Headlines

‘ಕೆಡಿ’ ರಿಲೀಸ್ ಆದರೂ ಕಡಿಮೆ ಆಗಿಲ್ಲ ಶಿಲ್ಪಾ ಶೆಟ್ಟಿ ಕೊರಗು – Kannada News

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಇತ್ತೀಚೆಗೆ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಈಗ ಅವರು ಬಾಲಿವುಡ್ ಬಿಗ್ ಸ್ಕ್ರೀನ್ ಮೇಲೆ ಅಬ್ಬರಿಸಲು ಸಜ್ಜಾಗಿದ್ದಾರೆ. ಈ ಬಾರಿ ಅವರು ಥಿಯೇಟರ್ ರಿಲೀಸ್ ಸಿನಿಮಾಗಳನ್ನೇ ಮಾಡಲು ಬಯಸುತ್ತಿರುವುದರ ಹಿಂದೆ ಒಂದು ವಿಶೇಷವಾದ ಮತ್ತು ವೈಯಕ್ತಿಕವಾದ ಕಾರಣವಿದೆ. ತಮ್ಮ ಇಬ್ಬರು ಮಕ್ಕಳಾದ ಸಮಿಶಾ ಮತ್ತು ವಿಯಾನ್ ಇದುವರೆಗೂ ತಮ್ಮನ್ನು ಚಿತ್ರಮಂದಿರದ ದೊಡ್ಡ ಪರದೆಯ ಮೇಲೆ ನೋಡಿಲ್ಲ ಎಂದು ಶಿಲ್ಪಾ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದರ ಜೊತೆ ಮಾತನಾಡಿರುವ ಅವರು,…

Read More

Chanakya Niti: ಈ ಕೆಲಸಗಳ ಮಾಡೋ ಮುನ್ನ ನೂರು ಬಾರಿ ಯೋಚಿಸಿ, ಇಲ್ಲಾಂದ್ರೆ ಪಶ್ಚಾತಾಪ ಪಡಬೇಕಾಗುತ್ತದೆ

ಜೀವನದಲ್ಲಿ ಯಶಸ್ವಿಯಾಗಲು (success), ಯಶಸ್ವಿ ಜೀವನವನ್ನು ನಡೆಸಲು ನಾವು ಮಾಡುವ ಪ್ರತಿಯೊಂದರ ಬಗ್ಗೆಯೂ ನೂರು ಬಾರಿ ಯೋಚಿಸಬೇಕು, ಸಾವಿರ ಬಾರಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಒಂದು ವೇಳೆ ಆತುರದಲ್ಲಿ ಮಾಡುವ ಯಾವುದೇ ಕೆಲಸವಾದರೂ ಸರಿ, ಅದು ನಮ್ಮ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಅದರಲ್ಲೂ ನಾವು ಈ ಕೆಲವು ಕೆಲಸಗಳನ್ನು ಆತುರದಿಂದ ಮತ್ತು ಯೋಚಿಸದೆ ಮಾಡಿದರೆ,  ಭವಿಷ್ಯದಲ್ಲಿ ಸಾಕಷ್ಟು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಹಾಗಿದ್ರೆ ಯಾವ ಕೆಲಸಗಳನ್ನು ಮಾಡುವ ಮುನ್ನ…

Read More

ಸಾಕಷ್ಟು ಹಣ ಕೊಟ್ಟ ಬಳಿಕವೂ ಜಾಹೀರಾತು; ಅಮೆಜಾನ್‌ ಪ್ರೈಮ್ ವಿಡಿಯೋಗೆ ಕಾನೂನು ಸಂಕಷ್ಟ – Kannada News | Prime Video Ad Row: Australia’s Watchdog Sues Amazon Over Subscription Changes

ಅಮೆಜಾನ್ ಪ್ರೈಮ್ ವಿಡಿಯೋ ಆಸ್ಟ್ರೇಲಿಯಾದಲ್ಲಿ ಹೊಸ ಕಾನೂನು ಸಂಕಷ್ಟವನ್ನು ಎದುರಿಸುತ್ತಿದೆ. ಪ್ರೈಮ್ ವಿಡಿಯೋ (Prime Video) ಸೇವೆಯಲ್ಲಿ ಮಾಡಲಾದ ಬದಲಾವಣೆಗಳ ವಿರುದ್ಧ ಅಲ್ಲಿನ ಸ್ಪರ್ಧಾತ್ಮಕ ನಿಯಂತ್ರಣ ಮಂಡಳಿಯು (Competition Watchdog) ಕಂಪನಿಯನ್ನು ಫೆಡರಲ್ ಕೋರ್ಟ್‌ಗೆ ಎಳೆದೊಯ್ದಿದೆ. ಚಂದಾದಾರಿಕೆ ಪಡೆದುಕೊಂಡ ಹೊರತಾಗಿಯೂ ಬಳಕೆದಾರರ ಖಾತೆಗಳಿಗೆ ಜಾಹೀರಾತುಗಳನ್ನು ಪರಿಚಯಿಸಿರುವುದು ಈ ಪ್ರಕರಣದ ಪ್ರಮುಖ ಕಾರಣವಾಗಿದೆ. ನಿಯಂತ್ರಣ ಮಂಡಳಿಯ ಆರೋಪದ ಪ್ರಕಾರ, ಗ್ರಾಹಕರು ತಾವು ಮೊದಲೇ ಹಣ ಪಾವತಿಸಿ ಪಡೆದುಕೊಂಡಿದ್ದ ಸೇವೆಯಲ್ಲಿ ಬದಲಾವಣೆಯಾಗಲಿದೆ ಎಂಬ ಸೂಕ್ತ ಮಾಹಿತಿಯನ್ನು ನೀಡದೆಯೇ ಅಮೆಜಾನ್ ಪ್ರೈಮ್…

Read More

7 ರಾಜ್ಯಗಳಿಂದ 22 ರಾಜ್ಯಗಳಿಗೆ ಅಧಿಕಾರ ವ್ಯಾಪಿಸಿದ್ಹೇಗೆ? 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರ – Kannada News | With BJP set to win Bengal, how India’s political map has changed

ನವದೆಹಲಿ, (ಮೇ 05): ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ (Five State Election) ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. ಅಸ್ಸಾಂ (Assam), ಪುದುಚೇರಿಯಲ್ಲಿಯಲ್ಲೂ ಬಿಜೆಪಿ ತನ್ನ ಹಿಡಿತವನ್ನು ಉಳಿಸಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳ (West Bengal) ಭರ್ಜರಿ ವಿಜಯ ಪತಾಕೆ ಹಾರಿಸಿದ್ದು, 15 ವರ್ಷಗಳ ದೀದಿ ಆಡಳಿತಕ್ಕೆ ಬಿಜೆಪಿ ಬ್ರೇಕ್ ಹಾಕಿದೆ. ಇದರೊಂದಿಗೆ ಬಿಜೆಪಿ ತನ್ನ ಅಧಿಕಾರ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. 2014 ರಿಂದ 2026ರ ವರೆಗಿನ ಬಿಜೆಪಿಯ ರಾಜಕೀಯ ರಣತಂತ್ರದೊಂದಿಗೆ 7 ರಾಜ್ಯಗಳಿಂದ 22 ರಾಜ್ಯಗಳಿಗೆ…

Read More

India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ – Kannada News | India Squad For T20 World Cup 2026

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗಾಗಿ (T20 World Cup 2026) ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಟೂರ್ನಿಯಿಂದ ಶುಭ್​​ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ. ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್​ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ…

Read More

200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia

ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ‌‌. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….

Read More

PBKS vs GT IPL 2026 Live Score: ಕಿಂಗ್ಸ್​ vs ಟೈಟಾನ್ಸ್ ನಡುವಣ ಕದನಕ್ಕೆ ಕ್ಷಣಗಣನೆ

ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸಲಿದ್ದಾರೆ. ಇಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಿದರೆ, ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಈ ಮ್ಯಾಚ್​ನಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ…

Read More

Union Budget 2026: 9 ಬಜೆಟ್​ 9 ಬಣ್ಣದ ಸೀರೆಗಳು; ನಿರ್ಮಲಾ ಸೀತಾರಾಮನ್ ‘ಬಜೆಟ್‌ ಸೀರೆ’ಯ ವೈಶಿಷ್ಟ್ಯ ಇಲ್ಲಿದೆ – Kannada News | Nirmala Sitharaman’s Budget Sarees: A Journey Through India’s Rich Textile Heritage

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದೀಗಾ ಸತತ 9 ಬಜೆಟ್‌ಗಳನ್ನು ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡಿದ ಮೊತ್ತಮೊದಲ ಭಾರತೀಯ ವ್ಯಕ್ತಿ ಎಂಬ ಹೆಗ್ಗಳಿಗೆ ಅವರಿಗಿದೆ. ಪ್ರತೀ ವರ್ಷ ಬಜೆಟ್ ಮಂಡನೆಯ ವೇಳೆ ಇವರು ಉಡುವ ಸೀರೆ ಸಾಕಷ್ಟು ಗಮನಸೆಳೆಯುತ್ತದೆ. ಪ್ರತೀ ಸೀರೆಯೂ ಕೂಡ ಒಂದೊಂದು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಆದ್ದರಿಂದ ಬಜೆಟ್ ಸಮಯದಲ್ಲಿ ನಿರ್ಮಲಾ ಸೀತಾರಾಮನ್ ಇಲ್ಲಿಯವರೆಗೆ ಉಟ್ಟ ಸೀರೆಗಳ ವಿಶೇಷತೆಯನ್ನು ಇಲ್ಲಿ ತಿಳಿದುಕೊಳ್ಳಿ. 2026-27ರ ಬಜೆಟ್:…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 19ರ ದಿನಭವಿಷ್ಯ – Kannada News | December 19 Numerology Prediction: Your Birth Number’s Daily Fortune and Astrology

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದೆ. ನಿಮಗೆ ಹೊಸದಾಗಿ ಪರಿಚಯ ಆಗುವ ವ್ಯಕ್ತಿಗಳ ಮೂಲಕವಾಗಿ ಭವಿಷ್ಯದಲ್ಲಿ ದೊಡ್ಡ ಮಟ್ಟದ ಅನುಕೂಲ ಆಗಲಿದೆ. ಲೇವಾದೇವಿ ವ್ಯವಹಾರ ಮಾಡುವವರಿಗೆ ಕೈ ಸೇರಬೇಕಾದ ದೊಡ್ಡ ಮೊತ್ತ ಬರುವಂಥ…

Read More