Headlines

Japan Earthquake: ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ; ಅಧಿಕಾರಿಗಳಿಂದ ಸುನಾಮಿಯ ಎಚ್ಚರಿಕೆ – Kannada News | Japan Earthquake; powerful 7.4 magnitude earthquake hits Japan tsunami warning issued

ಟೋಕಿಯೋ, ಏಪ್ರಿಲ್ 20: ಜಪಾನ್‌ನ ಈಶಾನ್ಯ ಕರಾವಳಿಯಲ್ಲಿ ಇಂದು 7.4 ತೀವ್ರತೆಯ ಪ್ರಬಲ ಭೂಕಂಪ (Japan Earthquake) ಸಂಭವಿಸಿದೆ. ಇದರಿಂದ ದೇಶಾದ್ಯಂತ ಆತಂಕ ಉಂಟಾಗಿದ್ದು, ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದೆ. ಅಧಿಕಾರಿಗಳು ಕರಾವಳಿ ಪ್ರದೇಶಗಳಿಂದ ದೂರ ಹೋಗುವಂತೆ ನಿವಾಸಿಗಳನ್ನು ಒತ್ತಾಯಿಸಿದ್ದಾರೆ. ಅಲೆಗಳು ದಡವನ್ನು ತಲುಪುವ ನಿರೀಕ್ಷೆಯಿರುವುದರಿಂದ ಕರಾವಳಿ ವಲಯಗಳಿಂದ ದೂರವಿರಲು ಅಧಿಕಾರಿಗಳು ನಿವಾಸಿಗಳಿಗೆ ಎಚ್ಚರಿಕೆ ನೀಡಿದರು. 3 ಮೀಟರ್ (ಸುಮಾರು 10 ಅಡಿ)ವರೆಗಿನ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ವಲಯದ ನಿವಾಸಿಗಳು ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಜಪಾನ್…

Read More

ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು! – Kannada News | ED raids on former union minister rehman khan grandson house In bitcoin Case

ಬೆಂಗಳೂರು, (ಏಪ್ರಿಲ್ 20): ಬಿಟ್‌ಕಾಯಿನ್ ಪ್ರಕರಣಕ್ಕೆ (bitcoin Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರಿನಲ್ಲಿ ದಾಳಿ ನಡೆಸಿದೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಕಾಂಗ್ರೆಸ್ ಶಾಸಕ ಎನ್​​ಎ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಮಾತ್ರವಲ್ಲದೇ ಮಾಜಿ ಕೇಂದ್ರ ಸಚಿವ ಕೆ. ರೆಹಮಾನ್ ಖಾನ್ ಅವರ ಮೊಮ್ಮಗ ಮಹಮ್ಮದ್ ಹಕೀಬ್ ಖಾನ್ ಅವರ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆದಿದೆ. ಬೆಂಗಳೂರಿನ ಜಯನಗರದಲ್ಲಿರುವ ಕೆ.ರೆಹಮಾನ್ ಖಾನ್ ನಿವಾಸಕ್ಕೆ 2 ಇನೋವಾ ಕಾರುಗಳಲ್ಲಿ ಆಗಮಿಸಿರುವ…

Read More

Meta Layoffs: ಮೇ 20ಕ್ಕೆ ತಯಾರಾಗಿ, ಮೇಟಾದಿಂದ 8 ಸಾವಿರ ಉದ್ಯೋಗಿಗಳು ಔಟ್ – Kannada News | Tech Layoffs Continue: Meta’s AI Push Triggers 16,000 Job Cuts and Workforce Restructuring

ಕ್ಯಾಲಿಫೋರ್ನಿಯಾ, ಏ.20: ಮೆಟಾ ಪ್ಲಾಟ್‌ಫಾರ್ಮ್ಸ್ ತನ್ನ ವ್ಯವಹಾರದಲ್ಲಿ ಮಹತ್ತರ ಬದಲಾವಣೆ ತರಲು ಮುಂದಾಗಿದ್ದು, ಈ ಪ್ರಕ್ರಿಯೆಯಲ್ಲಿ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆಯಿದೆ. ಕಂಪನಿಯು ಕೃತಕ ಬುದ್ಧಿಮತ್ತೆ (AI) ಮೇಲೆ ತನ್ನ ಹೂಡಿಕೆಯನ್ನು ದ್ವಿಗುಣಗೊಳಿಸುತ್ತಿದ್ದು, ಈ ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ತನ್ನ ಮಾನವ ಸಂಪನ್ಮೂಲವನ್ನು ಪುನಾರಚಿಸುತ್ತಿದೆ. ವರದಿಗಳ ಪ್ರಕಾರ, ಬರುವ ಮೇ 20ರಿಂದ ಮೆಟಾ ತನ್ನ ಮೊದಲ ಹಂತದ ಲೇ-ಆಫ್ ಆರಂಭಿಸಲಿದ್ದು, ಸುಮಾರು 8,000 ಉದ್ಯೋಗಿಗಳನ್ನು (ಜಾಗತಿಕ ಮಟ್ಟದ 10% ನೌಕರರು) ವಜಾಗೊಳಿಸುವ ಸಾಧ್ಯತೆಯಿದೆ. ಈ ವರ್ಷದ…

Read More

‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ – Kannada News | Rakesh Bedi talks about possibility of making Dhurandhar 3 with Ranveer Singh

ಆದಿತ್ಯ ಧರ್ ನಿರ್ದೇಶನದ ಹಾಗೂ ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದಿವೆ. ಎರಡು ಭಾಗಗಳ ಭರ್ಜರಿ ಯಶಸ್ಸಿನ ನಂತರ, ‘ಧುರಂಧರ್ 3’ (Dhurandhar 3) ಮಾಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಈ ಬೆನ್ನಲ್ಲೇ ಚಿತ್ರದಲ್ಲಿ ಜಮೀಲ್ ಜಮಾಲಿ ಪಾತ್ರ ಮಾಡಿ ಗಮನ ಸೆಳೆದಿದ್ದ ಹಿರಿಯ ನಟ ರಾಕೇಶ್ ಬೇಡಿ (Rakesh Bedi) ಅವರು ಮೂರನೇ ಭಾಗದ ಸಾಧ್ಯತೆಗಳ ಬಗ್ಗೆ ತಮ್ಮ…

Read More

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಕೀಮ್​ನ ಪ್ರಮುಖ ಮಾಹಿತಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2019ರಲ್ಲಿ ಆರಂಭವಾಗಿದ್ದು, ರೈತರ ವ್ಯವಸಾಯಕ್ಕೆ ಧನಸಹಾಯ ಮಾಡುವ ಉದ್ದೇಶ ಹೊಂದಿದೆ. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರು ಈ ಯೋಜನೆ ಅಡಿ ವರ್ಷಕ್ಕೆ 6,000 ರೂ ಅನ್ನು ಪಡೆಯಬಹುದು. ಇದನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ಕೇಂದ್ರ ಸರ್ಕಾರ ನೀಡುತ್ತದೆ. ಇಲ್ಲಿಯವರೆಗೆ ಒಟ್ಟು 22 ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ 4.25 ಲಕ್ಷ ಕೋಟಿ ರೂ ಅನ್ನು ಸರ್ಕಾರವು ರೈತರಿಗೆ ನೀಡಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಫಲಾನುಭವಿ ರೈತರಿಗೆ ಸರ್ಕಾರ…

Read More

Video: ಇದು ಬೇಸಿಗೆ ರಜೆಯ ಎಫೆಕ್ಟ್; ಆಟದ ನಡುವೆ ಜಗಳಕ್ಕಿಳಿದ ಮಕ್ಕಳು – Kannada News | Big fight between kids during summer vacation, video goes viral

ಬೇಸಿಗೆ ರಜೆ (summer holiday) ಶುರುವಾಯಿತೆಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿ. ಈಗಾಗಲೇ ರಜೆ ಶುರುವಾಗಿದೆ, ಮಕ್ಕಳಂತೂ (children) ಈ ರಜೆಯನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಹೆತ್ತವರಿಗೆ ಯಾಕಾದ್ರೂ ಮಕ್ಕಳಿಗೆ ರಜೆ ಶುರುವಾಯಿತು, ಈ ಮಕ್ಕಳ ಕಾಟ ಹೇಗಪ್ಪಾ ತಡೆದುಕೊಳ್ಳೊಕೆ ಆಗ್ತಾ ಇಲ್ಲ ಎನ್ನುತ್ತಿದ್ದಾರೆ. ಈ ವಿಡಿಯೋ ನೋಡಿದ್ರೆ ಈ ಮಕ್ಕಳನ್ನು ಹೆತ್ತವರು ಹೇಗೆ ಸಹಿಸಿಕೊಳ್ತಾರೆ ಎಂದು ನಿಮಗೆ ಅನಿಸಬಹುದು. ಈ ಪುಟಾಣಿಗಳ ನಡುವೆ ಜಗಳ ಶುರುವಾಗಿದ್ದು, ನಾನಾ ನೀನಾ ನೋಡೇ ಬಿಡೋಣ ಎನ್ನುವಂತೆ ಕಿತ್ತಾಡಿಕೊಂಡಿದ್ದಾರೆ. ಈ…

Read More

IPL 2026: ಮೊದಲ ಗೆಲುವಿನ ಬಳಿಕ ಕಣ್ಣೀರಿಟ್ಟ ಕೆಕೆಆರ್​ ತಂಡದ ಆಟಗಾರರು – Kannada News | KKR IPL First Win: Varun Chakravarthy Reveals Emotional Dressing Room Tears

ಐಪಿಎಲ್ (IPL) ಟ್ರೋಫಿಯನ್ನು 3 ಬಾರಿ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR), 19 ನೇ ಸೀಸನ್‌ನಲ್ಲಿ ತಮ್ಮ ಮೊದಲ ಗೆಲುವಿಗಾಗಿ ಏಳನೇ ಪಂದ್ಯಕ್ಕಾಗಿ ಕಾಯಬೇಕಾಯಿತು. ತಂಡದಲ್ಲಿ ಪ್ರತಿಭಾವಂತ ಬ್ಯಾಟ್ಸ್‌ಮನ್ ಮತ್ತು ಬೌಲರ್ ಇದ್ದರೂ, ಕೆಕೆಆರ್ ಮೊದಲ 6 ಪಂದ್ಯಗಳಲ್ಲಿ 5 ರಲ್ಲಿ ಸೋಲಬೇಕಾಯಿತು. ಮಳೆಯಿಂದಾಗಿ 1 ಪಂದ್ಯ ರದ್ದಾಯಿತು. ಆದಾಗ್ಯೂ ಕೆಕೆಆರ್ ತನ್ನ ಅಭಿಯಾನದ ಏಳನೇ ಪಂದ್ಯದಲ್ಲಿ ಗೆಲ್ಲುವ ಮೂಲಕ ಸತತ ಸೋಲುಗಳ ಸರಣಿಯನ್ನು ಮುರಿಯಿತು. ಅದರಲ್ಲೂ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ್ದು ಕೆಕೆಆರ್…

Read More

ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್ – Kannada News | Bengaluru Lake Pollution: Trinity Acres Apartment Accused of Releasing Sewage Water into Ambalipura Lake

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೆರೆಗಳ ಉಳಿವಿಗಾಗಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಲೋವರ್ ಅಂಬಲಿಪುರ ಕೆರೆಗೆ (Lower Ambalipura Lake) ದೊಡ್ಡ ಕಂಟಕ ಎದುರಾಗಿದೆ. ಕೆರೆಗೆ ಹೊಂದಿಕೊಂಡೇ ಇರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸಮುಚ್ಚಯವೊಂದು ಪೈಪ್‌ಗಳ ಮೂಲಕ ನೇರವಾಗಿ ಕೊಳಚೆ ನೀರನ್ನು ಕೆರೆಯ ಒಡಲಿಗೆ ಹರಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಟ್ರಿನಿಟಿ ಏಕರ್ಸ್ ಅಪಾರ್ಟ್‌ಮೆಂಟ್ ವಿರುದ್ಧ ಆರೋಪ ಇಬ್ಬಲೂರು ಬಳಿಯ ಅಂಬಲಿಪುರ ಕೆರೆಗೆ ಪಕ್ಕದಲ್ಲೇ ಇರುವ ‘ಟ್ರಿನಿಟಿ ಏಕರ್ಸ್…

Read More

ಹೆಣ್ಣು ಮಗುವಿಗೆ ಜನ್ಮ ನೀಡಿದ ಅಟ್ಲಿ ಪತ್ನಿ ಪ್ರಿಯಾ; ಸಂಭ್ರಮದಲ್ಲಿ ‘ರಾಕಾ’ ಸಿನಿಮಾ ನಿರ್ದೇಶಕ – Kannada News | Raaka director Atlee wife Priya welcomed second child Baby Girl

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ (Priya Atlee) ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ (Raaka) ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ…

Read More

ಸರ್ಕಾರಿ ಅಧಿಕಾರಿಗಳಿಗೆ ಶೇ. 30ರಷ್ಟು ಸಂಬಳ ಕಡಿತ; ಹಿಮಾಚಲ ಪ್ರದೇಶದಲ್ಲಿ ಹೊಸ ನಿಯಮ ಜಾರಿ – Kannada News | Himachal Pradesh Government Imposes 30 percent Salary Cut on senior officers amid Financial crisis

ನವದೆಹಲಿ, ಏಪ್ರಿಲ್ 20: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಇದನ್ನು ಸರಿದೂಗಿಸಲು ಸರ್ಕಾರದ ಹಿರಿಯ ಅಧಿಕಾರಿಗಳ ಸಂಬಳದ ಶೇ. 30ರಷ್ಟನ್ನು ಕಡಿತ ಮಾಡಲು ಸುಖ್ವಿಂದರ್ ಸಿಂಗ್ ಸುಖು (Sukhvinder Singh Sukhu) ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ ತಿಂಗಳಿಂದ 6 ತಿಂಗಳವರೆಗೆ ಕೇವಲ ಶೇ. 70ರಷ್ಟು ಸಂಬಳವನ್ನು ಮಾತ್ರ ಹಿರಿಯ ಅಧಿಕಾರಿಗಳಿಗೆ ನೀಡಲಾಗುತ್ತದೆ. ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸರ್ಕಾರವು ರಾಜ್ಯದ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ….

Read More