Headlines

GT vs MI IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Gujarat Titans vs Mumbai Indians IPL 2026 Live Cricket Score GT vs MI Match on 20th April latest news in Kannada

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಆರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಇದು ಗುಜರಾತ್‌ನ ಆರನೇ ಪಂದ್ಯವೂ ಆಗಿದೆ. ಉಭಯ ತಂಡಗಳ ನಡುವಿನ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಗುಜರಾತ್ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಸತತ 3 ಪಂದ್ಯಗಳನ್ನು ಗೆದ್ದಿದೆ. ಇತ್ತ ಮುಂಬೈ 5 ರಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಆದ್ದರಿಂದ, ಈ ಪಂದ್ಯದಲ್ಲಿ ಗುಜರಾತ್ ಅನ್ನು ಸೋಲಿಸಿ ಗೆಲುವಿನ ಹಾದಿಗೆ…

Read More

Chanakya Niti: ಮಹಿಳೆಯರು ಈ ರೀತಿಯ ಜನರಿಂದ ಸಾಧ್ಯವಾದಷ್ಟು ದೂರವಿರಬೇಕು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Women should stay away from these 3 people, their company will ruin their lives

ಸಮಾಜ ಎಷ್ಟೇ ಮುಂದುವರೆದಿದ್ದರೂ, ಇಂದಿನ ಈ ಜಗತ್ತಿನಲ್ಲಿ ಮಹಿಳೆಯರೂ ಎಲ್ಲಾ ಕ್ಷೇತ್ರದಲ್ಲೂ ಪ್ರಗತಿಯನ್ನು ಸಾಧಿಸುತ್ತಿದ್ದರೂ ಸಹ ಕೆಲವೊಂದು ವಿಚಾರಗಳ ಬಗ್ಗೆ ಅವರು ಕೇರ್‌ಫುಲ್‌ ಆಗಿದ್ದಷ್ಟು ತುಂಬಾನೇ ಒಳ್ಳೆಯದು ಎನ್ನುತ್ತಾರೆ ಆಚಾರ್ಯ ಚಾಣಕ್ಯ (Acharya Chanakya). ಅದರಲ್ಲೂ ಮಹಿಳೆಯರು ಈ ಒಂದಷ್ಟು ಜನರ ಬಗ್ಗೆ ತುಂಬಾನೇ ಜಾಗರೂಕರಾಗಿರಬೇಕು, ಅಂತಹ ಜನರ ಸಹವಾಸದಿಂದ ಸಾಧ್ಯವಾದಷ್ಟು ದೂರವಿರಬೇಕು, ಇಲ್ಲದಿದ್ದರೆ ಸಂಪೂರ್ಣ ಜೀವನವೇ ಹಾಳಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಚಾಣಕ್ಯರು ಹೇಳಿರುವಂತೆ ಮಹಿಳೆಯರು ಎಂತಹ ಜನರ ಸಹವಾಸದಿಂದ ದೂರವಿದ್ದರೆ ಒಳ್ಳೆಯದು ಎಂಬುದನ್ನು ನೋಡೋಣ…

Read More

ಲಕ್ಷಣಗಳಿಲ್ಲದೇ ಕಾಯಿಲೆ ಬರಬಹುದೇ? ಇಲ್ಲಿದೆ ತಜ್ಞರು ನೀಡಿರುವ ಅಚ್ಚರಿ ಮಾಹಿತಿ – Kannada News | Silent Diseases: Health Problems With No Early Warning Signs

ಸಾಮಾನ್ಯವಾಗಿ ದೇಹದಲ್ಲಿ ನೋವು, ದಣಿವು ಅಥವಾ ಕಿರಿಕಿರಿ ಆಗುತ್ತಿದ್ದರೆ ಆರೋಗ್ಯ ಸರಿ ಇಲ್ಲ ಎಂದು ಭಾವಿಸುತ್ತೇವೆ. ಆದರೆ ವೈದ್ಯರ ಪ್ರಕಾರ, ಕೆಲವು ಕಾಯಿಲೆಗಳು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ನಿಧಾನವಾಗಿ ಬೆಳೆಯುತ್ತವೆ. ಇವುಗಳನ್ನು “ಸೈಲೆಂಟ್ ಡಿಸೀಸ್” (Silent Diseases) ಎಂದು ಕರೆಯಲಾಗುತ್ತದೆ. ಈ ರೀತಿಯ ಕಾಯಿಲೆಗಳು ದೀರ್ಘಕಾಲ ದೇಹದೊಳಗೆ ಹಾನಿ ಉಂಟುಮಾಡಿ, ತಡವಾಗಿ ಪತ್ತೆಯಾಗುವ ಅಪಾಯವಿರುತ್ತದೆ ಎಂದು ಹೇಳುತ್ತಾರೆ. ಹಾಗಾದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ, ಈ ರೀತಿ ಕಾಯಿಲೆಗಳು ಬರದಂತೆ ತಡೆಯಲು ಯಾವ ರೀತಿ…

Read More

‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ? – Kannada News | Thiklu Rama Kannada movie controversy Team likely to change title

ಸಿನಿಮಾದಲ್ಲಿ ಯಾವುದೇ ಆಕ್ಷೇಪಾರ್ಹ ಅಂಶಗಳು ಇದ್ದರೂ ತಕ್ಷಣ ವಿವಾದ (Controversy) ಸೃಷ್ಟಿಯಾಗುವ ಕಾಲವಿದು. ಧಾರ್ಮಿಕ ಭಾವನೆಗಳ ವಿಚಾರದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಈಗ ‘ತಿಕ್ಲು ರಾಮ’ (Thiklu Rama) ಸಿನಿಮಾದ ಟೈಟಲ್ ಕೂಡ ವಿವಾದಕ್ಕೆ ಒಳಗಾಗಿದೆ. ಸಾಹಿತಿ, ಗಾಯಕ, ಸಂಗೀತ ಸಂಯೋಜಕ ಮಂಜುಕವಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೂಟಿಂಗ್ ಈಗಾಗಲೇ ಶೇಕಡ 40ರಷ್ಟು ಮುಗಿದಿದೆ. ಆದರೆ ಈಗ ಟೈಟಲ್ ಬದಲಾವಣೆ ಮಾಡಬೇಕು ಎಂದು ದೂರು ನೀಡಲಾಗಿದೆ. ‘ತಿಕ್ಲು ರಾಮ’ ಸಿನಿಮಾಗೆ ಡಾ. ರಾಜ್‌ವೀರ್ ಅವರು…

Read More

ಹತ್ತು ಕೋಟಿ ರೂ ಹಣ ಸೇರಿಸಲು ಎಷ್ಟು ಸಮಯ ಮತ್ತು ಹೂಡಿಕೆ ಬೇಕು? ಇಲ್ಲಿದೆ ಡೀಟೇಲ್ಸ್ – Kannada News | To build Rs 10 crore corpus before retirement, know how much to invest and required timeframe

ನಿವೃತ್ತಿ ಎಂದರೆ ದುಡಿಮೆ ನಿಲ್ಲಿಸುವ ಸಮಯ. ಮನುಷ್ಯನ ದೈಹಿಕ ಬಲ ಮತ್ತು ಮನೋಬಲ ಇರುವವರೆಗೂ ದುಡಿಯುತ್ತಿರಬಹುದು. ನಿವೃತ್ತಿಯಷ್ಟರಲ್ಲಿ (retirement) ಮನುಷ್ಯನ ಆರ್ಥಿಕ ಭದ್ರತೆ (financial stability) ಉತ್ತಮವಾಗಿರುವುದು ಅಗತ್ಯ. ದುಡಿಮೆ ಇಲ್ಲದೆಯೇ ಬದುಕುವ ಹಣಕಾಸು ಬಲ ಇರಬೇಕು. ಆದರೆ, ಎಷ್ಟು ಹಣ ಬೇಕು ಎನ್ನುವುದು ಎಲ್ಲರಲ್ಲೂ ಇರುವ ಗೊಂದಲ. ಇವತ್ತಿನ ಬೆಲೆ ಮಟ್ಟಕ್ಕೆ ಈಗ ನಿವೃತ್ತರಾಗುವವರಿಗೆ ಕನಿಷ್ಠ ಒಂದು ಕೋಟಿಯಾದರೂ ಬೇಕು. ಈ ಒಂದು ಕೋಟಿ ರೂ ಮುಂದಿನ 30 ವರ್ಷದಲ್ಲಿ ಹೊಂದುವ ಮೌಲ್ಯ ಸುಮಾರು 8…

Read More

ರಾತ್ರಿ ವೇಳೆಯೂ ಉಷ್ಣ ಅಲೆ, ಇನ್ನಷ್ಟು ಹೆಚ್ಚಾಗಲಿದೆ ತಾಪಮಾನ: ಹವಾಮಾನ ತಜ್ಞ ಸ್ಫೋಟಕ ಮುನ್ಸೂಚನೆ – Kannada News | Karnataka Weather: Night Temperatures to Rise Further; Meteorologist CS Patil Warns of Heatwave Intensifies

ಬೆಂಗಳೂರು, ಏಪ್ರಿಲ್ 20: ಕರ್ನಾಟಕದಲ್ಲಿ ರಣಬಿಸಿಲಿನಿಂದ ಜನ ತತ್ತರಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಕೆರೆ, ಬಾವಿ ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆಯಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ನೀರಿನ ಅಭಾವ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದಾರೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗಲು…

Read More

ಕಲಬುರಗಿಯಲ್ಲಿ ಗುಂಡಿನ ಸದ್ದು: ಫೈರಿಂಗ್​ ಮಾಡಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ – Kannada News | Kalaburagi: Bhai Bhai Group Leader Irfan Shot and Hacked in Wadi

ಕಲಬುರಗಿ, ಏಪ್ರಿಲ್​ 20: ಹಾಡಹಗಲೇ ಗುಂಡು ಹಾರಿಸಿ (firing) ನಂತರ ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ ಬಳಿ ನಡೆದಿದೆ. ಭಾಯ್ ಭಾಯ್ ಗ್ರೂಪ್ ಮುಖಂಡ ಇರ್ಫಾನ್(42) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ನಡೆದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ…

Read More

ಬಿರು ಬಿಸಿಲಿನ ನಡುವೆ ರಾಜ್ಯದಲ್ಲಿ ವಾರದವರೆಗೆ ಮಳೆ: ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ತಜ್ಞ – Kannada News | Rain hailstorms expected to lash karnataka one week during heatwave says meteorologist cs patil

ಬೆಂಗಳೂರು, (ಏಪ್ರಿಲ್ 20): ಕರ್ನಾಟಕದಲ್ಲಿ (Karnataka) ಬಿಸಿಲನ ಆರ್ಭಟ ವಿಪರೀತವಾಗಿದೆ. ಕಲ್ಯಾಣ ಕರ್ನಾಟಕದ (Kalyana Karnataka) ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ದಾಟಿದ್ದು, ಬಿಸಿಲನ ಝಳಕ್ಕೆ ಜನ ಕಂಗಾಲಾಗಿದ್ದಾರೆ. ಇನ್ನು ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳಲು ನಾನಾ ಮಾರ್ಗ ಅನುಸರಿಸುತ್ತಿದ್ದಾರೆ. ಈ ಬಿಸಿಲಿನ ಬೇಗೆಯ ನಡುವೆಯೇ ವರುಣನ (Rain) ಆಗಮನದ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ಹವಾಮಾನ…

Read More

ಬಿಟ್ ಕಾಯಿನ್ ಹಗರಣಕ್ಕೂ ಶಾಸಕ ಹ್ಯಾರಿಸ್​ಗೂ ಏನು ಸಂಬಂಧ? ಕಾಂಗ್ರೆಸ್ ಶಾಸಕರ, ನಲಪಾಡ್ ಮನೆ ಮೇಲೆ ಇಡಿ ದಾಳಿ ಮಾಡಿದ್ದೇಕೆ? – Kannada News | Bitcoin Scam: ED Raids Congress MLA NA Haris and Mohammed Nalapad’s House in Bengaluru Over Money Laundering Links

ಮೊಹಮ್ಮದ್ ನಲಪಾಡ್, ಶಾಸಕ ಎನ್ಎ ಹ್ಯಾರಿಸ್ ಹಾಗೂ ಇಡಿ ದಾಳಿಯ ಚಿತ್ರImage Credit source: tv9 ಬೆಂಗಳೂರು, ಏಪ್ರಿಲ್ 20: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣ (Bitcoin scam) ಮತ್ತೆ ಮುನ್ನೆಲೆಗೆ ಬಂದಿದೆ. ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಸೋಮವಾರ ಬೆಳ್ಳಂಬೆಳಗ್ಗೆ ಶಾಂತಿನಗರ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ (NA Haris) ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ (Mohammed…

Read More

ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ – Kannada News | Pawan Kalyan health update Chiranjeevi confirms successful surgery recovery

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ (Pawan Kalyan) ಅವರು ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರು ಅಪ್‌ಡೇಟ್ ನೀಡುವ ಮೂಲಕ ಸಮಾಧಾನ ಪಡಿಸಿದ್ದಾರೆ. ಪವನ್ ಕಲ್ಯಾಣ್ ಅವರ ಆರೋಗ್ಯದ ಬಗ್ಗೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಚಿರಂಜೀವಿ, ‘ಕಲ್ಯಾಣ್ ಬಾಬು ಯಶಸ್ವಿಯಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಸುರಕ್ಷಿತವಾಗಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಮತ್ತು ಉತ್ತಮವಾಗಿ…

Read More