Headlines

ಹಂಪಿ ಉತ್ಸವಕ್ಕೆ ಈ ಅದ್ಭುತವನ್ನು ನೋಡುವುದಕ್ಕಾದ್ರೂ ಹೋಗಬೇಕು: ಮತ್ತೆ ಮರುಕಳಿಸಲಿದೆ ವಿಜಯನಗರ ಸಾಮ್ರಾಜ್ಯದ ವೈಭವ – Kannada News | Hampi Festival 2026: Ancient Glory with Modern Drone Tech

ವಿಜಯನಗರ, ಫೆ.12: ವಿಶ್ವವಿಖ್ಯಾತ ಹಂಪಿ ಉತ್ಸವ 2026 (Hampi Utsav 2026) ಕ್ಕೆ ದಿನಗಣನೆ ಆರಂಭವಾಗಿದ್ದು, ಫೆಬ್ರವರಿ 13 ರಿಂದ 15 ರವರೆಗೆ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ವೈಭವ ಮರುಕಳಿಸಲಿದೆ. ಈ ಬಾರಿಯ ಉತ್ಸವವು ಪರಂಪರೆ ಮತ್ತು ಆಧುನಿಕ ತಂತ್ರಜ್ಞಾನದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಲಿದೆ. ಇನ್ನು ಹಂಪಿ ಉತ್ಸವದಲ್ಲಿ ಪ್ರಮುಖ ಆಕರ್ಷಣೆಗಳು ಮತ್ತು ವಿಶೇಷತೆಗಳು ಇರಲಿದೆ. ಮೈಸೂರು ದಸರಾದಲ್ಲಿ ಜನಮನ ಗೆದ್ದಿದ್ದ ಮಾದರಿಯಲ್ಲೇ, ಈ ಬಾರಿ ಆಕಾಶದಲ್ಲಿ 1,000 ಡ್ರೋನ್‌ಗಳು ಚಿತ್ತಾರ ಬಿಡಿಸಲಿವೆ. ಗಾಯತ್ರಿ ಪೀಠದ ವೇದಿಕೆಯ…

Read More

Mahashivaratri 2026: ಮಹಾಶಿವರಾತ್ರಿ ಯಾವಾಗ ಫೆಬ್ರವರಿ 15 ಅಥವಾ 16? ಸರಿಯಾದ ದಿನಾಂಕ ಮತ್ತು ಶುಭ ಮುಹೂರ್ತ ಇಲ್ಲಿದೆ – Kannada News | Mahashivaratri 2026: Date, Puja Timings and Significance for Shiva Devotees

ಮಹಾದೇವನ ಪ್ರಿಯವಾದ ಮಹಾಶಿವರಾತ್ರಿ ಹಿಂದೂಗಳಿಗೆ ಒಂದು ದೊಡ್ಡ ಹಬ್ಬ. ಶಿವರಾತ್ರಿ ಪ್ರತಿ ತಿಂಗಳ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಂದು ಬರುತ್ತದೆ. ಮಹಾಶಿವರಾತ್ರಿ ಹಬ್ಬವು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಬರುತ್ತದೆ. ಮನಸ್ಸು, ಬ್ರಹ್ಮ, ಮಾಯಾ, ಜೀವ, ಬುದ್ಧಿ, ಆಕಾಶ, ಗಾಳಿ, ಅಗ್ನಿ, ನೀರು ಮತ್ತು ಭೂಮಿ ಸೇರಿ ಶಿವಲಿಂಗವನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಮಹಾಶಿವರಾತ್ರಿಯಂದು ಮಾಡುವ ಶಿವನ ಪೂಜೆಯು ಪ್ರತಿಯೊಂದು ಆಸೆಯನ್ನು ಈಡೇರಿಸುತ್ತದೆ ಎಂದು ನಂಬಲಾಗಿದೆ. ಈ ವರ್ಷ ಫೆಬ್ರವರಿ 15 ಅಥವಾ 16…

Read More

ಹೈಕಮಾಂಡ್ ಮಾಹಿತಿ ಕೇಳಿದ ಬೆನ್ನಲ್ಲೇ ‘ಕೈ’ ಶಾಸಕರ ವಿದೇಶ ಪ್ರವಾಸದ ಬಗ್ಗೆ ಮತ್ತಷ್ಟು ಗೊಂದಲ: ಸಚಿವ ವೆಂಕಟೇಶ್ ಅಚ್ಚರಿಯ ಹೇಳಿಕೆ – Kannada News | Confusion Deepens Over Congress MLAs’ Foreign Tour: Minister K Venkatesh Says No Official Visit from Department

ಸಚಿವ ವೆಂಕಟೇಶ್ ಅಚ್ಚರಿಯ ಹೇಳಿಕೆImage Credit source: TV9 Network ಬೆಂಗಳೂರು, ಫೆಬ್ರವರಿ 12: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಒಂದದೆಡೆ ಅಧಿಕಾರ ಹಂಚಿಕೆ ಕಿತ್ತಾಟ ತಾರಕಕ್ಕೇರಿದ್ದರೆ, ಮತ್ತೊಂದೆಡೆ ಶಾಸಕರ ವಿದೇಶ ಪ್ರವಾಸ ವಿಚಾರ ಚರ್ಚೆಯಲ್ಲಿದೆ. ಪಶುಸಂಗೋಪನೆ ಇಲಾಖೆ ವತಿಯಿಂದ ಕೆಲವು ಮಂದಿ ಕಾಂಗ್ರೆಸ್ ಶಾಸಕರು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಇದೀಗ, ಹೈಕಮಾಂಡ್ ವರದಿ ಕೇಳಿದ ಬೆನ್ನಲ್ಲೇ ಪಶುಸಂಗೋಪನೆ ಇಲಾಖೆ ಸಚಿವ ಕೆ ವೆಂಕಟೇಶ್ ಅಚ್ಚರಿಯ ಮಾಹಿತಿ ನೀಡಿದ್ದಾರೆ….

Read More

Video: ಇದೆಂಥಾ ಮದುವೆ? ಸ್ಟಾರ್ಟರ್​​ ಬದಲು ಅತಿಥಿಗಳಿಗೆ ಬೀಡಿ, ಗುಟ್ಕಾ, ಸಿಗರೇಟ್ ಕೊಟ್ರು

ಭಾರತದ ವಿವಾಹಗಳೆಂದರೆ ಒಂದು ವಿಶಿಷ್ಟವಾದ ಸಂಭ್ರಮ. ಅವು ತಮ್ಮ ಸಂಪ್ರದಾಯಗಳು, ದುಬಾರಿ ಉಡುಪುಗಳು, ಭವ್ಯವಾದ ಸ್ಥಳಗಳು ಮತ್ತು ರುಚಿಕರವಾದ ಆಹಾರಕ್ಕೆ ಹೆಸರುವಾಸಿಯಾಗಿವೆ. ಅತಿಥಿಗಳನ್ನು ಖುಷಿಪಡಿಸಲು ಹೆಚ್ಚಿನ ಕಾಳಜಿವಹಿಸಲಾಗುತ್ತದೆ. ಆದರೆ ಇದೆಂಥಾ ಮದುವೆಯಪ್ಪಾ, ಸ್ಟಾರ್ಟರ್​ಗೆ ಅತಿಥಿಗಳಿಗೆ ಬೀಡಿ, ಸಿಗರೇಟ್, ಗುಟ್ಕಾ ಕೊಟ್ಟಿರುವ ವಿಡಿಯೋ ಇನ್​ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿವಾಹದ ಅನಿರೀಕ್ಷಿತ ಆತಿಥ್ಯ ಎಲ್ಲರ ಗಮನಸೆಳೆದಿದೆ. ವಿಶಿಷ್ಟ ತಿಂಡಿಗಳು ಮತ್ತು ಪಾನೀಯಗಳ ಬದಲಿಗೆ, ಅತಿಥಿಗಳಿಗೆ ಸಿಗರೇಟ್, ಬೀಡಿ ಮತ್ತು ಗುಟ್ಕಾ ಸ್ಯಾಚೆಟ್‌ಗಳಿಂದ ತುಂಬಿದ…

Read More

ಕೆನಡಾ ಶಾಲೆಯಲ್ಲಿ ಗುಂಡು ಹಾರಿಸಿ 9 ಜನರ ಕೊಲ್ಲುವ ಮುನ್ನ ಮನೆಯಲ್ಲಿ ತಾಯಿ, ಸಹೋದರನ ಕೊಂದು ಬಂದಿದ್ದ ಟ್ರಾನ್ಸ್​​ಜೆಂಡರ್ – Kannada News | Canada School Shooting: Transgender Shooter Killed Family Before Deadly Rampage

ಒಟ್ಟಾವಾ, ಫೆಬ್ರವರಿ 12: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ(Firing) ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. ಘಟನೆಯಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅಂದು ಅವರೆಲ್ಲರ ಮೇಲೆ ಗುಂಡು ಹಾರಿಸಿದ್ದು ಓರ್ವ ಮಂಗಳಮುಖಿ ಎಂಬುದು ತಿಳಿದುಬಂದಿದೆ. ಅದಕ್ಕಿಂತಲೂ ಭಯಾನಕ ವಿಚಾರವೇನೆಂದರೆ ಆಕೆ ಶಾಲೆಯ ಮೇಲೆ ದಾಳಿ ನಡೆಸುವ ಮುನ್ನ ತನ್ನ ತಾಯಿ ಹಾಗೂ ತನ್ನ ಸಹೋದರನ ಮೇಲೆ ಗುಂಡು ಹಾರಿಸಿ ಇಬ್ಬರನ್ನೂ ಕೊಂದು ಬಂದಿದ್ದಳು. ಆಕೆಗಿನ್ನೂ 18 ವರ್ಷ ವಯಸ್ಸು,…

Read More

ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ: 3 ಕೋಟಿ ರೂ. ವೆಚ್ಚದಲ್ಲಿ ಹಾಕಿದ ರಸ್ತೆ ಮೂರೇ ತಿಂಗಳಲ್ಲಿ ಮತ್ತೆ ಗುಂಡಿ – Kannada News | Commuters Struggle on Mandya Road as Potholes Reappear Despite Repeated Patchwork

ಮಂಡ್ಯ,ಫೆ.12: ರಾಜ್ಯಾದ್ಯಂತ ಗುಂಡಿಬಿದ್ದ ರಸ್ತೆಗಳನ್ನು ಮುಚ್ಚುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೇ ನಿಟ್ಟಿನಲ್ಲಿ ಮಂಡ್ಯದಿಂದ ಪಾಂಡವಪುರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆಗೆ ತೇಪೆ ಹಾಕುವ ಕೆಲಸವನ್ನು ಮಾಡಲಾಗಿತ್ತು. ಆದರೆ, ದುರಸ್ತಿ ಕಾರ್ಯ ಮುಗಿದ ಮೂರೇ ತಿಂಗಳಲ್ಲಿ ರಸ್ತೆಯಲ್ಲಿ ಮತ್ತೆ ಬೃಹತ್ ಗುಂಡಿಗಳು ಕಾಣಿಸಿಕೊಂಡಿರುವುದು ಸ್ಥಳೀಯರು ಮತ್ತು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.ರಸ್ತೆಯ ಡಾಂಬರ್ ಪದೇ ಪದೇ ಕಿತ್ತು ಬರುತ್ತಿದ್ದು,…

Read More

Solar Eclipse 2026: ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ? – Kannada News | Dr. Basavaraj Gurujis Predictions for Aries During Rahugrasta Surya Grahan 2026

ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೇಷ ರಾಶಿಯವರಿಗೆ 11ನೇ ಮನೆಯಲ್ಲಿ ಸಂಭವಿಸಲಿದ್ದು, ಇದು ಲಾಭ ಸ್ಥಾನವಾಗಿದೆ. ಈ ಗ್ರಹಣದ ಪ್ರಭಾವದಿಂದ ಮೇಷ ರಾಶಿಯವರು ಆರ್ಥಿಕವಾಗಿ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಾಣುವರು. ಕುಟುಂಬದಲ್ಲಿ ಕೀರ್ತಿ, ಪ್ರತಿಷ್ಠೆ ಹೆಚ್ಚಾಗಲಿದೆ. ಅರ್ಧಕ್ಕೆ ನಿಂತ ಕೆಲಸಗಳು ಪೂರ್ಣಗೊಂಡು, ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ. ಭೂಮಿ…

Read More

ಹೈವೇ ಪಕ್ಕದಲ್ಲಿ ಎಸೆದಿದ್ದ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆ – Kannada News | Punjab Highway Burnt Body: Bathinda Police Investigate Amidst Operation Prahar 2

ಬಟಿಂಡಾ, ಫೆಬ್ರವರಿ 12: ಹೆದ್ದಾರಿಯಲ್ಲಿ ಸೂಟ್​ಕೇಸ್​​ನಲ್ಲಿ ಯುವತಿಯ ಅರೆಬೆಂದ ದೇಹ ಪತ್ತೆಯಾಗಿರುವ ಘಟನೆ ಪಂಜಾಬ್​(Punjab)ನ ಬಟಿಂಡಾದಲ್ಲಿ ನಡೆದಿದೆ. ಯುವತಿಯ ದೇಹ ತೀವ್ರವಾಗಿ ಸುಟ್ಟು ಹೋಗಿತ್ತು. ಬ್ರೀಫ್​ಕೇಸ್​ ಅನ್ನು ರಸ್ತೆಯ ಪಕ್ಕದಲ್ಲಿ ಎಸೆಯಲಾಗಿತ್ತು.ಪೊಲೀಸರು ಪಂಜಾಬ್‌ನಾದ್ಯಂತ ಶೋಧ ಕಾರ್ಯಾಚರಣೆ ಮತ್ತು ಆಪರೇಷನ್ ಪ್ರಹಾರ್ ನಡೆಸುತ್ತಿದ್ದಾರೆ, ಆದರೆ ಇಲ್ಲಿಯವರೆಗೆ, ಮೃತರ ಗುರುತು ಪತ್ತೆಯಾಗಿಲ್ಲ. ಆರೋಪಿಯೂ ಕೂಡ ಸಿಕ್ಕಿಬಿದ್ದಿಲ್ಲ. ಬಟಿಂಡಾದ ಬೆಹ್ಮನ್ ದಿವಾನಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಕೆಂಪು ಬ್ರೀಫ್‌ಕೇಸ್‌ನಲ್ಲಿ ಯುವತಿಯ ಭಾಗಶಃ ಸುಟ್ಟ ಶವ ಪತ್ತೆಯಾಗಿದೆ. ವಿಧಿವಿಜ್ಞಾನ ತಂಡ…

Read More

ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್ – Kannada News | Shivarajkumar Named A girl who is a daughter Of Rajikanth Close Person

ಶಿವರಾಜ್​​ಕುಮಾರ್ ಅವರಿಗೆ ಮಕ್ಕಳೆಂದರೆ ಪಂಚಪ್ರಾಣ. ಅವರು ಈಗ, ಕರ್ನಾಟಕ ರಾಜ್ಯ ರಜಿನಿಕಾಂತ್ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ರಜಿನಿ ಸಂತೋಷ್ ಅವರ ಮಗಳಿಗೆ ನಾಮಕರಣ ಮಾಡಿದ್ದಾರೆ. ಆದ್ಯಾ ಎಂಬುದು ಮಗುವಿನ ಹೆಸರು. ರಜನಿ ಟೈಟಲ್ ಕಾರ್ಡ್ ಓಪನ್ ಆಗುವ ರೀತಿಯಲ್ಲೇ ಮಗುವಿನ ಹೆಸರು ರಿವೀಲ್ ಆಗಿದೆ ಎಂಬುದು ವಿಶೇಷ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಇವರು ಶಾಲೆ ಮಕ್ಕಳಾ ಅಲ್ಲಾ ಸರಕುಗಳಾ? ಗೂಡ್ಸ್ ರೀತಿ ವಿದ್ಯಾರ್ಥಿಗಳ ಟಿಪ್ಪರ್ ಲಾರೀಲಿ ತುಂಬಿಕೊಂಡು ಹೋದ ಶಿಕ್ಷಕರು! – Kannada News | Students Transported in Tipper Like Goods! Outrage After Viral Video from Dakshina Kannada School

ಮಂಗಳೂರು, ಫೆಬ್ರವರಿ 12: ಶಾಲಾ ಮಕ್ಕಳನ್ನು ಟಿಪ್ಪರ್ ಹಾಗೂ ಪಿಕಪ್ ವಾಹನಗಳಲ್ಲಿ ಸಾಗಾಟ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳೆಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜೇನು ಕೃಷಿ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳನ್ನು ಸರಕುಗಳಂತೆ ವಾಹನಗಳಲ್ಲಿ ಕರೆದೊಯ್ಯಲಾಗಿದೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆದೊಯ್ಯಬೇಕಾದ ಜವಾಬ್ದಾರಿ ಹೊಂದಿರುವ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಿರಣ್ ಅವರೇ ಈ ವ್ಯವಸ್ಥೆ ಮಾಡಿಸಿದ್ದಾಗಿ ತಿಳಿದುಬಂದಿದೆ. ಟಿಪ್ಪರ್ ಹಾಗೂ ಪಿಕಪ್ ವಾಹನಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಸಾಗಾಟ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…

Read More