Headlines

ಮತ್ತೆ ಬರಲಿದೆ ‘ಅಮರನ್’ ಕಾಂಬಿನೇಷನ್; ‘ಸಿಯೋನ್’ ಚಿತ್ರಕ್ಕೆ ಕಮಲ್ ಬಂಡವಾಳ – Kannada News | Kamal Haasan and Sivakarthikeyan new movie title Seyon First Look released

ಕಮಲ್ ಹಾಸನ್ (Kamal Haasan) ಅವರು ಯಶಸ್ವಿ ನಿರ್ಮಾಪಕ ಕೂಡ ಹೌದು. ಬೇರೆ ಹೀರೋಗಳ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ಅವರು ಉತ್ತಮ ಕಥೆಗಳನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಈ ಮೊದಲು ಶಿವಕಾರ್ತಿಕೇಯನ್ (Sivakarthikeyan) ನಟನೆಯ ‘ಅಮರನ್’ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಿದ್ದರು. ಈಗ ಮತ್ತೆ ಅವರು ಶಿವಕಾರ್ತಿಕೇಯನ್ ಜೊತೆ ಕೈ ಜೋಡಿಸಿದ್ದಾರೆ. ‘ಸಿಯೋನ್’ (Seyon) ಸಿನಿಮಾವನ್ನು ಕಮಲ್ ಹಾಸನ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಶಿವಕಾರ್ತಿಕೇಯನ್ ನಟನೆ ಮತ್ತು ಕಮಲ್ ಹಾಸನ್ ನಿರ್ಮಾಣದ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ…

Read More

Karnataka Weather Forecast: ಬೆಂಗಳೂರು ಸೇರಿ ಹಲವೆಡೆ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್! – Kannada News | Karnataka Weather Update: Heavy Rain and Hailstorm Alert Issued for Bengaluru and Other Districts

ಬೆಂಗಳೂರು ಸೇರಿ ಹಲವೆಡೆ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ ಬೆಂಗಳೂರು, ಮೇ 19: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು (Weather), ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಆಲಿಕಲ್ಲು ಮಳೆಯ ಮುನ್ನೆಚ್ಚರಿಕೆ. ಬೆಂಗಳೂರು ಸೇರಿದಂತೆ ಹಲವೆಡೆ ಬಲವಾದ ಗಾಳಿ ಸಹಿತ ಮಳೆಯ ಸಾಧ್ಯತೆ. ಸಾರ್ವಜನಿಕರು…

Read More

Bengaluru: ಬಾಡಿಗೆ ಮನೆ ಹುಡುಕಲು ಹೋದಾಗ ಕಳ್ಳತನ ನಡೆಸಿ ಸಿಕ್ಕಿಬಿದ್ದ ಫೋಟೋಗ್ರಾಫರ್​​ – Kannada News | Bengaluru Photographer Arrested for 55 Lakh Gold Theft During Rental House Search

ಬೆಂಗಳೂರು, ಫೆಬ್ರವರಿ 17: ಬಾಡಿಗೆ ಮನೆ ಹುಡುಕಲು ಹೋದ ವ್ಯಕ್ತಿಯೊಬ್ಬ 55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ಕಳ್ಳತನ ನಡೆಸಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ವೃತ್ತಿಯಲ್ಲಿ ಫೋಟೋಗ್ರಾಫರ್​ ಆಗಿರುವ ವೈಟ್ ಫೀಲ್ಡ್ ನಿವಾಸಿ ಕಿರಣ್​​ ಬಂಧಿತ ಆರೋಪಿಯಾಗಿದ್ದು, ಮಲೆಮಹದೇಶ್ವರನ ದರ್ಶನ ಮಾಡಿ ಹಿಂದಿರುಗಿದ್ದ ಆರೋಪಿಯನ್ನು ಪೊಲೀಸರು ಲಾಕ್​​ ಮಾಡಿದ್ದಾರೆ. ಫೋಟೋ ಸ್ಟುಡಿಯೋ ನಡೆಸುತ್ತಿದ್ದ ಕಿರಣ್​, ಕೋವಿಡ್​​ ವೇಳೆ ನಷ್ಟ ಉಂಟಾದ ಕಾರಣ ಅದನ್ನು ಮುಚ್ಚಿದ್ದ. ಕ್ಯಾಮರಾ ಇದ್ದ ಕಾರಣ ಸಣ್ಣ ಪುಟ್ಟ ಕಾರ್ಯಕ್ರಮಗಳನ್ನು ನಂಬಿ…

Read More

ಸಚಿವ ಸ್ಥಾನಕ್ಕೆ ಶಾಸಕರ ಲಾಬಿ: ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ – Kannada News | Karnataka Cabinet Expansion: Congress High command Warns to DK Shivakumar about MLAs Lobby For Minister Post

ಬೆಂಗಳೂರು, (ಜೂನ್ 24): ಡಿಕೆ ಶಿವಕುಮಾರ್  (DK Shivakumar)ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೇ ಜೂನ್ 27ರಂದು ದೆಹಲಿಗೆ ಭೇಟಿ ನೀಡಿ ಪಕ್ಷದ ಹೈಕಮಾಂಡ್ (Congress High command) ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆದ್ರೆ, ಇದೇ ಸಂಪುಟ ವಿಸ್ತರಣೆ ವಿಚಾರಕ್ಕೆ ಹೈಕಮಾಂಡ್​​​ ಜತೆ ಚರ್ಚಿಸುವ ಮುನ್ನವೇ ದೆಹಲಿಯಿಂದ ಡಿಕೆ ಶಿವಕುಮಾರ್​​​ಗೆ ಮಹತ್ವದ ಸೂಚನೆ ಬಂದಿದೆ. ಹೌದು….ಸಚಿವ ಸ್ಥಾನಕ್ಕಾಗಿ…

Read More

ಗುಡ್​​ನ್ಯೂಸ್: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL – Kannada News | Bengaluru: Relief for Metro commuters as BMRCL drops ticket fare hike following Central government order

ಬೆಂಗಳೂರು, ಫೆಬ್ರವರಿ 08: ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದ್ದ ಮೆಟ್ರೋ (Metro) ಟಿಕೆಟ್ ದರ ಏರಿಕೆ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಳೆಯಿಂದ ಅಂದರೆ ಫೆಬ್ರವರಿ 09ರಿಂದ ಮೆಟ್ರೋ ಟಿಕೆಟ್​​​​ ದರ ಏರಿಸಲು ಮುಂದಾಗಿದ್ದ ಬಿಎಂಆರ್​ಸಿಎಲ್​ (BMRCL) ಇದೀಗ ಆ ನಿರ್ಧಾರವನ್ನು ಕೈಬಿಟ್ಟಿದೆ. ದರ ಏರಿಕೆ ಮಾಡದಂತೆ ಬಿಎಂಆರ್​ಸಿಎಲ್​ ಎಂಡಿಗೆ ಕೇಂದ್ರದಿಂದ ಇ-ಮೇಲ್ ರವಾನೆ ಬೆನ್ನಲ್ಲೇ​ ದರ ಏರಿಕೆಗೆ ಬ್ರೇಕ್ ಬಿದ್ದಿದೆ. ಮುಂದಿನ ಆದೇಶದವರೆಗೆ ದರ ಏರಿಕೆ ತಾತ್ಕಾಲಿಕ ಸ್ಥಗಿತವಾಗಿದೆ. ಹಾಗಾಗಿ…

Read More

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ – Kannada News | Bengaluru Heatwave: Beer Sales Surge by 50 percent as Drinkers Ditch Hard Liquor; Supply Shortage Hits City

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ…

Read More

Video: ಸೂಪರ್​ ಮಾರ್ಕೆಟ್​​ ಲೂಟಿ ಮಾಡಲು ಬಂದ ಕಳ್ಳರಿಗೆ ಸಿಬ್ಬಂದಿ ಕಲಿಸಿದ ಪಾಠ ನೋಡಿ – Kannada News | Robbery Attempt in Brazil Foiled as Staff Fight Back, Suspects Arrested

ಬ್ರೆಜಿಲ್‌ನಲ್ಲಿ ನಡೆದ ಈ ದರೋಡೆ ಯತ್ನವು ಕಳ್ಳರ ಪಾಲಿಗೆ ಅಕ್ಷರಶಃ ದುಸ್ವಪ್ನವಾಗಿ ಪರಿಣಮಿಸಿತ್ತು. ಶಸ್ತ್ರಸಜ್ಜಿತರಾಗಿ ಬಂದ ದರೋಡೆಕೋರರಿಗೆ ಸೂಪರ್​ ಮಾರ್ಕೆಟ್​ನ ಸಿಬ್ಬಂದಿ ನೀಡಿರುವ ತಿರುಗೇಟು ಎಲ್ಲೆಡೆ ಚರ್ಚೆಯಾಗುತ್ತಿದೆ. ಬ್ರೆಜಿಲ್‌ನ ಮಳಿಗೆಯೊಂದಕ್ಕೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು, ಸಿಬ್ಬಂದಿಯನ್ನು ಬೆದರಿಸಿ ನಗದು ರಿಜಿಸ್ಟರ್‌ನಲ್ಲಿದ್ದ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾರೆ. ದರೋಡೆಕೋರರಲ್ಲೊಬ್ಬ ಹಣವನ್ನು ಚೀಲಕ್ಕೆ ತುಂಬಿಸಿಕೊಳ್ಳುತ್ತಿದ್ದಾಗ, ಅಲ್ಲಿನ ಸಿಬ್ಬಂದಿ ಧೈರ್ಯ ಪ್ರದರ್ಶಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ.ದರೋಡೆಕೋರರಲ್ಲಿ ಒಬ್ಬನನ್ನು ಬಂಧಿಸಿ ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ. ಉದ್ಯೋಗಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ…

Read More

ಉಡುಪಿ ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ಟೆಸ್ಟ್: ಏರ್‌ಟೆಲ್, ಜಿಯೋ ಮುಂದು; ತೀರಾ ಹಿಂದಿರುವ ಬಿಎಸ್‌ಎನ್‌ಎಲ್! – Kannada News | TRAI Network Test in Udupi: Jio and Airtel Lead in Data Speed; BSNL Lagging Way Behind with High Call Drops

ಉಡುಪಿ, ಜುಲೈ 1: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್), ಮಾರ್ಚ್ 2026ರಲ್ಲಿ ಕರ್ನಾಟಕ ʻಎಲ್ಎಸ್ಎʼ ವ್ಯಾಪ್ತಿಯ ಉಡುಪಿ ಜಿಲ್ಲೆಯಾದ್ಯಂತ ನಡೆಸಿದ ‘ಇಂಡಿಪೆಂಡೆಂಟ್ ಡ್ರೈವ್ ಟೆಸ್ಟ್’ (ಐಡಿಟಿ) ವರದಿ ಬಿಡುಗಡೆಯಾಗಿದ್ದು, ಜಿಲ್ಲೆಯ ಮೊಬೈಲ್ ನೆಟ್‌ವರ್ಕ್ ಸೇವೆಗಳ ನೈಜ ಚಿತ್ರಣ ಹೊರಬಿದ್ದಿದೆ. ಈ ವರದಿಯ ಪ್ರಕಾರ, ಖಾಸಗಿ ಟೆಲಿಕಾಂ ಸಂಸ್ಥೆಗಳಾದ ಏರ್‌ಟೆಲ್ ಮತ್ತು ಜಿಯೋ ಉತ್ತಮ ನೆಟ್‌ವರ್ಕ್ ಹಾಗೂ ಇಂಟರ್ನೆಟ್ ವೇಗ ಒದಗಿಸುತ್ತಿದ್ದರೆ, ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ ಸೇವೆ ತೀರಾ ಕಳಪೆಯಾಗಿರುವುದು ಕಂಡುಬಂದಿದೆ. ಟೆಲಿಕಾಂ ಸಂಸ್ಥೆಗಳು ನೀಡುವ ಸೇವೆಗಳ…

Read More

ಗಿಲ್ಲಿ ನಟ ಕೇಳಿದ್ದಕ್ಕಿಂತ ಡಬಲ್ ಪ್ರೀತಿ ನೀಡಿದ ಫ್ಯಾನ್ಸ್: 2 ಮಿಲಿಯನ್ ಗ್ಯಾರಂಟಿ – Kannada News | Bigg Boss Kannada Season 12 Gilli Nata Instagram followers count reached 16 Million

ಕಾಮಿಡಿ ಕಲಾವಿದ ಗಿಲ್ಲಿ ನಟ (Gilli Nata) ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಅವರ ಬಗ್ಗೆಯೇ ಮಾತುಕತೆ ನಡೆಯುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬರುವುದಕ್ಕೂ ಮುನ್ನ ಗಿಲ್ಲಿ ಅವರಿಗೆ ತಕ್ಕಮಟ್ಟಿಗಿನ ಜನಪ್ರಿಯತೆ ಇತ್ತು. ಆದರೆ ಬಿಗ್ ಬಾಸ್ ಶೋನಿಂದಾಗಿ ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಗಿಲ್ಲಿಯನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಗಿಲ್ಲಿ ನಟ ಅವರ ಇನ್​ಸ್ಟಾಗ್ರಾಮ್ ಫಾಲೋವರ್ಸ್ (Gilli…

Read More

ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ, ಟಿವಿಕೆಗೆ ಷಣ್ಮುಗಂ ನೇತೃತ್ವದ 30 ಶಾಸಕರ ಬೆಂಬಲ – Kannada News | AIADMK Faces Split as Shanmugam Faction Backs CM Vijays TVK

ಚೆನ್ನೈ, ಮೇ 12: ತಮಿಳುನಾಡು ರಾಜಕಾರಣದಲ್ಲಿ ಅಣ್ಣಾ ಡಿಎಂಕೆ ಪಕ್ಷವು ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಇಬ್ಭಾಗವಾಗಿದೆ. ಸಿ.ವಿ. ಷಣ್ಮುಗಂ ನೇತೃತ್ವದ 30 ಶಾಸಕರ ಬಣವು ಮುಖ್ಯಮಂತ್ರಿ ವಿಜಯ್​ ಅವರ ಟಿವಿಕೆ ಪಕ್ಷಕ್ಕೆ ಬೆಂಬಲ ಘೋಷಿಸಿದೆ. ಅಣ್ಣಾ ಡಿಎಂಕೆ ಸ್ಥಾಪನಾ ತತ್ವಗಳಿಗೆ ವಿರುದ್ಧವಾಗಿ, ಎಡಪ್ಪಾಡಿ ಪಳನಿಸ್ವಾಮಿ ಅವರು ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದರು ಎಂಬ ಆರೋಪವೇ ಈ ಬಂಡಾಯಕ್ಕೆ ಮುಖ್ಯ ಕಾರಣ. ಡಿಎಂಕೆಯನ್ನು ಸೈದ್ಧಾಂತಿಕ ವಿರೋಧಿ ಎಂದು ಪರಿಗಣಿಸುವ ಷಣ್ಮುಗಂ ಬಣ, ಜನಾಭಿಪ್ರಾಯವು ಸಿಎಂ ವಿಜಯ್​ ಅವರ ಪರವಾಗಿದೆ…

Read More