ್ಲ. ನಾಮಿನೇಷನ್ ಹಂತದ ವರೆಗೆ ಬಂದವರಿಗೂ ಸಹ ದೊಡ್ಡ ಉಡುಗೊರೆಯನ್ನು ನೀಡಲಾಗುತ್ತಿದೆ. ಅದೂ ಈ ಉಡುಗೊರೆ ಬಾಸ್ಕೆಟ್​​ನ ಮೌಲ್ಯ ಸುಮಾರು 3 ಕೋಟಿ ರೂಪಾಯಿಗಳಿದೆ. ಈ ಉಡುಗೊರೆ ಬಾಸ್ಕೆಟ್​​ನಲ್ಲಿ ವಿದೇಶಿ ಪ್ರವಾಸದ ಟಿಕೆಟ್​​ ಜೊತೆಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಸ್ವಾರ್ಥಕ್ಕಾಗಿ ಕಾರ್ಯ, ಎಲ್ಲರ ಸಹಕಾರ – Kannada News | Horoscope April 29 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಕುಟುಂಬಕ್ಕೆ ಇದರಿಂದ ಅನೇಕ ಲಾಭಗಳು ನಿಮಗಾಗಲಿವೆ. ಇನ್ನೊಬ್ಬರಿಂದ ಪಡೆದ ಪ್ರಚೋದನೆಯ ಶಕ್ತಿ ಕೆಲ ಕಾಲ ಮಾತ್ರ ಉಳಿಯುವುದು. ಅತಿಯಾದ ಮನೆಯ ಕೆಲಸದಿಂದ ಆಯಾಸವಾಗಬಹುದು. ಅನಿರೀಕ್ಷಿತ ವಾರ್ತೆಯನ್ನು ನೀವು ನಂಬಲಾರಿರಿ. ಬೇಡವೆಂದು ಬಿಟ್ಟ ಕಾರ್ಯಗಳಿಂದಲೇ ಪ್ರಯೋಜನವಾದೀತು. ವಿದ್ಯಾರ್ಥಿಗಳಲ್ಲಿ ಉತ್ಸಾಹಿಗಳು ಎದ್ದು ಕಾಣಲಿವೆ. ಕೃಷಿಯ ಕುರಿತು ಕುತೂಹಲ ಹಾಗೂ ಆಸೆಯು ಬರಬಹುದು. ವೃಷಭ ರಾಶಿ: ಶತ್ರುಗಳು ನಿಮ್ಮ ಪತನವನ್ನು ನಿರೀಕ್ಷಿಸುತ್ತಿರುತ್ತಾರೆ. ಹೊಸ ಉದ್ಯೋಗ ಸಿಗುವುದೋ ಇಲ್ಲವೋ ಎಂಬ ಅನುಮಾನ ಕಾಡುವುದು. ಜಾಗರೂಕರಾಗಿ ಹೆಜ್ಜೆಯನ್ನು ಹಾಕಿ. ಉದ್ಯೋಗದಲ್ಲಿ ನಿಮ್ಮ…

Read More

ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು – Kannada News | Kichcha Sudeep Gave me a hint about winning Says Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಗೆಲುವಿನ ಬಗ್ಗೆ ಮಾತನಾಡಿದ್ದಾರೆ. ವೇದಿಕೆ ಮೇಲಿದ್ದಾಗಲೇ ಸುದೀಪ್ ಸೂಚನೆ ಒಂದನ್ನು ನೀಡಿದ್ದರು. ಈ ಸೂಚನೆ ಬಗ್ಗೆ ಗಿಲ್ಲಿ ಮಾತನಾಡಿದ್ದಾರೆ. ಬಿಗ್ ಬಾಸ್ ಕೊನೆಯಲ್ಲಿ ಗಿಲ್ಲಿ ಜೊತೆ ಮೂವರು ಮಹಿಳಾ ಸ್ಪರ್ಧಿಗಳೇ ಇದ್ದರು. ‘ಮಹಿಳೆಯರ ಬಸ್ ಹತ್ತಿದಂತೆ ಅನಿಸ್ತಿದೆ’ ಎಂದು ಗಿಲ್ಲಿ ಅವರು ಸುದೀಪ್​​​ಗೆ ಹೇಳಿದ್ದರಂತೆ. ‘ನಿಮ್ಮ ಬಸ್​​ಗೆ ಅವರು ಬಂದಿದ್ದಾರೆ ಎಂದುಕೊಳ್ಳಿ’ ಎಂದು ಸುದೀಪ್ ಹೇಳಿದ್ದು, ಗಿಲ್ಲಿಗೆ ಗೆಲುವಿನ ಸೂಚನೆ ರೀತಿ ಕಾಣಿಸಿದೆ. ಇನ್ನಷ್ಟು…

Read More

7.11 ಕೋಟಿ ದರೋಡೆ ಹಣ ಕ್ಯಾಸಿನೊಗೆ ಸುರಿಯಲು ಪ್ಲ್ಯಾನ್​! ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​ – Kannada News | 7.11 Cr Cash Van Heist: Bengaluru Police Charge Sheet Exposes Goa Casino Spree Plot

ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ದರೋಡೆ ಕೇಸ್​Image Credit source: Google ಬೆಂಗಳೂರು, ಫೆಬ್ರವರಿ 13: ಆರ್‌ಬಿಐ ಅಧಿಕಾರಿಗಳಂತೆ ನಟಿಸಿ ದಕ್ಷಿಣ ಬೆಂಗಳೂರಿನಲ್ಲಿ ಸಿಎಂಎಸ್ ಇನ್ಫೋ ಸಿಸ್ಟಮ್ಸ್‌ನ ಹಣ ಸಾಗಾಣಿಕೆ ವ್ಯಾನ್‌ನ್ನು ಅಡ್ಡಗಟ್ಟಿ, ಸಿಬ್ಬಂದಿಯನ್ನು ಬೆದರಿಸಿ 7.11 ಕೋಟಿ ಹಣ ದರೋಡೆ ಪ್ರಕರಣ ಸಂಬಂಧ ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 2025ರ ನವೆಂಬರ್ 19ರಂದು ದೋಚಿದ್ದ ಹಣವನ್ನು ಆರೋಪಿಗಳು ಗೋವಾಕ್ಕೆ ತೆರಳಿ ಕ್ಯಾಸಿನೊಗಳಲ್ಲಿ ಖರ್ಚು ಮಾಡಲು ನಿರ್ಧರಿಸಿದ್ದರು ಎಂಬುದು ಈ ವೇಳೆ ಬೆಳಕಿಗೆ…

Read More

‘ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ’! ಮಂಗಳೂರಿನಲ್ಲಿ ಬಿಜೆಪಿಗರ ಘೋಷಣೆ, ಚುರುಮುರಿ ತಯಾರಿಸಿ ಹಂಚಿದ ಶಾಸಕ ಕಾಮತ್ – Kannada News | BJP Victory Celebration in Mangaluru: MLA Vedavyas Kamath Prepares and Distributes Churumuri as Party Wins Big

ಮಂಗಳೂರು, ಮೇ 4: ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಮತ್ತು ಬಹುಮತದತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಸಲಾಯಿತು. ನಗರದ ಪಿವಿಎಸ್ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಲಡ್ಡು ಹಂಚಿ ವಿಜಯೋತ್ಸವ ಆಚರಿಸಿದರು. ಈ ಸಂಭ್ರಮಾಚರಣೆಯ ವಿಶೇಷ ಆಕರ್ಷಣೆಯೆಂದರೆ, ಶಾಸಕ ವೇದವ್ಯಾಸ್ ಕಾಮತ್ ಅವರು ಸ್ವತಃ ಚುರುಮುರಿ ತಯಾರಿಸಿ ಕಾರ್ಯಕರ್ತರಿಗೆ…

Read More

SSLC ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಪ್ರಕಟ: ವಿದ್ಯಾರ್ಥಿ, ಶಿಕ್ಷಕರಿಗೆ ಖಡಕ್ ಸೂಚನೆ – Kannada News | Karnataka Education Department Releases New guidelines for SSLC Exams

ಬೆಂಗಳೂರು, (ಜನವರಿ 19): ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ (sslc preparatory exam) ಪ್ರಶ್ನಿ ಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ (Karnataka Education Department) ಎಚ್ಚೆತ್ತುಕೊಂಡಿದ್ದು,  ಮುಖ್ಯ ಪರೀಕ್ಷೆಗೆ ಹೊಸ ಗೈಡ್​ಲೈನ್ಸ್ ಬಿಡುಗಡೆ ಮಾಡಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿಸಲಾಗಿದೆ. ಇದೀಗ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅಲ್ಲದೇ 2 ಹಾಗೂ 3ನೇ ಪರೀಕ್ಷೆ ಆಯುಕ್ತರ ನೇತೃತ್ವದಲ್ಲಿ ನಡೆಯಲಿವೆ. ಹೊಸ ಮಾರ್ಗಸೂಚಿಯಲ್ಲೇನಿದೆ? ಈ ಹಿಂದಿನ…

Read More

ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಮಾರ್ಗಸೂಚಿಗಳನ್ನು ಮುಂದಿಟ್ಟ ಬಿಸಿಸಿಐ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳ ಪ್ರಕಾರವೇ ಅಭ್ಯಾಸ ನಡೆಸಬೇಕೆಂದು ತಿಳಿಸಲಾಗಿದೆ. ಬಿಸಿಸಿಐ ಮುಂದಿಟ್ಟಿರುವ ಮಾರ್ಗಸೂಚಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ತಾಜಾ ಪಿಚ್‌ಗಳ ಬಳಕೆ: ಯಾವುದೇ ತಂಡವು ಅಭ್ಯಾಸದ ವೇಳೆ ತನ್ನ ಪ್ರತಿಸ್ಪರ್ಧಿ ತಂಡ ಬಳಸಿದ ಪಿಚ್ ಅಥವಾ ನೆಟ್‌ಗಳನ್ನು ಬಳಸುವಂತಿಲ್ಲ. ಪ್ರತಿ ಸೆಷನ್‌ಗೂ ಹೊಸದಾಗಿ ಸಿದ್ಧಪಡಿಸಿದ ಪಿಚ್‌ಗಳನ್ನೇ ನೀಡಬೇಕು. ಉದಾಹರಣೆಗೆ, ಬೆಳಿಗ್ಗೆ…

Read More

Hindu Traditions: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಕೊಡುವ ದುಡ್ಡಿಗೆ ಒಂದು ರೂಪಾಯಿಯನ್ನು ಸೇರಿಸಿ ನೀಡುವ ಪದ್ಧತಿ ಇದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದಿನ ಕಾಲದಲ್ಲಿ ಮುಯ್ಯಿ ಪುಸ್ತಕಗಳನ್ನು ನಿರ್ವಹಿಸುವ ಪದ್ಧತಿಯಿತ್ತು. ಕೆಲವು ವಿವಾಹಗಳಲ್ಲಿ ಮುಯ್ಯಿ ಬರೆಯಲುಂದೇ ವ್ಯಕ್ತಿಗಳಿರುತ್ತಿದ್ದರು. ಈ ಪುಸ್ತಕಗಳನ್ನು ವಂಶಪಾರಂಪರ್ಯವಾಗಿ ಸಂರಕ್ಷಿಸಿ, ಸಂಬಂಧಗಳ ಇತಿಹಾಸ ಮತ್ತು ಸಹಕಾರದ ಸ್ಮರಣೆಯಾಗಿ ಬಳಸಲಾಗುತ್ತಿತ್ತು. ಗುರೂಜಿಯವರು ಹೇಳುವಂತೆ, ಮುಯ್ಯಿ ನೀಡುವಾಗ ಸಾಮಾನ್ಯವಾಗಿ ಒಂದು ರೂಪಾಯಿಯನ್ನು…

Read More

ಬಾಡೂಟಕ್ಕಿಂತ ತರಕಾರಿ ಊಟವೇ ದುಬಾರಿ: ಬೆಂಗಳೂರಿನಲ್ಲಿ ಬದನೆಕಾಯಿ, ಬೀನ್ಸ್ ಬೆಲೆ ಕೇಳಿ ಗ್ರಾಹಕರು ಕಂಗಾಲು! – Kannada News | Bengaluru Vegetable Price Hike: Beans and Brinjal Cross Century, Tomato Rates Drop

ಸಿಲಿಕಾನ್ ಸಿಟಿಯಲ್ಲಿ ಬದನೆಕಾಯಿ, ಬೀನ್ಸ್ ಬೆಲೆ ಕೇಳಿ ಗ್ರಾಹಕರು ಕಂಗಾಲು! ಬೆಂಗಳೂರು, ಜೂನ್ 26: ನಗರದ (Bengaluru) ಜನತೆಗೆ ಮಾರುಕಟ್ಟೆಯಲ್ಲಿ ಮತ್ತೊಂದು ಭಾರಿ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದಿನನಿತ್ಯದ ಅಡುಗೆಗೆ ಅತ್ಯಗತ್ಯವಾಗಿರುವ ತರಕಾರಿಗಳ (Vegetable Price Hike) ಬೆಲೆ ಗಗನಕ್ಕೇರಿದ್ದು, ಮಧ್ಯಮ ಹಾಗೂ ಬಡ ವರ್ಗದ ಜನರ ಜೇಬಿಗೆ ಭಾರಿ ಕತ್ತರಿ ಬಿದ್ದಿದೆ. ಕಳೆದ ವಾರ ಗ್ರಾಹಕರ ಕಣ್ಣೀರು ಹಾಕಿಸಿದ್ದ ಟೊಮೇಟೊ ಬೆಲೆ ಈಗ ಕೊಂಚ ಇಳಿಕೆಯಾಗಿದ್ರೂ, ಸದ್ಯ ಬದನೆಕಾಯಿ ಮತ್ತು ಬೀನ್ಸ್ ಸರದಿ ಬಂದಿದೆ….

Read More