ಎಂಗೇಜ್ಮೆಂಟ್ ಆದ ರಾತ್ರಿಯೇ ಯುವತಿ ಪ್ರಿಯತಮನೊಂದಿಗೆ ಪರಾರಿ! ಲವ್ ಜಿಹಾದ್ ಶಂಕೆ – Kannada News | Haveri: Girl Goes Missing After Engagement; Love Jihad Allegations Spark Protests in Hanagal

ಎಂಗೇಜ್ಮೆಂಟ್ ಆದ ರಾತ್ರಿಯೇ ಯುವತಿ ಪ್ರಿಯತಮನೊಂದಿಗೆ ಪರಾರಿ! ಹಾವೇರಿ, ಏಪ್ರಿಲ್ 26: ಜಿಲ್ಲೆಯ ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ವಿವಾಹ ನಿಶ್ಚಿತಾರ್ಥ ನಡೆದ ಬೆನ್ನಲ್ಲೇ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಫುಸಲಾಯಿಸಿ ಲವ್ ಜಿಹಾದ್​ಗೆ (Love Jihad) ಯತ್ನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನಡೆದಿದ್ದೇನು? ಗ್ರಾಮದ 24 ವರ್ಷದ ಬಿ.ಕಾಂ ಪದವೀಧರೆ ಶಂಕ್ರಮ್ಮ ಕೆರಿಮತ್ತಿಹಳ್ಳಿ ನಾಪತ್ತೆಯಾದ ಯುವತಿ. ಶಂಕ್ರಮ್ಮನಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥ ನೆರವೇರಿತ್ತು. ಮೇ 11ಕ್ಕೆ ಮದುವೆಯೂ ನಿಶ್ಚಯವಾಗಿತ್ತು. ನಿಶ್ಚಿತಾರ್ಥ ನಡೆದ…

Read More

IND vs AFG: ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌; ದಿಗ್ಗಜರನ್ನು ಹಿಂದಿಕ್ಕಿದ ರಿಷಭ್ ಪಂತ್

2026 ರ ಐಪಿಎಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್, ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತಂಡದ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ 81 ರನ್ ಬಾರಿಸಿದ ಪಂತ್ ಶತಕದಂಚಿನಲ್ಲಿ ಎಡವಿದರು. ಆದಾಗ್ಯೂ ಪಂತ್ ಈ ಇನ್ನಿಂಗ್ಸ್‌ ಮೂಲಕ ದಿಗ್ಗಜರ ದಾಖಲೆಗಳನ್ನು ಮುರಿದರು (PC- PTI). ಪಂತ್ ತಮ್ಮ ಇನ್ನಿಂಗ್ಸ್‌ನಲ್ಲಿ ಮೂರು ಸಿಕ್ಸರ್‌ಗಳು ಮತ್ತು ಆರು ಬೌಂಡರಿಗಳನ್ನು ಬಾರಿಸಿದರು. ಈ ಮೂರು ಸಿಕ್ಸರ್‌ಗಳ ಸಹಾಯದಿಂದ, ಪಂತ್ ಈಗ…

Read More

ಜಪಾನ್‌ನಲ್ಲಿರುವ ಬೆಂಗಳೂರಿನ ಟೆಕ್ಕಿಗಳಿಗೆ ತಿಂಗಳಿಗೆ 17 ಲಕ್ಷ ರೂ. ಸಂಬಳ: ಸರ್ಕಾರಕ್ಕೆ 3 ಲಕ್ಷ ರೂ. ತೆರಿಗೆ ನೀಡಬೇಕು – Kannada News | Japan Tech Salary Shock: Why Bangalore Engineers Earn More After Tax and Costs

ಯೂಟ್ಯೂಬ್​​​​​​ ಕಂಟೆಂಟ್​​​​ ಕ್ರಿಯೆಟರ್ ಒಬ್ಬರು ಜಪಾನ್​​ ಹಾಗೂ ಬೆಂಗಳೂರು ಸಂಬಳದ ಬಗ್ಗೆ ಹೊಲಿಕೆ ಮಾಡಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೀ ಭಾರೀ ವೈರಲ್​ ಆಗಿದೆ. ಜಪಾನ್‌ನಲ್ಲಿ ನೆಲೆಸಿರುವ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್‌ಗಳ ಆರ್ಥಿಕ ಜೀವನದ ಕುರಿತು ಯೂಟ್ಯೂಬರ್ ಡೋಲೇಶ್ (Dolesh) ಹಂಚಿಕೊಂಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಬೆಂಗಳೂರಿನ ಇಬ್ಬರು ಟೆಕ್ಕಿಗಳು ಜಪಾನ್‌ನ ವಾಸ್ತವ ಸ್ಥಿತಿಯನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಜಪಾನ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ವೃತ್ತಿ ಆರಂಭಿಸುವವರಿಗೆ ವರ್ಷಕ್ಕೆ ಸುಮಾರು…

Read More

ಕಾರಹುಣ್ಣಿಮೆ: ಮಸೀದಿ ಬಳಿ ಪಟಾಕಿ ಸಿಡಿಸಿದ್ದಕ್ಕೆ ಗಲಾಟೆ, ರೈತನ ಕೈ ಕಟ್ – Kannada News | Haveri Violence: clash Between Hindu Muslim In naregal village firecracker during karahunnime Celebration

ಹಾವೇರಿ (ಜೂನ್ 30): ಕಾರಹುಣ್ಣಿಮೆ ಹಬ್ಬದ ಹಿನ್ನೆಲೆ ಹೋರಿಗಳನ್ನು ಓಡಿಸುವ ಸ್ಪರ್ಧೆ ವೇಳೆ ಪಟಾಕಿ ಸಿಡಿಸಿದ್ದಕ್ಕೆ ರೈತನ ಮೇಲೆ ಹಲ್ಲೆ ಮಾಡಿ ಕೈ ಕಟ್ ಮಾಡಿರುವ ಅಮಾನುಷ ಘಟನೆ ಹಾವೇರಿ(Haveri) ಜಿಲ್ಲೆ ಹಾನಗಲ್ಲ ತಾಲೂಕಿನ ನರೇಗಲ್ ಗ್ರಾಮದಲ್ಲಿ (Naregal village) ನಡೆದಿದೆ. ನಿನ್ನೆ (ಜೂನ್ 29) ಕಾರಹುಣ್ಣಿಮೆ ಹಬ್ಬದ ಹಿನ್ನೆಲೆ ಹೋರಿಗಳನ್ನು ಓಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ವೇಳೆ ಪಟಾಕಿ ಸಿಡಿಸಿದ ಕಾರಣಕ್ಕೆ ಎರಡು ಕೋಮಿನ ಜನರ ನಡುವೆ ಮಾರಾಮಾರಿ ನಡೆದಿದೆ. ಮಸೀದಿ ಬಳಿ ಪಟಾಕಿ ಸಿಡಿಸಿದ…

Read More

Karnataka 2nd PUC Result 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಹೌದು…2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟಿಸುವುದು ವಾಡಿಕೆ. ಆದ್ರೆ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿ ಫಲಿತಾಂಶವನ್ನು ಪ್ರಕಟಿಸಿದ್ದು, ಯಾರು…

Read More

ಅಕ್ರಮವಾಗಿ ವಾಸಿಸುತ್ತಿದ್ದವರು ಮುಸ್ಲಿಮರೆಂಬ ಪ್ರಶ್ನೆ ಬರಲ್ಲ: ಪಿಣರಾಯಿಗೆ ಡಿಕೆ ಶಿವಕುಮಾರ್ ಖಡಕ್ ತಿರುಗೇಟು – Kannada News | Bengaluru Kogilu Eviction Row: DyCM DK Shivakumar Hits Back at Kerala CM Pinarayi Vijayan, what he said? Know here

ಬೆಂಗಳೂರು, ಡಿಸೆಂಬರ್ 27: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣದ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ವಾಸ್ತವ ಅರಿಯದೆ ಪ್ರತಿಕ್ರಿಯಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಪಿಣರಾಯಿ ವಿಜಯನ್ ಅವರ ‘ಬುಲ್ಡೋಜರ್ ರಾಜ್’ ಎಕ್ಸ್ ಸಂದೇಶಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಡಿಕೆ ಶಿವಕುಮಾರ್, ಪಿಣರಾಯಿ ವಿಜಯನ್ ಹಿರಿಯ ನಾಯಕರು. ಆದರೆ ಸ್ಥಳೀಯ ವಿಚಾರಗಳನ್ನು, ಸತ್ಯ ಸಂಗತಿಯನ್ನು ತಿಳಿಯದೇ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ….

Read More

‘ಧುರಂಧರ್ 2’ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ ಕಾಣಲಿದ್ದಾರೆ: ಹೇಗೆ?

‘ಧುರಂಧರ್ 2’ (Dhurandhar 2) ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಗಡೆ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಇಂದ ಹಿಂದೆ ಸರಿದ ಬಳಿಕವಂತೂ ಸಿನಿಮಾಕ್ಕೆ ತಡೆಯೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗಳು ಬಿಸಿ ದೋಸೆಯಂತೆ ಮಾರಾಟವಾಗುತ್ತಿವೆ. ಇದೀಗ ಈ ಸಿನಿಮಾಕ್ಕೆ ಇರುವ ಜನಪ್ರಿಯತೆ, ಪ್ರೇಕ್ಷಕರಲ್ಲಿ ಇರುವ ಕಾತರತೆಯನ್ನು ಬಳಸಿಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾಗಿದೆ. ಇದೇ ಕಾರಣಕ್ಕೆ ‘ಧುರಂಧರ್ 2’ ಸಿನಿಮಾ ನೋಡಲು ಹೋದವರಿಗೆ ರಶ್ಮಿಕಾ ಮಂದಣ್ಣ…

Read More

ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್ – Kannada News | ICC T20 Rankings: Kishan, Suryakumar Climb; Varun Chakravarthy Tops Bowlers

ಅಭಿಷೇಕ್ ಶರ್ಮಾ ಟಿ20 ಶ್ರೇಯಾಂಕದಲ್ಲಿ ತಮ್ಮ ಪ್ರಾಬಲ್ಯವನ್ನು ಕಾಯ್ದುಕೊಂಡಿದ್ದು, 917 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆದಾಗ್ಯೂ, ತಿಲಕ್ ವರ್ಮಾ ಒಂದು ಸ್ಥಾನ ಕುಸಿದು ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಸೂರ್ಯಕುಮಾರ್ ಯಾದವ್ ಏಳನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಶಿವಂ ದುಬೆ ಕೂಡ 17 ಆಟಗಾರರನ್ನು ಹಿಂದಿಕ್ಕಿ 41 ನೇ ಸ್ಥಾನಕ್ಕೆ ತಲುಪಿದ್ದಾರೆ. Source link

Read More

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ.. ಮಾರ್ಚ್…

Read More

ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು! – Kannada News | Snake Slithers into House During Lokayukta Raid in Bagalkote; Video Goes Viral

ಬಾಗಲಕೋಟೆ, ಮಾರ್ಚ್​ 5: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ನಡೆಸಿದ ದಾಳಿಯ ವೇಳೆ ಅಚ್ಚರಿಯ ಘಟನೆ ನಡೆದಿದೆ. ಮನೆಯೊಂದರಲ್ಲಿ ಶೋಧ ಕಾರ್ಯ ನಡೆಯುತ್ತಿದ್ದಾಗ ಕೆಳಮಹಡಿಗೆ ಕೆರೆ ಹಾವು ನುಗ್ಗಿ ಕೆಲಕಾಲ ಗೊಂದಲ ಉಂಟುಮಾಡಿತು. ಬಳಿಕ ಮನೆಯವರು ಹಾವನ್ನು ಹೊಡೆದು ದೂರ ಸಾಗಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಲ್ಲಿ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿದರು….

Read More