Headlines

Video: ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಹಾಪುರ್, ಡಿಸೆಂಬರ್ 20: ಉತ್ತರ ಪ್ರದೇಶದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಹಾಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೀವಕ್ಕೆ ಕುತ್ತು ತರಬಹುದಾದ ಅಪಾಯಕಾರಿ ಸಾಹಸವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲಿರುವ ರೈಲ್ವೆ ಸೇತುವೆಯ ಮೇಲೆ ವ್ಯಕ್ತಿಯೊಬ್ಬ ನೇತಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಜನನಿಬಿಡ ರಸ್ತೆಯಲ್ಲಿ ಭಾರೀ ವಾಹನಗಳು ಮತ್ತು ಕಾರುಗಳು ಕೆಳಗೆ ಹಾದು ಹೋಗುವಾಗ ಸ್ಟಂಟ್ ಮಾಡಿದ್ದಾನೆ. ಈ ಸಾಹಸವನ್ನು ಕೇವಲ ರೆಕಾರ್ಡಿಂಗ್ ಉದ್ದೇಶಗಳಿಗಾಗಿ ಮಾತ್ರ ಮಾಡಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಯಾವುದೇ ಸುರಕ್ಷತಾ ಸಾಧನಗಳು…

Read More

Live: ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಸುದ್ದಿಗೋಷ್ಠಿ – Kannada News | Karnataka Cheif Electoral officer anbukumar Press Conference Live

ಬೆಂಗಳೂರು, ಜುಲೈ 08: ಭಾರತ ಚುನಾವಣಾ ಆಯೋಗದ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ಆಕ್ಷೇಪ ತೆಗೆದಿದ್ದು, ಮನೆ ಮನೆಗೆ ತೆರಳಿ ಎಸ್​​ಐಆರ್​​ ನಡೆಸದೆ ಮಸೀದಿ ಮತ್ತು ಸಮುದಾಯಭವನಗಳಲ್ಲಿ ಜನರನ್ನು ಗುಂಪು ಸೇರಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​ಗೆ ದೂರು ನೀಡಿತ್ತು. ಈ ಬೆನ್ನಲ್ಲೇ ರಾಜ್ಯ ಮುಖ್ಯ ಚುನಾವಣಾ…

Read More

ಮೋಡ ಬಿತ್ತನೆಗೆ ಚಾಲನೆ ಬೆನ್ನಲ್ಲೇ ಸುರಿದ ಮಳೆ: ಪ್ರಯತ್ನ ಫಲ ನೀಡಿದೆ ಎಂದ ಶಾಸಕ; ರೈತರೂ ಖುಷ್​ – Kannada News | Rain falls after cloud seeding begins; MLA says the effort has paid off; farmers also happy

ಹುಬ್ಬಳ್ಳಿ, ಜುಲೈ 06: ಎಲ್ ನಿನೋ ಪರಿಣಾಮದಿಂದ ಈ ಬಾರಿ ರಾಜ್ಯದ ಬಹುತೇಕ ಕಡೆ ಮುಂಗಾರು ಮಳೆ ಕೊರತೆಯಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಮಳೆಯಾಗುತ್ತಿದ್ದರೂ ಜನರ ಸಂತಸವನ್ನು ಇಮ್ಮಡಿಗೊಳಿಸಿದೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ನಿರೀಕ್ಷಿತ ಮಳೆ ಆಗದಿರುವುದರಿಂದ ಮೋಡ ಬಿತ್ತನೆ (Cloud Seeding) ಕೂಡ ಆರಂಭವಾಗಿದೆ. ಹಾವೇರಿ (haveri) ಜಿಲ್ಲೆಯ ಶಾಸಕರು ತಮ್ಮ ಸ್ವಂತ ಹಣದಿಂದ ಜಿಲ್ಲೆಯಾದ್ಯಂತ ಮೋಡ ಬಿತ್ತನೆ ಮಾಡಿಸುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಗಿದೆ. ರೈತರ ನೆರವಿಗೆ ಮುಂದಾದ ಹಾವೇರಿ…

Read More

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​: ಸ್ವಾಮೀಜಿ ಹೇಳಿದ್ದಿಷ್ಟು – Kannada News | Vachanananda Swamijis First Reaction After Police Inquiry in POCSO Case

ದಾವಣಗೆರೆ, ಮೇ 14: ಪೋಕ್ಸೋ ಕೇಸ್ ವಿಚಾರವಾಗಿ ವಚನಾನಂದ ಸ್ವಾಮೀಜಿಯನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. 5 ಗಂಟೆಗಳಿಗೂ ಹೆಚ್ಚು ಸಮಯ ಶ್ರೀಗಳಿಂದ ಮಾಹಿತಿ ಪಡೆದಿರುವ ಪೊಲೀಸರು, ಮತ್ತೆ ವಿಚಾರಣೆಗೆ ಕರೆದಾಗ ಸಹಕರಿಸುವಂತೆ ಸೂಚಿಸಿದ್ದಾರೆ. ಪೊಲೀಸರ ವಿಚಾರಣೆ ಮುಗಿಸಿ ಹೊರಬಂದ ಸ್ವಾಮೀಜಿ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು, ಕಾನೂನನ್ನು ಗೌರವಿಸುತ್ತೇವೆ, ಪಾಲಿಸುತ್ತೇವೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಬೆಂಗಳೂರಿನ ಐಐಎಂನ ವಾಲ್ ಆಫ್ ಫೇಮ್​ನಲ್ಲಿ ಸ್ಥಾನ ಗಿಟ್ಟಿಸಿದ ಧ್ವಿತ್​ನ ಯಶೋಗಾಥೆ

ಬೆಂಗಳೂರು, ಏಪ್ರಿಲ್ 5: ಭಾರತದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಎಂ ಬೆಂಗಳೂರು (IIM Bangalore) ಈ ಬಾರಿ ದೊಡ್ಡ ಪ್ರತಿಭೆಯೊಂದನ್ನು ಲೋಕಕ್ಕೆ ಕೊಡುಗೆಯಾಗಿ ನೀಡಿದೆ. ಅದ್ಭುತ ಶೈಕ್ಷಣಿಕ ಸಾಧನೆಗಾಗಿ ಧ್ವಿತ್ ಮೆಹತಾ (Dhvit Mehta) ಐಐಎಂ ಬೆಂಗಳೂರಿನಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದಾರೆ. ಅವರ ಹೆಸರನ್ನು ವಾಲ್ ಆಫ್ ಫೇಮ್​ಗೆ ಸೇರಿಸಲಾಗಿದೆ. ಐಐಟಿ ಮತ್ತಿತರ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಂದ ಬಂದಿದ್ದ ಘಟಾನುಘಟಿ ಅಭ್ಯರ್ಥಿಗಳು ಆ ಬ್ಯಾಚ್​ನಲ್ಲಿ ಇದ್ದರು. ಇವರ ತೀವ್ರ ಪೈಪೋಟಿ ನಡುವೆ 27 ವರ್ಷದ…

Read More

PM Modi 3.0 2nd Anniversary: ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ! ಪ್ರಧಾನಿ ಮೋದಿ ಮನವಿ

ದೆಹಲಿ, ಮೇ.25: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಭಾಗದಲ್ಲಿ ಉಂಟಾಗಿರುವ ಜಾಗತಿಕ ರಾಜತಾಂತ್ರಿಕ ಹಾಗೂ ಯುದ್ಧದ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಲ್ಲಿ ಅತ್ಯಂತ ಮಹತ್ವದ ಅಪೀಲು ಮಾಡಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯರು ವಿದೇಶಿ ಪ್ರವಾಸಗಳಿಗಿಂತ ಸ್ವದೇಶಿ ಪ್ರವಾಸೋದ್ಯಮಕ್ಕೆ (Domestic Tourism) ಮೊದಲ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ವಿಡಿಯೋವೊಂದನ್ನು ಬಿಜೆಪಿ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತದ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು…

Read More

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಲಕ್ನೋ, ಫೆಬ್ರವರಿ 25: ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪ್ರತ್ಯೇಕ ದುರಂತಗಳಲ್ಲಿ ನಾಲ್ವರ ದುರ್ಮರಣ, ಮೂವರಿಗೆ ಗಾಯ – Kannada News | Bengaluru: Four Killed in Three Separate Accidents Across Whitefield and Kengeri; Three Critically Injured

ಅಪಘಾತಕ್ಕೀಡಾಗಿರುವ ಕಾರುImage Credit source: tv9 ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ (Bengaluru) ಶನಿವಾರ ಪ್ರತ್ಯೇಕವಾಗಿ ಸಂಭವಿಸಿದ ಮೂರು ಭೀಕರ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮಗಳನ್ನು ಕಾಲೇಜಿಗೆ ಬಿಡಲು ತೆರಳುತ್ತಿದ್ದ ತಾಯಿ ಶಾಲಾ ಬಸ್‌ ಅಡಿ ಸಿಲುಕಿ ಮೃತಪಟ್ಟರೆ, ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಬೈಕ್ ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಖ್ಯಾಂಶಗಳು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು…

Read More

ಆಗಸ್ಟ್ 26ಕ್ಕೆ ಬಿಡುಗಡೆ ಆಗಲಿದೆ ಟಾಕ್ಸಿಕ್ ಸಿನಿಮಾ; ಸಿಕ್ತು ಅಧಿಕೃತ ಮಾಹಿತಿ – Kannada News | Toxic New Release Date Rocking Star Yash starrer Toxic movie update KVN Productions

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಈಗ ಉತ್ತರ ಸಿಕ್ಕಿದೆ. ಯಶ್ ನಟನೆಯ ಈ ಸಿನಿಮಾದ ಬಿಡುಗಡೆ ದಿನಾಂಕ (Toxic Release Date) ಈಗಾಗಲೇ ಎರಡು ಬಾರಿ ಮುಂದೂಡಿಕೆ ಆಗಿತ್ತು. ಅಂತಿಮವಾಗಿ ‘ಟಾಕ್ಸಿಕ್’ ಸಿನಿಮಾವನ್ನು ಇದೇ ವರ್ಷ ಆಗಸ್ಟ್ 26ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ನಿರ್ಮಾಣ ಮಾಡುತ್ತಿದೆ. ಯಶ್ (Yash) ಜೊತೆ ರುಕ್ಮಿಣಿ ವಸಂತ್,…

Read More

Vastu Tips: ತಪ್ಪಿಯೂ ಕೂಡ ವಾರದ ಈ ದಿನಗಳಲ್ಲಿ ಬಟ್ಟೆ ಒಗೆಯಬೇಡಿ; ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Vastu Tips for Washing Clothes to Avoid Financial Loss

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಮನೆಯ ದಿನನಿತ್ಯದ ಕೆಲಸಗಳಿಗೂ ಸಹ ನಿರ್ದಿಷ್ಟ ದಿನಗಳು ಮತ್ತು ಸಮಯಗಳು ಮಹತ್ವ ಹೊಂದಿವೆ. ಅದರಲ್ಲೂ ಬಟ್ಟೆ ಒಗೆಯುವಂತಹ ಸಾಮಾನ್ಯ ಕೆಲಸವೂ ವಾರದ ಕೆಲ ದಿನಗಳಲ್ಲಿ ಮಾಡುವುದು ಅಶುಭ ಎಂದು ಹೇಳಲಾಗುತ್ತದೆ. ಇಂತಹ ದಿನಗಳಲ್ಲಿ ಬಟ್ಟೆ ಒಗೆಯುವುದರಿಂದ ಮನೆಗೆ ನಕಾರಾತ್ಮಕ ಶಕ್ತಿ ಪ್ರವೇಶಿಸುವುದು ಹಾಗೂ ಆರ್ಥಿಕ ಮತ್ತು ಮಾನಸಿಕ ತೊಂದರೆಗಳು ಎದುರಾಗಬಹುದು ಎಂಬ ನಂಬಿಕೆಯಿದೆ. ಗುರುವಾರ ಬಟ್ಟೆ ಒಗೆಯುವುದು ಶುಭವಲ್ಲ: ಗುರುವಾರವನ್ನು ವಿಷ್ಣು ಮತ್ತು ಗುರು ಗ್ರಹಕ್ಕೆ ಸಂಬಂಧಿಸಿದ ದಿನ…

Read More