Headlines

Vaibhav Suryavanshi: ಕ್ರಿಸ್​ ಗೇಲ್​ನ ಆ ಒಂದು ದಾಖಲೆಯನ್ನು ಮುರಿಯಲೇಬೇಕು..!

IPL 2026:  ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ದಿನಗಣನೆ ಬೆನ್ನಲ್ಲೇ ಬಾಸ್ ಬೇಬಿ ಖ್ಯಾತಿಯ ವೈಭವ್ ಸೂರ್ಯವಂಶಿ (Vaibhav Suryavanshi) ತಮ್ಮ ಗುರಿಯನ್ನು ಸ್ಪಷ್ಟಪಡಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿರುವ ಭರ್ಜರಿ ದಾಖಲೆಯನ್ನು ಮುರಿಯುವ ಟಾರ್ಗೆಟ್​ನೊಂದಿಗೆ ಎಂಬುದು ವಿಶೇಷ. ನವದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ 14 ವರ್ಷದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ, ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಅವರ 175 ರನ್‌ಗಳ…

Read More

ಐಪಿಎಲ್​ಗೆ ಟಕ್ಕರ್: ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ

ಪಾಕಿಸ್ತಾನ್ ಸೂಪರ್ ಲೀಗ್​ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿ ಪಿಎಸ್​ಎಲ್​ ಟೂರ್ನಿ ಶುರುವಾಗುವುದು ಮಾರ್ಚ್ 26 ರಿಂದ. ಅಂದರೆ ಐಪಿಎಲ್ ಆರಂಭಕ್ಕೂ ಎರಡು ದಿನ ಮೊದಲು ಪಿಎಸ್​ಎಲ್​ ಟೂರ್ನಿಗೆ ಚಾಲನೆ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರತಿ ಪಂದ್ಯಗಳಿಗೂ ಅರ್ಧಗಂಟೆ ಮುಂಚೆಯೇ ಪಾಕಿಸ್ತಾನ್ ಸೂಪರ್ ಲೀಗ್​ನ ಮ್ಯಾಚ್​ಗಳು ಶುರುವಾಗಲಿದೆ. ಅಂದರೆ ಐಪಿಎಲ್​ನ ಮೊದಲ ಪಂದ್ಯ 3.30 ಆರಂಭವಾದರೆ, ಅತ್ತ ಪಿಎಸ್​ಎಲ್​ನ ಮೊದಲ ಪಂದ್ಯ ಭಾರತೀಯ ಕಾಲಮಾನ 3 ಗಂಟೆಗೆ ಶುರುವಾಗಲಿದೆ. ಇನ್ನು…

Read More

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ? – Kannada News | Rakkasapuradhol Kannada movie first half review ft Raj B Shetty

ರಾಜ್ ಬಿ. ಶೆಟ್ಟಿ (Raj B Shetty) ಅವರ ಸಿನಿಮಾ ಎಂದರೆ ಖಂಡಿತವಾಗಿಯೂ ಏನಾದರೂ ವಿಶೇಷತೆ ಇರುತ್ತದೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ. ಅವರು ನಟಿಸಿದ ‘ರಕ್ಕಸಪುರದೋಳ್’ ಸಿನಿಮಾ ಇಂದು (ಫೆಬ್ರವರಿ 6) ಬಿಡುಗಡೆ ಆಗಿದೆ. ರವಿ ಸಾರಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರವಿ ವರ್ಮಾ ಅವರು ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾ ಬಹಳ ನಿರೀಕ್ಷೆ ಮೂಡಿಸಿತ್ತು. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ. ಒಂದು…

Read More

ಬಜೆಟ್ ಅಧಿವೇಶನಕ್ಕೂ ಮುನ್ನ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ – Kannada News | Budget Session 2026 Defence Minister Rajnath Singh chairs all party meeting

ನವದೆಹಲಿ, ಜನವರಿ 27: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ (Budget 2026) ಮಂಡಿಸುತ್ತಾರೆ. ಈ ವರ್ಷ, ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಬಜೆಟ್ ಅನ್ನು ಭಾನುವಾರದಂದು ಮಂಡಿಸಲಾಗುವುದು. ಕಳೆದ ಕೆಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯದಂತೆ ಫೆಬ್ರವರಿ 1ರಂದು ಸಂಸತ್ತು ಹೇಗೆ ಸುಗಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಚರ್ಚಿಸಲು ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ…

Read More

KITS Recruitment 2026: KITSನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | KITS Recruitment 2026: Assistant Manager Jobs in Bangalore, Apply by Jan 22!

ಕರ್ನಾಟಕ ಇನ್ನೋವೇಶನ್ ಆ್ಯಂಡ್​ ಟೆಕ್ನಾಲಜಿ ಸೊಸೈಟಿ (KITS) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 22 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. KITS ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ ( KITS ) ಹುದ್ದೆಗಳ ಸಂಖ್ಯೆ: 3…

Read More

ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೇಕೆ ಸಂತಾನ ಹರಣ ಚಿಕಿತ್ಸೆ, ಶ್ವಾನ ಪ್ರಿಯರ ಆಕ್ರೋಶ

ನವದೆಹಲಿ, ಏಪ್ರಿಲ್ 05: ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೂ ಸಂತಾನ ಹರಣ, ರೇಬಿಸ್ ಚುಚ್ಚುಮದ್ದು ನೀಡಿ ದೆಹಲಿ ವಿಮಾನ ನಿಲ್ದಾಣದ ಪ್ರದೇಶದಿಂದ ಬೇರೆ ಕಡೆ ಸ್ಥಳಾಂತರಿಸಿದ್ದಕ್ಕೆ ಪ್ರಾಣಿಪ್ರಿಯರು ಆಕ್ರೋಶಗೊಂಡಿದ್ದಾರೆ. ಕಳೆದ 13,14 ವರ್ಷಗಳಿಂದ ಆ ಕೆಲವು ನಾಯಿಗಳು ಅಲ್ಲೇ ಇವೆ. ಯಾರಿಗೂ ಏನೂ ತೊಂದರೆ ಮಾಡಿಲ್ಲ ಈಗಂತೂ ಅವುಗಳಿಗೂ ಹಲ್ಲುಗಳು ಕೂಡ ಇಲ್ಲ, ಶಕ್ತಿಯೂ ಇಲ್ಲ ಅಂಥಾ ನಾಯಿಗಳಿಂದ ಅಪಾಯವಾದರೂ ಏನಿದೆ, ಸಂತಾನ ಹರಣ ಚಿಕಿತ್ಸೆಯ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ವಾಸಿಸುವ ಹಲವಾರು…

Read More

‘ದಿ ಕೇರಳ ಸ್ಟೋರಿ’ ನಿರ್ಮಾಪಕ, ನಿರ್ದೇಶಕನ ನಡುವೆಯೇ ಶುರುವಾಯ್ತು ಜಗಳ – Kannada News | Verbal war between The Kerala Story director Sudipto Sen and Producer Vipul Amrutlal Shah

2023ರಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾಗೆ ಸುದೀಪ್ತೋ ಸೇನ್ ಅವರು ನಿರ್ದೇಶನ ಮಾಡಿದ್ದರು. ವಿಪುಲ್ ಅಮೃತ್​ಲಾಲ್ ಶಾ (Vipul Amrutlal Shah) ಅವರು ಬಂಡವಾಳ ಹೂಡಿದ್ದರು. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾದಿಂದ ಸುದೀಪ್ತೋ ಸೇನ್ ಅವರು ಹೊರಗೆ ಉಳಿದರು. ಅವರ ಬದಲು ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದರು. ಈಗ ನಿರ್ಮಾಪಕ ವಿಪುಲ್ ಅಮೃತ್​ಲಾಲ್ ಶಾ ಮತ್ತು ನಿರ್ದೇಶಕ ಸುದೀಪ್ತೋ…

Read More

ಆ ಒಂದು ವಿಷಯದ ಬಗ್ಗೆ ಕಂಪ್ಲೇಂಟ್ ಮಾಡಿದ ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ತಮ್ಮ ಸಿನಿಮಾ ಮೂಲಕ ಗಮನ ಸೆಳೆದವರು. ಅವರು ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅವರ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ. ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯ ಗುಣಮಟ್ಟ ಕಳಪೆ ಮಟ್ಟ ತಲುಪಿದೆ. ಮುಂಬೈನ ಕಳಪೆ ವಾಯು ಗುಣಮಟ್ಟದ ಸೂಚ್ಯಂಕದ…

Read More

ಚಾಕೊಲೇಟ್ ಕದ್ದಿದ್ದಾಳೆಂದು 12 ವರ್ಷದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ

ಬುಲಂದ್​ಶಹರ್, ಮಾರ್ಚ್​ 29: ಮಗಳು ಚಾಕೊಲೇಟರ್ ಕದ್ದಿರಬಹುದು ಎನ್ನುವ ಸಂಶಯದಲ್ಲಿ ತಂದೆಯೊಬ್ಬ ಆಕೆಗೆ ದೊಣ್ಣೆಯಿಂದ ಹೊಡೆದು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್​ಶಹರ್​​ನಲ್ಲಿ ನಡೆದಿದೆ. ನರೋರಾದ ರತನ್‌ಪುರ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ಪೂಜಾ ತನ್ನ ಹಣ ನೀಡದೆ ಚಾಕೊಲೇಟ್ ಪ್ಯಾಕೆಟ್ ತೆಗೆದುಕೊಂಡಿದ್ದಾಳೆ ಎಂದು ಅಂಗಡಿಯವ ಹೇಳಿದ ನಂತರ ಆಕೆಯ ಮೇಲೆ ತಂದೆ ಪುಷ್ಪೇಂದ್ರಗೆ ಕೋಪ ಬಂದಿತ್ತು. ಆರೋಪದಿಂದ ಕೋಪಗೊಂಡ ಆರೋಪಿಗೆ ಮದ್ಯದ ಚಟ ಕೂಡ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆ ಮನೆಗೆ…

Read More

IND vs NZ: ಕಿವೀಸ್ ವಿರುದ್ಧ ಹೀನಾಯ ಸೋಲು; ಏಕದಿನ ತಂಡದಿಂದ ಮೂವರಿಗೆ ಗೇಟ್​ಪಾಸ್ – Kannada News | Team India’s ODI Defeat to New Zealand: Jadeja, Krishna, Reddy’s Future Uncertain

ರವೀಂದ್ರ ಜಡೇಜಾ: ಈ ಪಟ್ಟಿಯಲ್ಲಿ ಮೊದಲ ಹೆಸರು ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರದು. ಏಕದಿನ ಪಂದ್ಯಗಳಲ್ಲಿ, ಜಡೇಜಾ ತಮ್ಮ ಬೌಲಿಂಗ್ ಅಥವಾ ಬ್ಯಾಟಿಂಗ್‌ನಿಂದ ತಂಡಕ್ಕೆ ಕೊಡುಗೆ ನೀಡಲು ಸಾಧ್ಯವಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳಲ್ಲಿ ಜಡೇಜಾ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಅವರ ಬ್ಯಾಟ್ ಕೂಡ ರನ್ ಗಳಿಸುವಲ್ಲಿ ವಿಫಲವಾಯಿತು. ಕಳೆದ ವರ್ಷ, ಜಡೇಜಾ ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು, ಕೇವಲ 106 ರನ್ ಗಳಿಸಿದ್ದರು. ಇದರ ಜೊತೆಗೆ ಕೇವಲ 10 ವಿಕೆಟ್‌ಗಳನ್ನು…

Read More