Headlines

ಸಚಿವ ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ – Kannada News | Siddaramaiah Fan Arrested for Derogatory Comments Against Minister Byrati Suresh on Social Media

ಬೆಂಗಳೂರು, ಆಗಸ್ಟ್​ 06: ಸಚಿವ ಭೈರತಿ ಸುರೇಶ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅಭಿಮಾನಿ ಜಯಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಭೈರತಿ ಸುರೇಶ್ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಲಾಗಿದೆ ಎಂಬ ದೂರಿನ ಅನ್ವಯ ಆರ್.ಟಿ.ನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್.ಐ.ಆರ್. ದಾಖಲಾಗಿತ್ತು. ಈ ಪ್ರಕರಣದಲ್ಲಿ ವಿಲ್ಸನ್ ಗಾರ್ಡನ್ ನಿವಾಸಿಯಾದ ಜಯಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ, ಜಯಕುಮಾರ್ ಪೊಲೀಸರ ವಿಚಾರಣೆಗೆ ಒಳಪಡಿಸಲಾಗಿದೆ. ಮತ್ತಷ್ಟು ವಿಡಿಯೋ ನೋಡಲು…

Read More

ಗ್ರಾಹಕರ ಮೇಲೆ ಡಾರ್ಕ್ ಪ್ಯಾಟರ್ನ್ ತಂತ್ರ: ಝೆಪ್ಟೋ, ಬುಕ್ ಮೈ ಶೋ, ಫಿಸಿಕ್ಸ್ ವಾಲಾ ಸೇರಿದಂತೆ 9 ಕಂಪನಿಗಳಿಗೆ ದಂಡ – Kannada News | Zepto, BookMyShow and other 7 digital platforms penalized for Dark Patterns

ನವದೆಹಲಿ, ಆಗಸ್ಟ್ 6: ಆನ್​ಲೈನ್ ಪ್ಲಾಟ್​ಫಾರ್ಮ್​ಗಳಲ್ಲಿ ಗ್ರಾಹಕರನ್ನು ದಾರಿ ತಪ್ಪಿಸುವ ಡಾರ್ಕ್ ಪ್ಯಾಟರ್ನ್ (Dark Patterns) ವಂಚನೆಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಕೇಂದ್ರ ಗ್ರಾಹಕ ರಕ್ಷಣೆ ಪ್ರಾಧಿಕಾರ (CCPA – Central Consumer Protection Authority) “ಡಾರ್ಕ್ ಪ್ಯಾಟರ್ನ್‌” ಬಳಸಿದ್ದಕ್ಕಾಗಿ ಜೆಪ್ಟೋ, ಬುಕ್‌ಮೈಶೋ, ಸ್ಪೈಸ್‌ಜೆಟ್, ಇಂಡಿಗೋ ಸೇರಿದಂತೆ 9 ಪ್ರಮುಖ ಡಿಜಿಟಲ್ ಪ್ಲಾಟ್​ಫಾರ್ಮ್​ಗಳಿಗೆ ದಂಡ ವಿಧಿಸಿದೆ. ಸರ್ಕಾರವು ರಾಜ್ಯಸಭೆಗೆ ನೀಡಿದ ಮಾಹಿತಿಯಂತೆ, ಈ ಕಂಪನಿಗಳಿಂದ ಒಟ್ಟು ₹20 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಯಾವ…

Read More

ಟೀಮ್ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್: ಹೊಸ ‘ಫಿಟ್​ನೆಸ್​ ಟೆಸ್ಟ್’ ಜಾರಿ! – Kannada News | BCCI’s Fitness Shock: No More Soft Targets for Senior Indian Players

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾ ಆಟಗಾರರ ಫಿಟ್‌ನೆಸ್ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಇದುವರೆಗೆ ಹಿರಿಯ ಆಟಗಾರರಿಗೆ ನೀಡಲಾಗಿದ್ದ ಸುಲಭ ಮತ್ತು ಸಡಿಲವಾದ ವೈಯಕ್ತಿಕ ಫಿಟ್‌ನೆಸ್ ಗುರಿಗಳನ್ನು ಮಂಡಳಿಯು ಸಂಪೂರ್ಣವಾಗಿ ರದ್ದುಗೊಳಿಸಿದೆ. ಇಂಗ್ಲೆಂಡ್​, ಐರ್ಲೆಂಡ್ ಪ್ರವಾಸದ ಹಿನ್ನಡೆ ಹಾಗೂ ಆಟಗಾರರ ನಿರಂತರ ಗಾಯದ ಸಮಸ್ಯೆಗಳಿಂದ ಎಚ್ಚೆತ್ತಿರುವ ಬಿಸಿಸಿಐ, ಇನ್ಮುಂದೆ ಜೂನಿಯರ್-ಸೀನಿಯರ್ ಎನ್ನದೆ ಎಲ್ಲರಿಗೂ ಏಕರೂಪದ ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದೆ. ಅದರಂತೆ ಬೆಂಗಳೂರಿನಲ್ಲಿರುವ ಬಿಸಿಸಿಐನ ಹೊಸ ‘ಸೆಂಟರ್ ಆಫ್ ಎಕ್ಸಲೆನ್ಸ್’…

Read More

ಬೆಳಗಾವಿ: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಮಗು ಸೇರಿ ಮೂವರು ಸಾವು – Kannada News | Belagavi KSRTC Bus Collides with Motorcycle, Three death Including Child

ಬೆಳಗಾವಿ, ಆಗಸ್ಟ್​​ 06: ಕೆಎಸ್‌ಆರ್‌ಟಿಸಿ (KSRTC) ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವಂತಹ (death) ದಾರುಣ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಪಟ್ಟಣದಲ್ಲಿ ನಡೆದಿದೆ. ಸೈಫ್ ಮುಲ್ಲಾ (29), ಅವರ ನಾಲ್ಕು ವರ್ಷದ ಪುತ್ರಿ ಸಿಜಾ ಸೈಫ್ ಮುಲ್ಲಾ ಹಾಗೂ ಸ್ನೇಹಿತ ಇಮ್ತಿಯಾಜ್ ಬಡಗಾಂವ್ (35) ಮೃತ ದುರ್ದೈವಿಗಳು. ನಡೆದಿದ್ದೇನು?  ಹಿಡಕಲ್‌ನಿಂದ ಗೋಕಾಕ್ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಗೋಕಾಕ್…

Read More

ಕಲಾಸಿಪಾಳ್ಯ ಗ್ಯಾಂಗ್‌ವಾರ್ ಪ್ರಕರಣಕ್ಕೆ ಟ್ವಿಸ್ಟ್: ತನಿಖೆ ವೇಳೆ ಅಸಲಿ ಕಾರಣ ಬಯಲು – Kannada News | Twist in Kalasipalya Gang War Case: Police Investigation Reveals Real Motive

ಬೆಂಗಳೂರು, ಆಗಸ್ಟ್ 06: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸ (gangwar) ಮಿತಿಮೀರಿದೆ. ಕಲಾಸಿಪಾಳ್ಯ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ದೊಡ್ಡಿ‌ವಂಶ ಮತ್ತು ವಿನೋಬನಗರದ ಮೌಲಾನ ಗ್ಯಾಂಗ್ ನಡುವೆ ಲಾಂಗು, ಮಚ್ಚುಗಳಿಂದ ಮಾರಾಮಾರಿ ನಡೆದಿದೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಮಾಡಿದ ಪೊಲೀಸರಿಗೆ ಗಲಾಟೆಯ ಹಿಂದಿನ ಅಸಲಿ ಕಾರಣ ತಿಳಿದುಬಂದಿದೆ. ಅಂಗಡಿ ಮಾಲಿಕ ಹಾಗೂ ಬಾಡಿಗೆದಾರನ ನಡುವೆ ಬ್ಯಾಂಕ್ ಲೋನ್ ವಿಚಾರವಾಗಿ ನಡೆದ ಮಾರಾಮಾರಿ ಎಂಬುದು ಬಯಲಾಗಿದೆ. ಬಯಲಾದ ಅಸಲಿಯತ್ತು ಏನು? ಮಹಮ್ಮದ್ ಮೌಲಿ ಎಂಬಾತ ಅಂಗಡಿಯ…

Read More

ಬೆಂಗಳೂರಲ್ಲಿ ಈಜಿ ಮಾಡ್ಯುಲರ್ ಸಾರ್ವಜನಿಕ ಶೌಚಾಲಯಗಳು: ಏನೆಲ್ಲ ಆಧುನಿಕ ವ್ಯವಸ್ಥೆ? – Kannada News | Bengaluru Gets ‘Eeze’ Modular Public Toilets: Free Access with Dedicated Facilities for Transgenders and Differently Abled

ಬೆಂಗಳೂರು, ಆಗಸ್ಟ್​​ 06: ಸಾರ್ವಜನಿಕರಿಗೆ ಸ್ವಚ್ಛ, ಸುರಕ್ಷಿತ ಹಾಗೂ ಸುಲಭವಾಗಿ ಬಳಸಬಹುದಾದ ಶೌಚಾಲಯಗಳ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ನಗರದಲ್ಲಿ ಈಜಿ ಹೆಸರಿನ ಮಾಡ್ಯುಲರ್ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಆರಂಭಿಸಿದೆ. ಈ ಶೌಚಾಲಯಗಳು ಸಂಪೂರ್ಣ ಉಚಿತವಾಗಿದ್ದು, ಸಾಂಪ್ರದಾಯಿಕ ಸಾರ್ವಜನಿಕ ಶೌಚಾಲಯಗಳಿಗಿಂತ ಹೆಚ್ಚು ಸ್ವಚ್ಛತೆ, ಸುಲಭ ನಿರ್ವಹಣೆ ಮತ್ತು ಉತ್ತಮ ಪ್ರವೇಶ ವ್ಯವಸ್ಥೆಯನ್ನು ಹೊಂದಿವೆ. 35 ಶೌಚಾಲಯಗಳ ನಿರ್ಮಾಣ ಯೋಜನೆ ಬೆಂಗಳೂರು ನಗರದಲ್ಲಿ ಒಟ್ಟು 35 ಮಾಡ್ಯುಲರ್ ಶೌಚಾಲಯಗಳನ್ನು ನಿರ್ಮಿಸಲು ಬಿಎಸ್‌ಡಬ್ಲ್ಯುಎಂಎಲ್…

Read More

ಆಸ್ತಿ ವರ್ಗಾವಣೆ ವೇಳೆ ಸಕ್ಸಶನ್ ಸರ್ಟಿಫಿಕೇಟ್ ಮಾಡಿಸಬೇಕಾ, ಪ್ರೊಬೇಟ್ ಮಾಡಿಸಬೇಕಾ? ಇವೆರಡರ ಪಾತ್ರವೇನು? ಇಲ್ಲಿದೆ ವಿವರ – Kannada News | Legal steps to inherit property what are probate and succession certificate when can be used

ಆಸ್ತಿ ವರ್ಗಾವಣೆಯಲ್ಲಿ ಉಯಿಲು ಅಥವಾ ವಿಲ್ (Will) ಬರೆದಿಡುವುದು ಸಾಮಾನ್ಯವಾಗುತ್ತಿದೆ. ಈ ವಿಲ್ ಅನ್ನು ಎಕ್ಸಿಕ್ಯೂಟ್ ಮಾಡುವ ಸಂದರ್ಭದಲ್ಲಿ ಪ್ರೊಬೇಟ್ (Probate) ಮಾಡಿಸುವ ಪ್ರಕ್ರಿಯೆ ಬಗ್ಗೆ ಕೇಳಿರಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಸಂದರ್ಭದಲ್ಲಿ ಸಕ್ಸಶನ್ ಸರ್ಟಿಫಿಕೇಟ್ ಮಾಡಿಸಬೇಕಾಗಬಹುದು. ಕೋರ್ಟ್​ನಲ್ಲಿ ಸಕ್ಸಶನ್ ಸರ್ಟಿಫಿಕೇಟ್ ಪಡೆಯುವುದು ಮತ್ತು ಪ್ರೊಬೇಟ್ (Probate) ಮಾಡಿಸುವುದು, ಇವೆರಡು ಸಂಗತಿಗಳ ಬಗ್ಗೆ ಕೆಲವರಲ್ಲಿ ಸಹಜ ಗೊಂದಲಗಳಿವೆ. ಈ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ. ಪ್ರೋಬೇಟ್ ಎಂದರೇನು? ಪ್ರೋಬೇಟ್ ಎಂದರೆ ಮರಣಶಾಸನ ಅಥವಾ ಉಯಿಲು ಅಥವಾ ವಿಲ್…

Read More

83ನೇ ವಯಸ್ಸಿನಲ್ಲೂ 24 ಗಂಟೆ ನಿರಂತರ ಕೆಲಸ ಮಾಡಿದ ನಟ ಅಮಿತಾಭ್ ಬಚ್ಚನ್ – Kannada News | Amitabh Bachchan works 24 hour shift for KBC season 18 shoot at the age of 83

ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು 83ನೇ ವಯಸ್ಸಿನಲ್ಲೂ ಯುವ ನಟರಿಗೆ ಸವಾಲೆಸೆಯುವಂತಹ ಕಾರ್ಯವೈಖರಿ ಹಾಗೂ ನಿಷ್ಠೆಯನ್ನು ಮೆರೆಯುತ್ತಿದ್ದಾರೆ. ಇತ್ತೀಚೆಗೆ ಅವರು ಸತತ 24 ಗಂಟೆಗಳ ಕಾಲ ವಿಶ್ರಾಂತಿಯಿಲ್ಲದೆ ಕೆಲಸ ಮಾಡಿದ್ದು, ತಕ್ಷಣವೇ ತಮ್ಮ ಜನಪ್ರಿಯ ಕ್ವಿಜ್ ಶೋ ‘ಕೌನ್ ಬನೇಗಾ ಕರೋಡ್‌ಪತಿ’ (KBC) ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲು ಸಜ್ಜಾಗಿದ್ದಾರೆ. ಆಗಸ್ಟ್ 6ರಂದು ‘ಕೌನ್ ಬನೇಗಾ ಕರೋಡ್‌ಪತಿ’ ಶೂಟಿಂಗ್‌ಗೆ ತೆರಳಬೇಕಿರುವ ಬಗ್ಗೆ ಉಲ್ಲೇಖಿಸಿದ ಅಮಿತಾಭ್ ಬಚ್ಚನ್ ಅವರು, ‘ಸ್ವಲ್ಪ ಆಹಾರ ಸೇವಿಸಿ, ವಿಶ್ರಾಂತಿ ಪಡೆಯಬೇಕಿದೆ….

Read More

ಬರ್ತ್‌ಡೇ, ಪ್ರಿವೆಡ್ಡಿಂಗ್‌ ಶೂಟ್​​​​ಗೆ ಬಾಡಿಗೆಗೆ ಸಿಗುತ್ತೆ ಡಬಲ್‌ ಡೆಕ್ಕರ್‌ ಅಂಬಾರಿ ಬಸ್‌, ಬಾಡಿಗೆ ಎಷ್ಟು? – Kannada News | Bengaluru’s open top Ambaari double decker buses ready for pre wedding shoots, birthday parties, here Is rent Details

ಬೆಂಗಳೂರು, (ಆಗಸ್ಟ್ 06): ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (KSTDC) ‘ಅಂಬಾರಿ’ ಡಬಲ್ ಡೆಕ್ಕರ್ ಬಸ್ ಅನ್ನು(ambaari double decker buses)  ಈಗ ಬೆಂಗಳೂರಿನಲ್ಲಿ ಖಾಸಗಿ ಸಮಾರಂಭಗಳು, ಕಾರ್ಪೊರೇಟ್ ಈವೆಂಟ್‌ಗಳು ಮತ್ತು ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಳಿಗಾಗಿ ಬುಕ್ ಮಾಡಬಹುದು. ಹೌದು…ಪ್ರವಾಸೋದ್ಯಮ ಇಲಾಖೆಯ ಅಂಬಾರಿ ಡಬಲ್ ಡೆಕರ್ ಬಸ್​​​​ಗಳು ಇನ್ಮುಂದೆ ಬೆಂಗಳೂರು ನಗರದಲ್ಲಿ ಓಡಾಡಲು ಸೀಮಿತವಾಗಿರುವುದಿಲ್ಲ. ಬದಲಾಗಿ ಪ್ರಿ ವೆಡ್ಡಿಂಗ್ ಶೂಟ್, ಬರ್ತ್​​​​ ಡೇ ಸೆಲೆಬ್ರೆಶನ್​​​ಗೆ ಬಸ್​​​​​ಗಳು ಬಾಡಿಗೆಗೆ ಸಿಗಲಿವೆ. 2026ರ ಜನವರಿಯಲ್ಲಿ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್‌ಗಳ…

Read More

ಬಿಎಂಟಿಸಿಯಲ್ಲಿ ಡಿಜಿಟಲ್ ಕ್ರಾಂತಿ: ಯುಪಿಐನಿಂದಲೇ ಶೇ.51ಕ್ಕೂ ಹೆಚ್ಚು ಟಿಕೆಟ್ ಆದಾಯ!

ಬೆಂಗಳೂರು, ಆಗಸ್ಟ್​​ 06: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಯುಪಿಐ (UPI) ಮೂಲಕ ಟಿಕೆಟ್ ಖರೀದಿ ಮಾಡುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಂಸ್ಥೆಯ ಒಟ್ಟು ಟಿಕೆಟ್ ಆದಾಯದ ಶೇ.50ಕ್ಕೂ ಹೆಚ್ಚು ಈ ಮೂಲಕವೇ ಸಂಗ್ರಹವಾಗುತ್ತಿದೆ. ಆದರೆ, ನೆಟ್‌ವರ್ಕ್ ಸಮಸ್ಯೆ ಮತ್ತು ವಹಿವಾಟು ವಿಫಲವಾಗುವ ಘಟನೆಗಳು ಇನ್ನೂ ಪ್ರಯಾಣಿಕರು ಹಾಗೂ ನಿರ್ವಾಹಕರಿಗೆ ತೊಂದರೆ ಉಂಟುಮಾಡುತ್ತಿವೆ ಎನ್ನಲಾಗಿದೆ. UPI ಮೂಲಕ ಈ ವರ್ಷ 313.4 ಕೋಟಿ ಆದಾಯ ಬಿಎಂಟಿಸಿ ಅಂಕಿಅಂಶಗಳ ಪ್ರಕಾರ, 2025ರ ಜನವರಿಯಲ್ಲಿ ಒಟ್ಟು ಆದಾಯದಲ್ಲಿ…

Read More