Headlines

ದಾವೋಸ್​​ನಲ್ಲಿ ಭಾರತ ಹೊಗಳಿದ ಡಿ.ಕೆ. ಶಿವಕುಮಾರ್​: ರಾಹುಲ್​​ ಕಾಲೆಳೆದ ಕರ್ನಾಟಕ ಬಿಜೆಪಿ – Kannada News | DK Shivakumar Praises India Economy in Davos, Karnataka BJP Attacks Rahul Gandhi

ವರ್ಲ್ಡ್​​ ಎಕನಾಮಿಕ್​​ ಫೋರಂನಲ್ಲಿ ಡಿಕೆಶಿ. ಬೆಂಗಳೂರು, ಜನವರಿ 23: ಭಾರತದ ಆರ್ಥಿಕತೆ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಟೀಕೆ ನಡುವೆ ದಾವೋಸ್​​ನಲ್ಲಿ ನಡೆದ ವರ್ಲ್ಡ್​​ ಎಕನಾಮಿಕ್​​ ಫೋರಂನಲ್ಲಿ ಭಾಗಿಯಾಗಿದ್ದ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್​​ ಆಡಿರುವ ಮಾತುಗಳೀಗ ಬಿಜೆಪಿಗೆ ಅಸ್ತ್ರವಾಗಿ ಮಾರ್ಪಟ್ಟಿದೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿರುವ ಡಿಕೆಶಿ, ಇಂದು ಜಗತ್ತು ಭಾರತವನ್ನು ಹೆಚ್ಚಿನ ವಿಶ್ವಾಸದೊಂದಿಗೆ ನೋಡುತ್ತಿದೆ. ನಮ್ಮ ಸಾಧನೆಗಳ ಮೇಲೂ, ಮುಂದೆ ಸಾಗುತ್ತಿರುವ ನಮ್ಮ ನಿರಂತರ ವೇಗದ ಮೇಲೂ ಜಾಗತಿಕ ವಿಶ್ವಾಸ ಹೆಚ್ಚುತ್ತಿದೆ ಎಂದಿದ್ದರು….

Read More

ಹಾಲು ಮಾರುವ ಕೆಲಸ ಕೊಟ್ಟದ್ದಾರೆ, ಮತ್ತೆ ಚುನಾವಣೆಗೆ ನಿಲ್ತೀನೋ ಇಲ್ವೋ ಗೊತ್ತಿಲ್ಲ: ಡಿ.ಕೆ.ಸುರೇಶ್ – Kannada News | Magadi’s Water Lifeline: YG Gudda Project Inaugurated Amidst DK Suresh’s Election Buzz

ರಾಮನಗರ, ಮಾ.4: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಆಡಿದ ಮಾತುಗಳು ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. “ಮುಂದೆ ಮತ್ತೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ.”ಮುಂದೆ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ನನಗೆ ಗೊತ್ತಿಲ್ಲ. ಸದ್ಯಕ್ಕೆ ನನ್ನನ್ನು ಬಮೂಲ್ (BAMUL) ಅಧ್ಯಕ್ಷನನ್ನಾಗಿ ಮಾಡಿದ್ದಾರೆ, ಹಾಲು ಮಾರುವ ಕೆಲಸ…

Read More

ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ

ವಿಜಯಪುರ/ಚಿಕ್ಕಮಗಳೂರು, ಏಪ್ರಿಲ್​​ 04: ಹಳ್ಳಿಗಳಲ್ಲಿ ನೆಲೆಸಿರುವವರಿಗೆ ಅದರಲ್ಲೂ ಕೃಷಿಕ ಯುವಕರಿಗೆ ಮದುವೆಗೆ ಹೆಣ್ಣು ಸಿಗೋದೇ ಕಷ್ಟ ಎಂಬ ಸ್ಥಿತಿ ಸದ್ಯ ಸಮಾಜದಲ್ಲಿದೆ. ಇದೇ ಕಾರಣಕ್ಕೆ ಅದೆಷ್ಟೋ ಯುವಕರಿಗೆ ಈವರೆಗೂ ಕಂಕಣ ಭಾಗ್ಯವೇ ಕೂಡಿಬರುತ್ತಿಲ್ಲ. ಈ ನಡುವೆ ವಿವಾಹಕ್ಕೆ ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ತೀವ್ರ ನೊಂದು ಯುವಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ರಾಜ್ಯದಲ್ಲಿ ನಡೆದಿವೆ. ವಿಜಯಪುರದಲ್ಲಿ ಕುರಿಗಾಹಿ ನೇಣಿಗೆ ಶರಣಾಗಿದ್ದರೆ ಇತ್ತ ಚಿಕ್ಕಮಗಳೂರಲ್ಲಿ ಕುಡಿದ ಮತ್ತಿನಲ್ಲಿ ಮತ್ತೋರ್ವ ಪ್ರಾಣ ಕಳೆದುಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ…

Read More

ಜಾರ್ಖಂಡ್​ನಲ್ಲಿ ಏರ್ ಆಂಬ್ಯುಲೆನ್ಸ್​ ಅಪಘಾತ, ರೋಗಿ ಸೇರಿ 7 ಮಂದಿ ಪ್ರಯಾಣಿಕರ ದುರ್ಮರಣ – Kannada News | Tragic Air Ambulance Crash in Jharkhand: All Seven Lives Lost

ರಾಂಚಿ, ಫೆಬ್ರವರಿ 24: ಏರ್ ಅಂಬ್ಯುಲೆನ್ಸ್​ ಅಪಘಾತಕ್ಕೀಡಾಗಿ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್​ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಂಚಿಯಿಂದ ಹೊರಟ ಸ್ವಲ್ಪ ಸಮಯದ ನಂತರ ವಿಮಾನವು ಸಿಮಾರಿಯಾ ಬಳಿ ಪತನಗೊಂಡಿತು. ಅದು ರಾಂಚಿ ವಿಮಾನ ನಿಲ್ದಾಣದಿಂದ ಸಂಜೆ 7.11 ಕ್ಕೆ ಹೊರಟು ಘಟನೆಯ ಸಮಯದಲ್ಲಿ ದೆಹಲಿಗೆ ಹೋಗುತ್ತಿತ್ತು. ಏರ್ ಆಂಬ್ಯುಲೆನ್ಸ್ ಅನ್ನು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿತ್ತು. ಏರ್ ಆಂಬ್ಯುಲೆನ್ಸ್‌ನಲ್ಲಿದ್ದ ಏಳು ಮಂದಿಯೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ…

Read More

Yearly Horoscope 2026: 2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ – Kannada News | Cancer Yearly Horoscope 2026: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026 ಕಟಕ ರಾಶಿಯವರಿಗೆ ಪ್ರಮುಖ ಗ್ರಹಗಳ ಸ್ಥಾನಪಲ್ಲಟಗಳು ಗಮನಾರ್ಹ ಪರಿಣಾಮ ಬೀರಲಿವೆ. ಜೂನ್ 2ರ ನಂತರ ಗುರು ಜನ್ಮಕ್ಕೆ ಬಂದು ಉಚ್ಛ ಸ್ಥಾನವನ್ನು ಪಡೆಯುವುದರಿಂದ, ಹಂಸ ಯೋಗ ರೂಪುಗೊಳ್ಳಲಿದೆ. ಇದರಿಂದ ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ, ಶುಭ ಕಾರ್ಯಗಳು, ಮತ್ತು ಅನಿರೀಕ್ಷಿತ ಧನ ಲಾಭ ನಿರೀಕ್ಷಿಸಬಹುದು. ಶನಿ ಭಾಗ್ಯ ಸ್ಥಾನದಲ್ಲಿರುವುದರಿಂದ ಮಹತ್ತರವಾದ ಬದಲಾವಣೆಗಳು ಮತ್ತು ಸ್ಥಾನಪಲ್ಲಟದ ಸಾಧ್ಯತೆಗಳಿವೆ. ಆದಾಯ 2, ವ್ಯಯ 11 ರ ಅನುಪಾತವಿದ್ದರೂ, ಪ್ರಯತ್ನಗಳಿಗೆ ತಕ್ಕ ಫಲ…

Read More

25 ದಿನ ಪೂರೈಸಿ ಸೂಪರ್ ಹಿಟ್ ಎನಿಸಿಕೊಂಡ ‘ರಕ್ಕಸಪುರದೋಳ್’ ಸಿನಿಮಾ

ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೊಂದಿರುವ ‘ರಕ್ಕಸಪುರದೋಳ್’ (Raj B Shetty) ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದಾರೆ. ಫೆಬ್ರವರಿ 6ರಂದು ಬಿಡುಗಡೆ ಆಗಿದ್ದ ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಅಲ್ಲದೇ, ಸುಮಾರು ಕಡೆಗಳಲ್ಲಿ 50ನೇ ದಿನದತ್ತ ಮುನ್ನುಗುತ್ತಿದೆ. ಆ ಮೂಲಕ 2026ರ ಮೊದಲ‌ ಸೂಪರ್ ಹಿಟ್ ಕನ್ನಡ ಸಿನಿಮಾ ಖ್ಯಾತಿಗೆ ‘ರಕ್ಕಸಪುರದೋಳ್’ ಪಾತ್ರವಾಗಿದೆ. ಈ ಸಿನಿಮಾದಿಂದ ನಟ ರಾಜ್ ಬಿ. ಶೆಟ್ಟಿ (Rakkasapuradhol) ಅವರ ಖಾತೆಗೆ ಇನ್ನೊಂದು ಹಿಟ್ ಸೇರ್ಪಡೆ ಆದಂತಾಗಿದೆ. ರವಿ…

Read More

ಬೆಂಗಳೂರಿನ ಈ ಊರಿನಲ್ಲಿ ನಡೆಯುತ್ತೇ ಅಪರೂಪದ ವಜ್ರಾಭರಣಗಳ ಜಾತ್ರೆ – Kannada News | Kempegowda’s Heritage: Devanahalli’s Grand Kote Venugopala Swamy Festival and Rare VajrabharaNa

ಬೆಂಗಳೂರು, ಫೆ.3: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಇತಿಹಾಸ ಪ್ರಸಿದ್ಧ ಕೋಟೆ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಅದ್ದೂರಿ ರಥೋತ್ಸವ (Devanahalli Ratha Utsav) ಮತ್ತು ಅಪರೂಪದ ವಜ್ರಾಭರಣಗಳ ಜಾತ್ರೆ. ದೇವನಹಳ್ಳಿ ಎಂದರೆ ಕೇವಲ ವಿಮಾನ ನಿಲ್ದಾಣ ಮಾತ್ರವಲ್ಲ, ಶತಮಾನಗಳ ಇತಿಹಾಸವಿರುವ ರಾಜ-ಮಹಾರಾಜರ ಕಾಲದ ವೈಭವಕ್ಕೂ ಸಾಕ್ಷಿ. ನಾಡಪ್ರಭು ಕೆಂಪೇಗೌಡರ ಪೂರ್ವಿಕರು ಈ ದೇವಾಲಯಕ್ಕೆ ಬೆಲೆಕಟ್ಟಲಾಗದ ವಜ್ರಾಭರಣಗಳನ್ನು ಕಾಣಿಕೆಯಾಗಿ ನೀಡಿದ್ದರು. ರಾಜರ ಕಾಲ ಮುಗಿದ ನಂತರ ಈ ಆಭರಣಗಳು ಸರ್ಕಾರದ ಖಜಾನೆ ಸೇರಿವೆ. ವರ್ಷಕ್ಕೊಮ್ಮೆ ನಡೆಯುವ ಈ…

Read More

ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ: ಕೇವಲ 4 ದಿನದಲ್ಲಿ 6 ಕೋಟಿ ರೂ. ಸಂಗ್ರಹ! – Kannada News | Bengaluru Traffic Fine Offer: Rs 6.06 Crore Collected, 2 Lakh Cases Settled in Just 4 Days

ಬೆಂಗಳೂರು, ಜೂನ್ 25: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ ಬಾಕಿ ದಂಡದ ಮೇಲಿನ ಶೇ 50 ರಷ್ಟು ರಿಯಾಯಿತಿ (Traffic Fine Discount) ಯೋಜನೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಜೂನ್ 21 ರಿಂದ ಅಧಿಕೃತವಾಗಿ ಆರಂಭವಾಗಿರುವ ಈ ರಿಯಾಯಿತಿ ಬಳಸಿಕೊಂಡು ಸಾವಿರಾರು ಸವಾರರು ವಾಹನಗಳ ಮೇಲಿದ್ದ ಹಳೇ ದಂಡಗಳನ್ನು ಪಾವತಿಸಿ ಚುಕ್ತಾಗೊಳಿಸುತ್ತಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಬಿಡುಗಡೆ ಮಾಡಿರುವ ಅಧಿಕೃತ ಅಂಕಿಅಂಶ ಪ್ರಕಾರ, ಜೂನ್ 21 ರಿಂದ…

Read More

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್: ಹೇಳಿದ್ದೇನು ನೋಡಿ! – Kannada News | BY Vijayendra Reacts to DV Sadananda Gowda Alleged Viral Audio Leak Case in Bengaluru

ಬೆಂಗಳೂರು, ಜುಲೈ 2: ರಾಜ್ಯ ರಾಜಕೀಯ ವಲಯದಲ್ಲಿ, ಅದರಲ್ಲೂ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ತಮ್ಮದಲ್ಲ ಎಂದು ಸದಾನಂದ ಗೌಡರೇ ಹೇಳಿದ್ದಾರೆ ಎಂದಿದ್ದಾರೆ. ವೈರಲ್ ಆಗಿರುವ ಆಡಿಯೋ ಸಂಭಾಷಣೆ ಅಸಲಿಯೇ ಅಥವಾ ನಕಲಿಯೇ ಎಂಬುದು ಇನ್ನು ಕೂಡ ಅಧಿಕೃತವಾಗಿ…

Read More

ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ತಲೆದೂಗಿದ ಸ್ಪರ್ಧಿಗಳು – Kannada News | Bigg Boss Kannada 12: Putti serial actors visit Bigg Boss Kannada house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ಚಾಲ್ತಿಯಲ್ಲಿದೆ. ನಿನ್ನೆಯಷ್ಟೆ (ಜನವರಿ 14) ಮಿಡ್ ವೀಕ್ ಎಲಿಮಿನೇಷನ್​​ನಲ್ಲಿ ಧ್ರುವಂತ್ ಎಲಿಮಿನೇಟ್ ಆಗಿದ್ದಾರೆ. ಸದ್ಯಕ್ಕೆ ಅಶ್ವಿನಿ, ಕಾವ್ಯಾ, ರಘು, ಧನುಶ್, ಗಿಲ್ಲಿ ಮತ್ತು ರಕ್ಷಿತಾ ಮಾತ್ರ ಮನೆಯಲ್ಲಿದ್ದಾರೆ. ಸಂಕ್ರಾಂತಿ ಹಬ್ಬವನ್ನು ಬಿಗ್​​ಬಾಸ್ ಮನೆಯಲ್ಲಿ ಆಚರಣೆ ಮಾಡಲಾಗಿದ್ದು, ಅಶ್ವಿನಿ ಅವರು ಪೂಜೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಬಿಗ್​​ಬಾಸ್ ಮನೆಗೆ ಕೆಲ ಅತಿಥಿಗಳು ಸಹ ಬಂದಿದ್ದಾರೆ. ಪುಟ್ಟಿ ಧಾರಾವಾಹಿಯ ಪುಟ್ಟಿ ಮತ್ತು ಅವರ ತಾಯಿ ಪಾತ್ರಧಾರಿಗಳು ಬಿಗ್​​ಬಾಸ್…

Read More