Headlines

ಸಕ್ಕರೆ ಡಬ್ಬಕ್ಕೆ ಇರುವೆಗಳು ಮುತ್ತಿಕೊಳ್ಳದಂತೆ ನೋಡಿಕೊಳ್ಳಲು ಈ ಒಂದು ಸಲಹೆಯನ್ನು ಪಾಲಿಸಿ – Kannada News | Follow this tip to keep ants out of your sugar container

ಸಿಹಿ ಪದಾರ್ಥಗಳು ಇರುವಲ್ಲಿ, ಇರುವೆಗಳು (ants) ಸುಳಿದಾಡುವುದು ಸರ್ವೆ ಸಾಮಾನ್ಯ. ಅದರಲ್ಲೂ ಅಡುಗೆ ಮನೆಯಲ್ಲಿ ಇಟ್ಟಿರುವಂತಹ ಸಕ್ಕರೆ ಡಬ್ಬಿಗಳು ಇರುವೆಗಳು ಬಹು ಬೇಗನೇ ಆಕರ್ಷಿಸುತ್ತವೆ. ಹೌದು ಸಕ್ಕರೆ ಡಬ್ಬಿಯನ್ನು ಎಷ್ಟೇ ಬಿಗಿಯಾಗಿ ಮುಚ್ಚಿದರೂ ಸಹ ಇರುವೆಗಳು ಸಕ್ಕರೆ ಡಬ್ಬಿಯನ್ನು ಮುತ್ತಿಕೊಳ್ಳುತ್ತವೆ.  ಇದರಿಂದ ಸಕ್ಕರೆಯೂ ಹಾಳಾದಂತಾಗುತ್ತದೆ, ಪದೇ ಪದೇ ಡಬ್ಬವನ್ನು ಕೂಡ ಸ್ವಚ್ಛಗೊಳಿಸುತ್ತಿರಬೇಕಾಗುತ್ತದೆ. ಹೀಗಿರುವಾಗ ಈ ಒಂದು ವಸ್ತುವನ್ನು ಸಣ್ಣ ಚೀಲದಲ್ಲಿಟ್ಟು ಸಕ್ಕರೆ ಡಬ್ಬದೊಳಗೆ ಇಡುವುದರಿಂದ, ಇರುವೆಗಳು ಆ ಕಡೆ ಬಾರದಂತೆ ನೋಡಿಕೊಳ್ಳಬಹುದು. ಹಾಗಿದ್ರೆ ಯಾವ ವಸ್ತುವನ್ನು ಸಕ್ಕರೆ…

Read More

ತಗ್ಗದ ‘ಧುರಂಧರ್ 2’ ಚಿತ್ರದ ಅಬ್ಬರ; ಮುಂದಕ್ಕೆ ಹೋದ ದೊಡ್ಡ ಸಿನಿಮಾಗಳು

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ ಚಿತ್ರವು ಮಾರ್ಚ್ 19ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.ಪ್ರೇಕ್ಷಕರು ಮೂರು ತಿಂಗಳಿನಿಂದ ಈ ರಣವೀರ್ ಸಿಂಗ್ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 5ರಂದು ಬಿಡುಗಡೆಯಾಯಿತು. ‘ಧುರಂಧರ್ 2’ ಘೋಷಣೆಯಾದಾಗ, ಇತರ ಎಲ್ಲಾ ನಿರ್ಮಾಪಕರು ಹಿಂದೆ ಸರಿಯಲು ನಿರ್ಧರಿಸಿದರು. ಏಪ್ರಿಲ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಅನೇಕ ದೊಡ್ಡ ಚಿತ್ರಗಳು ಮೇ ಅಥವಾ ಜೂನ್‌ಗೆ ಮುಂದೂಡಲ್ಪಟ್ಟಿವೆ. ಅಕ್ಷಯ್ ಕುಮಾರ್ ಅವರ ‘ಭೂತ್ ಬಾಂಗ್ಲಾ’…

Read More

KSRTC, ಖಾಸಗಿ ಬಸ್​​ ನಡುವೆ ಭೀಕರ ಅಪಘಾತ: ಇಬ್ಬರ ದಾರುಣ ಸಾವು; 35 ಮಂದಿಗೆ ಗಾಯ

ತುಮಕೂರು, ಏಪ್ರಿಲ್​​ 05: ಶಿರಾ ತಾಲ್ಲೂಕಿನ ಮಿನಿ ವಿಧಾನಸೌಧ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ನಡೆದಿದ್ದು, ಖಾಸಗಿ ಸ್ಲೀಪರ್​​ ಬಸ್​​ಗೆ KSRTC ಬಸ್​​ ಹಿಂದಿನಿಂದ ಗುದ್ದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್​​ನಲ್ಲಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 35 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ. ಅಪಘಾತವಾಗಿರುವ ಎರಡೂ ಬಸ್​​ಗಳು…

Read More

ಶ್ರೀನಗರ ಕಿಟ್ಟಿ ನಟನೆಯ ‘ವೇಷಗಳು’ ಸಿನಿಮಾದ ವಿಶೇಷ ಹಾಡು ಬಿಡುಗಡೆ – Kannada News | Srinagar Kitty Veshagalu Movie Special Song released Film based on Ravi Belagere Story

ನಟ ಶ್ರೀನಗರ ಕಿಟ್ಟಿ (Srinagar Kitty) ಅವರು ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡರು. ಆ ಪ್ರಯುಕ್ತ ಮೂರು ಸಿನಿಮಾಗಳ ಸುದ್ದಿಗೋಷ್ಠಿಯನ್ನು ಒಟ್ಟಿಗೆ ನಡೆಸಲಾಯಿತು. ‘ವೇಷಗಳು’, ‘ಲವ್ ಕೇಸ್’ ಹಾಗೂ ‘ಮದರ್ ಲವ್’ ಚಿತ್ರತಂಡಗಳು ಒಂದೇ ವೇದಿಕೆಯಲ್ಲಿ ಸೇರಿದ್ದವು. ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಬದುಕಿನ ಬಗ್ಗೆ ಬರೆದ ‘ವೇಷಗಳು’ (Veshagalu) ಕಥೆಯನ್ನಾಧರಿಸಿ‌ ಅದೇ ಹೆಸರಿನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ವಿಶೇಷ ಹಾಡನ್ನು ಬಿಡುಗಡೆ ಮಾಡಲಾಯಿತು. ಈ ಹಾಡಿಗೆ ಶ್ರೀನಗರ ಕಿಟ್ಟಿ ಅವರು ಧ್ವನಿ ನೀಡಿದ್ದಾರೆ….

Read More

ಸಿನಿಮಾಕ್ಕೆ ಹೋದರೆ ಪಾರ್ಕಿಂಗ್​​ಗೆ ಹಣ ಕೊಡಬೇಕಿಲ್ಲ: ಹೈಕೋರ್ಟ್ ಆದೇಶ

ಸಿನಿಮಾ (Cinema) ವೀಕ್ಷಣೆಗೆ ಖರ್ಚಾಗುವ ಮೊತ್ತ ಹೆಚ್ಚಾಗಿದೆ ಎಂದು ಸಿನಿಮಾ ನಿರ್ಮಾಪಕರು, ವಿತಕರು ಮುಖ್ಯವಾಗಿ ಪ್ರೇಕ್ಷಕರು ಹಲವು ವರ್ಷಗಳಿಂದ ಹೇಳುತ್ತಲೇ ಬಂದಿದ್ದಾರೆ. ಸಿನಿಮಾ ಟಿಕೆಟ್ ದರ, ಚಿತ್ರಮಂದಿರದಲ್ಲಿ ಸಿಗುವ ಪಾಪ್​​ಕಾರ್ನ್ , ಪೆಟ್ರೋಲ್-ಡೀಸೆಲ್ ದರ ಹೆಚ್ಚಾಗಿ ಪ್ರಯಾಣದ ಮೊತ್ತ ಹೆಚ್ಚಾಗಿದೆ. ಇದೆಲ್ಲದರ ಜೊತೆಗೆ ಸಿನಿಮಾ ನೋಡಲು ಹೋದರೆ ಪಾರ್ಕಿಂಗ್ ಶುಲ್ಕ ಸಹ ನೀಡಬೇಕಿದೆ. ಆದರೆ ಈ ಪಾರ್ಕಿಂಗ್ ಶುಲ್ಕ ವಿಧಿಸುವ ಬಗ್ಗೆ ಹಲವು ವರ್ಷಗಳಿಂದಲೂ ವಾದ-ಪ್ರತಿವಾದಗಳು ನಡೆಯುತ್ತಲೇ ಇದ್ದವು. ಸಿನಿಮಾ ಟಿಕೆಟ್ ಖರೀದಿ ಮಾಡಿದಾಗಲೇ ಚಿತ್ರಮಂದಿರದ ಅಥವಾ…

Read More

ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ ಮಾಡ್ತಾರೆ ಈ ಅಭಿಮಾನಿ!

ಚಾಮರಾಜನಗರ, ಮಾರ್ಚ್ 23: ಅಣ್ಣಾವ್ರ ಹುಟ್ಟೂರಾಗಿರುವ, ಕರ್ನಾಟಕ-ತಮಿಳುನಾಡು ಗಡಿ ಭಾಗದ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬರು ಇದೀಗ ಕನ್ನಡಿಗರ ಗಮನ ಸೆಳೆಯುವಂತೆ ಮಾಡಿದ್ದಾರೆ. ದೊಡ್ಡ ಗಾಜನೂರು ಗ್ರಾಮದ ಸಿದ್ದರಾಜು ಎಂಬ ಅಭಿಮಾನಿ, ಸುದೀಪ್ ಮೇಲೆ ಅಪಾರ ಭಕ್ತಿ ಹೊಂದಿದ್ದಾರೆ. ಐಸ್ ಕ್ಯಾಂಡಿ ಮಾರಾಟ ಮಾಡುತ್ತಾ ಜೀವನ ನಡೆಸುವ ಸಿದ್ದರಾಜುಗೆ ‘ಕಿಚ್ಚ’ ಸುದೀಪ್ ಎಂದರೆ ಪಂಚಪ್ರಾಣ. ಇದಕ್ಕಾಗಿ ಅವರು ಮನೆ ಬಳಿ ಸುದೀಪ್‌ಗಾಗಿ ಗುಡಿ ನಿರ್ಮಿಸಿದ್ದು, ಪ್ರತಿದಿನವೂ ನಿತ್ಯ ಆರಾಧನೆ ಮಾಡುತ್ತಾರೆ! ಸೋಮವಾರ…

Read More

ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ: ಅಡಿಂಜೆಯಲ್ಲಿ ಪ್ರಿಂಟಿಂಗ್ ಮೆಷಿನ್ ಜಪ್ತಿ – Kannada News | Major Counterfeit Currency Operation Unearthed in Dakshina Kannadas Uppinangady

ಉಪ್ಪಿನಂಗಡಿ, ಜು.16: ಸಾರ್ವಜನಿಕ ವಲಯ ಹಾಗೂ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ತಲೆನೋವಾಗಿದ್ದ ನಕಲಿ ನೋಟು ತಯಾರಿಸುವ ಬೃಹತ್ ಜಾಲವೊಂದನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ನಕಲಿ ನೋಟು ಮುದ್ರಣಕ್ಕೆ ಬಳಸುತ್ತಿದ್ದ ಸುಧಾರಿತ ಮುದ್ರಣ ಯಂತ್ರಗಳನ್ನು ಜಪ್ತಿ ಮಾಡಿದ್ದಾರಲ್ಲದೆ, ಅಂತರರಾಜ್ಯ ಸಂಪರ್ಕ ಹೊಂದಿದ್ದ ಬರೋಬ್ಬರಿ 7 ಮಂದಿ ಖತರ್ನಾಕ್ ಆರೋಪಿಗಳನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡಿಂಜೆ ಎಂಬ ನಿರ್ಜನ ಹಾಗೂ ರಹಸ್ಯ ಪ್ರದೇಶದಲ್ಲಿ…

Read More

FIFA World Cup 2026: ಸೆಮಿಫೈನಲ್ ವೇಳಾಪಟ್ಟಿ ಪ್ರಕಟ – Kannada News | Fifa world cup 2026 semi final schedule

ಫಿಫಾ ವಿಶ್ವಕಪ್​ ಈಗ ರಣರೋಚಕ ಘಟ್ಟಕ್ಕೆ ತಲುಪಿದೆ. 48 ತಂಡಗಳೊಂದಿಗೆ ಶುರುವಾದ ಟೂರ್ನಿಯಲ್ಲಿ ಈಗ ಉಳಿದಿರುವುದು ಕೇವಲ 4 ತಂಡಗಳು ಮಾತ್ರ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ನಡೆಯಲಿದ್ದು, ಇದರಲ್ಲಿ ಗೆಲ್ಲುವ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ. ಸೆಮಿಫೈನಲ್ ತಲುಪಿದ ತಂಡಗಳು: ಕಳೆದ ಕೆಲವು ವಾರಗಳಿಂದ ನಡೆದ ರೋಚಕ ಕ್ವಾರ್ಟರ್‌ಫೈನಲ್ ಪಂದ್ಯಗಳ ನಂತರ, ನಾಲ್ಕು ಬಲಿಷ್ಠ ತಂಡಗಳು ತಮ್ಮ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಫ್ರಾನ್ಸ್: ಮೊರಾಕೊ ವಿರುದ್ಧ 2-0 ಗೋಲುಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆ…

Read More

ರಶ್ಮಿಕಾ, ವಿಜಯ್ ಮದುವೆ ಆಗಿ ಕಳೆಯಿತು 1 ತಿಂಗಳು: ಮತ್ತೆ ಹೊಸ ಫೋಟೋಸ್ ಹಂಚಿಕೊಂಡ ಜೋಡಿ

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಅದ್ದೂರಿಯಾಗಿ ಮದುವೆ ಆಗಿದ್ದರು. ನೋಡನೋಡುತ್ತಿದ್ದಂತೆಯೇ ಒಂದು ತಿಂಗಳು ಕಳೆದಿದೆ. ಮದುವೆಯ ಫೋಟೋಗಳನ್ನು ಒಂದೊಂದಾಗಿಯೇ ಹಂಚಿಕೊಳ್ಳಲಾಗುತ್ತಿದೆ. ಭಾರಿ ಗ್ರ್ಯಾಂಡ್ ಆಗಿ ನಡೆದ ರಶ್ಮಿಕಾ ಮಂದಣ್ಣ-ವಿಜಯ್ ಮದುವೆಯ ಸುಂದರ ಕ್ಷಣಗಳು ಈ ಫೋಟೋಗಳಲ್ಲಿ ಸೆರೆಯಾಗಿವೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ಬಟ್ಟೆಯನ್ನು ಸಖತ್ ರಾಯಲ್ ಆಗಿ ವಿನ್ಯಾಸ ಮಾಡಲಾಗಿತ್ತು. ನಂತರ ನಡೆದ ರಿಸೆಪ್ಷನ್ ಕೂಡ ತುಂಬಾ ಅದ್ದೂರಿಯಾಗಿ ಆಯೋಜನಗೊಂಡಿತ್ತು. ಸಿನಿಮಾದಲ್ಲಿ ಮಾತ್ರವಲ್ಲದೇ…

Read More

ಇಂಡಿಯನ್ vs ವೆಸ್ಟರ್ನ್ ಟಾಯ್ಲೆಟ್: ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ತಡೆಗಟ್ಟಲು ಯಾವುದು ಬೆಸ್ಟ್ ಗೊತ್ತಾ? – Kannada News | Squat or Sit? The Best Toilet Position for Your Gut

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳು ಎಲ್ಲಾ ರೀತಿಯ ಅಭ್ಯಾಸಗಳನ್ನು ಬದಲಿಸುತ್ತಿದೆ. ಅಷ್ಟೇಅಲ್ಲ ಮನೆ, ನಾವು ಬಳಸುವ ವಸ್ತುಗಳು ಜೊತೆಗೆ ಶೌಚಾಲಯಗಳು ಕೂಡ ಬದಲಾಗುತ್ತಿದೆ. ಹಿಂದೆ ಪ್ರತಿ ಮನೆಯಲ್ಲೂ ಇಂಡಿಯನ್ ಟಾಯ್ಲೆಟ್ (Indian toilet) ಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಅದು ಬದಲಾಗಿದೆ. ಪಾಶ್ಚಿಮಾತ್ಯ ಕಮೋಡ್‌ ಅಥವಾ ವೆಸ್ಟರ್ನ್ ಟಾಯ್ಲೆಟ್ (Western Toilet) ಗಳನ್ನು ಎಲ್ಲರೂ ಹೆಚ್ಚಾಗಿ ಬಳಕೆ ಮಾಡಲು ಆರಂಭಿಸಿದ್ದಾರೆ. ಅದಕ್ಕಾಗಿಯೇ ಪ್ರತಿ ಮನೆಯಲ್ಲಿಯೂ ಇವು ಕಾಣಲು ಸಿಗುತ್ತಿದೆ. ಈ ಬದಲಾವಣೆ ಅನುಕೂಲಕರವಾಗಿದ್ದರೂ ಕೂಡ…

Read More