Headlines

Bengaluru Air Quality: ರಾಜ್ಯಾದ್ಯಂತ ಮುಂಗಾರು ಅಬ್ಬರ: ಕರಾವಳಿ, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ! – Kannada News | Karnataka AQI Update: Bangalore Air Quality Improves, Gadag Tops Clean Air List

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಭಾರಿ ಸುಧಾರಣೆ! Image Credit source: Deccan herald ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ವಾಯು ಗುಣಮಟ್ಟ ಸೂಚ್ಯಂಕ (AQI) ವಿವರ ಇಲ್ಲಿದೆ. ಮುಖ್ಯಾಂಶಗಳು ಮುಂಗಾರು ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿತ ಕಂಡಿದೆ. ಗದಗ ನಗರದಲ್ಲಿ ಅತ್ಯಂತ…

Read More

ಕಾವ್ಯಾಗಾಗಿ ರೊಮ್ಯಾಂಟಿಕ್ ಹಾಡು ಹಾಡಿದ ಗಿಲ್ಲಿ ನಟ – Kannada News | Gilli Nata sing A romantic song For Kavya Shaiva

ಕಾವ್ಯಾ ಹಾಗೂ ಗಿಲ್ಲಿ ನಟ ಬಾಂಧವ್ಯದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಈಗ ಕಾವ್ಯಾ ಶೈವ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಆಗ ಅವರು ಗಿಲ್ಲಿಗೆ ಕರೆ ಮಾಡಿದ್ದಾರೆ. ಈ ವೇಳೆ ರೊಮ್ಯಾಂಟಿಕ್ ಹಾಡನ್ನು ಹಾಡುವಂತೆ ಕೋರಲಾಗಿದೆ. ಆಗ ಗಿಲ್ಲಿ ನಟ ಅವರು ಸ್ವೀಟ್ ಆಗಿ ಹಾಡಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಟ್ರಂಪ್ ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್

ಜೆರುಸಲೇಂ, ಮಾರ್ಚ್​ 20: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮನವಿ ಬಳಿಕ ಇರಾನ್​​ನ ನೈಸರ್ಗಿಕ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿ ನಿಲ್ಲಿಸಲು ಇಸ್ರೇಲ್ ನಿರ್ಧರಿಸಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡುವಿನ ಇಪ್ಪತ್ತು ದಿನಗಳ ಜಂಟಿ ಕಾರ್ಯಾಚರಣೆಗಳ ನಂತರ, ಯುರೇನಿಯಂ ಅನ್ನು ಉತ್ಕೃಷ್ಟಗೊಳಿಸುವ ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಯಾರಿಸುವ ಇರಾನ್‌ನ ಸಾಮರ್ಥ್ಯವು ದುರ್ಬಲಗೊಂಡಿದೆ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ. ಅವರ ಪ್ರಕಾರ, ಆರಂಭಿಕ ಹಂತವು ಕ್ಷಿಪಣಿ ದಾಸ್ತಾನುಗಳು, ಡ್ರೋನ್‌ಗಳು ಮತ್ತು ಪರಮಾಣು-ಸಂಬಂಧಿತ ಸ್ವತ್ತುಗಳನ್ನು ನಾಶಪಡಿಸಿತು ಮತ್ತು…

Read More

IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ ಮಾಡುವ ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸುವವರನ್ನು ಓಪನರ್ ಎಂದು ಕರೆದರೆ, ಪಂದ್ಯವನ್ನು ಮುಗಿಸುವವರನ್ನು ಫಿನಿಷರ್ ಎಂದು ಕರೆಯಲಾಗುತ್ತದೆ. ಇಂತಹ ಗೇಮ್ ಫಿನಿಷರ್​ಗಳು ಐಪಿಎಲ್​ನಲ್ಲಿಯೂ (IPL 2026) ಇದ್ದಾರೆ. 10 ತಂಡಗಳು ಪಾಲ್ಗೊಳ್ಳುವ ಈ ಲೀಗ್​ನಲ್ಲಿ ಪಂದ್ಯಗಳನ್ನು ಮುಗಿಸುವಲ್ಲಿ ಪ್ರವೀಣರಾದ 31 ಆಟಗಾರರಿದ್ದಾರೆ. ಹಾಗಿದ್ದರೆ ಈ 10 ತಂಡಗಳಲ್ಲಿರುವ ಆ 31 ಗೇಮ್ ಫಿನಿಷರ್‌ಗಳು ಯಾರ್ಯಾರು ಎಂಬುದು ಪ್ರಶ್ನೆ. ಇದರ ಜೊತೆಗೆ ಪ್ರತಿ ತಂಡವು ಎಷ್ಟು ಫಿನಿಷರ್‌ಗಳನ್ನು ಹೊಂದಿದೆ? ಎಂಬುದನ್ನು ವಿವರವಾಗಿ ನೋಡುವುದಾದರೆ.. 10 ತಂಡಗಳಲ್ಲಿರುವ…

Read More

ದಂಗಲ್, ಸುಲ್ತಾನ್ ರೀತಿ ಇದೆಯಾ ‘ಪೆದ್ದಿ’ ಕಥೆ? ಆಮಿರ್, ಸಲ್ಲುಗೆ ರಾಮ್ ಚರಣ್ ಧನ್ಯವಾದ – Kannada News | Ram Charan Peddi movie transformation thanks Salman Amir Khan during Trailer Launch

ಟಾಲಿವುಡ್ ನಟ ರಾಮ್ ಚರಣ್ ಅಭಿನಯದ, ಬಹುನಿರೀಕ್ಷಿತ ‘ಪೆದ್ದಿ’ (Peddi) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮ ಮುಂಬೈನಲ್ಲಿ ಅದ್ದೂರಿಯಾಗಿ ನೆರವೇರಿದೆ. ಈ ಕ್ರೀಡಾ ಆಧಾರಿತ ಸಾಹಸ ಪ್ರಧಾನ ಚಿತ್ರಕ್ಕಾಗಿ ರಾಮ್ ಚರಣ್ (Ram Charan) ಭಾರಿ ದೈಹಿಕ ಬದಲಾವಣೆ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರದ ಕಥೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಲ್ಲದೆ, ಬಾಲಿವುಡ್ ಸೂಪರ್ ಸ್ಟಾರ್‌ ನಟರಾದ ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರಿಗೆ ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಮ್ ಚರಣ್ ಅವರಿಗೆ ಚಿತ್ರಕ್ಕಾಗಿ…

Read More

66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿಯಲು ಸೂಚಿಸಿದ್ದೇನೆಂದ ಗೃಹ ಸಚಿವ ಖರ್ಗೆ – Kannada News | Karnataka Rowdy List Row: Home Minister Priyank Kharge Stays Relief to 66 Notorious Criminals Including Silent Sunil

ಬೆಂಗಳೂರು, ಜೂನ್ 16: 66 ನಟೋರಿಯಸ್ ರೌಡಿಶೀಟರ್‌ಗಳಿಗೆ ಪಟ್ಟಿಯಿಂದ ಮುಕ್ತಿ ನೀಡುವ ವಿಚಾರ ಗಮನಕ್ಕೆ ಬಂದಿದ್ದು, ಅದಕ್ಕೆ ತಡೆ ನೀಡಿದ್ದೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ವಿಷಯ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಿ, ಎಡವಟ್ಟು ಹೇಗೆ ಸಂಭವಿಸಿದೆ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಸೂಚಿಸಿದ್ದೇನೆ ಎಂದಿರುವ ಖರ್ಗೆ, ಲೋಪವನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಈ 66 ರೌಡಿಶೀಟರ್‌ಗಳ ಪಟ್ಟಿಯಲ್ಲಿ 8 ಜನರು ಬಿಜೆಪಿ ಕಾರ್ಯಕರ್ತರು ಎಂದು ಗೃಹ ಸಚಿವರು…

Read More

ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ.. – Kannada News | Toxic Movie Why Yash Became super Star here is his strategy

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಮಿಂಚಲು ರೆಡಿ ಆಗಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ ಮಾರ್ಚ್ 8ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂಬ ಮಾಹತಿಯು ಲಭ್ಯವಾಗಿದೆ. ಯಶ್ ಅವರು ಇಷ್ಟು ಎತ್ತರಕ್ಕೆ ಬೆಳೆಯಲು ಅವರ ಆಲೋಚನೆಯೇ ಕಾರಣ ಎಂದರೂ ತಪ್ಪಾಗಲಾರದು. ಅವರು ಈ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರು. ಈ ವಿಡಿಯೋನ ಈಗ ರೀಶೇರ್​​ ಮಾಡಲಾಗುತ್ತಿದೆ. ಯಶ್ ಅವರು ಒಂದು…

Read More

Karnataka High Court Jobs: ಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ! – Kannada News | Karnataka High Court Jobs: Group D in Bangalore, Dharwad and Kalaburagi No Exam!

ಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿImage Credit source: gemini ai ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬೆಂಗಳೂರು, ಧಾರವಾಡ ಮತ್ತು ಕಲಬುರಗಿಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಡಿ (Group D) ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 93 ರಿಂದ 100 ಹುದ್ದೆಗಳು ಖಾಲಿ ಇದ್ದು, ಇದೊಂದು ಸರ್ಕಾರಿ ಮತ್ತು ಕಾಯಂ (ಶಾಶ್ವತ) ಉದ್ಯೋಗವಾಗಿದೆ. ಯಾವೆಲ್ಲಾ ಹುದ್ದೆಗಳಿವೆ ಮತ್ತು ಅರ್ಹತೆ ಏನು? ಈ ನೇಮಕಾತಿಯಡಿ ಪಿಯೋನ್…

Read More

IPL 2026: ಧೋನಿ ಮುಂದಿನ ಸೀಸನ್ ಆಡ್ತಾರಾ? ಅಡ್ಡ ಗೋಡೆ ಮೇಲೆ ದೀಪವಿಟ್ಟ ರುತುರಾಜ್ – Kannada News | CSK’s IPL 2026 Debacle: Dhoni’s Injury Impact and Gaikwad’s Hint on His Return

2026 ರ ಐಪಿಎಲ್‌ನಲ್ಲಿ (IPL 2026) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಪ್ರಯಾಣ ಲೀಗ್ ಹಂತದಲ್ಲೇ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಈ ಸೀಸನ್‌ನಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಕಾರಣಗಳು ಒಂದಲ್ಲ, ಎರಡಲ್ಲ, ಹಲವು. ಆದರೆ ಆ ಕಾರಣಗಳಲ್ಲಿ ಪ್ರಮುಖವಾದದ್ದು, ಎಂಎಸ್ ಧೋನಿ (MS Dhoni) ಇಡೀ ಸೀಸನ್​ನಲ್ಲಿ ಒಂದೇ ಒಂದು ಪಂದ್ಯವನ್ನು ಆಡದಿರುವುದು. ಇದೀಗ ಧೋನಿ ಮುಂದಿನ ಸೀಸನ್‌ನಲ್ಲಿ…

Read More

ದಿನ ಭವಿಷ್ಯ: ಈ ರಾಶಿಯವರಿಂದ ಇಂದು ಅಧಿಕಾರವನ್ನು ಕಸಿದುಕೊಳ್ಳುವ ಸಂಭವ – Kannada News | Horoscope May 08 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ವೃತ್ತಿ ಜೀವನದಲ್ಲಿ ಹೊಸ ರೀತಿಯ ಒತ್ತಡ ಎದುರಿಸಬೇಕಾಗಬಹುದು. ಆರ್ಥಿಕ ನಿರ್ವಹಣೆಯಲ್ಲಿ ಸಮರ್ಪಕ ವ್ಯವಸ್ಥೆ ಅಗತ್ಯ. ಹೊಸ ಸಂಬಂಧಗಳನ್ನೊಳಗೊಂಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ಯಾವುದೇ ದಾಖಲೆಗಳಿಲ್ಲದೇ ವ್ಯವಹಾರ ಬೇಡ. ಅನಂತರ ಅದೇ ತಿರುಗು ಬಾಣವಾಗಿ ಚುಚ್ಚುವುದು. ಕುಟುಂಬದವರ ಬಗೆಗಿನ ನಿಂದನೆಯನ್ನು ಸಹಿಸಲಾರಿರಿ. ವೃಷಭ ರಾಶಿ: ಸಂಪತ್ತು ಬರುವುದು ಮಾತ್ರ ಕಾಣಿಸುತ್ತದೆ. ನೋಡು ನೋಡುತ್ತಿದ್ದಂತೆ ಎಲ್ಲವೂ ಖಾಲಿಯಾಗುವುದು. ಆರ್ಥಿಕ ಸ್ಥಿರತೆ ಹೆಚ್ಚಿಸಲು ಹೊಸ ಮಾರ್ಗಗಳ ಅನ್ವೇಷಣೆ ಅಗತ್ಯ. ವೃತ್ತಿಯಲ್ಲಿ ಹೊಸ…

Read More