Headlines

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ – Kannada News | A Bidar Farmer Cultivates World’s Costliest Mango Miyazaki, That’s Worth Rs 2.5 Lakh Per KG

ಬೀದರ್, (ಮೇ 22): ಜಪಾನ್ ಮೂಲದ ಮಿಯಾಜಾಕಿ ಮಾವಿನಹಣ್ಣು (Miyazaki Mango) ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣಿನ ತಳಿಗಳಲ್ಲಿ ಒಂದಾಗಿದೆ. ಇದರ ಬೆಲೆ ಪ್ರತಿ ಕೆಜಿಗೆ 2.5 ಲಕ್ಷ ರೂಪಾಯಿಗಳವರೆಗೆ ತಲುಪುತ್ತದೆ. ಇಂತಹ ದುಬಾರಿ ದರದ ಮಾವು ತಳಿಯನ್ನು ಬೀದರ್ ನ (Bidar) ರೈತ ಬೆಳೆದು ಗಮನಸೆಳೆದಿದ್ದಾರೆ. ಹೌದು…ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲ್ಬರ್ಗಾ ಗ್ರಾಮದ ರೈತ ಹಣಮಂತರಾವ್ ಶ್ರೀಮಾಳೆ ಅವರು ವಿಶ್ವದ ದುಬಾರಿ ಬೆಲೆಯ ಮಾವನ್ನ ಬೀದರ್ ನ ರೈತ ಬೆಳೆಸಿ ಸೈ ಎಣಿಸಿಕೊಂಡಿದ್ದಾರೆ….

Read More

ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಮಾಜಿ ಸಚಿವ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Former Minister KN Rajanna Makes Explosive Statement about DCM DK Shivakumar Meet

ಬೆಂಗಳೂರು, ಡಿಸೆಂಬರ್​ 21: ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಮಾಜಿ ಸಚಿವ ಕೆ.ಎನ್​​ ರಾಜಣ್ಣ ಭೇಟಿ ಮಾಡಿದ್ದರು. ಇದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಪಾರ್ಟಿ ಅಧ್ಯಕ್ಷರಾಗಿ ಭೇಟಿ ಮಾಡಿದ್ದರು. ಯಾರಿಗೆ ಬೇಕಾದರೂ ಭೇಟಿ ಮಾಡಬಹುದು, ಯಾರನ್ನಾದರೂ ಕರೆದು ಮಾತನಾಡಬಹುದು. ಪಕ್ಷದ ಹಿತದೃಷ್ಟಿಯಿಂದ ಏನೆಲ್ಲಾ ಮಾಡಬೇಕು ಅನಿಸುತ್ತೆ ಅವರು ಮಾಡುತ್ತಾರೆ. ಇದರಲ್ಲಿ ಯಾವುದೇ ಪ್ರಮುಖ ವಿಚಾರ ಇಲ್ಲ. ನಾವು ಯಾವಾಗಲೂ ಸಿದ್ದರಾಮಯ್ಯ ಪರವಾಗಿ…

Read More

ನೀವು ನಮ್ಮ ಸೇತುವೆ ಕೆಡವಿದ್ರಾ? ನಾವು ಈ 8 ಸೇತುವೆಗಳನ್ನು ಹೇಗೆ ಕೆಡಗ್ತೀವಿ ನೋಡಿ, ಇರಾನ್ ಸವಾಲು

ಟೆಹ್ರಾನ್, ಏಪ್ರಿಲ್ 03: ಇರಾನಿನ ಕರಾಜ್ ಸೇತುವೆ(Bridge)ಯ ಮೇಲೆ ದಾಳಿ ಮಾಡುವ ಮೂಲಕ ಅಮೆರಿಕವು ಗಲ್ಫ್ ಮಿತ್ರ ರಾಷ್ಟ್ರಗಳ ಮೇಲೆ ಮತ್ತಷ್ಟು ಹೊರೆಯನ್ನು ಹೆಚ್ಚಿಸಿದೆ. ಮಧ್ಯಪ್ರಾಚ್ಯದ ಅತಿ ಎತ್ತರದ ಸೇತುವೆ ಎಂದು ಪರಿಗಣಿಸಲಾದ ಕರಾಜ್ ಸೇತುವೆಯ ಮೇಲಿನ ದಾಳಿಯ ನಂತರ, ದಿಗ್ಭ್ರಮೆಗೊಂಡ ಇರಾನ್ ವಿವಿಧ ಗಲ್ಫ್ ದೇಶಗಳಲ್ಲಿರುವ ಎಂಟು ಹೊಸ ಸೇತುವೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇರಾನ್ ಈಗ ಈ ಎಂಟು ಸೇತುವೆಗಳನ್ನು ಗುರಿಯಾಗಿಸುವುದಾಗಿ ಹೇಳಿಕೊಂಡಿದೆ. ಕರಾಜ್ ಬಳಿಯ ಪ್ರಮುಖ ಸೇತುವೆಯ ಮೇಲೆ ಮಾರಕ ವಾಯುದಾಳಿ ನಡೆದ ಕೆಲವೇ…

Read More

ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ

ನವದೆಹಲಿ, ಜೂನ್ 13: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಶನಿವಾರ) ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳಿಗೆ ಒಂದು ವಾರದ ಸುದೀರ್ಘ ಪ್ರವಾಸ ಕೈಗೊಂಡಿದ್ದಾರೆ. ಈ ಪ್ರವಾಸದ ಅವಧಿಯಲ್ಲಿ ಅವರು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ವಿವಿಧ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ವಿಶ್ವ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ತಮ್ಮ ವಿದೇಶಿ ಪ್ರವಾಸಕ್ಕೂ ಮುನ್ನ ನೀಡಿದ ಹೇಳಿಕೆಯಲ್ಲಿ ಪ್ರಧಾನಿ ಮೋದಿ (PM Modi) ಭಾರತದ ಕಾರ್ಯತಂತ್ರದ ದೃಷ್ಟಿಕೋನದಲ್ಲಿ ಫ್ರಾನ್ಸ್ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ಹೇಳಿದ್ದಾರೆ….

Read More

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್: ಬಸ್ ಪಾಸ್ ಶುಲ್ಕ ಮರುಪಾವತಿಗೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ? – Kannada News | Government Announces Bus Pass Fee Refund for Students: Eligibility and How to Apply

ಬೆಂಗಳೂರು, ಜೂನ್​​ 28: ರಾಜ್ಯ ಸರ್ಕಾರ ಇತ್ತೀಚೆಗೆ ಫ್ರೀ ಬಸ್ ಪಾಸ್ (Free Bus Pass) ಘೋಷಿಸುವ ಮೂಲಕ ವಿದ್ಯಾರ್ಥಿಗಳಿಗೆ (student) ದೊಡ್ಡ ಗುಡ್ ನ್ಯೂಸ್ ನೀಡಿತ್ತು. ಇದೀಗ ಮತ್ತೊಂದು ಸಿಹಿ ಸುದ್ದಿಯನ್ನ ನೀಡಿದೆ. ಅದೇನೆಂದರೆ, ಈಗಾಲೇ ಪಾವತಿಸಿಕೊಂಡಿರುವ ಬಸ್ ಪಾಸ್ ಶುಲ್ಕವನ್ನು ಮರುಪಾವತಿ ಮಾಡಲು ನಾಲ್ಕೂ ಸಾರಿಗೆ ನಿಗಮಗಳಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಪಾವತಿಸಲಾದ ಮೊತ್ತ ಹಿಂದಿರುಗಿಸಲು ಆದೇಶ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ ಮಾಡಿದ್ದರೂ ಸಹ, ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ…

Read More

ಮಹಿಳಾ ಪ್ರಧಾನ ಕಥಾಹಂದರ ಇರುವ ‘ವಿದಿ’ ಸಿನಿಮಾಗೆ ಜಯಮಾಲಾ ಬೆಂಬಲ – Kannada News | Karnataka Film Chamber of Commerce president Jayamala launches poster of female centric movie Vidhi

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಆಗಿರುವ ನಟಿ ಜಯಮಾಲಾ ಅವರು ‘ವಿದಿ’ (Vidhi) ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಿನಿಮಾದಲ್ಲಿ ಮಹಿಳಾ ಪ್ರಧಾನ ಕಥಾಹಂದರ ಇರಲಿದೆ ಎಂದು ಚಿತ್ರತಂಡ ಹೇಳಿದೆ. ಇತ್ತೀಚೆಗೆ ಚಿತ್ರತಂಡದವರು ಜಯಮಾಲಾ ಅವರನ್ನು ಭೇಟಿ ಮಾಡಿದರು. ಈ ವೇಳೆ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ ಜಯಮಾಲಾ (Jayamala) ಅವರು ಚಿತ್ರತಂಡಕ್ಕೆ ಶುಭ ಕೋರಿದರು. ‘ವಿದಿ’ ಸಿನಿಮಾದ ಪೋಸ್ಟರ್‌ ಅನಾವರಣ ಮಾಡಿದ ಬಳಿಕ ಜಯಮಾಲಾ ಅವರು ಮಾತನಾಡಿದರು. ಮಹಿಳಾಪ್ರಧಾನ ಕಥೆ ಇರುವ ಸಿನಿಮಾ ಎಂಬುದನ್ನು…

Read More

ಬೌಲಿಂಗ್​ನಲ್ಲಿ ಹೆನ್ರಿ ಮಿಂಚಿಂಗ್: ಬ್ಯಾಟಿಂಗ್​ನಲ್ಲಿ ಹೆನ್ರಿ ಶೈನಿಂಗ್..! – Kannada News | England vs New Zealand, 2nd Test: 3rd Day Highlights

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 391 ರನ್ ಪೇರಿಸಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಬೆನ್ ಡೆಕೆಟ್ 36 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಜೇಕಬ್ ಬೆಥೆಲ್…

Read More

‘ಅಮೃತಧಾರೆ’; ಮಿಂಚು ಕೂಡ ಗೌತಮ್ ಮಗಳು ಅನ್ನೋದು ಗೊತ್ತಾಗಿ ಹೋಯ್ತು – Kannada News | Amruthadhare: Gautam Bhoomika Reunion and Daughter Twist Revealed! Kannada Serial Updates

‘ಅಮೃತಧಾರೆ’ ಧಾರಾವಾಹಿ ನಾನಾ ಟ್ವಿಸ್ಟ್​​ಗಳನ್ನು ಪಡೆದು ಸಾಗುತ್ತಿದೆ. ಈಗ ಧಾರಾವಾಹಿಯಲ್ಲಿ ಪ್ರಮುಖ ಬೆಳವಣಿಗೆಗಳು ನಡೆದಿವೆ. ಖದೀಮರಿಗೆ ಮಾರಿ ಹಬ್ಬ ಉಂಟಾಗೋದು ಫಿಕ್ಸ್ ಎನ್ನಲಾಗುತ್ತಿದೆ. ಇನ್ನು, ಮಗಳನ್ನು ಹುಡುಕುವ ಟಾಸ್ಕ್ ಕೂಡ ಆರಂಭ ಆಗಲಿದೆ. ಇದರ ಮಧ್ಯೆ ಮಿಂಚು ಕೂಡ ಗೌತಮ್ ಮಗಳು ಅನ್ನೋದು ವೀಕ್ಷಕರಿಗೆ ಗೊತ್ತಾಗಿದೆ. ಗೌತಮ್ ಹಾಗೂ ಭೂಮಿಕಾ ಇಷ್ಟು ದಿನ ಬೇರೆ ಆಗಿದ್ದರು. ಈ ಕಥೆ ತುಂಬಾ ದಿನಗಳಿಂದ ಸಾಗುತ್ತಾ ಇತ್ತು. ಆದರೆ, ಈಗ ಅದು ಬದಲಾಗಿದೆ. ಇಬ್ಬರೂ ಹತ್ತಿರ ಆಗಿದ್ದಾರೆ. ಇವರಿಬ್ಬರು ಪತಿ-ಪತ್ನಿ…

Read More

ಯುವ ವಾಹನ ವಿನ್ಯಾಸಕರಿಗೆ ಭರ್ಜರಿ ಅವಕಾಶ: ‘ಡಿಸೈನ್‌-ಎಕ್ಸ್‌ಥಾನ್‌ 2026’ ಸ್ಪರ್ಧೆ ಘೋಷಿಸಿದ ಮಾರುತಿ ಸುಜುಕಿ – Kannada News | Maruti Suzuki Announces Design X Thon 2026: A Golden Opportunity for Budding Vehicle Designers

‘ಡಿಸೈನ್‌-ಎಕ್ಸ್‌ಥಾನ್‌ 2026’ ಸ್ಪರ್ಧೆ ಘೋಷಿಸಿದ ಮಾರುತಿ ಸುಜುಕಿ Image Credit source: google Gemini ಬೆಂಗಳೂರು, ಮೇ 11: ಭಾರತದಲ್ಲಿ ವಾಹನ ವಿನ್ಯಾಸ ಕ್ಷೇತ್ರದಲ್ಲಿರುವ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಜನಪ್ರಿಯ ವಾಹನ ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki) ಮುಂದಾಗಿದೆ. ಈ ನಿಟ್ಟಿನಲ್ಲಿ ಕಂಪನಿಯು ತನ್ನ ಜನಪ್ರಿಯ ವಿನ್ಯಾಸ ಸ್ಪರ್ಧೆಯ 2ನೇ ಆವೃತ್ತಿಯಾದ ‘ಡಿಸೈನ್‌-ಎಕ್ಸ್‌ಥಾನ್‌ 2026’ ಅನ್ನು ಅಧಿಕೃತವಾಗಿ ಘೋಷಿಸಿದೆ. ಕಳೆದ ವರ್ಷ ನಡೆದ ಮೊದಲ ಆವೃತ್ತಿಯ ಅಭೂತಪೂರ್ವ ಯಶಸ್ಸಿನ ನಂತರ, ಭಾರತದಲ್ಲಿರುವ…

Read More

ಶಾಲೆ ಆರಂಭವಾಗಿ ತಿಂಗಳು ಕಳೆದರೂ ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ: ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ – Kannada News | Textbook Crisis: Over 10,000 Kannada Medium Students in Border Villages Await Books Even After a Month of School Reopening

ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ ರಾಯಚೂರು, ಜುಲೈ 14: ಶಾಲೆಗಳು ಆರಂಭವಾಗಿ ತಿಂಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ಕರ್ನಾಟಕ–ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿರುವ 10 ಸಾವಿರಕ್ಕೂ ಹೆಚ್ಚು ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇನ್ನೂ ಎಲ್ಲಾ ವಿಷಯಗಳ ಕನ್ನಡ ಪಠ್ಯಪುಸ್ತಕಗಳು ಲಭ್ಯವಾಗಿಲ್ಲ. ಒಟ್ಟು 16 ಪ್ರಾಥಮಿಕ ಹಾಗೂ 17 ಪ್ರೌಢಶಾಲೆಗಳಿಗೆ ಇನ್ನೂ ಪಠ್ಯಪುಸ್ತಕಗಳು ತಲುಪಬೇಕಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡಿ ಭಾಗದ ಹಲವು ಶಾಲೆಗಳ ಶಿಕ್ಷಕರು ಒಂದು…

Read More