Headlines

ಹಾರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಸಾಗಣೆಗೆ ಇರಾನ್ ಒಪ್ಪಿಗೆ

ನವದೆಹಲಿ, ಮಾರ್ಚ್ 12: ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಅವರ ಇರಾನಿನ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಜೊತೆ ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ ಇರಾನ್ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಅನುಮತಿ ನೀಡಿದೆ. ಇದರಿಂದ ಭಾರತಕ್ಕೆ ತೈಲ ಪೂರೈಕೆಯ ಸಮಸ್ಯೆಗೆ ಕೊಂಚ ಪರಿಹಾರ ಸಿಕ್ಕಂತಾಗಿದೆ. ಯುನೈಟೆಡ್ ಸ್ಟೇಟ್ಸ್, ಯುರೋಪ್ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳನ್ನು ಟಾರ್ಗೆಟ್ ಮಾಡುತ್ತಿರುವ ಇರಾನ್ ಅನೇಕ ತೈಲ ಟ್ಯಾಂಕರ್​ಗಳ…

Read More

Video: ಕದಿಯಲು ಬಂದು ಅಡುಗೆಮನೆಯ ಎಕ್ಸಾಸ್ಟ್​ನಲ್ಲಿ ಸಿಲುಕಿದ ಕಳ್ಳ, ಅರ್ಧ ದೇಹ ಒಳಗೆ, ಅರ್ಧ ಹೊರಗೆ – Kannada News | Kota Burglary Attempt Fails as Intruder Gets Stuck While Trying to Escape

ಕೋಟಾ, ಜನವರಿ 06: ಕಳ್ಳರು ಎಲ್ಲವನ್ನು ದರೋಡೆ ಮಾಡಿ ಓಡಿ ಹೋದ ಬಳಿಕ ಸಿಕ್ಕಿಬಿದ್ದಿರುವ ನಿದರ್ಶನಗಳಿವೆ, ಆದರೆ ಮನೆಯಲ್ಲಿ ಯಾರೂ ಇಲ್ಲದಿದ್ದರೂ ಕಳ್ಳ ಮನೆಯೊಳಗೆ ಸಿಕ್ಕಿಬಿದ್ದಿದ್ಹೇಗೆ ಎನ್ನುವ ಇಂಟರೆಸ್ಟಿಂಗ್ ಸುದ್ದಿ ಇಲ್ಲಿದೆ. ಈ ಘಟನೆ ರಾಜಸ್ಥಾನದ ಕೋಟಾದಲ್ಲಿ ಜನವರಿ 5 ರಂದು ನಡೆದಿದೆ. ಮನೆಮಂದಿಯಲ್ಲಾ ತೀರ್ಥಯಾತ್ರೆಗೆ ಹೋಗಿದ್ದರು. ಕಳ್ಳನೊಬ್ಬ ಅಡುಗೆ ಮನೆಯ ಎಕ್ಸಾಸ್ಟ್ ಒಡೆದು ಅದರಿಂದ ಮನೆಯೊಳಗೆ ಪ್ರವೇಶಿಸಲು ಹೋಗಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಆ ದರೋಡೆಕೋರ ಆ ಎಕ್ಸಾಸ್ಟ್​ ದ್ವಾರದಲ್ಲಿ ಸಿಲುಕಿ ನರಳಿದ್ದಾನೆ. ಮಾಲೀಕ ಬರುವವರೆಗೂ…

Read More

ಮದುವೆಗೆಂದು ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ: ಬೇಲೂರಿನ ಕಲ್ಕೆರೆ ಸಮೀಪ ಒಳ ಉಡುಪು, ಚಪ್ಪಲಿ, ಬ್ಯಾಗ್ ಪತ್ತೆ – Kannada News | Kunigal Native Priyanka Missing After Attending Wedding: Undergarments, Slippers, Bag Found Near Kalkere in Belur

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ನಾಪತ್ತಯಾದ ಘಟನೆ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ (29) ಎಂಬ ಮಹಿಳೆ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸಿದ್ದ ವೇಳೆ ಕಾಣೆಯಾಗಿದ್ದಾರೆ. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ (Hassan) ಬೇಲೂರು ಬಸ್ ನಿಲ್ದಾಣದ ಬಳಿಯಿಂದ ಅವರು ನಿಗೂಢವಾಗಿ ಕಣ್ಮರೆಯಾಗಿರುವುದು ತಿಳಿದುಬಂದಿದೆ. ಕಾಣೆಯಾಗುವ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆಯಲ್ಲಿ…

Read More

ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ: ಕರ್ನಾಟಕದ 9 ಹೆದ್ದಾರಿಗಳಲ್ಲಿ ಏಪ್ರಿಲ್ 1 ರಿಂದ ಟೋಲ್ ದರ ಶೇ 5ರಷ್ಟು ಹೆಚ್ಚಳ

ಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವರ್ಷದ ಆರಂಭದ ದಿನವೇ ವಾಹನ ಸವಾರರಿಗೆ ದೊಡ್ಡ ಶಾಕ್ ಎದುರಾಗಿದೆ. ಏಪ್ರಿಲ್ 1 ಬುಧವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು (Toll Price) ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತೀರ್ಮಾನಿಸಿದೆ. ಇದರಿಂದಾಗಿ ಕರ್ನಾಟಕದ ಪ್ರಮುಖ 9 ಹೆದ್ದಾರಿಗಳಲ್ಲಿ ಸಂಚಾರ ನಡೆಸುವ ಕಾರು, ಬಸ್ ಮತ್ತು ಲಾರಿಗಳ ಟೋಲ್ ದರದಲ್ಲಿ ಶೇ 4 ರಿಂದ 5 ರಷ್ಟು ಏರಿಕೆಯಾಗಲಿದೆ. ಟೋಲ್ ವಾರ್ಷಿಕ ಪಾಸ್ ದರವೂ ಏರಿಕೆ! ರಾಜ್ಯದ ಆರ್ಥಿಕ ಜೀವನಾಡಿಗಳಂತಿರುವ…

Read More

‘ಧುರಂಧರ್ 2’ ಹಣ ಮಾಡಿದ್ದು ನೋಡಿ ಬದಲಾದ ರಾಜಮೌಳಿ; ಎರಡು ಭಾಗದಲ್ಲಿ ‘ವಾರಣಾಸಿ’

‘ಧುರಂಧರ್ 2’ ಸಿನಿಮಾ (Dhurandhar 2) ಸೂಪರ್ ಹಿಟ್ ಆಗಿದೆ. ಮೊದಲ ಭಾಗ ಅಬ್ಬರಿಸಿತ್ತು. ಇದು ಎರಡನೇ ಪಾರ್ಟ್​​ ಹಿಟ್ ಆಗು ಸಹಕಾರಿ ಆಗಿದೆ. ಇಷ್ಟು ದಿನಗಳ ಕಾಲ ಮೊದಲ ಪಾರ್ಟ್ ರಿಲೀಸ್ ಆಗಿ ಬಹು ಸಮಯದ ಬಳಿಕ ಎರಡನೇ ಪಾರ್ಟ್ ಬರುತ್ತಿತ್ತು. ಆದರೆ, ‘ಧುರಂಧರ್ 2’ ವಿಷಯದಲ್ಲಿ ಆ ರೀತಿ ಆಗಿಲ್ಲ. ‘ಧುರಂಧರ್’ ರಿಲೀಸ್ ಆಗಿ ಕೇವಲ ಮೂರೇ ತಿಂಗಳಲ್ಲಿ ‘ಧುರಂಧರ್ 2’ ಸಿನಿಮಾ ತೆರೆಗೆ ಬಂದಿದೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಈಗ ಇದರಿಂದ…

Read More

New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ….

Read More

ಛೇ, ಇದೆಂಥಾ ಕ್ರೌರ್ಯ! ಜಗಳ ಬಿಡಿಸಲು ಹೋದ ಗರ್ಭಿಣಿಯ ಹೊಟ್ಟೆಗೆ ಒದ್ದ ಕಿರಾತಕರು, ಗರ್ಭದಲ್ಲಿದ್ದ ಅವಳಿ ಶಿಶುಗಳು ದಾರುಣ ಸಾವು

ಹಾವೇರಿ, ಏಪ್ರಿಲ್ 10: ಸಾಲದ ಹಣ ವಾಪಸ್ ಕೇಳುವ ಭರದಲ್ಲಿ ಗುಂಪೊಂದು ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪರಿಣಾಮ, ಹೊಟ್ಟೆಯಲ್ಲಿದ್ದ ಆರು ತಿಂಗಳ ಅವಳಿ-ಜವಳಿ ಶಿಶುಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಅಲ್ಲಿಪುರ ಗ್ರಾಮದ ಹಾಲವ್ವ ಎಂಬುವವರು ಮಗಳ ಸೀಮಂತ ಕಾರ್ಯಕ್ರಮಕ್ಕಾಗಿ ಊರಿಗೆ ಬಂದಿದ್ದರು. ಹಾಲವ್ವ ಅವರು ಗ್ರಾಮದ ಸುರೇಶ ಲಮಾಣಿ ಎಂಬುವವರಿಂದ 30 ಸಾವಿರ ರೂಪಾಯಿ ಸಾಲ ಪಡೆದಿದ್ದರು. ಮಾರ್ಚ್ 28ರಂದು ಹಣ ವಾಪಸ್…

Read More

ಟೀಚರ್ ತನ್ನ ಪ್ರೀತಿ ಒಪ್ಪಿಕೊಳ್ಳಲಿಲ್ಲವೆಂದು ರಸ್ತೆಯಲ್ಲಿ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ – Kannada News | Mainpuri Shocker: Student Attacks Teacher After Rejection, Biting Lips

ಮೈನ್​ಪುರಿ, ಫೆಬ್ರವರಿ 05: ನಾವು ಪ್ರೀತಿಸಿದವರು ಒಪ್ಪಿಕೊಳ್ಳಲಿಲ್ಲವೆಂದರೆ ಎಲ್ಲೇ ಇರಲಿ ಅವರು ಸುಖವಾಗಿರಲಿ ಎಂದು ಬಯಸುವುದು ನಿಜವಾದ ಪ್ರೀತಿ(Love). ಆದರೆ ಇಲ್ಲೊಬ್ಬ 12ನೇ ತರಗತಿ ವಿದ್ಯಾರ್ಥಿ ಶಿಕ್ಷಕಿ ತನ್ನ ಪ್ರೀತಿ ಮಾಡುವುದಿಲ್ಲ ಎಂದು ಗೊತ್ತಾದ ಬಳಿಕ ಆತ ರಸ್ತೆಯಲ್ಲೇ ಶಿಕ್ಷಕಿಯ ತುಟಿಯ ಕಚ್ಚಿ ತುಂಡರಿಸಿರುವ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಶಿಕ್ಷಕಿ ತನ್ನ ಪ್ರೀತಿಯನ್ನು ಒಪ್ಪಿಕೊಂಡಿಲ್ಲವೆಂದು ಕ್ರೌರ್ಯದ ಎಲ್ಲಾ ಮಿತಿಗಳನ್ನು ಆತ ದಾಟಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಆಗ್ರಾಕ್ಕೆ ಕಳುಹಿಸಲಾಗಿದೆ, ಆಕೆಯ ಸ್ಥಿತಿ ಇನ್ನೂ ಗಂಭೀರವಾಗಿದೆ…

Read More

ಭಾರತದ ಕಾಂಡೋಮ್ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ: ಕಚ್ಚಾ ವಸ್ತುಗಳ ಕೊರತೆಯಿಂದ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ, ಏಪ್ರಿಲ್​​ 01: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಜಾಗತಿಕವಾಗಿ ಹಲವು ವಲಯಗಳ ಮೇಲೆ ಪರಿಣಾಮ ಬೀರಿದ್ದು, ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರಕ್ಕೂ ಅದರ ಬಿಸಿ ತಟ್ಟಿದೆ. ಕಚ್ಚಾ ವಸ್ತುಗಳ ಪೂರೈಕೆಯಲ್ಲಿನ ಗಂಭೀರ ಅಡಚಣೆಗಳಿಂದಾಗಿ ಕಾಂಡೋಮ್‌ಗಳ ಉತ್ಪಾದನಾ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಇದು ಮುಂಬರುವ ದಿನಗಳಲ್ಲಿ ಕಾಂಡೋಮ್‌ಗಳ ಬೆಲೆಯನ್ನು ಶೇ. 40 ರಿಂದ 50ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಭಾರತವು ಕಾಂಡೋಮ್ ತಯಾರಿಕೆಗೆ ಅಗತ್ಯವಾದ ಅಮೋನಿಯಾ ರಾಸಾಯನಿಕಕ್ಕೆ ಶೇ. 86ರಷ್ಟು ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಸೌದಿ ಅರೇಬಿಯಾ, ಕತಾರ್…

Read More

ಸಿಎಂ ಸಿದ್ದರಾಮಯ್ಯ ಮನೇಲಿದ್ದಾಗ್ಲೇ ಕಂಪೌಂಡ್ ಮೇಲೆ ಬಿದ್ದ ಮರದ ಕೊಂಬೆಗಳು, ಕಬ್ಬಿಣದ ವಾಲ್‌ಗಳು! ತಪ್ಪಿದ ಅನಾಹುತ – Kannada News | Bengaluru Rain Fury: CM Siddaramaiah’s Residence Krishna compound Damaged; City Records Highest April Rain Since 2001

ಬೆಂಗಳೂರು, ಏಪ್ರಿಲ್ 30: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಭಾರಿ ಮಳೆಯ ಅಬ್ಬರಕ್ಕೆ ಸಾಮಾನ್ಯ ಜನರು ಮಾತ್ರವಲ್ಲದೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸವೂ ತತ್ತರಿಸಿದೆ! ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ‘ಕೃಷ್ಣ’ ಕಾಂಪೌಂಡ್ ಮೇಲೆ ಮರದ ಕೊಂಬೆಗಳು ಮತ್ತು ಕಬ್ಬಿಣದ ವಾಲ್‌ಗಳು ಕುಸಿದು ಬಿದ್ದಿವೆ. ಮುಖ್ಯಮಂತ್ರಿಗಳು ಮನೆಯಲ್ಲಿದ್ದಾಗಲೇ ನಿವಾಸದ ಪಕ್ಕದ ಗೋಡೆ ಮೇಲೆ ಅಳವಡಿಸಲಾಗಿದ್ದ ಕಬ್ಬಿಣದ ವಾಲ್‌ಗಳು ಏಕಾಏಕಿ ಕುಸಿದು ಬಿದ್ದಿವೆ. ಭಾರಿ ಗಾಳಿ ಮಳೆಗೆ ಮರದ ಬೃಹತ್ ಕೊಂಬೆಗಳು ಕಾಂಪೌಂಡ್ ಮೇಲೆ ಉರುಳಿದ್ದು, ಅದೃಷ್ಟವಶಾತ್ ಯಾವುದೇ…

Read More