Headlines

Bengaluru Air Quality: ಬೆಂಗಳೂರಿಗರಿಗೆ ಗುಡ್ ನ್ಯೂಸ್: ಇಂದು ರಾಜಧಾನಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಉತ್ತಮ!

ಇಂದು ರಾಜಧಾನಿಯಲ್ಲಿ ವಾಯು ಗುಣಮಟ್ಟ ಮತ್ತಷ್ಟು ಉತ್ತಮ! ಬೆಂಗಳೂರು, ಮೇ 31: ಇಂದು ಕರ್ನಾಟಕದಾದ್ಯಂತ ವಾಯು ಗುಣಮಟ್ಟವು (Air Quality) ಬಹುತೇಕ ನಗರಗಳಲ್ಲಿ ತೃಪ್ತಿದಾಯಕ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚೆಗೆ ರಾಜ್ಯದ ವಿವಿಧೆಡೆ ಸುರಿದ ಮುಂಗಾರು ಪೂರ್ವ ಮಳೆ ಹಾಗೂ ಬಲವಾದ ಬಿರುಗಾಳಿಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ಕಡಿಮೆಯಾಗಿದ್ದು, ಗಾಳಿಯ ಶುದ್ಧತೆ ಹೆಚ್ಚಾಗಿದೆ. ಮುಖ್ಯಾಂಶಗಳು ಇತ್ತೀಚಿನ ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಉತ್ತಮ ಮಟ್ಟದಲ್ಲಿ ದಾಖಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಸರಾಸರಿ AQI 34 ರಿಂದ…

Read More

ಹೆಣ್ಣುಮಕ್ಕಳ ಪೈಜಾಮದ ದಾರ ಸಡಿಲಿಸುವುದು ಕೂಡ ಅತ್ಯಾಚಾರದ ಪ್ರಯತ್ನ: ಸುಪ್ರೀಂಕೋರ್ಟ್​ – Kannada News | Supreme Court: Loosening Pajama String Is Attempted physical Assault Under POCSO, Overturns HC

ನವದೆಹಲಿ, ಫೆಬ್ರವರಿ 18: ಹೆಣ್ಣುಮಕ್ಕಳ ಪೈಜಾಮದ ದಾರ ಸಡಿಲಿಸುವುದು ಕೂಡ ಅತ್ಯಾಚಾರ ಪ್ರಯತ್ನ ಎಂದು ಸುಪ್ರೀಂಕೋರ್ಟ್(Supreme Court)​ ಅಭಿಪ್ರಾಯಪಟ್ಟಿದೆ. ಹೆಣ್ಣುಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸುವುದು ಪ್ಯಾಂಟ್ ದಾರವನ್ನು ಸಡಿಲಗೊಳಿಸುವುದು ಕೂಡ ಅತ್ಯಾಚಾರದ ಪ್ರಯತ್ನ ಎಂದು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿತು, ವಿವಾದಾತ್ಮಕ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತು, ಹೈಕೋರ್ಟ್​ ಈ ಅಪರಾಧವನ್ನು ಅತ್ಯಾಚಾರಕ್ಕೆ ಸಿದ್ಧತೆ ಎಂದು ವಿವರಿಸಿತ್ತು, ಪ್ರಯತ್ನವಲ್ಲ ಎಂದು ಹೇಳಿತ್ತು. ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ಮಾರ್ಚ್ 17, 2025 ರಂದು…

Read More

Live: ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ; ಪ್ರಮಾಣವಚನ ಸ್ವೀಕಾರ ನೇರ ಪ್ರಸಾರ – Kannada News | West Bengal CM Swearing in Ceremony LIVE: Suvendu Adhikari Takes Oath as First BJP CM; PM Modi, Amit Shah Attend

ಕೋಲ್ಕತ್ತಾ, ಮೇ 9: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಗಳಿಸುವ ಮೂಲಕ ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪಸ್ಥಿತರಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೇರ ಪ್ರಸಾರ ಇಲ್ಲಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಹೊಸ ಕಥೆಗಾರರಿಗೆ ವೇದಿಕೆ ಕಲ್ಪಿಸಿದ ಪ್ರಿಯಾ ಸುದೀಪ್: ಕಥೆ ಹೇಳುವಂತೆ ಆಹ್ವಾನ – Kannada News | Priya Sudeep’s Supriyanvi Studio: A Platform for New Film Scriptwriters and Storytellers

ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಅವರು ಇತ್ತೀಚೆಗಷ್ಟೇ ತಮ್ಮ ಅಳಿಯ ಸಂಚಿತ್ ಸಂಜೀವ್ ನಟಿಸಿದ್ದ ‘ಮ್ಯಾಂಗೋ ಪಚ್ಚ’ ಚಿತ್ರವನ್ನು (Mango Pachcha Movie) ಅದ್ಧೂರಿಯಾಗಿ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಪ್ರಿಯಾ ಸುದೀಪ್ ಅವರು ಚಿತ್ರರಂಗದ ಹೊಸ ಪ್ರತಿಭೆಗಳಿಗೆ ಮತ್ತು ಕಥೆಗಾರರಿಗೆ ಮತ್ತೊಂದು ಸುವರ್ಣ ಅವಕಾಶವನ್ನು ಹೊತ್ತು ತಂದಿದ್ದಾರೆ. ತಮ್ಮ ಅಧಿಕೃತ ಬ್ಯಾನರ್ ಆದ ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಮೂಲಕ ಹೊಸ ಕಥೆಗಳನ್ನು ಆಹ್ವಾನಿಸಿ ಪ್ರಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ…

Read More

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಗ್ಗೆ ತಪ್ಪು ಕಲ್ಪನೆಗಳು; ಸರ್ಕಾರ ಒಂದೊಂದಕ್ಕೂ ನೀಡಿದ ಉತ್ತರ ಇಲ್ಲಿದೆ – Kannada News | India’s Ethanol blended fuel program, govt firefights misconceptions

ಎಥನಾಲ್ ಮಿಶ್ರಿತ ಇಂಧನImage Credit source: Getty Images ನವದೆಹಲಿ, ಜುಲೈ 3: ಭಾರತ ಸರ್ಕಾರವು ಪರಿಸರ ಸಂರಕ್ಷಣೆ ಮತ್ತು ಇಂಧನ ಸ್ವಾವಲಂಬನೆಗೆ ಮುನ್ನಡಿ ಬರೆಯುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ‘ಎಥೆನಾಲ್ ಮಿಶ್ರಿತ ಪೆಟ್ರೋಲ್’ (EBP) ಕಾರ್ಯಕ್ರಮವು ಮೈಲಿಗಲ್ಲನ್ನು ಸಾಧಿಸಿದೆ. ನಿಗದಿಪಡಿಸಿದ್ದ ಗಡುವುಗಿಂತ ಮುಂಚಿತವಾಗಿಯೇ, ಅಂದರೆ ಡಿಸೆಂಬರ್ 2025 ರಲ್ಲೇ ದೇಶದಾದ್ಯಂತ ಶೇಕಡಾ 20 ರಷ್ಟು (E20) ಎಥೆನಾಲ್ ಮಿಶ್ರಣದ ಗುರಿಯನ್ನು ಯಶಸ್ವಿಯಾಗಿ ತಲುಪಲಾಗಿದೆ. 2013-14ರಲ್ಲಿ ಕೇವಲ ಶೇ. 1.5 ರಷ್ಟಿದ್ದ ಈ ಪ್ರಮಾಣವು ಪ್ರಸ್ತುತ ಶೇ. 20…

Read More

ಆಟವಲ್ಲ… ಹೊಡೆದಾಟ… ಕೈಕೈ ಮಿಲಾಯಿಸಿದ  ಫ್ರಾನ್ಸ್ vs ಪರಾಗ್ವೆ ಆಟಗಾರರು! – Kannada News | Huge Fight Between France and Paraguay Players in FIFA World Cup 2026

ಫಿಫಾ ವಿಶ್ವಕಪ್​ 2026ರ ನಾಕೌಟ್ ಹಂತದ ಪಂದ್ಯದಲ್ಲಿ ಅಹಿತಕರ ಘಟನೆ ನಡೆದಿದೆ. ಫಿಲಡೆಲ್ಫಿಯಾದ ಲಿಂಕನ್ ಫೈನಾನ್ಷಿಯಲ್ ಫೀಲ್ಡ್ ಮೈದಾನದಲ್ಲಿ ನಡೆದ ಪ್ರಿ-ಕ್ವಾರ್ಟರ್​ ಪಂದ್ಯದಲ್ಲಿ ಫ್ರಾನ್ಸ್ ಹಾಗೂ ಪರಾಗ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ಮುಗಿಯುತ್ತಿದ್ದಂತೆ ಮೈದಾನದಲ್ಲೇ ಆಟಗಾರರು ರಣರಂಗ ಸೃಷ್ಟಿಸಿದರು. ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯವನ್ನು ಫ್ರಾನ್ಸ್ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದ್ದರು. ಅಲ್ಲದೆ ಅಂತಿಮ ವಿಸ್ಲ್ ಮೊಳಗುತ್ತಿದ್ದಂತೆ, ಉಭಯ ದೇಶಗಳ ಆಟಗಾರರು ಹಾಗೂ ಸಿಬ್ಬಂದಿ ಪರಸ್ಪರ ಕೈಕೈ ಮಿಲಾಯಿಸಲು ಮುಂದಾದರು. ಇದಕ್ಕೆ ಮುಖ್ಯ ಕಾರಣ…

Read More

ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್ – Kannada News | Bengaluru Lake Pollution: Trinity Acres Apartment Accused of Releasing Sewage Water into Ambalipura Lake

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೆರೆಗಳ ಉಳಿವಿಗಾಗಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಲೋವರ್ ಅಂಬಲಿಪುರ ಕೆರೆಗೆ (Lower Ambalipura Lake) ದೊಡ್ಡ ಕಂಟಕ ಎದುರಾಗಿದೆ. ಕೆರೆಗೆ ಹೊಂದಿಕೊಂಡೇ ಇರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸಮುಚ್ಚಯವೊಂದು ಪೈಪ್‌ಗಳ ಮೂಲಕ ನೇರವಾಗಿ ಕೊಳಚೆ ನೀರನ್ನು ಕೆರೆಯ ಒಡಲಿಗೆ ಹರಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಟ್ರಿನಿಟಿ ಏಕರ್ಸ್ ಅಪಾರ್ಟ್‌ಮೆಂಟ್ ವಿರುದ್ಧ ಆರೋಪ ಇಬ್ಬಲೂರು ಬಳಿಯ ಅಂಬಲಿಪುರ ಕೆರೆಗೆ ಪಕ್ಕದಲ್ಲೇ ಇರುವ ‘ಟ್ರಿನಿಟಿ ಏಕರ್ಸ್…

Read More

Video: ಕೇವಲ 1,200 ರೂ. ಬಾಕಿ ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಬಾರಿಸಿದ ಅಂಗಡಿ ಓನರ್ – Kannada News | Altercation Over Dues in Bareilly Leads to Assault Case

ಬರೇಲಿ, ಏಪ್ರಿಲ್ 29: ದಿನಸಿ ಅಂಗಡಿ ಮಾಲೀಕರೊಬ್ಬರು 1,200 ರೂ. ಹಣಕ್ಕಾಗಿ ಮಹಿಳೆಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ ಕಂಡುಬರುವಂತೆ, ಆ ಮಹಿಳೆ ಯುವತಿಗೆ ಪದೇ ಪದೇ ಕಪಾಳಮೋಕ್ಷ ಮಾಡುತ್ತಿದ್ದರೂ, ದಿನಸಿ ಅಂಗಡಿಯ ಕೌಂಟರ್​ನಲ್ಲಿ ಕುಳಿತ ವ್ಯಕ್ತಿ ತನಗೇನೂ ಗೊತ್ತಿಲ್ಲ ಎಂಬಂತೆಯೇ ಇದ್ದರು. ಹಲ್ಲೆಗೊಳಗಾದ ಯುವತಿಯು ಪ್ರತಿರೋಧವನ್ನೂ ತೋರದೆ ಸುಮ್ಮನೆ ಹೊಡೆತಗಳನ್ನು ತಿನ್ನುತ್ತಾ ನಿಂತಿರುವುದರ ಬಗ್ಗೆಯೂ ಕೂಡ ಬೇಸರ ವ್ಯಕ್ತವಾಗಿದೆ. @gharkekalesh’ ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಭಾರಿ…

Read More

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಚಂದ್ರಪ್ರಭ ಅವರು ಲೇಡಿ ಗೆಟಪ್​  ಅಲ್ಲಿ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಶೋನಲ್ಲಿ ಅವರು ಈ ಗೆಟಪ್​​ ಅಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಚಂದ್ರಪ್ರಭ ಅವರನ್ನು ಲೇಡಿ ಗೆಟಪ್​​​ನಲ್ಲಿ ನೋಡಿ ಎಲ್ಲರೂ ನಕ್ಕಿದ್ದಾರೆ. ಅವರು ಸಖತ್ ಆಗಿ ಮನರಂಜನೆ ಕೊಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಬೆಂಗಳೂರಿನಲ್ಲಿ ಸಚಿವ ಕೃಷ್ಣಭೈರೇಗೌಡ ನೈಟ್ ರೌಂಡ್ಸ್: ಇಂಜಿನಿಯರ್‌ಗಳಿಗೆ ಕ್ಲಾಸ್ – Kannada News | Bengaluru Night Rounds: Minister Krishna Byregowda Slams Engineers; Says 300 Die Annually Due to Footpath Issues

ಕೃಷ್ಣಭೈರೇಗೌಡರಿಂದ ತಡರಾತ್ರಿ ದಿಢೀರ್ ಸಿಟಿ ರೌಂಡ್ಸ್Image Credit source: tv9 ಬೆಂಗಳೂರು, ಜುಲೈ 3: ಬೆಂಗಳೂರಿನ (Bengaluru) ಔಟರ್ ರಿಂಗ್ ರೋಡ್ (ORR) ಭಾಗದಲ್ಲಿ ರಸ್ತೆ ಗುಂಡಿ, ಧೂಳು ಮತ್ತು ಚರಂಡಿಗಳ ಅವ್ಯವಸ್ಥೆಗೆ ಬ್ರೇಕ್ ಹಾಕಲು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ (Krishna Byregowda) ಖುದ್ದು ಕಣಕ್ಕಿಳಿದಿದ್ದಾರೆ. ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಸಚಿವರು, ಸಿಲ್ಕ್ ಬೋರ್ಡ್‌ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ಸ್ಟೇಷನ್‌ವರೆಗಿನ ರಸ್ತೆ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ ಇತ್ತೀಚೆಗೆ ತೀವ್ರ ಚರ್ಚೆಗೆ ಗ್ರಾಸವಾಗಿರುವ…

Read More