Headlines

ಅನುವಾದಿನಿ ಎಐ ಮ್ಯಾಥ್​ಜೋರೋ ಮ್ಯಾಜಿಕ್; ಕುಣಿಕುಣಿಯುತಾ ಕಲಿಯಿರಿ ಗಣಿತ; 22 ಭಾಷೆಗಳಲ್ಲಿ ನಲಿ-ಕಲಿ – Kannada News | Anuvadini AI & MathZoro Transform Math Learning in 22 Indian Languages with Gamification

ಮ್ಯಾಥ್‌ಜೋರೋImage Credit source: Education Ministry X account ನವದೆಹಲಿ, ಮೇ 6: ಭಾರತದ ಕೋಟ್ಯಂತರ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ (Mathematics) ಎಂದರೆ ಒಂದು ರೀತಿಯ ಭಯ ಅಥವಾ ಆತಂಕ ಇದ್ದೇ ಇರುತ್ತದೆ. ಈ ಗಣಿತದ ಭಯವನ್ನು ಸಂಪೂರ್ಣವಾಗಿ ಹೋಗಲಾಡಿಸಿ, ವಿಷಯವನ್ನು ಆಟದಂತೆ ಸುಲಭವಾಗಿಸಲು ಕೇಂದ್ರ ಶಿಕ್ಷಣ ಸಚಿವಾಲಯದ AICTE ಅಡಿಯಲ್ಲಿನ ‘ಅನುವಾದಿನಿ ಎಐ’ (Anuvadini AI) ಮತ್ತು ದೇಶದ ಮೊದಲ ಗೇಮ್-ಆಧಾರಿತ ಗಣಿತ ಕಲಿಕಾ ವೇದಿಕೆಯಾದ ‘ಮ್ಯಾಥ್‌ಜೋರೋ’ (MathZoro) ಸಂಸ್ಥೆಗಳು ಐತಿಹಾಸಿಕ ಒಪ್ಪಂದವನ್ನು ಮಾಡಿಕೊಂಡಿವೆ. ದೆಹಲಿಯ…

Read More

ನಾವು ಗೆಳೆಯರಿಗಿಂತ ಹೆಚ್ಚಾಗಿ ಸಹೋದರರು; ಮೋದಿ ಬಗ್ಗೆ ಇಸ್ರೇಲ್ ಸಂಸತ್​​ನಲ್ಲಿ ಪ್ರಧಾನಿ ನೆತನ್ಯಾಹು ಬಣ್ಣನೆ – Kannada News | PM Modi is more than a friend he is a brother Israel PM Netanyahu highlights bond in Parliament

ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಇಂದು ಪ್ರಧಾನಿ ಮೋದಿ (PM Modi in Israel) ಇಸ್ರೇಲ್ ಸಂಸತ್​​ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯೆಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಲಿದ್ದಾರೆ. ಅದಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನೆತನ್ಯಾಹು ಪ್ರಧಾನಿ ಮೋದಿಯನ್ನು ತಮ್ಮ ಸಹೋದರನಿದ್ದಂತೆ ಎಂದು ಬಣ್ಣಿಸಿದ್ದಾರೆ. ಈ…

Read More

ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ? – Kannada News | Mamata banerjee refuses to resign as chief minister what happens next in west bengal

ಕೊಲ್ಕತ್ತಾ, ಮೇ 5: ಬಂಗಾಳದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಬಿಜೆಪಿಯ ಗೆಲುವು ಅನೈತಿಕ ಎಂದು ಆರೋಪಿಸಿದ್ದಾರೆ. ಬಿಜೆಪಿ 100 ಸ್ಥಾನಗಳನ್ನು ಕದ್ದಿದೆ. ನೈತಿಕವಾಗಿ ನಾವೇ ಗೆದ್ದಿದ್ದೇವೆ. ಹೀಗಾಗಿ, ರಾಜಭವನಕ್ಕೆ ಹೋಗೋ ಮಾತೇ ಇಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿಗೆ ಹೊಸ ಶಾಕ್ ನೀಡಿದ್ದಾರೆ. ಹಾಗಾದರೆ, ಮಮತಾ ಬ್ಯಾನರ್ಜಿ ಅವರ ಈ ನಿರ್ಧಾರದಿಂದಾಗಿ ಪಶ್ಚಿಮ ಬಂಗಾಳದ (West Bengal) ರಾಜಕೀಯದಲ್ಲಿ ಏನಾಗಬಹುದು? ಮಮತಾ ಬ್ಯಾನರ್ಜಿ ಅವರಿಗೆ ಈ ಬಾರಿಯ ಚುನಾವಣೆ…

Read More

ನಿರುದ್ಯೋಗಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್: ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ – Kannada News | Minister Parameshwar Details 72,000 Government Job Recruitment, 2,000 for Sportspersons, and New Sports Policy

ಬೆಂಗಳೂರು, ಜು.16: ಕರ್ನಾಟಕದಲ್ಲಿ 72,000 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು. ಹಣಕಾಸು ಇಲಾಖೆಯ ಅನುಮೋದನೆಯೊಂದಿಗೆ ವಿವಿಧ ಇಲಾಖೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲು ತಿಳಿಸಲಾಗಿದೆ. ಈ ಬೃಹತ್ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಾಮಾನ್ಯ ಇಲಾಖೆಗಳಲ್ಲಿ 2% ಮತ್ತು ಪೊಲೀಸ್ ಇಲಾಖೆಯಲ್ಲಿ 3% ಹುದ್ದೆಗಳನ್ನು ಮೀಸಲಿಡಲಾಗಿದೆ. ಇದರಿಂದ ಸುಮಾರು 2,000 ಹುದ್ದೆಗಳು ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ದೊರೆಯಲಿವೆ. ಕಳೆದ ಬಾರಿ ಗೃಹ…

Read More

ಮಾಡೆಲ್ ಹೌಸ್​​ಗೆ ಬೆಂಕಿ ಕೇಸ್: ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ – Kannada News | Model house fire case: Janardhana Reddy reveals the secret of the video he gave to the police

ಬಳ್ಳಾರಿ, ಜನವರಿ 25: ನಗದರಲ್ಲಿ ಜಿ ಸ್ಕೇರ್ ಬಡಾವಣೆಯಲ್ಲಿನ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೊಲೀಸರ ತನಿಖೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದ ವಿಡಿಯೋ ಆಧರಿಸಿ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಅಪ್ರಾಪ್ತರೂ ಸೇರಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಇರುವವರನ್ನು ಸೈಟ್ ಇಂಜಿನಿಯರ್ ರಿಜ್ವಾನ್ ಮತ್ತು ಇಮ್ರಾನ್ ಮೂಲಕ ವಿಡಿಯೋ ಮಾಡಿದವರು ಎಂದು ಹೇಳಿಸಲಾಗಿದ್ದು, ಇದು…

Read More

Video: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪೆಟ್ರೋಲ್ ಬಂಕ್​​ನ ಲೈಟಿಂಗ್ ಕಂಬ, ಸಮಾಜವಾದಿ ಪಕ್ಷದ ನಾಯಕ ಸಾವು – Kannada News | SP Leader Dies After High Mast Pole Collapses Onto Car in Uttar Pradesh

ಪ್ರತಾಪಗಢ, ಫೆಬ್ರವರಿ 16: ಚಲಿಸುತ್ತಿದ್ದ ಕಾರಿನ ಮೇಲೆ ಪೆಟ್ರೋಲ್ ಬಂಕ್​ನ ಲೈಟಿಂಗ್​ ಕಂಬ ಕುಸಿದು ಬಿದ್ದ ಪರಿಣಾಮ ಸಮಾಜವಾದಿ ಪಕ್ಷದ ನಾಯಕ ಲಾಲ್ ಬಹದ್ದೂರ್ ಯಾದವ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ನಡೆದಿದೆ. ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೈಯಕ್ತಿಕ ಕೆಲಸಕ್ಕಾಗಿ ಕ್ರೆಟಾ ಕಾರಿನಲ್ಲಿ ಬಾಬುಗಂಜ್‌ನಿಂದ ಪ್ರತಾಪ್‌ಗಢ ನಗರಕ್ಕೆ ಪ್ರಯಾಣಿಸುತ್ತಿದ್ದಾಗ, ಅವರ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ಪೆಟ್ರೋಲ್ ಪಂಪ್ ಮುಂದೆ ಕ್ರೇನ್ ಸಹಾಯದಿಂದ ಭಾರತ್…

Read More

ನಾನೇನು ಹೀರೋಯಿನ್​ ಆಗಿ ನಟಿಸ್ತಿದೀನಾ? ಕೆಣಕಲು ಬಂದವರಿಗೆ ಅಭಿಷೇಕ್ ಬಚ್ಚನ್ ಖಡಕ್ ತಿರುಗೇಟು – Kannada News | Abhishek Bachchan’s Viral Reply to Trolls: Am I a Heroine? Strong Response on Solo Lead Roles

ಅಭಿಷೇಕ್ ಬಚ್ಚನ್ ಅವರನ್ನು ಎಲ್ಲರೂ ಆಡಿಕೊಳ್ಳುತ್ತಾರೆ. ಇದಕ್ಕೆ ಕಾರಣ ಅವರ ತಂದೆ ಅಮಿತಾಭ್ ಬಚ್ಚನ್ ಅವರ ಲೆಗಸಿ. ಅಷ್ಟು ದೊಡ್ಡ ಸ್ಟಾರ್ ಹೀರೋನ ಮಗನಾದರೂ ಅಭಿಷೇಕ್ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಅವರನ್ನು ಟ್ರೋಲ್ ಮಾಡುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರ ಈ ಹಿಂದಿನ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಕೆಣಕಲು ಬಂದವರಿಗೆ ಅವರು ಖಡಕ್ ಆಗಿ ಉತ್ತರ ನೀಡಿದ್ದಾರೆ. ಅಭಿಷೇಕ್ ಬಚ್ಚನ್ ಚಿತ್ರರಂಗಕ್ಕೆ ಬಂದು…

Read More

ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು? – Kannada News | G. Parameshwara Clarifies Karnataka Police Also Involved in Maharashtra Police Operation in Bengaluru

ಬೆಂಗಳೂರು, ಡಿಸೆಂಬರ್​ 28: ಮಹಾರಾಷ್ಟ್ರ ಪೊಲೀಸರಿಂದ ರಾಜ್ಯದಲ್ಲಿ ಡ್ರಗ್ಸ್ ಸೀಜ್​​ ವಿಚಾರ ನಮ್ಮ ಪೊಲೀಸರಿಗೆ ಗೊತ್ತಿರಲಿಲ್ವ ಎಂಬ ಮಾಧ್ಯಮದವರ ಪ್ರಶ್ನೆಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಹಾರಾಷ್ಟ್ರ ಪೊಲೀಸರ ಕಾರ್ಯಾಚರಣೆ ವೇಳೆ ನಮ್ಮ ಬೆಂಗಳೂರು ನಗರ ಪೊಲೀಸರ ಡಿಸಿಪಿ ಸೇರಿದಂತೆ ಎನ್.ಸಿ.ಬಿ ಮತ್ತು ನಮ್ಮ ವಿಶೇಷ ಕಾರ್ಯಾಚರಣಾ ತಂಡ ಕೂಡ ಸಕ್ರಿಯವಾಗಿ ಭಾಗವಹಿಸಿತ್ತು. ಕರ್ನಾಟಕ ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ಇರಲಿಲ್ಲ ಎಂಬುವುದು ಸುಳ್ಳು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ – Kannada News | Rashmika Mandanna invites a few people from Kannada Film Industry

ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಈಗ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಆಹ್ವಾನವನ್ನು ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್…

Read More

AUS vs IRE: ಆಸ್ಟ್ರೇಲಿಯಾಕ್ಕೆ ಸುಲಭ ತುತ್ತಾದ ಐರ್ಲೆಂಡ್ – Kannada News | T20 World Cup 2026: Australia Dominates Ireland in Opener; Ellis, Zampa Star

ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ 2026 ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಿದೆ. ಕೊಲಂಬೊದಲ್ಲಿ ನಡೆದ ತನ್ನ ಮೊದಲ ಗುಂಪು ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾ, ಐರ್ಲೆಂಡ್ ( Australia vs Ireland) ತಂಡವನ್ನು 67 ರನ್‌ಗಳಿಂದ ಸುಲಭವಾಗಿ ಸೋಲಿಸಿ ಗೆಲುವಿನ ಖಾತೆ ತೆರೆದಿದೆ. ನಾಯಕ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಟ್ರಾವಿಸ್ ತಂಡವನ್ನು ಮುನ್ನಡೆಸಿದರು. ಅದರಂತೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 182 ರನ್‌ ಕಲೆಹಾಕಿತು. ಈ…

Read More