Headlines

ಗಲಭೆ, ಗೊಂದಲ, ಭ್ರಷ್ಟಾಚಾರ: ತೆಲುಗು ಸಿನಿಮಾ ಡ್ಯಾನ್ಸರ್​​ಗಳ ಪ್ರತಿಭಟನೆ – Kannada News | Tollywood dance association members protest against Jani Master

ತೆಲುಗು ಸಿನಿಮಾಗಳಲ್ಲಿ (Tollywood) ಡ್ಯಾನ್ಸ್​​ಗೆ ಬಹಳ ಪ್ರಧಾನ್ಯತೆ, ಇತರೆ ಸಿನಿಮಾ ರಂಗಗಳಿಗೆ ಹೋಲಿಸಿದರೆ ತೆಲುಗು ಸಿನಿಮಾಗಳಲ್ಲಿ ಡ್ಯಾನ್ಸ್ ಹೆಚ್ಚು ಗುಣಮಟ್ಟದಿಂದಲೂ ಕೂಡಿರುತ್ತದೆ. ‘ಆರ್​​ಆರ್​​ಆರ್’ ಸಿನಿಮಾದ ಡ್ಯಾನ್ಸು ಆಸ್ಕರ್ ವೇದಿಕೆಯಲ್ಲೂ ಮಿಂಚಿದ್ದು ನೆನಪಿರಬಹುದು. ಆದರೆ ಇದೀಗ ತೆಲುಗು ಚಿತ್ರರಂಗದ ಡ್ಯಾನ್ಸರ್​​ಗಳು ಸಮಸ್ಯೆಗೆ ಸಿಲುಕಿದ್ದಾರೆ. ಇದಾಗಲೇ ಡ್ಯಾನ್ಸ್ ಅಸೋಷಿಯೇಷನ್ ಒಡೆದು ಎರಡು ಭಾಗವಾಗಿದ್ದು, ಇತ್ತೀಚೆಗಷ್ಟೆ ತೆಲುಗು ಸಿನಿಮಾ ಮತ್ತು ಟಿವಿ ಡ್ಯಾನ್ಸರ್ ಅಸೋಸಿಯೇಷನ್ ಸದಸ್ಯರು ಜಾನಿ ಮಾಸ್ಟರ್ ಮತ್ತು ಅವರ ಪತ್ನಿ ಹಾಗೂ ಅಸೋಷಿಯೇಷನ್ ಅಧ್ಯಕ್ಷೆ ಸುಮಲತಾ ವಿರುದ್ಧ ಪ್ರತಿಭಟನೆ…

Read More

ಹಿಜಾಬ್ vs ಕುಂಕುಮ; ವಿವಾದ ಸೃಷ್ಟಿಸಿದ ಲೆನ್ಸ್​ಕಾರ್ಟ್ ಪಾಲಿಸಿ ಡಾಕ್ಯುಮೆಂಟ್; ಆನ್​ಲೈನ್​ನಲ್ಲಿ ತಕರಾರು – Kannada News | Lenskart’s alleged policy document bars employees from wearing bindi, while allowing Hijab, controversy erupts

ಲೆನ್ಸ್​ಕಾರ್ಟ್ ಶೋರೂಮ್Image Credit source: Saishna96, Wikipedia ನವದೆಹಲಿ, ಏಪ್ರಿಲ್ 16: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯಲ್ಲಿ ಲೈಂಗಿಕ ದೌರ್ಜನ್ಯ, ಮತಾಂತರ ಕುಮ್ಮಕ್ಕು ಇತ್ಯಾದಿ ಕರ್ಮಕಾಂಡಗಳು ಬೆಳಕಿಗೆ ಬಂದು ವಿವಾದ ಹುಟ್ಟಿಕೊಂಡಿದೆ. ಇದರ ಬೆನ್ನಲ್ಲೇ ಲೆನ್ಸ್​ಕಾರ್ಟ್ (Lenskart) ಸಂಸ್ಥೆಯ ಉದ್ಯೋಗಿಗಳಿಗೆ ನೀಡಲಾಗಿರುವ ಸ್ಟೈಲ್​ಗೈಡ್​ನ ಕೆಲ ಅಂಶಗಳು ಹೊಸ ವಿವಾದ ಹುಟ್ಟುಹಾಕಿವೆ. ಸ್ಟೈಲ್​ಗೈಡ್​ನಲ್ಲಿ ಧರ್ಮತಾರತಮ್ಯ ಮಾಡಲಾಗಿರುವ ನಿಯಮಗಳನ್ನು ಹಲವರು ಎತ್ತಿ ತೋರಿಸಿದ್ದಾರೆ. ಲೆನ್ಸ್​ಕಾರ್ಟ್ ಸ್ಟೈಲ್​ಗೈಡ್​ಗೆ ಆನ್​ಲೈನ್​ನಲ್ಲಿ ತಕರಾರು ಲೆನ್ಸ್​ಕಾರ್ಟ್​ನ ಉದ್ಯೋಗಿಗಳ ಸ್ಟೈಲ್​ಗೈಡ್​ನಲ್ಲಿರುವ ಕೆಲ ನಿಯಮಗಳು, ಅದರಲ್ಲೂ ಧಾರ್ಮಿಕ ಸೂಕ್ಷ್ಮತೆ…

Read More

Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 12, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ ದಶಮಿ, ಪೂರ್ವಾಭಾದ್ರ ನಕ್ಷತ್ರ, ವೈದೃತಿ ಯೋಗ ಮತ್ತು ಭದ್ರಕರಣವನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 3:25 ರಿಂದ 5:00ರ ವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲಗಳು ಮಧ್ಯಾಹ್ನ 12:16 ರಿಂದ 1:51ರ…

Read More

ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ – Kannada News | Tax devolution formula of 16th Finance Commission, how Karnataka and other southern states gain the most

ನವದೆಹಲಿ, ಫೆಬ್ರುವರಿ 2: ನಿನ್ನೆಯ ಬಜೆಟ್​ನಲ್ಲಿ (Union Budget 2026) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 16ನೇ ಹಣಕಾಸು ಆಯೋಗದ ಶಿಫಾರಸ್ಸನ್ನು (16th Finance Commission) ಸರ್ಕಾರ ಒಪ್ಪಿರುವುದಾಗಿ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯಗಳ ನಡುವಿನ ಲಂಬ ತೆರಿಗೆ ಹಂಚಿಕೆ ಸೂತ್ರದ ಪ್ರಕಾರ ಶೇ. 41ರಷ್ಟು ತೆರಿಗೆ ರಾಜ್ಯಗಳಿಗೆ ನೀಡಲಾಗುತ್ತದೆ. ಇದು 15ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ ಪುನರುಚ್ಚರಿಸಿದೆ. ಆದರೆ, ಈ ತೆರಿಗೆಯನ್ನು ರಾಜ್ಯ ರಾಜ್ಯಗಳ ನಡುವೆ ಹಂಚಿಕೆ ಮಾಡುವ ಸಮ ತೆರಿಗೆ ಹಂಚಿಕೆ ಸೂತ್ರದಲ್ಲಿ…

Read More

ಸೂರ್ಯಕುಮಾರ್​ ಯಾದವ್​​ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್​​ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ

ಉಡುಪಿ, ಮಾರ್ಚ್​ 10: ನ್ಯೂಜಿಲೆಂಡ್​​ ತಂಡದ ವಿರುದ್ಧ ಸೆಣೆಸಾಡಿ ಟಿ20 ವಿಶ್ವಕಪ್​​ನ ಭಾರತ ಕ್ರಿಕೆಟ್​​ ತಂಡ ಮತ್ತೊಮ್ಮೆ ತನ್ನ ಮುಡಿಗೇರಿಸಿಕೊಂಡಿದೆ. ಸತತ ಎರಡನೇ ಬಾರಿಗೆ ಕಪ್​​ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದೆ. ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದೊಂದಿಗೆ ವಿಶೇಷ ಭಕ್ತಿಭಾವದ ನಂಟಿದ್ದು, ಉಡುಪಿಯ ಅಳಿಯನ ಹೆಸರಲ್ಲಿ ವಿಶೇಷ ಪೂಜೆಗೆ ಕಾಪು ಕ್ಷೇತ್ರದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು…

Read More

ವಿಜಯಲಕ್ಷ್ಮಿ ದರ್ಶನ್​​ಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ – Kannada News | Bad comment to Vijayalakshmi Darshan eight people arrested

ದರ್ಶನ್ ತೂಗುದೀಪ (Darshan Thoogudeepa) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದು, ಚಾರ್ಜ್ ಶೀಟ್ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಡಿಸೆಂಬರ್ ತಿಂಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್​​ಗಳನ್ನು ಮಾಡುತ್ತಿರುವ, ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿರುವವರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಆಗಿ ಮೌಕಿಖವಾಗಿಯೂ ದೂರು ಹೇಳಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ….

Read More

NEET-UG Topper Aryan Gupta: ನೀಟ್-ಯುಜಿ ಟಾಪರ್ ಆರ್ಯನ್ ಗುಪ್ತ ಯಶೋಗಾಥೆ; ಅಜ್ಜಿಯನ್ನು ಬಲಿ ಪಡೆದ ಕ್ಯಾನ್ಸರ್ ವಿರುದ್ಧ ಹೋರಾಡಲು ವೈದ್ಯನಾಗುವ ಸಂಕಲ್ಪ – Kannada News | NEET UG 2026 AIR 1: Aryan Gupta’s 17 Hour Study and Grandma’s Cancer Motivated Topper

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಪ್ರತಿಷ್ಠಿತ ನೀಟ್-ಯುಜಿ (NEET-UG) 2026 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಂಜಾಬ್‌ನ ಲುಧಿಯಾನದ ಆರ್ಯನ್ ಗುಪ್ತ 720ಕ್ಕೆ 715 ಅಂಕಗಳನ್ನು ಗಳಿಸಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್ಯಾಂಕ್ (AIR-1) ಸಾಧಿಸಿದ್ದಾರೆ. ವೈದ್ಯಕೀಯ ಹಿನ್ನೆಲೆಯ ಕುಟುಂಬದಲ್ಲಿ ಬೆಳೆದಿರುವ ಆರ್ಯನ್ ಅವರ ತಂದೆ ಡಾ. ಸಚಿನ್ ಗುಪ್ತಾ ಅರಿವಳಿಕೆ ತಜ್ಞರಾಗಿದ್ದು, ತಾಯಿ ಡಾ. ರೀನಾ ಗುಪ್ತಾ ಸ್ತ್ರೀರೋಗ ತಜ್ಞರಾಗಿದ್ದಾರೆ. ಅವರ ಹಿರಿಯ ಸಹೋದರ ಕೂಡ ಕಳೆದ ವರ್ಷದ ನೀಟ್ ಪರೀಕ್ಷೆಯಲ್ಲಿ ಅಖಿಲ…

Read More

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ; ನಾಲ್ವರು ಸಾವು? – Kannada News | 4 Feared Dead in Serial Accident Near Hosapete in Vijayanagara District

ಪಲ್ಟಿಯಾಗಿರುವ ಲಾರಿImage Credit source: Tv9 Kannada ವಿಜಯನಗರ, ಏಪ್ರಿಲ್​​ 19: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ಕಾರು, ಬಸ್​ಗೆ ಲಾರಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ಇದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್​​…

Read More

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ? – Kannada News

ನವದೆಹಲಿ, ಜೂನ್ 9: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY- PM Ujjwala Yojana) ಅಡಿಯಲ್ಲಿ ಫಲಾನುಭವಿಗಳಿಗೆ ಸಿಗುತ್ತಿದ್ದ ಸಬ್ಸಿಡಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸಂಖ್ಯೆಯನ್ನು ಕಡಿತಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರಬಲ ಕಾರಣವೊಂದು ಇದೆ ಎಂದು ಹೇಳಲಾಗುತ್ತಿದೆ. ಬಡವರಿಗೆಂದು ಇರುವ ಈ ಸ್ಕೀಮ್ ಅನ್ನು ಕೆಲ ದುರುಳರು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಅದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎನ್​ಎನ್ ನ್ಯೂಸ್18 ವಾಹಿನಿ ವರದಿ ಮಾಡಿದೆ. ಪಿಎಂ ಉಜ್ವಲ ಯೋಜನೆಯಲ್ಲಿ…

Read More

ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ? – Kannada News | Once Rajpal Yadav use to feed 20 25 struggling actors in his house

ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜಪಾಲ್ ಯಾದವ್ (Rajpal Yadav) ಕೆಲವು ದಶಕಗಳಿಂದಲೂ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಾ ಬಂದಿದ್ದಾರೆ. ರಾಜ್​ಪಾಲ್ ಅವರು ಸ್ಟಾರ್ ನಟರುಗಳಿಗಿಂತಲೂ ಬ್ಯುಸಿ ಆಗಿದ್ದ ಬೇಡಿಕೆ ಹೊಂದಿದ್ದ ಸಮಯ ಒಂದಿತ್ತು. ಆದರೆ, ಈಗ ಅವರು ಜೈಲಿನಲ್ಲಿದ್ದಾರೆ. ದಶಕದ ಹಿಂದೆ ಸಿನಿಮಾ ನಿರ್ಮಿಸಲು ಹೋಗಿ ಕೈ ಸುಟ್ಟುಕೊಂಡು ಮಾಡಿದ ಸಾಲಗಳಿಂದಾಗಿ ಈಗ ಅವರು ಜೈಲು ಸೇರಿದ್ದಾರೆ. 9 ಕೋಟಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ನ್ಯಾಯಾಲಯ ಹೇಳಿದೆ. ಅಲ್ಲಲ್ಲಿ ಕೆಲವರು…

Read More